ರಾಷ್ಟ್ರೀಯ ನ್ಯೂಸ್

‘ಶಾಶ್ವತವಾಗಿ ನನ್ನನ್ನು ಅನರ್ಹಗೊಳಿಸಿದರೂ ಯಾರಿಗೂ ಹೆದರಲ್ಲ’     ➤  ರಾಹುಲ್ ಮೊದಲ ಪ್ರತಿಕ್ರಿಯೆ..!     

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.25. ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ ನಾನು ಯಾರಿಗೂ ಹೆದರುವುದಿಲ್ಲ ಎಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಹೇಳಿದ್ದಾರೆ. ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದ ತೀರ್ಪಿನ ನಂತರ ಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಅವರು, ನಾನು ಯಾರಿಗೂ ಹೆದರುವುದಿಲ್ಲ, ಶಾಶ್ವತವಾಗಿ ನನ್ನನ್ನು ಅನರ್ಹಗೊಳಿಸಿದರೂ ನನ್ನ ಕೆಲಸವನ್ನು ಮಾಡುತ್ತೇನೆ ಎಂದರು.    

‘ಶಾಶ್ವತವಾಗಿ ನನ್ನನ್ನು ಅನರ್ಹಗೊಳಿಸಿದರೂ ಯಾರಿಗೂ ಹೆದರಲ್ಲ’     ➤  ರಾಹುಲ್ ಮೊದಲ ಪ್ರತಿಕ್ರಿಯೆ..!      Read More »

ರಾಷ್ಟ್ರೀಯ ನ್ಯೂಸ್

ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತ ಕೊಡಗಿನ ತಾಯಿ- ಮಗ ಸಾವು

(ನ್ಯೂಸ್ ಕಡಬ) Newskadaba.com ಬೆಂಗಳೂರು; ಮಾ,25  ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಗೂಡ್ಸ್ ಟೆಂಪೊ ಹಠಾತ್‌ ಬ್ರೇಕ್‌ ಹಾಕಿದ ಕಾರಣ ಹಿಂದೆ ಬರುತ್ತಿದ್ದ ಕಾರು ಡಿಕ್ಕಿಯಾಗಿ  ಭೀಕರ ಅಪಘಾತ ಸಂಭವಿಸಿದೆ. ಕೊಡಗು ಜಿಲ್ಲೆ, ನಾಪೋಕ್ಲು ಬಲಮುರಿ ನಿವಾಸಿಗಳಾದ ಕವಿತಾ (47), ಅವರ ಪುತ್ರ ಆರ್ಯ ಅಯ್ಯಪ್ಪನ್ (14) ಮೃತಪಟ್ಟಿದ್ದಾರೆ.ಕಾರು ಚಾಲನೆ ಮಾಡುತ್ತಿದ್ದ ಆರ್ಯ ತಂದೆ ಮುತ್ತಪ್ಪ (54) ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ವಾಸಿಸುತ್ತಿದ್ದ ಕುಟುಂಬ ಯುಗಾದಿ ಹಬ್ಬಕ್ಕಾಗಿ ಸ್ವಗ್ರಾಮಕ್ಕೆ ಬಂದಿತ್ತು. ಹಬ್ಬ

ಎಕ್ಸ್‌ಪ್ರೆಸ್ ವೇಯಲ್ಲಿ ಅಪಘಾತ ಕೊಡಗಿನ ತಾಯಿ- ಮಗ ಸಾವು Read More »

ರಾಷ್ಟ್ರೀಯ ನ್ಯೂಸ್

ಪೋಖ್ರಾನ್‌ನಲ್ಲಿ ಸೇನಾ ಕ್ಷಿಪಣಿ ಮಿಸ್‌ಫೈರ್ ➤ ತನಿಖೆಗೆ ಆದೇಶ

(ನ್ಯೂಸ್ ಕಡಬ) Newskadaba.com ರಾಜಸ್ಥಾನ; ಮಾ,25  ರಾಜಸ್ಥಾನದ ಜೈಸಲ್ಮೇರ್‌ನ ಪೋಖರಾನ್ ಶ್ರೇಣಿಯಲ್ಲಿ ಸೇನಾ ಘಟಕವು ಫೀಲ್ಡ್ ಫೈರಿಂಗ್ ಅಭ್ಯಾಸ ನಡೆಸುತ್ತಿದ್ದಾಗ ಕ್ಷಿಪಣಿ ಮಿಸ್‌ಫೈರ್ ಪ್ರಕರಣ ವರದಿಯಾಗಿದೆ. ಭಾರತೀಯ ಸೇನೆಯ ಅಧಿಕಾರಿಗಳ ಪ್ರಕಾರ, ಕ್ಷಿಪಣಿಯು ಹಾರಾಟದಲ್ಲಿ ಸ್ಫೋಟಿಸಿತು.ಆದರೆ, ಅವಶೇಷಗಳು ಪಕ್ಕದ ಹೊಲಗಳಲ್ಲಿ ಬಿದ್ದವು. ‘ಯಾವುದೇ ಸಿಬ್ಬಂದಿ ಮತ್ತು ಆಸ್ತಿಗೆ ಹಾನಿಯಾಗಿಲ್ಲ. ಸಮಸ್ಯೆಯನ್ನು ತನಿಖೆ ನಡೆಸಲಾಗುತ್ತಿದೆ’ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.    

ಪೋಖ್ರಾನ್‌ನಲ್ಲಿ ಸೇನಾ ಕ್ಷಿಪಣಿ ಮಿಸ್‌ಫೈರ್ ➤ ತನಿಖೆಗೆ ಆದೇಶ Read More »

ರಾಷ್ಟ್ರೀಯ ನ್ಯೂಸ್

ʼಹೋಂ ವರ್ಕ್ʼ ಮಾಡಿಲ್ಲವೆಂದು ಶಿಕ್ಷಕನಿಂದ ಥಳಿತ     ➤  7 ವರ್ಷದ ಬಾಲಕ ಮೃತ್ಯು…!    

(ನ್ಯೂಸ್ ಕಡಬ)newskadaba.com ಬಿಹಾರ, ಮಾ.25. ಹೋಂ ವರ್ಕ್ ಮಾಡಿಲ್ಲವೆಂದು 7 ವರ್ಷದ ಬಾಲಕನನ್ನು ಶಿಕ್ಷಕರು ಭೀಕರವಾಗಿ ಥಳಿಸಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ.’ ಮಾಧೇಪುರ ಜಿಲ್ಲೆಯ ಭರ್ರಾಹಿ ಗ್ರಾಮದ ನಿವಾಸಿಯಾಗಿರುವ ಮಗುವಿನ ತಂದೆ, ತನ್ನ ಮಗುವನ್ನು ಶಾಲಾ ನಿರ್ದೇಶಕ ಕಮ್ ಶಿಕ್ಷಕರು ನಿರ್ದಯವಾಗಿ ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆಯ ನಂತರ ಶಿಕ್ಷಕ ಪರಾರಿಯಾಗಿದ್ದು, ತಲೆಮರೆಸಿಕೊಂಡಿದ್ದಾನೆ.

ʼಹೋಂ ವರ್ಕ್ʼ ಮಾಡಿಲ್ಲವೆಂದು ಶಿಕ್ಷಕನಿಂದ ಥಳಿತ     ➤  7 ವರ್ಷದ ಬಾಲಕ ಮೃತ್ಯು…!     Read More »

ರಾಷ್ಟ್ರೀಯ ನ್ಯೂಸ್

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಕ್ಕೆ ಬಾರಿಸಿದ ಸಿದ್ದರಾಮಯ್ಯ

(ನ್ಯೂಸ್ ಕಡಬ) Newskadaba.com: ಬೆಂಗಳೂರು; ಮಾ.25, ಕಾಂಗ್ರೆಸ್ ಕಾರ್ಯಕರ್ತ ಮತ್ತು ಶಾಸಕ ರಾಮಪ್ಪ ಅಭಿಮಾನಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಕಪಾಳಮೋಕ್ಷ ಮಾಡಿ ಸುದ್ದಿಯಾಗಿದ್ದಾರೆ. ರಾಮಪ್ಪ ಅವರ ಬೆಂಬಲಿಗರು ಕಾಂಗ್ರೆಸ್​ ಹಿರಿಯ ನಾಯಕ ಸಿದ್ದರಾಯ್ಯರ ಮನೆ‌ಮುಂದೆ ಬಂದು ಅವರನ್ನು ಸುತ್ತುವರೆದು, ತಮ್ಮ ನಾಯಕನಿಗೆ ಕಾಂಗ್ರೆಸ್​ ಟಿಕೆಟ್​ ನೀಡಬೇಕೆಂದು ಒತ್ತಾಯಿಸಿದ್ದು, ಈ ವೇಳೆ ಸಿಎಂ ಮನೆಮುಂದೆ ಭಾರೀ ತಳ್ಳಾಟ ಹಾಗೂ ನೂಕಾಟ ಉಂಟಾಗಿದೆ. ಆಗ ರಾಮಪ್ಪ ಬೆಂಬಲಿಗರನ್ನು ಸಮಾಧಾನಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ ಟಿಕೆಟ್ ಗೆ ಸರ್ವೆ ರಿಪೋರ್ಟ್ ಬರಲಿ ಎಂದು

ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಕ್ಕೆ ಬಾರಿಸಿದ ಸಿದ್ದರಾಮಯ್ಯ Read More »

ರಾಷ್ಟ್ರೀಯ ನ್ಯೂಸ್

ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.25. ಮುನ್ಸಿಪಲ್ ಕಾರ್ಪೊರೇಷನ್ ನಡೆಸುತ್ತಿದ್ದ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿಯ ಮೇಲೆ ಶಾಲಾ ಸಿಬ್ಬಂದಿಯಿಂದ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ದೆಹಲಿಯಲ್ಲಿ ನಡೆದಿದೆ. ಆರೋಪಿ ಶಾಲಾ ಸಹಾಯಕ ಅಜಯ್ನಲನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೂ ಆತನ ಮೂವರು ಸಹಚರರ ಬಂಧನಕ್ಕೆ ಬಲೆ ಬೀಸಿದ್ದಾರೆ. ಘಟನೆಯ ನಂತರ ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು. ಪರೀಕ್ಷೆಗೆ ಸಹ ಹಾಜರಾಗಿರಲಿಲ್ಲ. ಶಿಕ್ಷಕರು ಆಕೆಯ ಸಹೋದರನನ್ನು ಸಂಪರ್ಕಿಸಿ ಅಂತಿಮ ಪರೀಕ್ಷೆಗೆ ಹಾಜರಾಗದ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆಯ

ಐದನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ➤ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೆದ್ದಾರಿಗಳಲ್ಲಿ ಇನ್ನು ಮುಂದೆ ಜಿಪಿಎಸ್ ಅಧಾರಿತ ಟೋಲ್ ವ್ಯವಸ್ಥೆ ➤ನಿತಿನ್ ಗಡ್ಕರಿ

(ನ್ಯೂಸ್ ಕಡಬ) Newskadaba.com ನವದೆಹಲಿ:ಮಾ.25 ‘ದೇಶದಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಹೆದ್ದಾರಿ ಟೋಲ್ ಪ್ಲಾಜಾಗಳನ್ನು ಬದಲಿಸಿ, ಇನ್ನು ಆರು ತಿಂಗಳಲ್ಲಿ ಹೊಸ ತಂತ್ರಜ್ಞಾನವನ್ನೊಳಗೊಂಡ ಜಿಪಿಎಸ್‌ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು’ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಹೊಸ ವ್ಯವಸ್ಥೆಯು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಹೆದ್ದಾರಿಗಳಲ್ಲಿ ಪ್ರಯಾಣಿಸಿದ ನಿಖರ ದೂರಕ್ಕೆ ಶುಲ್ಕವನ್ನು ವಿಧಿಸುವ ಗುರಿಯನ್ನು ಹೊಂದಿದೆ ಎಂದೂ ಅವರು ತಿಳಿಸಿದ್ದಾರೆ.  

ಹೆದ್ದಾರಿಗಳಲ್ಲಿ ಇನ್ನು ಮುಂದೆ ಜಿಪಿಎಸ್ ಅಧಾರಿತ ಟೋಲ್ ವ್ಯವಸ್ಥೆ ➤ನಿತಿನ್ ಗಡ್ಕರಿ Read More »

ರಾಷ್ಟ್ರೀಯ ನ್ಯೂಸ್

ಟಿಕ್ ಟಾಕ್ ಸ್ಟಾರ್ ಜೆಹಾನ್ ರನ್ನು ಬಲಿ ಪಡೆದ ಮೈಗ್ರೇನ್ ➤ ತಲೆನೋವು ಅಂತ ನಿರ್ಲಕ್ಷ್ಯ ಮಾಡುವ ಮುನ್ನ ಹುಷಾರ್.

(ನ್ಯೂಸ್ ಕಡಬ) Newskadaba.com ನ್ಯೂಯಾರ್ಕ್:ಮಾ.25, ಮೈಗ್ರೇನ್ ಬಗ್ಗೆ ನೀವು ಕೇಳಿರಬಹುದು. ಈ ತಲೆನೋವು ಸಾಮಾನ್ಯವಾಗಿ ಮಹಿಳೆಯರನ್ನು ಕಾಡುವುದು ಹೆಚ್ಚು. ಪ್ರಪಂಚದ ಪ್ರತಿ ಏಳನೇ ವ್ಯಕ್ತಿಯ ಮೇಲೆ ಪರಿಣಾಮ ಬೀರುವ ಸಾಮನ್ಯ ಆರೋಗ್ಯ ಸಮಸ್ಯೆಯಾಗಿದೆ.ಮೈಗ್ರೇನ್ ಅಂದ್ರೆ ತೀಕ್ಷ್ಣರೂಪದ ತಲೆನೋವು ಅಂತಾ ಎಲ್ಲರೂ ಅಂದುಕೊಂಡಿರುತ್ತೇವೆ. ಆದ್ರೆ ಇದೇ ತಲೆನೋವು ಒಬ್ಬರ ಜೀವವನ್ನೇ ತೆಗೆದುಕೊಂಡುಬಿಡಬಹುದು.ಮೈಗ್ರೇನ್‌ನಿಂದಾಗಿ ಟಿಕ್‌ಟಾಕ್ ತಾರೆ ಜೆಹಾನ್ ಥಾಮಸ್ ಮರಣ ಹೊಂದಿದ್ದಾರೆ.ಜೆಹಾನ್ ಥಾಮಸ್ ಅಕಾಲಿಕ ಸಾವಿನಿಂದಾಗಿ ಅವರ ಕುಟುಂಬ ಶಾಕ್‌ನಲ್ಲಿದೆ. ಅದರಲ್ಲೂ ಇಬ್ಬರು ಪುಟಾಣಿ ಮಕ್ಕಳಾದ ಐಸಾಕ್ ಮತ್ತು ಎಲಿಜಾ

ಟಿಕ್ ಟಾಕ್ ಸ್ಟಾರ್ ಜೆಹಾನ್ ರನ್ನು ಬಲಿ ಪಡೆದ ಮೈಗ್ರೇನ್ ➤ ತಲೆನೋವು ಅಂತ ನಿರ್ಲಕ್ಷ್ಯ ಮಾಡುವ ಮುನ್ನ ಹುಷಾರ್. Read More »

ರಾಷ್ಟ್ರೀಯ ನ್ಯೂಸ್

ಆಕಸ್ಮಿಕವಾಗಿ ಹಾರಿದ ಕ್ಷಿಪಣಿಗಳು..!    ➤  ಭಾರೀ ಸ್ಪೋಟ  

(ನ್ಯೂಸ್ ಕಡಬ)newskadaba.com ರಾಜಸ್ಥಾನ, ಮಾ.25. ಭಾರತೀಯ ಸೇನೆಯ ಫೈರಿಂಗ್ ಅಭ್ಯಾಸದ ವೇಳೆ ಮೂರು ಕ್ಷಿಪಣಿಗಳು ಆಕಸ್ಮಿಕವಾಗಿ ಹಾರಿ ಭಾರೀ ಸ್ಪೋಟ ಸಂಭವಿಸಿದ ಘಟನೆ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ನಡೆದಿದೆ. ಇಲ್ಲಿನ ಪೋಖ್ರಾನ್ ಬಯಲು ಪ್ರದೇಶದಲ್ಲಿ ಪ್ರತಿದಿನದಂತೆ ಪ್ರಯೋಗಾತ್ಮಕ ಫೈರಿಂಗ್‌ನಲ್ಲಿ ತೊಡಗಿದ್ದ ವೇಳೆ ಘಟನೆ ಸಂಭವಿಸಿದೆ. ಮೂರು ಕ್ಷಿಪಣಿಗಳನ್ನು ಹಾರಿಸುವಾಗ ಆದ ಎಡವಟ್ಟಿನಿಂದ ಸ್ಪೋಟ ಉಂಟಾಯಿತು. ನೆಲದಿಂದ ವಾಯುಪ್ರದೇಶಕ್ಕೆ ಸರಿಯಾದ ರೀತಿಯಲ್ಲಿ ಈ ಕ್ಷಿಪಣಿಗಳು ಚಿಮ್ಮದ ಕಾರಣ ಸೇನೆ ನಿಗದಿಪಡಿಸಿದ ಸ್ಥಳದ ಬದಲಾಗಿ ಬೇರೆ ಬೇರೆ ಮೂರು ಹಳ್ಳಿಗಳ ಹೊಲಗಳಲ್ಲಿ

ಆಕಸ್ಮಿಕವಾಗಿ ಹಾರಿದ ಕ್ಷಿಪಣಿಗಳು..!    ➤  ಭಾರೀ ಸ್ಪೋಟ   Read More »

ರಾಷ್ಟ್ರೀಯ ನ್ಯೂಸ್

ಪ್ರಿಯಕರನೊಂದಿಗೆ ಸೇರಿ ತನ್ನ ಇಬ್ಬರು ಮಕ್ಕಳನ್ನು ಕೊಂದು➤ ಬಳಿಕ ಕಾಲುವೆಗೆ ಎಸೆದ ಪಾಪಿ ತಾಯಿ.

(ನ್ಯೂಸ್ ಕಡಬ) Newskadaba.com ಮೀರತ್:ಮಾ.25, ಸ್ಥಳೀಯ ಕೌನ್ಸಿಲರ್ ಆಗಿರುವ ಪ್ರಿಯಕರನ ಸಹಾಯದಿಂದ ಮಹಿಳೆಯೊಬ್ಬರು ತನ್ನ 10 ವರ್ಷದ ಮಗ ಮತ್ತು ಆರು ವರ್ಷದ ಮಗಳನ್ನು ಕೊಂದಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಮಕ್ಕಳನ್ನು ಕೊಂದ ಬಳಿಕ ಶವಗಳನ್ನು ಕಾಲುವೆಗೆ ಎಸೆದಿದ್ದಾರೆ. ಮಕ್ಕಳ ಮೃತದೇಹಗಳು ಇನ್ನಷ್ಟೇ ಪತ್ತೆಯಾಗಬೇಕಿದೆ.ಈ ಕೊಳೆಯಲ್ಲಿ ‘ಮೂರು ಮಹಿಳೆಯರು ಮತ್ತು ಮೂವರು ಪುರುಷರು  ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.    

ಪ್ರಿಯಕರನೊಂದಿಗೆ ಸೇರಿ ತನ್ನ ಇಬ್ಬರು ಮಕ್ಕಳನ್ನು ಕೊಂದು➤ ಬಳಿಕ ಕಾಲುವೆಗೆ ಎಸೆದ ಪಾಪಿ ತಾಯಿ. Read More »

ರಾಷ್ಟ್ರೀಯ ನ್ಯೂಸ್
Scroll to Top