ರಾಷ್ಟ್ರೀಯ ನ್ಯೂಸ್

ಸೇನಾ ಪಡೆಗಳಲ್ಲಿ 1.5 ಲಕ್ಷಕ್ಕೂ ಅಧಿಕ ಹುದ್ದೆ ಖಾಲಿ..!   ➤ ರಾಜ್ಯಸಭೆಗೆ ಕೇಂದ್ರ ಮಾಹಿತಿ

(ನ್ಯೂಸ್ ಕಡಬ)Newskadaba.com ನವದೆಹಲಿ: ಮಾ,28. ದೇಶದ ಮೂರೂ ಮಾದರಿಯ ಸೇನಾಪಡೆಗಳಲ್ಲಿ 1.5 ಲಕ್ಷಕ್ಕೂಅಧಿಕ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ. ಸಶಸ್ತ್ರ ಪಡೆಗಳ ಸಿಬ್ಬಂದಿ ಕೊರತೆ ತಗ್ಗಿಸುವ ಕ್ರಮಗಳನ್ನು ಸಶಸ್ತ್ರ ಪಡೆಗಳು ನಿಯಮಿತವಾಗಿ ಪರಿಶೀಲಿಸುತ್ತವೆ. ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ಸೇನೆ ಸೇರಲು ಯುವಕರನ್ನು ಉತ್ತೇಜಿಸುವತ್ತ ಕ್ರಮ ಕೈಗೊಳ್ಳಲಾಗಿದೆ ಎಂದು ರಕ್ಷಣಾ ಇಲಾಖೆಯ ರಾಜ್ಯ ಸಚಿವ ಅಜಯ್ ಭಟ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.ಮೆಡಿಕಲ್ ಹಾಗೂ ಡೆಂಟಲ್ ವಿಭಾಗ ಸೇರಿ ಭೂಸೇನೆಯಲ್ಲಿ 8,129 […]

ಸೇನಾ ಪಡೆಗಳಲ್ಲಿ 1.5 ಲಕ್ಷಕ್ಕೂ ಅಧಿಕ ಹುದ್ದೆ ಖಾಲಿ..!   ➤ ರಾಜ್ಯಸಭೆಗೆ ಕೇಂದ್ರ ಮಾಹಿತಿ Read More »

ರಾಷ್ಟ್ರೀಯ ನ್ಯೂಸ್

ಕೊರೊನಾ ಹವಾಳಿ ಮಧ್ಯೆ ಕೇಂದ್ರದಿಂದ ಖಡಕ್ ಸೂಚನೆ..!   ➤’RT-PCR’, ಬೂಸ್ಟರ್ ಡೋಸ್ ಪ್ರಮಾಣ ಹೆಚ್ಚಳಕ್ಕೆ ಸಲಹೆ                        

(ನ್ಯೂಸ್ ಕಡಬ)Newskadaba.com ನವದೆಹಲಿ: ಮಾ,28.ಭಾರತವು ಸತತ ಎರಡನೇ ದಿನ 1,800ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸುತ್ತಿದ್ದಂತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 10,000 ಕ್ಕಿಂತ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆರ್ಟಿ-ಪಿಸಿಆರ್ ಪರೀಕ್ಷೆಗಳ ಪ್ರಮಾಣವನ್ನ ಹೆಚ್ಚಿಸಲು ಮತ್ತು ಬೂಸ್ಟರ್ ಡೋಸ್ ವ್ಯಾಪ್ತಿಯನ್ನ ಹೆಚ್ಚಿಸಲು ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. ಆಮ್ಲಜನಕ ಸಿಲಿಂಡರ್ಗಳು, ಪಿಎಸ್‌ಎ ಸ್ಥಾವರಗಳು, ವೆಂಟಿಲೇಟರ್ಗಳು, ಲಾಜಿಸ್ಟಿಕ್ಸ್ ಮತ್ತು ಮಾನವ ಸಂಪನ್ಮೂಲಗಳು ಸೇರಿದಂತೆ ಆಸ್ಪತ್ರೆ ಮೂಲಸೌಕರ್ಯಗಳ ಕಾರ್ಯಾಚರಣೆಯ ಸಿದ್ಧತೆಯನ್ನ ಖಚಿತಪಡಿಸಿಕೊಳ್ಳಲು ಏಪ್ರಿಲ್ 10

ಕೊರೊನಾ ಹವಾಳಿ ಮಧ್ಯೆ ಕೇಂದ್ರದಿಂದ ಖಡಕ್ ಸೂಚನೆ..!   ➤’RT-PCR’, ಬೂಸ್ಟರ್ ಡೋಸ್ ಪ್ರಮಾಣ ಹೆಚ್ಚಳಕ್ಕೆ ಸಲಹೆ                         Read More »

ರಾಷ್ಟ್ರೀಯ ನ್ಯೂಸ್

ಸೇತುವೆಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ..!   ➤20 ಹಜ್ ಯಾತ್ರಿಕರು ಸಜೀವ ದಹನ

            (ನ್ಯೂಸ್ ಕಡಬ)Newskadaba.com ಸೌದಿ ಅರೇಬಿಯಾ: ಮಾ,28.ನೈಋತ್ಯ ಸೌದಿ ಅರೇಬಿಯಾದಲ್ಲಿ ಮಾರಣಾಂತಿಕ ಬಸ್ ಅಪಘಾತ ಸಂಭವಿಸಿದೆ. ಹಜ್ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಿಂದಾಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು 20 ಪ್ರಯಾಣಿಕರು ಸ್ಥಳದಲ್ಲೇ ಸಜೀವ ದಹನವಾಗಿದ್ದು, ಇನ್ನುಳಿದ 29 ಮಂದಿಗಾಯಗೊಂಡಿದ್ದಾರೆ. ಅಸಿರ್ ಪ್ರಾಂತ್ಯ ಮತ್ತು ಅಭಾ ನಗರವನ್ನು ಸಂಪರ್ಕಿಸುವ ರಸ್ತೆಯಲ್ಲಿ ಈ ದುರಂತ ಘಟನೆ ನಡೆದಿದೆ. ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ತೋರುತ್ತದೆ.

ಸೇತುವೆಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ..!   ➤20 ಹಜ್ ಯಾತ್ರಿಕರು ಸಜೀವ ದಹನ Read More »

ರಾಷ್ಟ್ರೀಯ ನ್ಯೂಸ್

ಸಾವಯವ ಗೊಬ್ಬರದತ್ತ ರೈತರ ಒಲವು   ➤ ಸಗಣಿಗೂ ಬಂತು ಬಂಗಾರದ ಬೆಲೆ…!

(ನ್ಯೂಸ್ ಕಡಬ)Newskadaba.com ಮಾ,27 ಸಾವಯವ ಕೃಷಿಗೆ ಒತ್ತು ನೀಡುವ ಜತೆಗೆ, ರಾಸಾಯನಿಕಗಳಿಲ್ಲದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಆದ್ಯತೆ ಸಿಗುತ್ತಿರುವ ಹಿನ್ನೆಲೆಯಲ್ಲಿ ರೈತರ ಒಲವು ಸಹಜವಾಗಿಯೇ ಸಗಣಿ ಅಥವಾ ಕೊಟ್ಟಿಗೆ ಗೊಬ್ಬರದತ್ತ ವಾಲುತ್ತಿದೆ. ಹೀಗಾಗಿ, ಈಗ ಕೊಟ್ಟಿಗೆ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಹಾಗೂ ಬಂಗಾರದ ಬೆಲೆ ಬಂದಿದೆ. ಗದಗ: ಸಾವಯವ ಕೃಷಿಗೆ ಒತ್ತು ನೀಡುವ ಜತೆಗೆ, ರಾಸಾಯನಿಕಗಳಿಲ್ಲದ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಆದ್ಯತೆ ಸಿಗುತ್ತಿರುವ ಹಿನ್ನೆಲೆಯಲ್ಲಿ ರೈತರ ಒಲವು ಸಹಜವಾಗಿಯೇ ಸಗಣಿ ಅಥವಾ ಕೊಟ್ಟಿಗೆ ಗೊಬ್ಬರದತ್ತ ವಾಲುತ್ತಿದೆ. ಹೀಗಾಗಿ, ಈಗ ಕೊಟ್ಟಿಗೆ

ಸಾವಯವ ಗೊಬ್ಬರದತ್ತ ರೈತರ ಒಲವು   ➤ ಸಗಣಿಗೂ ಬಂತು ಬಂಗಾರದ ಬೆಲೆ…! Read More »

ರಾಷ್ಟ್ರೀಯ ನ್ಯೂಸ್

ಟೆಸ್ಟ್ ಡ್ರೈವ್‌ಗೆಂದು ಹೊಸ ಕಾರು ಕೊಂಡೊಯ್ದು ಲಾರಿಗೆ ಡಿಕ್ಕಿ..!   ➤ ಕಂಪನಿ ವಿಧಿಸಿದ ದಂಡಕ್ಕೆ ಸುಸ್ತು  

(ನ್ಯೂಸ್ ಕಡಬ)newskadaba.com ಮಾ,27  ಟೆಸ್ಟ್‌ಡ್ರೈವ್ ಮಾಡಲೆಂದು ಕಾರ್ ಕೊಂಡೊಯ್ದು ವ್ಯಕ್ತಿಯೊಬ್ಬ ಹೊಸ ಕಾರನ್ನು ಹಾನಿಗೊಳಿಸಿದ್ದಾನೆ.ತಮ್ಮ ಹೊಸ ಕಾರುಗಳ ಮಾರಾಟ ಹೆಚ್ಚಿಸಲು ಸದಾ ಗ್ರಾಹಕರನ್ನು ಸೆಳೆಯುವ ಕಂಪನಿಗಳು ಹಾಗೂ ಶೋರೂಂಗಳು ಗ್ರಾಹಕರ ಆಸಕ್ತಿ ಮೇರೆಗೆ ವಾಹನಗಳನ್ನು ಟೆಸ್ಟ್‌ಡ್ರೈವ್‌ಗೆಂದು ನೀಡುತ್ತಾರೆ. ಈ ವೇಳೆ ಕೆಲವರು ತುಂಬಾ ಉತ್ಸುಕರಾಗಿ ರಸ್ತೆಯಲ್ಲಿ ತಮ್ಮ ಚಾಲನಾ ಕೌಶಲ್ಯವನ್ನು ಸಾಬೀತುಪಡಿಸಲು ಪ್ರಯತ್ನಿಸುತ್ತಾರೆ. ಆದರೆ ಇದು ಅಪಘಾತಗಳಿಗೆ ಕಾರಣವಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ.ಏಕೆಂದರೆ ಓಡಿಸುವವರಿಗೆ ಎಷ್ಟೇ ಅನುಭವ ಇದ್ದರೂ ಮಾರುಕಟ್ಟೆಗೆ ಹೊಸದಾಗಿ ಲಗ್ಗೆಯಿಡುವ ವಾಹನಗಳಲ್ಲಿನ ವೈಶೀಷ್ಟ್ಯಗಳ ಬಗ್ಗೆ ಹೆಚ್ಚಾಗಿ

ಟೆಸ್ಟ್ ಡ್ರೈವ್‌ಗೆಂದು ಹೊಸ ಕಾರು ಕೊಂಡೊಯ್ದು ಲಾರಿಗೆ ಡಿಕ್ಕಿ..!   ➤ ಕಂಪನಿ ವಿಧಿಸಿದ ದಂಡಕ್ಕೆ ಸುಸ್ತು   Read More »

ರಾಷ್ಟ್ರೀಯ ನ್ಯೂಸ್

ಏಕಾಏಕಿ ಕೆಳಗೆ ಬಂತು 19 ಸಾವಿರ ಅಡಿ ಎತ್ತರ ಹಾರುತ್ತಿದ್ದ ವಿಮಾನ              ➤ ತಪ್ಪಿತು ಭಾರೀ ಅಪಘಾತ..!

(ನ್ಯೂಸ್ ಕಡಬ)newskadaba.com ನವದೆಹಲಿ :ಮಾ,27 ನವದೆಹಲಿಯಿಂದ 19 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಮುನ್ನ ಹಠಾತ್ 15 ಸಾವಿರ ಅಡಿ ಕೆಳಗೆ ಬಂದಿದೆ. ಕೌಲಾಂಪುರ್‌ನಿಂದ ಕಠ್ಮಂಡುವಿಗೆ ಬರುತ್ತಿದ್ದ ನೇಪಾಳ ಏರ್‌ಲೈನ್ಸ್ ವಿಮಾನಕ್ಕೆ ಬಹಳ ಸಮೀಪಕ್ಕೆ ಬಂದಿದ್ದು, ನೇಪಾಳ ಏರ್‌ಲೈನ್ಸ್ ಪೈಟಲ್‌ಗಳು ತಮ್ಮ ವಿಮಾನವನ್ನು 7 ಸಾವಿರ ಅಡಿಗಳಿಗೆ ಇಳಿಸಿ ಅಪಘಾತ ತಪ್ಪಿಸಿದ್ದಾರೆ. ಈ ಬಗ್ಗೆ ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ ಡಿಜಿಸಿಎಗೆ ಪತ್ರ ಬರೆದು

ಏಕಾಏಕಿ ಕೆಳಗೆ ಬಂತು 19 ಸಾವಿರ ಅಡಿ ಎತ್ತರ ಹಾರುತ್ತಿದ್ದ ವಿಮಾನ              ➤ ತಪ್ಪಿತು ಭಾರೀ ಅಪಘಾತ..! Read More »

ರಾಷ್ಟ್ರೀಯ ನ್ಯೂಸ್

ಆಸ್ಪತ್ರೆಗೆ ಬೀಗ ಜಡಿದು ಪಾನಿಪುರಿ, ಪರೋಟ ಮಾರಾಟಕ್ಕಿಳಿದ ವೈದ್ಯೆ..!

(ನ್ಯೂಸ್ ಕಡಬ)newskadaba.com  ರಾಜಸ್ಥಾನ: ಮಾ,27 ವೈದ್ಯರೋರ್ವರು ತಮ್ಮ ಆಸ್ಪತ್ರೆಗಳನ್ನು ಮುಚ್ಚಿ ಪಾನಿಪುರಿ ಮತ್ತು ಪರೋಟ ವ್ಯಾಪಾರಕ್ಕಿಳಿದಿದ್ದರೆ.ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರ ಇತ್ತೀಚೆಗೆ ತಂದ ಆರೋಗ್ಯ ಮಸೂದೆಗೆ ವಿರೋಧಿಸಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕಾದ ವೈದ್ಯರು ಬೀದಿ ಬದಿ ವ್ಯಾಪಾರಿಗಳಾಗಿದ್ದಾರೆ. ಮಸೂದೆ ವಿರೋಧಿಸಿ ರಾಜ್ಯಾದ್ಯಂತ ವೈದ್ಯರು ಪ್ರತಿಭಟನೆ ನಡೆಸಿದ್ದಾರೆ.ಸಿಕಾರ್ನಡಾ.ಅನಿತಾ ಗಾಡಿ ಮೇಲೆ ಪಾನಿಪೂರಿ ಮಾರುವ ಮೂಲಕ ಪ್ರತಿಭಟನೆ ನಡೆಸುತ್ತಿದ್ದಾರೆ.ಪಾಣಿಪುರಿ ವಿವಿಧ ರುಚಿಗಳಲ್ಲಿ ಲಭ್ಯವಿದೆ ಎಂದು ಅವರು ಬೋರ್ಡ್‌ನಲ್ಲಿ ಪೋಸ್ಟ್ ಮಾಡಿದ್ದಾಳೆ. ಆಸ್ಪತ್ರೆಯ ಬೋರ್ಡನ್ನೂ ತೆಗೆದು ಪಾನಿಪುರಿ ಅಂಗಡಿಯ ಬೋರ್ಡ್ ಎಂದು

ಆಸ್ಪತ್ರೆಗೆ ಬೀಗ ಜಡಿದು ಪಾನಿಪುರಿ, ಪರೋಟ ಮಾರಾಟಕ್ಕಿಳಿದ ವೈದ್ಯೆ..! Read More »

ರಾಷ್ಟ್ರೀಯ ನ್ಯೂಸ್

ಬ್ಯಾಂಕ್ ಬಡ್ಡಿ ದರ ಶೇ.0.25 ಹೆಚ್ಚಳ ಸಾಧ್ಯತೆ ➤ಆರ್‌ಬಿಐ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ. 27. ಗೃಹ, ವಾಹನ ಸಾಲ ಇರುವವರಿಗೆ ಸದ್ಯದಲ್ಲೇ ಮತ್ತೊಂದು ಆಘಾತ ಎದುರಾಗುವ ಸಾಧ್ಯತೆಯಿದೆ. ಮುಂದಿನ ವಾರ ಅಂದರೆ ಏ. 3, 5 ಮತ್ತು 6ರಂದು ಆರ್‌ಬಿಐ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆ ನಡೆಯಲಿದ್ದು, ಮತ್ತೂಂದು ಸುತ್ತಿನ ಬಡ್ಡಿ ದರ ಏರಿಕೆ ಘೋಷಣೆಯಾಗಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಚಿಲ್ಲರೆ ಹಣದುಬ್ಬರ ಪ್ರಮಾಣವು ಶೇ.6ಕ್ಕಿಂತಲೂ ಮೇಲಿರುವ ಕಾರಣ ಮತ್ತು ಜಾಗತಿಕ ತಲ್ಲಣಗಳು ಮುಂದುವರಿದಿರುವ ಕಾರಣ, ಆರ್‌ಬಿಐ ಮತ್ತೆ ಸಾಲದ ಮೇಲಿನ ಬಡ್ಡಿ ದರವನ್ನು

ಬ್ಯಾಂಕ್ ಬಡ್ಡಿ ದರ ಶೇ.0.25 ಹೆಚ್ಚಳ ಸಾಧ್ಯತೆ ➤ಆರ್‌ಬಿಐ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ ಚಿನ್ನ ಗೆದ್ದ ನಿಖತ್ ಜರೀನ್

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.27. ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ ನ 50 ಕೆಜಿ ವಿಭಾಗದ ಫೈನಲ್‌ನಲ್ಲಿ ಚಿನ್ನದ ಪದಕವನ್ನು ಬಾಕ್ಸರ್ ನಿಖತ್ ಜರೀನ್ ಗೆದ್ದುಕೊಂಡಿದ್ದು ಇದೀಗ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅಭಿನಂದಿಸಿದ್ದಾರೆ. ವಿಯೆಟ್ನಾಂ ನ ಬಾಕ್ಸರ್ ನುಯೆನ್ ವಿರುದ್ಧ 5-0 ಅಂತರದಲ್ಲಿ ಜಯಗಳಿಸಿ ಚಿನ್ನದ ಪದಕ ಗೆದ್ದ ಜರೀನ್ ತೆಲಂಗಾಣದ ಹೆಮ್ಮೆಯ ಪುತ್ರಿ ಎಂದು ಕೆಸಿಆರ್‌ ಶುಭ ಹಾರೈಸಿದ್ದಾರೆ.

ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ ಶಿಪ್‌ ನಲ್ಲಿ ಚಿನ್ನ ಗೆದ್ದ ನಿಖತ್ ಜರೀನ್ Read More »

ರಾಷ್ಟ್ರೀಯ ನ್ಯೂಸ್

ವಿದ್ಯುತ್ ತಗುಲಿ ಕಾಡಾನೆ ಸಾವು

(ನ್ಯೂಸ್ ಕಡಬ) newskadaba.com. ಕೊಯಮತ್ತೂರು. ಮಾ.25. ಅರಣ್ಯ ವ್ಯಾಪ್ತಿಯ ಖಾಸಗಿ ಜಮೀನಿನೊಂದರಲ್ಲಿ ಕಾಡಾನೆಗೆ ವಿದ್ಯುತ್ ತಂತಿಯ ತಗುಲಿ ಸಾವನ್ನಪ್ಪಿರುವ ಘಟನೆ ಕೊಯಮತ್ತೂರು ವಿಭಾಗದ ಪೆರಿಯಾನಾಯ್ಕನ್‌ಪಾಳ್ಯಂ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಖಾಸಗಿ ಜಮೀನಿನಲ್ಲಿ ಮುಂಜಾನೆ ವಿದ್ಯುತ್ ತಂತಿಯು ಕಾಡಾನೆಯೊಂದು ಮೇಲೆ ಬಿದ್ದ ಪರಿಣಾಮ ಸಾವನ್ನಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಡಗಾಂ ಮೀಸಲು ಅರಣ್ಯ ಪ್ರದೇಶದ ಪಟ್ಟಾ ಜಮೀನಿನಲ್ಲಿದ್ದ ವಿದ್ಯುತ್ ಕಂಬಕ್ಕೆ ಆನೆಯು ತನ್ನ ದೇಹವನ್ನು ಉಜ್ಜುತ್ತಿದ್ದಾಗ ಆಕಸ್ಮಿಕವಾಗಿ ಅದರ ಮೇಲೆ ಬಿದ್ದಿದೆ ಗಂಡು ಆನೆ ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು

ವಿದ್ಯುತ್ ತಗುಲಿ ಕಾಡಾನೆ ಸಾವು Read More »

ರಾಷ್ಟ್ರೀಯ ನ್ಯೂಸ್
Scroll to Top