ರಾಷ್ಟ್ರೀಯ ನ್ಯೂಸ್

ಬೈಕ್‌ ಮತ್ತು ಜೀಪ್ ನಡುವೆ ಅಪಘಾತ     ➤ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಐದು ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಪುಣೆ, ಮಾ.29. ಬೈಕ್‌ ಗೆ ಜೀಪ್ ಡಿಕ್ಕಿ ಹೊಡೆದು ಐವರು ಮೃತಪಟ್ಟ ಘಟನೆ ನಡೆದಿದೆ. ಈ ಭೀಕರ ಅಪಘಾತದ ಹಿನ್ನೆಲೆ ಜೀಪ್​​ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಸುಂದರಾಬಾಯಿ(28) ಗೌರವ್ ಮಾದೆ (5) ನಿತಿನ್​​ ಮಾದೆ(25) ಮತ್ತೊಂದು ಮಗು ಮೃತಪಟ್ಟಿದೆ ಎನ್ನಲಾಗಿದೆ. ಮೃತರಲ್ಲಿ ಒಬ್ಬರ ಹೆಸರು ಪತ್ತೆಯಾಗಿಲ್ಲ. ಅರ್ಚನಾ ಮಾದೆ ಮತ್ತು ಸುಹಾಸ್​​ ಮಾದೆ ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  

ಬೈಕ್‌ ಮತ್ತು ಜೀಪ್ ನಡುವೆ ಅಪಘಾತ     ➤ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಐದು ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ನೀರಿಗಾಗಿ ಪರದಾಡುತ್ತಿದ್ದ ಸ್ನೇಹಿತೆಗಾಗಿ ಬಾವಿಯನ್ನೇ ತೋಡಿದ 7 ಮಹಿಳೆಯರು..!

(ನ್ಯೂಸ್ ಕಡಬ)Newskadaba.com  ಕೇರಳ: ಮಾ.29 ಕೇರಳದ  ಪತ್ತನಂತಿಟ್ಟದ ಜೆಸ್ಸಿ ಸಾಬು ಎಂಬುವರು ಬೇಸಿಗೆ ಬಂದರೆ ಸಾಕು ನೀರಿಗಾಗಿ ಪರದಾಡುತ್ತಿದ್ದರು.ಮಳೆಗಾಲದಲ್ಲಾದರೂ, ಮಳೆ ನೀರನ್ನು ಸಂಗ್ರಹಿಸಿ ಕುಡಿಯುತ್ತಿದ್ದರು. ಆದರೆ ಬೇಸಿಗೆ ಕಾಲದಲ್ಲಿ ಕುಡಿಯೋಕೆ ಒಂದು ಹನಿ  ನೀರಿಲ್ಲದೆ ಕಳೆದ ಮೂರು ದಶಕಗಳಿಂದ ಸಂಕಷ್ಟ ಪಡುತ್ತಿದ್ರು. ಇಷ್ಟೆಲ್ಲಾ ಸಂಕಷ್ಟಗಳ ಮಧ್ಯೆಯೂ ಬದುಕಿ ಸಾಧಿಸಿ ತೋರಿಸುವ ಛಲ ಹೊಂದಿದ್ದ ಜೆಸ್ಸಿ ಸಾಬು ಅವರು ಬೇಸಿಗೆ ಕಾಲದಲ್ಲಿ ನೀರಿಗಾಗಿ ಪರದಾಡುವ ಸಮಸ್ಯೆಗೆ ಏನಾದ್ರೂ ಪರಿಹಾರ ಕಂಡ್ಕೊಳ್ಳಲೇಬೇಕು ಅಂತಾ ಕನಸು ಕಂಡಿದ್ರು.ಜೆಸ್ಸಿ ಸಾಬುಗೆ ಅವರ  ಸ್ನೇಹಿತೆಯರು ಅವರ

ನೀರಿಗಾಗಿ ಪರದಾಡುತ್ತಿದ್ದ ಸ್ನೇಹಿತೆಗಾಗಿ ಬಾವಿಯನ್ನೇ ತೋಡಿದ 7 ಮಹಿಳೆಯರು..! Read More »

ರಾಷ್ಟ್ರೀಯ ನ್ಯೂಸ್

ತಂಗಿಗೆ ಬರೊಬ್ಬರಿ 8.31 ಕೋಟಿ ಮೌಲ್ಯದ ವರದಕ್ಷಿಣೆ ನೀಡಿದ ಸಹೋದರರು

(ನ್ಯೂಸ್ ಕಡಬ)newskadaba.com ರಾಜಸ್ಥಾನ, ಮಾ.29. ಒಡಹುಟ್ಟಿದ ತಂಗಿ ಮದುವೆಗೆ 8 ಕೋಟಿ ರೂಪಾಯಿ ಮೌಲ್ಯದ ವರದಕ್ಷಿಣೆ ನೀಡಿ ಸಹೋದರರು ಸುದ್ದಿಯಾಗಿದ್ದಾರೆ. ನಾಗೌರ್ ಜಿಲ್ಲೆಯ ದಿಂಗಸಾಗರ ಗ್ರಾಮದ ಮೆಹರಿಯ ಕುಟುಂಬ ಇದೀಗ ಭಾರತದಾದ್ಯಂತ ಸದ್ದು ಮಾಡುತ್ತಿದೆ. ನಾಲ್ವರು ಸಹೋದರರು ತಮ್ಮ ತಂಗಿಗೆ ಕಂತೆ ಕಂತೆ ದುಡ್ಡಿನ ನೋಟು ವೇದಿಕೆಗೆ ತಂದು ಎಲ್ಲರ ಮುಂದೆ ಪ್ರದರ್ಶಿಸಿ ವರದಕ್ಷಿಣೆ ನೀಡಿದ್ದಾರೆ. ಮೆಹರಿಯಾ ಕುಟುಂಬದ ಭನ್ವಾರಿ ದೇವಿ ಮದುವೆ ಮಾರ್ಚ್ 26 ರಂದು ನಿಗದಿ ಮಾಡಲಾಗಿತ್ತು.ತಂಗಿಯ ಮದುವೆಗೆ ಸಹೋದರರಾದ ಅರ್ಜುನ್ ರಾಮ್ ಮೆಹರಿಯಾ,

ತಂಗಿಗೆ ಬರೊಬ್ಬರಿ 8.31 ಕೋಟಿ ಮೌಲ್ಯದ ವರದಕ್ಷಿಣೆ ನೀಡಿದ ಸಹೋದರರು Read More »

ರಾಷ್ಟ್ರೀಯ ನ್ಯೂಸ್

ದೇವರಿಗೆ ಹಚ್ಚಿಟ್ಟಿದ್ದ ದೀಪದಿಂದ ಮನೆಗೆ ಬೆಂಕಿ..! ➤ ಒಂದೂವರೆ ವರ್ಷದ ಮಗು ಸಜೀವ ದಹನ                        

(ನ್ಯೂಸ್ ಕಡಬ)Newskadaba.com ರಾಜಸ್ಥಾನ,ಮಾ.29   ಘಾಟಾ ಗ್ರಾಮದ ಮನೆಯೊಂದರಲ್ಲಿ ಮಾ.29(ಮಂಗಳವಾರ) ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಂದೂವರೆ ವರ್ಷದ ಮಗು ಸಜೀವ ದಹನವಾಗಿರುವ ಘಟನೆ ನಡೆದಿದೆ.ಹರಿಜನ ಕಾಲೋನಿಯಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮಗುವನ್ನು ಮನೋಜ್ ಎಂದು ಗುರುತಿಸಲಾಗಿದೆ.ರಾಜಸ್ಥಾನದ ಭರತ್‌ಪುರ ಮೂಲದ ಸತೀಶ್‌ ಕುಮಾರ್‌ ಎಂಬುವವರ ಬಾಡಿಗೆ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸತೀಶ್‌ ಕುಮಾರ್ ಅವರ ಪತ್ನಿ ಮನೋಜ್‌ನನ್ನು ಒಳಗೆ ಬಿಟ್ಟು, ಹೊರಗಿನಿಂದ ಮನೆಗೆ ಬೀಗ ಹಾಕಿಕೊಂಡು ತನ್ನ ಇನ್ನೊಬ್ಬ ಮಗನನ್ನು ಶಾಲೆಯಿಂದ ಕರೆದುಕೊಂಡು

ದೇವರಿಗೆ ಹಚ್ಚಿಟ್ಟಿದ್ದ ದೀಪದಿಂದ ಮನೆಗೆ ಬೆಂಕಿ..! ➤ ಒಂದೂವರೆ ವರ್ಷದ ಮಗು ಸಜೀವ ದಹನ                         Read More »

ರಾಷ್ಟ್ರೀಯ ನ್ಯೂಸ್

ಐಐಟಿ ಬಾಂಬೆಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ         ➤ ಸುಸೈಡ್ ನೋಟ್‌ನಲ್ಲಿ ಸಹಪಾಠಿಯ ಹೆಸರು ಉಲ್ಲೇಖ..!                        

(ನ್ಯೂಸ್ ಕಡಬ)Newskadaba.com ಮುಂಬೈ,ಮಾ.29  ಐಐಟಿ ಬಾಂಬೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದಲಿತ ವಿದ್ಯಾರ್ಥಿ ಸುಸೈಡ್ ನೋಟ್‌ನಲ್ಲಿ ತನ್ನ ಓರ್ವ ಸಹಪಾಠಿಯ ಹೆಸರು ಉಲ್ಲೇಖಿಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿದ್ದಾರೆ. ದರ್ಶನ್ ಸೋಲಂಕಿ ಫೆಬ್ರವರಿ 12ರಂದು ಹಾಸ್ಟೆಲ್ ಕಟ್ಟಡದ 7ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಅಹ್ಮದಾಬಾದ್ ಮೂಲದ, 18 ವರ್ಷದ ಸೋಲಂಕಿ ಐಐಟಿ ಬಾಂಬೆಯಲ್ಲಿ ಮೊದಲ ವರ್ಷದ ತಂತ್ರಜ್ಞಾನ (ರಾಸಾಯನಿಕ)ದ ಪದವಿ ವಿದ್ಯಾರ್ಥಿಯಾಗಿದ್ದ.   ಐಐಟಿ ಬಾಂಬೆಯಲ್ಲಿ ಸೋಲಂಕಿ ಜಾತಿ ತಾರತಮ್ಯ ಎದುರಿಸಿದ್ದ ಎಂದು ಆತನ

ಐಐಟಿ ಬಾಂಬೆಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ         ➤ ಸುಸೈಡ್ ನೋಟ್‌ನಲ್ಲಿ ಸಹಪಾಠಿಯ ಹೆಸರು ಉಲ್ಲೇಖ..!                         Read More »

ರಾಷ್ಟ್ರೀಯ ನ್ಯೂಸ್

(ನ್ಯೂಸ್ ಕಡಬ)Newskadaba.com ಹೊಸದಿಲ್ಲಿ: ಮಾ,29 ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಯ ಬಡ್ಡಿಯ ದರವನ್ನು ಶೇ. 8.15ಕ್ಕೆ ಹೆಚ್ಚಿಸಲಾಗಿದೆ. 2022-23ನೇ ವರ್ಷಕ್ಕೆ ಸಂಬಂಧಿಸಿದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಭವಿಷ್ಯ ನಿಧಿ ಮಂಡಳಿ ಪ್ರಕಟಿಸಿದೆ. ಕಳೆದ ವರ್ಷ ಅದರ ಪ್ರಮಾಣ ಶೇ. 8.10 ಆಗಿತ್ತು. 1977-78ನೇ ಸಾಲಿನಲ್ಲಿ ಶೇ. 8ಕ್ಕೆ ಇಳಿಕೆಯಾಗಿತ್ತು. 2020ರ ಮಾರ್ಚ್‌ನಲ್ಲಿ ಶೇ. 8.5ಕ್ಕೆ ಬಡ್ಡಿ ದರವನ್ನು ಇಳಿಕೆ ಮಾಡಿತ್ತು. 2017-18ನೇ ಸಾಲಿನಲ್ಲಿ ಶೇ. 8.55 ಬಡ್ಡಿ ದರ ಇತ್ತು. 8.10 ಆಗಿತ್ತು.     *ಪಿಎಫ್ ಮೇಲಿನ

Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಲಾರಿ-ಬೈಕ್ ಢಿಕ್ಕಿ..!     ➤ ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.29. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು ಎಂದು ತಿಳಿದುಬಂದಿದೆ. ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಪರೀಕ್ಷೆ ಬರೆದು ಮರಳುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣವನ್ನುದಾಖಲಿಸಿಕೊಂಡಿದ್ದಾರೆ.  

ಕಾಸರಗೋಡು: ಲಾರಿ-ಬೈಕ್ ಢಿಕ್ಕಿ..!     ➤ ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಬರಿಮಲೆ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಬಸ್‌ ಪಲ್ಟಿ    ➤ 20ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ತಿರುವಂತಪುರಂ, ಮಾ.29. ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್ ಬಳಿಯ ಎಲವುಂಕಲ್‌‌ನಲ್ಲಿ ಶಬರಿಮಲೆ ಯಾತ್ರಿಗಳು ತೆರಳುತ್ತಿದ್ದ ಬಸ್‌ ಪಲ್ಟಿಯಾಗಿ 20 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಶಬರಿಮಲೆ ದರ್ಶನವನ್ನು ಮುಗಿಸಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿ ಕಮರಿಗೆ ಉರುಳಿದ್ದು, ಪರಿಣಾಮ ತಮಿಳುನಾಡು ಮೂಲದ 9 ಮಕ್ಕಳು ಸೇರಿದಂತೆ ಒಟ್ಟು 64 ಪ್ರಯಾಣಿಕರಲ್ಲಿ 20 ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ. ಇನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆ

ಶಬರಿಮಲೆ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಬಸ್‌ ಪಲ್ಟಿ    ➤ 20ಕ್ಕೂ ಅಧಿಕ ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್‌ ಸೇಪರ್ಡೆಯಾದ ಕೂಡ್ಲಿಗಿ ಬಿಜೆಪಿ ಶಾಸಕ

(ನ್ಯೂಸ್ ಕಡಬ)newskadaba.com  ಮಾ,29 ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷಗಳಲ್ಲಿ ಬೆಳವಣಿಗೆಗಳು ಆಗುತ್ತಲೇ ಇವೆ. ರಾಜಕೀಯ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುತ್ತಿದ್ದು, ಎಲ್ಲಾ ಪಕ್ಷಗಳಲ್ಲಿ ಇದೀಗ ಬಂಡಾಯದ್ದೇ ಚಿಂತೆ ಆಗಿದೆ.ಇದೇ ರೀತಿ ಇಂದು ಕೂಡ್ಲಿಗಿ ಬಿಜೆಪಿ ಶಾಸಕ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಶಾಸಕ ಗೋಪಾಲಕೃಷ್ಣ ಅವರು ನಿನ್ನೆ ಕಾಂಗ್ರೆಸ್ ಮುಖಂಡರನ್ನು ಭೇಟಿ ಆಗಿದ್ದು, ಇಂದು ಕೊನೆಗೂ ಅವರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.ಕೂಡ್ಲಿಗಿ ವಿಧಾಸಭಾ ಕ್ಷೇತ್ರದಲ್ಲಿ 6 ಬಾರಿ ಶಾಸಕರಾಗಿರುವ ಎನ್‌.ವೈ.ಗೋಪಾಲಕೃಷ್ಣ ಅವರು ಕಾಂಗ್ರೆಸ್‌ ಸೇರ್ಪಡೆಯಾಗುವ

ಕಾಂಗ್ರೆಸ್‌ ಸೇಪರ್ಡೆಯಾದ ಕೂಡ್ಲಿಗಿ ಬಿಜೆಪಿ ಶಾಸಕ Read More »

ರಾಷ್ಟ್ರೀಯ ನ್ಯೂಸ್

‘ಕೈ’ ಸಂಸದರೆಲ್ಲರ ರಾಜೀನಾಮೆ.?                                                    ➤ ಪಕ್ಷದ ಮುಂದೆ ಪ್ರಸ್ತಾವವಿಟ್ಟ ಯುವ ಎಂ.ಪಿಗಳು

(ನ್ಯೂಸ್ ಕಡಬ)newskadaba.com ನವದೆಹಲಿ: ಮಾ,29 ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ಬಳಿಕ ಸುದೀರ್ಘ ರಾಜಕೀಯ ಹೋರಾಟಕ್ಕೆ ಪಕ್ಷವು ಸಜ್ಜಾಗಿದೆ. ರಾಹುಲ್ ಅವರ ಸದಸ್ಯತ್ವವನ್ನು ಅನರ್ಹಗೊಳಿಸಿದ್ದನ್ನು ಖಂಡಿಸಿ ಪಕ್ಷದ ಎಲ್ಲ ಸಂಸದರೂ ರಾಜೀನಾಮೆ ನೀಡಬೇಕು ಎಂಬ ಸಲಹೆಯನ್ನು ಕೆಲವು ಯುವ ಸಂಸದರು ಮುಂದಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.ರವನೀತ್ ಬಿಟ್ಟು ಅವರು, ಪಕ್ಷದ ಮುಖಂಡರು  ನಡೆಸಿದ ಸಭೆಯಲ್ಲಿ ಮೊದಲ ಬಾರಿಗೆ ಈ ವಿಚಾರವನ್ನು ಮುಂದಿಟ್ಟಿದ್ದಾರೆ. ಅನರ್ಹತೆಯ ಅಧಿಸೂಚನೆ ಪ್ರಕಟವಾದ ಕೆಲವೇ ತಾಸುಗಳಲ್ಲಿ ಈ ಸಭೆ ನಡೆದಿತ್ತು.

‘ಕೈ’ ಸಂಸದರೆಲ್ಲರ ರಾಜೀನಾಮೆ.?                                                    ➤ ಪಕ್ಷದ ಮುಂದೆ ಪ್ರಸ್ತಾವವಿಟ್ಟ ಯುವ ಎಂ.ಪಿಗಳು Read More »

ರಾಷ್ಟ್ರೀಯ ನ್ಯೂಸ್
Scroll to Top