ರಾಷ್ಟ್ರೀಯ ನ್ಯೂಸ್

ಆರ್ಬಿಐ ರೆಪೋ ದರ ಶೇ. 5.25ಕ್ಕೆ ಇಳಿಕೆ

(ನ್ಯೂಸ್‌ ಕಡಬ) newskadaba.com, ಡಿ.05 : ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಿದ್ದು, ಈ ಮೂಲಕ ಶೇ. 5.50ರಷ್ಟು ಇದ್ದ ಬಡ್ಡಿದರವು ಶೇ. 5.25ಕ್ಕೆ ಇಳಿದಿದೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯ ನಿರ್ಧಾರಗಳನ್ನು ಶುಕ್ರವಾರ ಪ್ರಕಟಿಸಿದ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು, “ಎಂಪಿಸಿಯ ಆರೂ ಸದಸ್ಯರು ಸರ್ವಾನುಮತದಿಂದ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಈ ಹೊಸ ದರಗಳು ತತ್‌ಕ್ಷಣದಿಂದಲೇ ಜಾರಿಗೆ ಬರುತ್ತವೆ” ಎಂದು ತಿಳಿಸಿದ್ದಾರೆ. “ಅನಿಶ್ಚಿತ […]

ಆರ್ಬಿಐ ರೆಪೋ ದರ ಶೇ. 5.25ಕ್ಕೆ ಇಳಿಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ದೇಶಾದ್ಯಂತ 200ಕ್ಕೂ ಹೆಚ್ಚು ವಿಮಾನ ರದ್ದು

(ನ್ಯೂಸ್‌ ಕಡಬ) newskadaba.com, ಡಿ.04 : ದೇಶಾದ್ಯಂತ ವಿವಿಧ ಕಾರಣಗಳಿಂದಾಗಿ ಮಂಗಳವಾರ 200ಕ್ಕೂ ಹೆಚ್ಚು ಇಂಡಿಗೋ ವಿಮಾನ ಸಂಚಾರ ರದ್ದುಗೊಂಡಿದೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಸೇರಿದ್ದು, ದೀರ್ಘ ವಿಳಂಬ ಮತ್ತು ಸಂವಹನ ಕೊರತೆಯ ಬಗ್ಗೆ ವಿಮಾನಯಾನ ಸಂಸ್ಥೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇಂಡಿಗೋ ಕಾರ್ಯಾಚರಣೆಯ ವಿಳಂಬದಿಂದಾಗಿ ಅನೇಕರು 14 ಗಂಟೆಗಳಿಗಿಂತಲೂ ಹೆಚ್ಚು ಕಾಲ ವಿಮಾನ ನಿಲ್ದಾಣಗಳಲ್ಲಿ ಸಿಲುಕಿಕೊಂಡರು. ವಿವಿಧ ರೀತಿಯ ಸಮಸ್ಯೆಗಳ ಕಾರಣದಿಂದ

ದೇಶಾದ್ಯಂತ 200ಕ್ಕೂ ಹೆಚ್ಚು ವಿಮಾನ ರದ್ದು Read More »

ರಾಷ್ಟ್ರೀಯ ನ್ಯೂಸ್

ದೆಹಲಿ ವಾಯು ಮಾಲಿನ್ಯದ ಬಗ್ಗೆ ಪ್ರಧಾನಿ ಮೋದಿಗೆ ಕಿರಣ್ ಬೇಡಿ ಪತ್ರ

(ನ್ಯೂಸ್‌ ಕಡಬ) newskadaba.com,  ನ.29: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಹಲವೆಡೆಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ 369ರಷ್ಟು ದಾಖಲಾಗಿದೆ. ಹೆಚ್ಚುತ್ತಿರುವ ಮಾಲಿನ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಪುದುಚೇರಿ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಕಿರಣ್ ಬೇಡಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ಕುರಿತು ಬರೆಯುತ್ತಾ, ಪ್ರಧಾನಿ ಮೋದಿ

ದೆಹಲಿ ವಾಯು ಮಾಲಿನ್ಯದ ಬಗ್ಗೆ ಪ್ರಧಾನಿ ಮೋದಿಗೆ ಕಿರಣ್ ಬೇಡಿ ಪತ್ರ Read More »

ರಾಷ್ಟ್ರೀಯ ನ್ಯೂಸ್

ಎ320 ಸಾಫ್ಟ್ವೇರ್ನಲ್ಲಿ ದೋಷ: 250ಕ್ಕೂ ಹೆಚ್ಚು ವಿಮಾನ ಹಾರಾಟ ವಿಳಂಬ/ರದ್ದಾಗುವ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ನ.29: ದೇಶದಲ್ಲಿ ಕಾರ್ಯ ನಿರ್ವಹಿಸುವ ಇಂಡಿಗೋ, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ನಿರ್ವಹಿಸುವ ಹಲವಾರು ವಿಮಾನಗಳು ತಮ್ಮ ಎ320 ಸಾಫ್ಟ್‌ವೇರ್‌ನಲ್ಲಿ ಉಂಟಾದ ದೋಷದಿಂದಾಗಿ ಅಡಚಣೆ ಉಂಟಾಗುವ ಸಾಧ್ಯತೆಗಳಿವೆ. ತಾಂತ್ರಿಕ ದೋಷದಿಂದ ಸುಮಾರು 200 ರಿಂದ 250 ವಿಮಾನಗಳ ಹಾರಾಟ ರದ್ದಾಗುವ ಅಥವಾ ವಿಮಾನ ಹಾರಾಟದಲ್ಲಿ ವಿಳಂಬವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಫ್ರೆಂಚ್ ವಿಮಾನಯಾನ ಕಂಪನಿ ಏರ್‌ಬಸ್, ಅತಿಯಾದ ಸೌರ ವಿಕಿರಣವು ಎ320 ಸರಣಿಯ ವಿಮಾನಗಳ ಹಾರಾಟ ನಿಯಂತ್ರಣಗಳಿಗೆ ಅಗತ್ಯವಾದ ನಿರ್ಣಾಯಕ ಡೇಟಾವನ್ನ ನಾಶಪಡಿಸಬಹುದು.

ಎ320 ಸಾಫ್ಟ್ವೇರ್ನಲ್ಲಿ ದೋಷ: 250ಕ್ಕೂ ಹೆಚ್ಚು ವಿಮಾನ ಹಾರಾಟ ವಿಳಂಬ/ರದ್ದಾಗುವ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಡಿ. 4ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ರಷ್ಯಾ ಅಧ್ಯಕ್ಷ ಪುಟಿನ್

(ನ್ಯೂಸ್‌ ಕಡಬ) newskadaba.com,  ನ.28: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಡಿಸೆಂಬರ್ 4 ಮತ್ತು 5ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಭೇಟಿಯ ಸಮಯದಲ್ಲಿ ಪುಟಿನ್ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ಡಿಸೆಂಬರ್ 5ರಂದು ನಡೆಯುವ 23 ನೇ ಭಾರತ-ರಷ್ಯಾ ಸಮ್ಮೇಳನದಲ್ಲಿ ಮೋದಿ ಹಾಗೂ ಪುಟಿನ್ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಎರಡು ದೇಶಗಳ ಸಂಬಂಧಗಳು ಮತ್ತು ಜಾಗತಿಕ

ಡಿ. 4ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ರಷ್ಯಾ ಅಧ್ಯಕ್ಷ ಪುಟಿನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದ ಮೊದಲ ಖಾಸಗಿ ವಾಣಿಜ್ಯ ರಾಕೆಟ್ ವಿಕ್ರಂ–1 ಅನಾವರಣ

(ನ್ಯೂಸ್‌ ಕಡಬ) newskadaba.com,  ನ.28: ಹೈದರಾಬಾದ್ ಮೂಲದ ಸ್ಟಾರ್ಟ್‌ಅಪ್ ‘ಸ್ಕೈರೂಟ್ ಏರೋಸ್ಪೇಸ್’ ನಿರ್ಮಿಸಿರುವ ಭಾರತದ ಮೊದಲ ಖಾಸಗಿ ವಾಣಿಜ್ಯ ರಾಕೆಟ್‌ ವಿಕ್ರಂ–1 ಅನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ವರ್ಚುವಲ್ ರೀತಿಯಲ್ಲಿ ಅನಾವರಣಗೊಳಿಸಿದರು. ಜೊತೆಗೆ, ಸಂಸ್ಥೆಯ ನೂತನ ಮತ್ತು ಬೃಹತ್‌ ಕ್ಯಾಂಪಸ್‌ವನ್ನೂ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೊದಲ ಬಾರಿಗೆ ‘ಜೆನ್–ಝೀ’ ಎಂಬ ಪದವನ್ನು ಬಳಸುತ್ತಾ, ರಾಕೆಟ್ ನಿರ್ಮಾಣದಲ್ಲಿ ತೊಡಗಿದ್ದ ಯುವ ಇಂಜಿನಿಯರ್‌ಗಳು, ವಿನ್ಯಾಸಕರು ಮತ್ತು ವಿಜ್ಞಾನಿಗಳ ಸೃಜನಶೀಲತೆಯನ್ನು ಮೆಚ್ಚಿಕೊಂಡರು. “ಭಾರತದ ಜೆನ್–ಝೀ ಪೀಳಿಗೆಯವರು ಹೊಸತನಕ್ಕೆ ದಾರಿ

ದೇಶದ ಮೊದಲ ಖಾಸಗಿ ವಾಣಿಜ್ಯ ರಾಕೆಟ್ ವಿಕ್ರಂ–1 ಅನಾವರಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವೆಂಬರ್ 28ರಂದು, ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀರಾಮಚಂದ್ರನ ಪ್ರತಿಮೆ ಅನಾವರಣ

(ನ್ಯೂಸ್‌ ಕಡಬ) newskadaba.com,  ನ.27 ಗೋವಾ: ಅಯೋಧ್ಯೆ ಶ್ರೀರಾಮ ಮಂದಿರದ ಸ್ವರ್ಣ ಶಿಖರದ ಮೇಲೆ ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿ ರಾಮಭಕ್ತರನ್ನು ಪುಳಕಿತಗೊಳಿಸಿದ ನಡುವೆ, ಗೋವಾ ಕೂಡ ರಾಮಭಕ್ತಿಯ ವೈಭವಕ್ಕೆ ಸಜ್ಜಾಗಿದೆ.. ಈ ಪ್ರತಿಮೆ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಪಾರ್ಥಗಲಿ ಜೀವೋತ್ತಮ ಮಠದಲ್ಲಿ ಸ್ಥಾಪಿಸಲಾಗಿದ್ದು, ಮಠದ 550ನೇ ಸಂಸ್ಥಾಪನಾ ವಾರ್ಷಿಕೋತ್ಸವದ 11 ದಿನಗಳ ಆಚರಣೆಯ ಭಾಗವಾಗಿ ಪ್ರಧಾನಿ ಉದ್ಘಾಟಿಸಲಿದ್ದಾರೆ. ಮಠದ 550 ವರ್ಷಗಳ ಸಂಪ್ರದಾಯವನ್ನು ಗುರುತಿಸಲು ನವೆಂಬರ್ 27 ರಿಂದ ಡಿಸೆಂಬರ್ 7

ನವೆಂಬರ್ 28ರಂದು, ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀರಾಮಚಂದ್ರನ ಪ್ರತಿಮೆ ಅನಾವರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿಸೆಂಬರ್ ತಿಂಗಳಲ್ಲಿ ವಿವಿಧೆಡೆ 18 ದಿನ ಬ್ಯಾಂಕ್ ರಜೆ

(ನ್ಯೂಸ್‌ ಕಡಬ) newskadaba.com,  ನ.25 ನವದೆಹಲಿ:ಹಬ್ಬಗಳ ಸೀಸನ್ ಮುಗಿದಿದ್ದರೂ ವರ್ಷಾಂತ್ಯದ ತಿಂಗಳಾದ ಡಿಸೆಂಬರ್​ನಲ್ಲಿ ರಜಾ ದಿನಗಳಿಗೆ ಬರವಿದ್ದಂತಿಲ್ಲ. ಆರ್​ಬಿಐ ಕ್ಯಾಲೆಂಡರ್ ಪ್ರಕಾರ ದೇಶದ ವಿವಿಧೆಡೆ ಬ್ಯಾಂಕುಗಳಿಗೆ ಒಟ್ಟು 18 ದಿನಗಳವರೆಗೆ ರಜೆ ಇದೆ. ಇದರಲ್ಲಿ ನಾಲ್ಕು ಭಾನುವಾರ ಮತ್ತು ಎರಡು ಶನಿವಾರದ ರಜೆಗಳೂ ಒಳಗೊಂಡಿವೆ. ಈ ಡಿಸೆಂಬರ್​ನಲ್ಲಿ ಕ್ರಿಸ್ಮಸ್ ಹಬ್ಬಕ್ಕೆ ಸಾರ್ವತ್ರಿಕ ರಜೆ ಇದೆ. ಉಳಿದಂತೆ ಬೇರೆ ಬೇರೆ ದಿನಗಳು ಪ್ರಾದೇಶಿಕ ರಜೆಗಳಿವೆ. ಈಶಾನ್ಯ ರಾಜ್ಯಗಳಲ್ಲಿ ಹೆಚ್ಚಿನ ಕಡೆ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 20ರಿಂದಲೇ ರಜೆಗಳು

ಡಿಸೆಂಬರ್ ತಿಂಗಳಲ್ಲಿ ವಿವಿಧೆಡೆ 18 ದಿನ ಬ್ಯಾಂಕ್ ರಜೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್‌ – ಮಂತರ್‌ನಲ್ಲಿ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ನ.25  ಹೊಸದಿಲ್ಲಿ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್‌ – ಮಂತರ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಪ್ರಾಥಮಿಕ ಶಾಲಾ ಶಿಕ್ಷಕರು, ಈ ಸಂಬಂಧ ಸೂಕ್ತ ಕಾನೂನು ತಿದ್ದುಪಡಿ ತರುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದರು. ಕೇಂದ್ರ ಸರಕಾರದ ಗಮನ ಸೆಳೆಯಲು ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್‌ ಹಮ್ಮಿಕೊಂಡಿದ್ದ ಈ ಪ್ರತಿಭಟನೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿ ಆದೇಶಿಸಿರುವ ಸುಪ್ರೀಂ ಕೋರ್ಟ್‌ ಕ್ರಮದಿಂದ ಕರ್ನಾಟಕದ 2 ಲಕ್ಷ ಸೇರಿದಂತೆ ದೇಶದ

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಜಂತರ್‌ – ಮಂತರ್‌ನಲ್ಲಿ ಪ್ರತಿಭಟನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ

(ನ್ಯೂಸ್‌ ಕಡಬ) newskadaba.com,  ನ.25 ಲಕ್ನೋ: ಪ್ರಧಾನಿ ನರೇಂದ್ರ ಮೋದಿಅವರು ಇಂದು ಅಯೋಧ್ಯೆಯ ರಾಮಮಂದಿರದ ಮೇಲೆ ಕೇಸರಿ ಧ್ವಜಾರೋಹಣ ನೆರವೇರಿಸಲಿದ್ದಾರೆ…….5 ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ 22 ಅಡಿ ಎತ್ತರದ ಭಗವಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿ ಅವರು 22 ಅಡಿ ಎತ್ತರದ ಧಾರ್ಮಿಕ ಧ್ವಜಾರೋಹಣ ಮಾಡಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ

ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top