ರಾಷ್ಟ್ರೀಯ ನ್ಯೂಸ್

Crime

ಮಾನಸಿಕ ಅಸ್ವಸ್ಥನ ಕೈಗೆ ಸಿಕ್ಕ ಚೂರಿ..!    ➤  ನಾಲ್ವರು ಮೃತ್ಯು, ಇನ್ನೋರ್ವ ಗಂಭೀರ…!

(ನ್ಯೂಸ್ ಕಡಬ)newskadaba.com ಮುಂಬೈ, ಮಾ.25. ದಕ್ಷಿಣ ಮುಂಬೈನ ವಸತಿ ಕಟ್ಟಡವೊಂದರಲ್ಲಿ 54 ವರ್ಷದ ಮಾನಸಿಕ ಅಸ್ವಸ್ಥನೋರ್ವ ನಾಲ್ವರು ನೆರೆಹೊರೆಯವರನ್ನು ಇರಿದು ಕೊಂದಿದ್ದಾರೆ ಮತ್ತು ಇನ್ನೋರ್ವನಿಗೆ ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಂಟ್ ರಸ್ತೆಯಲ್ಲಿರುವ ಪಾರ್ವತಿ ಮ್ಯಾನ್ಷನ್‌ನಲ್ಲಿ ಮಧ್ಯಾಹ್ನ 3.30 ರ ಸುಮಾರಿಗೆ ಈ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ವ್ಯಕ್ತಿಯ ಪತ್ನಿ ಮತ್ತು ಮಕ್ಕಳನ್ನು ಎರಡು ತಿಂಗಳ ಹಿಂದೆ ಅವರನ್ನು ತೊರೆದಿದ್ದರು. ಅಂದಿನಿಂದ ಮಾನಸಿಕವಾಗಿ ನೊಂದಿದ್ದ ಈತ ಶುಕ್ರವಾರ ಅಕ್ಕಪಕ್ಕದವರನ್ನು […]

ಮಾನಸಿಕ ಅಸ್ವಸ್ಥನ ಕೈಗೆ ಸಿಕ್ಕ ಚೂರಿ..!    ➤  ನಾಲ್ವರು ಮೃತ್ಯು, ಇನ್ನೋರ್ವ ಗಂಭೀರ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಜ್ವಲ ಯೋಜನೆಯಡಿ 12 ಸಿಲಿಂಡರ್ ವಿತರಣೆ      ➤  200 ರೂ. ಸಬ್ಸಿಡಿ…!

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.25. ಮಹತ್ವದ ಬೆಳವಣಿಗೆಯಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ 12 ರೀಫಿಲ್‌ಗಳಿಗೆ ಪ್ರತಿ ಸಿಲಿಂಡರ್‌ಗೆ ರೂ 200 ಸಬ್ಸಿಡಿ ನೀಡಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳಿಗೆ ಕೇಂದ್ರ ಸಚಿವ ಸಂಪುಟವು ಶುಕ್ರವಾರ 14.2 ಕೆಜಿ ಸಿಲಿಂಡರ್‌ಗೆ ವರ್ಷಕ್ಕೆ 12 ರೀಫಿಲ್‌ಗಳಿಗೆ ತಲಾ 200 ರೂ ಸಬ್ಸಿಡಿ ನೀಡಿಕೆಗೆ ಅನುಮೋದನೆ ನೀಡಿದೆ. ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಮಾಹಿತಿ ಮತ್ತು ಪ್ರಸಾರ

ಉಜ್ವಲ ಯೋಜನೆಯಡಿ 12 ಸಿಲಿಂಡರ್ ವಿತರಣೆ      ➤  200 ರೂ. ಸಬ್ಸಿಡಿ…! Read More »

ರಾಷ್ಟ್ರೀಯ ನ್ಯೂಸ್

ಅನಗತ್ಯವಾಗಿ ಜನರನ್ನು ಜೈಲಿಗೆ ಕಳಿಸುವ ನ್ಯಾಯಾಧೀಶರಿಗೆ ತರಬೇತಿ ಅನಿವಾರ್ಯ     ➤ ಸುಪ್ರೀಂ ಕೋರ್ಟ್  

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ, 24. ಅನಗತ್ಯವಾಗಿ ಜನರನ್ನು ಜೈಲಿಗೆ ಕಳಿಸುವ ನ್ಯಾಯಾಧೀಶರಿಗೆ ಕೌಶಲ್ಯ ವೃದ್ಧಿ ತರಬೇತಿ ಅನಿವಾರ್ಯ ಎಂದು ನ್ಯಾಯಾಧೀಶರಾದ ಸಂಜಯ್ ಕಿಶನ್ ಕೌಲ್, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅರವಿಂದ್ ಕುಮಾರ್ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್‌ ಪೀಠವು ಹೇಳಿದೆ. ಜನರನ್ನು ಅನಗತ್ಯವಾಗಿ ಕಸ್ಟಡಿಗೆ ಕಳುಹಿಸುವಂತಹ ಮ್ಯಾಜಿಸ್ಟ್ರೇಟ್‌ಗಳ ನ್ಯಾಯಾಂಗ ಕೆಲಸವನ್ನು ಹಿಂಪಡೆಯಬೇಕು. ಅವರನ್ನು ನ್ಯಾಯಾಂಗ ಅಕಾಡೆಮಿಗಳಿಗೆ ತರಬೇತಿಗಾಗಿ ಕಳುಹಿಸಬೇಕು ಎಂದು ಪೀಠವು ತಿಳಿಸಿದೆ.  

ಅನಗತ್ಯವಾಗಿ ಜನರನ್ನು ಜೈಲಿಗೆ ಕಳಿಸುವ ನ್ಯಾಯಾಧೀಶರಿಗೆ ತರಬೇತಿ ಅನಿವಾರ್ಯ     ➤ ಸುಪ್ರೀಂ ಕೋರ್ಟ್   Read More »

ರಾಷ್ಟ್ರೀಯ ನ್ಯೂಸ್

ನಾಳೆ(ಮಾ.25) ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.24. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಮಾರ್ಚ್ 25ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ, ಮಧ್ಯಾಹ್ನ 1 ಗಂಟೆಗೆ ವೈಟ್ಫೀಲ್ಡ್ನಿಂದ (ಕಾಡುಗೋಡಿ) ಕೃಷ್ಣರಾಜಪುರದ ನಮ್ಮ ಮೆಟ್ರೊ ಮಾರ್ಗದ ಮೂಲಕ ಮೆಟ್ರೊದಲ್ಲಿ ಸಂಚರಿಸಿ ಸಂಜೆ ದಾವಣಗೆರೆಯಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.

ನಾಳೆ(ಮಾ.25) ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ Read More »

ರಾಷ್ಟ್ರೀಯ ನ್ಯೂಸ್

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ     ➤ ದೂರು ದಾಖಲು…..! 

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಮಾ.24. ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 22-24 ವರ್ಷದ ಇಬ್ಬರು ಯುವಕರು ಆಕೆಯ ಗೆಳೆಯನನ್ನು ಮರಕ್ಕೆ ಕಟ್ಟಿಹಾಕಿ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಒಂದು ದಿನದ ನಂತರ ಅವರನ್ನು ಬಂಧಿಸಿ ಸ್ಥಳೀಯ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್ 27 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

ಪ್ರಿಯಕರನನ್ನು ಮರಕ್ಕೆ ಕಟ್ಟಿಹಾಕಿ ಆತನ ಎದುರೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ     ➤ ದೂರು ದಾಖಲು…..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫ್ರಿಜ್ ​ನಲ್ಲಿಟ್ಟ ಚಿಕನ್​ ನೂಡಲ್ಸ್​ ತಿಂದು ಕಿಡ್ನಿ ಕಳೆದುಕೊಂಡ ಯುವಕ..!

(ನ್ಯೂಸ್ ಕಡಬ) Newskadaba.com ನ್ಯೂಯಾರ್ಕ್​: ಮಾ,24 ರೆಫ್ರಿಜರೇಟರ್‌ನಲ್ಲಿಟ್ಟ ಆಹಾರವನ್ನು ತಿನ್ನುವುದು ತುಂಬಾ ಸಾಮಾನ್ಯ ಎಂದು ಜನರು ಭಾವಿಸುತ್ತಾರೆ. ನಾವೆಲ್ಲರೂ ಒಂದಲ್ಲ ಒಂದು ಹಂತದಲ್ಲಿ ಎರಡು ಮೂರು ದಿನಗಳ ಕಾಲ ಫ್ರಿಜ್ ನಲ್ಲಿಟ್ಟ ಆಹಾರವನ್ನು ಸೇವಿಸಿದ್ದೇವೆ. ಇದು ನಿತ್ಯದ ಅಭ್ಯಾಸವಾಗಿ ಬದಲಾಗಿದೆ.ನಾವು ನಮ್ಮ ವಿದ್ಯಾರ್ಥಿ ಜೀವನದಲ್ಲಿ ಫ್ರಿಜ್ ಇಲ್ಲದೆ ಜೀವನ ಸಾಗಿಸಿದ್ದೆವು ಎಂದು ಕಲ್ಪಿಸಿಕೊಳ್ಳುವುದೂ ಕಷ್ಟವಾಗಿದೆ. ಇತ್ತೀಚಿನ ದಿನಗಳಲ್ಲಿ ಫ್ರಿಜ್ ಇಲ್ಲದಿರುವ ಮನೆಗಳನ್ನು ಅತೀ ಕಡಿಮೆ ಪ್ರಮಾಣಗಳಲ್ಲಿ ಕಾಣಬಹುದು.ಫ್ರಿಜ್ ನಮಗೆ ಎಷ್ಟು ಉಪಯಕಾರಿಯೋ, ಅಷ್ಷೇ ಅಪಾಯಕಾರಿ ಕೂಡ ಆಗಿದೆ.

ಫ್ರಿಜ್ ​ನಲ್ಲಿಟ್ಟ ಚಿಕನ್​ ನೂಡಲ್ಸ್​ ತಿಂದು ಕಿಡ್ನಿ ಕಳೆದುಕೊಂಡ ಯುವಕ..! Read More »

ರಾಷ್ಟ್ರೀಯ ನ್ಯೂಸ್

ಐದರ ಬಾಲಕ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕ

(ನ್ಯೂಸ್ ಕಡಬ)newskadaba.com ಛತ್ತೀಸ್ ಗಢ, ಮಾ.24. ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಐದು ವರ್ಷದ ಬಾಲಕನನ್ನು ಮಕ್ಕಳ ಕಾನ್‌ಸ್ಟೇಬಲ್ ಹುದ್ದೆಗೆ ನೇಮಿಸಲಾಗಿದೆ. ಅನುಕಂಪದ ಆಧಾರದಲ್ಲಿ ಮಗುವಿಗೆ ಈ ಹುದ್ದೆ ಲಭಿಸಿದೆ. ಯುಕೆಜಿ ವಿದ್ಯಾರ್ಥಿಯಾಗಿರುವ ನಮನ್ ರಾಜ್‌ವಾಡೆ ಅವರೇ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕಗೊಂಡ ಬಾಲಕ ಛತ್ತೀಸ್‌ಗಢದ ಸರ್ಗುಜಾದಲ್ಲಿ ಅವರು ಈ ಹುದ್ದೆಗೆ ನಿಯೋಜನೆಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯಾಗಿದ್ದ ಬಾಲಕನ ತಂದೆ ರಾಜ್‌ಕುಮಾರ್ ರಾಜವಾಡೆ ಅಪಘಾತವೊಂದರಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿನ ಬೆನ್ನಲ್ಲೇ ಆಡಳಿತ ಮಂಡಳಿಯು ರಾಜ್‌ಕುಮಾರ್ ಅವರ ಪುತ್ರ,

ಐದರ ಬಾಲಕ ಮಕ್ಕಳ ಕಾನ್‌ಸ್ಟೇಬಲ್ ಆಗಿ ನೇಮಕ Read More »

ರಾಷ್ಟ್ರೀಯ ನ್ಯೂಸ್

ಮತ್ತೆ ಶುರುವಾಗಲಿದೆಯೇ ಕೋವಿಡ್ ಅಲೆ..

(ನ್ಯೂಸ್ ಕಡಬ) Newskadaba.com ನವದೆಹಲಿ,ಮಾ.24 ಕೋವಿಡ್‌-19 ಸೋಂಕು   ದೇಶದಲ್ಲಿ ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಗಳಿಗೆ ಮಾರ್ಗಸೂಚಿ ರವಾನಿಸಿರುವ ಕೇಂದ್ರ ಆರೋಗ್ಯ ಇಲಾಖೆ, ಸೋಂಕು ವ್ಯಾಪಿಸದಂತೆ ತಡೆಯಲು ಪರೀಕ್ಷೆ, ಪತ್ತೆ, ಚಿಕಿತ್ಸೆ, ಕೋವಿಡ್‌  ನಿಯಮ ಪಾಲನೆ, ಲಸಿಕಾಕರಣದ ಕಡೆ ಹೆಚ್ಚು ಒತ್ತು ನೀಡುವಂತೆ ಸಲಹೆ ನೀಡಿದೆ.    

ಮತ್ತೆ ಶುರುವಾಗಲಿದೆಯೇ ಕೋವಿಡ್ ಅಲೆ.. Read More »

ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅನರ್ಹ    ➤ ಸಚಿವಾಲಯ ಅಧಿಸೂಚನೆ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.24. ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. C.C./18712/2019 ರಲ್ಲಿ ಸೂರತ್‌ನ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರಿಗೆ ಶಿಕ್ಷೆ ವಿಧಿಸಿದ ಪರಿಣಾಮವಾಗಿ, ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ಶ್ರೀ ರಾಹುಲ್ ಗಾಂಧಿ ಅವರು ಅಪರಾಧ ಸಾಬೀತಾದ ದಿನಾಂಕದಿಂದ ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖವಾಗಿದೆ.  

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವದಿಂದ ಅನರ್ಹ    ➤ ಸಚಿವಾಲಯ ಅಧಿಸೂಚನೆ Read More »

ರಾಷ್ಟ್ರೀಯ ನ್ಯೂಸ್

25ನೇ ವಿವಾಹದ ಸಿದ್ಧತೆಯಲ್ಲಿದ್ದವ ಸಿಕ್ಕಿಬಿದ್ದ..!  

(ನ್ಯೂಸ್ ಕಡಬ) Newskadaba.com ಕಾಸರಗೋಡು,ಮಾ.24  ತಳಿಪರಂಬ ನಿವಾಸಿ 50ರ ಹರೆಯದ ವ್ಯಕ್ತಿಯೊಬ್ಬ, ಈಗಾಗಲೆ 24 ಮಂದಿಯನ್ನು ವಿವಾಹಿತನಾಗಿದ್ದು, 25ನೇ ಮದುವೆ ಸಿದ್ಧತೆ ನಡೆಸುತ್ತಿರುವ ವೇಳೆ ಪೊಲೀಸರ ಅತಿಥಿಯಾಗಿದ್ದಾನೆ. ಶ್ರೀಮಂತ ವ್ಯಕ್ತಿಯಾಗಿರುವ ಈತ ಏಜೆಂಟ್​ಗಳ ಸಹಾಯ ಪಡೆದು ಬಡ ಕುಟುಂಬದ ಯುವತಿಯರನ್ನು ಬಲೆಗೆ ಹಾಕಿಕೊಳ್ಳುತ್ತಿದ್ದ.  ಮದುವೆ ದಿನ ಸಮೀಪಿಸುತ್ತಿದ್ದಂತೆ ಈತನ ಬಗ್ಗೆ ಸಂಶಯಗೊಂಡ ಕೆಲವರು ವಿಚಾರಣೆಗೊಳಪಡಿಸಿದಾಗ ಮದುವೆ ಪುರಾಣ ಹೊರಬಿದ್ದಿದೆ.    

25ನೇ ವಿವಾಹದ ಸಿದ್ಧತೆಯಲ್ಲಿದ್ದವ ಸಿಕ್ಕಿಬಿದ್ದ..!   Read More »

ರಾಷ್ಟ್ರೀಯ ನ್ಯೂಸ್
Scroll to Top