ರಾಷ್ಟ್ರೀಯ ನ್ಯೂಸ್

ಕರ್ನಾಟಕ ವಿಧಾನಸಭೆ ಚುನಾವಣೆ; ಇಂದೇ ದಿನಾಂಕ ಘೋಷಣೆ

(ನ್ಯೂಸ್ ಕಡಬ)newskadaba.com ದೆಹಲಿ, ಮಾ.29. ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದೇ ದಿನಾಂಕ ಘೋಷಣೆಯಾಗಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಬೆಳಗ್ಗೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಣೆ ಮಾಡಲಿದೆ. ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ದಿನಾಂಕ ಪ್ರಕಟಿಸಲಿದ್ದಾರೆ ಎಂದು ವರದಿ ತಿಳಿಸಿದೆ. ಒಂದು ವೇಳೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕದ 224 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.  

ಕರ್ನಾಟಕ ವಿಧಾನಸಭೆ ಚುನಾವಣೆ; ಇಂದೇ ದಿನಾಂಕ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಪ್ಯಾನ್ ಕಾರ್ಡ್‌ಗೆ ಆಧಾರ್ ಜೋಡಣೆ ಅವಧಿ ಜೂ.30ರವರೆಗೆ ವಿಸ್ತರಣೆ

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಮಾ.28. ಕೊನೆಯ ದಿನ ಸಮೀಪಿಸುತ್ತಿದ್ದರೂ ಪಾನ್ ಮತ್ತು ಆಧಾರ್ ಕಾರ್ಡ್‌ಗಳನ್ನು ಜೋಡಣೆ ಮಾಡಲಾಗದೆ ಪರದಾಡುತ್ತಿದ್ದ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ ಬಂದಿದೆ. ಈ ಎರಡೂ ಗುರುತಿನ ಕಾರ್ಡ್‌ಗಳನ್ನು ಜೋಡಿಸಲು ಇರುವ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ 2023ರ ಜೂನ್ 30ರವರೆಗೂ ವಿಸ್ತರಿಸಿದೆ. ಈ ಮೊದಲು 1 ಸಾವಿರ ರೂ ದಂಡ ಸಹಿತವಾಗಿ ಆಧಾರ್ ಹಾಗೂ ಪಾನ್ ಕಾರ್ಡ್ ಜೋಡಣೆಗೆ 2023ರ ಮಾರ್ಚ್ 31ರವರೆಗೆ ಸಮಯ ನೀಡಲಾಗಿತ್ತು. ಕೊನೆಯ ದಿನ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧದ

ಪ್ಯಾನ್ ಕಾರ್ಡ್‌ಗೆ ಆಧಾರ್ ಜೋಡಣೆ ಅವಧಿ ಜೂ.30ರವರೆಗೆ ವಿಸ್ತರಣೆ Read More »

ರಾಷ್ಟ್ರೀಯ ನ್ಯೂಸ್

ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ     ➤ 20 ಮಂದಿ ಹಜ್ ಯಾತ್ರಿಕರ ದುರ್ಮರಣ

(ನ್ಯೂಸ್ ಕಡಬ)newskadaba.com ಸೌದಿ, ಮಾ.28. ಸೌದಿ ಅರೇಬಿಯಾದಲ್ಲಿ ಹಜ್ ಯಾತಾರ್ಥಿಗಳನ್ನು ಪವಿತ್ರ ಮೆಕ್ಕಾ ನಗರಕ್ಕೆ ಕರೆದೊಯ್ಯುತ್ತಿದ್ದ ಬಸ್, ಸೇತುವೆಯೊಂದಕ್ಕೆ ಢಿಕ್ಕಿ ಹೊಡೆದು ಬೆಂಕಿ ಹೊತ್ತುಕೊಂಡ ಪರಿಣಾಮ 20 ಮಂದಿ ಸಜೀವ ದಹನಗೊಂಡಿದ್ದಾರೆ. ಸಂಭವಿಸಿದ ಈ ಭೀಕರ ಅಪಘಾತದಲ್ಲಿ 2 ಡಜನ್‌ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಸೌದಿ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.  

ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ     ➤ 20 ಮಂದಿ ಹಜ್ ಯಾತ್ರಿಕರ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲೈಂಗಿಕ ದೌರ್ಜನ್ಯ ನಡೆಸಿ 7 ವರ್ಷದ ಬಾಲಕಿ ಹತ್ಯೆ ಮಾಡಿದ ನೆರೆಮನೆಯ ಕಾಮುಕ

(ನ್ಯೂಸ್ ಕಡಬ)newskadaba.com  ಕೊಲ್ಕತ್ತಾ, ಮಾ.28. ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದ ತಿಲಜಾಲಾ ಪ್ರದೇಶದಲ್ಲಿ 7 ವರ್ಷದ ಬಾಲಕಿಯನ್ನು ಆಕೆಯ ನೆರೆಹೊರೆಯ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿ ನಂತರ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆಗ್ನೇಯ ಕೋಲ್ಕತ್ತಾದ ಜನದಟ್ಟಣೆಯ ಪ್ರದೇಶದಲ್ಲಿ ಕಾಣೆಯಾಗಿದ್ದ 7 ವರ್ಷದ ಬಾಲಕಿ ಗೋಣಿ ಚೀಲದೊಳಗೆ ಶವವಾಗಿ ಪತ್ತೆಯಾಗಿದ್ದು, ಮಗು ವಾಸಿಸುತ್ತಿದ್ದ ಅದೇ ಕಟ್ಟಡದಲ್ಲಿ ವಾಸಿಸುತ್ತಿದ್ದ ನೆರೆಹೊರೆಯವರ ಮನೆಯಲ್ಲಿ ಶವ ಮುಚ್ಚಿಡಲಾಗಿತ್ತು ಎಂದು ತಿಳಿದುಬಂದಿದೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ

ಲೈಂಗಿಕ ದೌರ್ಜನ್ಯ ನಡೆಸಿ 7 ವರ್ಷದ ಬಾಲಕಿ ಹತ್ಯೆ ಮಾಡಿದ ನೆರೆಮನೆಯ ಕಾಮುಕ Read More »

ರಾಷ್ಟ್ರೀಯ ನ್ಯೂಸ್

ಹಾವಿನಿಂದ ಕಚ್ಚಿಸಿಕೊಂಡರೂ ಪರೀಕ್ಷೆ ಬರೆದ ಪಿಯು ವಿದ್ಯಾರ್ಥಿನಿ..!

(ನ್ಯೂಸ್ ಕಡಬ)newskadaba.com  ಭುವನೇಶ್ವರ್‌, ಮಾ.28. ಹಾವಿನಿಂದ  ಕಚ್ಚಿಸಿಕೊಂಡ ಬಳಿಕವೂ ವಿದ್ಯಾರ್ಥಿಯೋರ್ವಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ನಂತರ ಅಸ್ವಸ್ಥಳಾದ ಘಟನೆ ಒಡಿಶಾದ ಕಿಯೋಂಜರ್‌ನಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿಗೆ ಹಾವು ಕಚ್ಚಿದೆ.  ಆದರೂ ವಿದ್ಯಾರ್ಥಿನಿ ಆಸ್ಪತ್ರೆಗೆ ಹೋಗದೇ ಪರೀಕ್ಷೆ ಬರೆಯಲು ತೆರಳಿದ್ದು, ಪರೀಕ್ಷೆ ಬರೆಯುತ್ತಿದ್ದಾಗಲೇ ಸ್ವಲ್ಪ ಹೊತ್ತಿನಲ್ಲಿ ಆಕೆ ಅಸ್ವಸ್ಥಳಾಗಿದ್ದಾಳೆ. ನಂತರ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.  

ಹಾವಿನಿಂದ ಕಚ್ಚಿಸಿಕೊಂಡರೂ ಪರೀಕ್ಷೆ ಬರೆದ ಪಿಯು ವಿದ್ಯಾರ್ಥಿನಿ..! Read More »

ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಕ್ರಿಕೆಟಿಗ ಕೇದರ್ ಜಾಧವ್ ತಂದೆ ಕೊನೆಗೂ ಪತ್ತೆ..!

(ನ್ಯೂಸ್ ಕಡಬ)newskadaba.com ಪುಣೆ, ಮಾ.28. ಭಾರತ ಕ್ರಿಕೆಟ್‌ ತಂಡದ ಆಟಗಾರ ಕೇದಾರ್ ಜಾಧವ್ ಅವರ ತಂದೆ ಮಹಾದೇವ್‌ ಜಾಧವ್ ನಾಪತ್ತೆಯಾಗಿ ಆತಂಕ ಸೃಷ್ಟಿಸಿದ್ದರು. ಇದೀಗ ನಾಪತ್ತೆಯಾಗಿ ಕೆಲವೇ ಗಂಟೆಗಳಲ್ಲಿ ಮಹಾದೇವ್ ಜಾಧವ್ ಕೊನೆಗೂ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 75 ವರ್ಷದ ತಮ್ಮ ತಂದೆ ನಾಪತ್ತೆಯಾಗಿದ್ದಾರೆ ಎಂದು ಟೀಂ ಇಂಡಿಯಾ ಕ್ರಿಕೆಟಿಗ ಕೇದಾರ್ ಜಾಧವ್‌, ಪುಣೆ ನಗರದ ಅಲಂಕಾರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಕೇದಾರ್ ಜಾಧವ್ ದೂರು ದಾಖಲಿಸಿದ ನಂತರ, ಪೊಲೀಸರು ಅವರ

ನಾಪತ್ತೆಯಾಗಿದ್ದ ಕ್ರಿಕೆಟಿಗ ಕೇದರ್ ಜಾಧವ್ ತಂದೆ ಕೊನೆಗೂ ಪತ್ತೆ..! Read More »

ರಾಷ್ಟ್ರೀಯ ನ್ಯೂಸ್

ಶಾಲೆಯಲ್ಲಿ 3 ಮಕ್ಕಳು ಸೇರಿ 6 ಮಂದಿಯನ್ನು ಕೊಂದ ದುಷ್ಕರ್ಮಿ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಮಾ.28. ಭಾರಿ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ವ್ಯಕ್ತಿಯೊಬ್ಬ ಅಮೆರಿಕದ ನಾಶ್ವಿಲ್ಲೆಯ ಶಾಲೆಯೊಂದರಲ್ಲಿ ಮೂವರು ಪುಟ್ಟ ಮಕ್ಕಳು ಹಾಗೂ ಮೂವರು ಸಿಬ್ಬಂದಿ ಸೇರಿದಂತೆ ಒಟ್ಟು ಆರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಖಾಸಗಿ ಎಲಿಮೆಂಟರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ದಾಳಿಕೋರ ಅದೇ ಶಾಲೆಯ ಮಾಜಿ ವಿದ್ಯಾರ್ಥಿಯಾಗಿದ್ದಾನೆ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಹಂತಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಶಾಲೆಯಲ್ಲಿ 3 ಮಕ್ಕಳು ಸೇರಿ 6 ಮಂದಿಯನ್ನು ಕೊಂದ ದುಷ್ಕರ್ಮಿ Read More »

ರಾಷ್ಟ್ರೀಯ ನ್ಯೂಸ್

ನಮೀಬಿಯಾದಿಂದ ತರಲಾಗಿದ್ದ ಹೆಣ್ಣು ಚೀತಾ ‘ಸಾಶಾ’ ಮೃತ್ಯು

(ನ್ಯೂಸ್ ಕಡಬ)newskadaba.com ಭೋಪಾಲ್‌, ಮಾ.28. ಕಳೆದ ವರ್ಷ ನಮೀಬಿಯಾದಿಂದ ತರಲಾದ 8 ಚೀತಾಗಳ ಪೈಕಿ ಒಂದು ಹೆಣ್ಣು ಚೀತಾ ಮೃತಪಟ್ಟಿದೆ. ಮೃತ ಚೀತಾ ‘ಸಾಶಾ’ ಕಳೆದ ಜನವರಿಯಿಂದಲೂ ಮೂತ್ರಪಿಂಡಕ್ಕೆ ಸಂಬಂಧಿತ ಸೋಂಕಿನಿಂದ ಬಳಲುತ್ತಿತ್ತು. ಅಂದಿನಿಂದಲೂ ಚೀತಾವನ್ನು ತೀವ್ರ ವೈದ್ಯಕೀಯ ನಿಗಾದಲ್ಲಿ ಇಡಲಾಗಿತ್ತು. ಉಳಿದ ಚೀತಾಗಳು ಆರೋಗ್ಯವಾಗಿವೆ ಎಂದು ಕುನೊ ರಾಷ್ಟ್ರೀಯ ಅಭಯಾರಣ್ಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನಮೀಬಿಯಾದಿಂದ ತರಲಾಗಿದ್ದ ಹೆಣ್ಣು ಚೀತಾ ‘ಸಾಶಾ’ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ನಾಪತ್ತೆಯಾಗಿದ್ದ ಶಿಕ್ಷಕ ಬಾವಿಯಲ್ಲಿ ಶವವಾಗಿ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ. 28. ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕರೋರ್ವರ ಮೃತದೇಹ ಕಾಸರಗೋಡು ನಗರದ ಖಾಸಗಿ ಆಸ್ಪತ್ರೆ ಪರಿಸರದ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾನ್ಯ ಜ್ಞಾನೋದಯ ಅನುದಾನಿತ ಶಾಲೆಯ ಶಿಕ್ಷಕ, ಮಟ್ಟನ್ನೂರಿನ ಟಿ.ವಿ. ಪ್ರದೀಪ್ ಕುಮಾರ್(51) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ದುರ್ವಾಸನೆ ಉಂಟಾದ ಹಿನ್ನಲೆಯಲ್ಲಿ ಪರಿ ಸರವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಬಾವಿಯಲ್ಲಿ ಗಮನಿಸಿದಾಗ ಮೃತದೇಹ ಪತ್ತೆಯಾಗಿದೆ. ಕೊನೆಗೆ ತನಿಖೆ ನಡೆಸಿದಾಗ ಅದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕ

ಕಾಸರಗೋಡು: ನಾಪತ್ತೆಯಾಗಿದ್ದ ಶಿಕ್ಷಕ ಬಾವಿಯಲ್ಲಿ ಶವವಾಗಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಹುಲ್‌‌ಗೆ ಮತ್ತೊಂದು ಶಾಕ್ ! ➤ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.28. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಸತ್ತಿನ ಸದಸ್ಯತ್ವದ ನಂತರ ಇದೀಗ ಸರ್ಕಾರಿ ಬಂಗಲೆ ತೊರೆಯುವಂತೆ ನೋಟಿಸ್ ನೀಡಲಾಗಿದೆ. ಲೋಕಸಭೆಯ ಸದನ ಸಮಿತಿ ಈ ಸೂಚನೆ ನೀಡಿದ್ದು, ಏಪ್ರಿಲ್ 22 ರೊಳಗೆ ರಾಹುಲ್ ಗಾಂಧಿ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಬೇಕಾಗುತ್ತದೆ. ಇನ್ನು ಮೋದಿ ಉಪನಾಮ’ಕ್ಕೆ ಸಂಬಂಧಿಸಿದ ಟೀಕೆಗಳ ವಿರುದ್ಧ 2019ರಲ್ಲಿ ದಾಖಲಿಸಲಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ದೋಷಿ ಎಂದು ಘೋಷಿಸಿ

ರಾಹುಲ್‌‌ಗೆ ಮತ್ತೊಂದು ಶಾಕ್ ! ➤ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್ Read More »

ರಾಷ್ಟ್ರೀಯ ನ್ಯೂಸ್
Scroll to Top