ರಾಷ್ಟ್ರೀಯ ನ್ಯೂಸ್

ಕೋಲ್ಡ್ ಸ್ಟೋರೇಜ್ ಕಟ್ಟಡದ ಮೇಲ್ಛಾವಣಿ ಕುಸಿತ ➤ ಕನಿಷ್ಠ 8 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಮಾ. 17. ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‌ನ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಒಟ್ಟು ಎಂಟು ಮಂದಿ ಮೃತಪಟ್ಟು, 11 ಮಂದಿಯನ್ನು ರಕ್ಷಿಸಿರುವ ಘಟನೆ ಉತ್ತರಪ್ರದೇಶದ ಸಂಭಾಲ್‌ನ ಚಂದೌಸಿ ಪ್ರದೇಶದಲ್ಲಿ ನಡೆದಿದೆ. ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಇನ್ನೂ ಕೆಲವರು ನಾಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಲೀಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ […]

ಕೋಲ್ಡ್ ಸ್ಟೋರೇಜ್ ಕಟ್ಟಡದ ಮೇಲ್ಛಾವಣಿ ಕುಸಿತ ➤ ಕನಿಷ್ಠ 8 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಡಿಸಿಎಂ ಪತ್ನಿಗೆ 1 ಕೋಟಿ ರೂ. ಲಂಚದ ಆಫರ್ ➤ಮಹಿಳೆ ಬಂಧನ

(ನ್ಯೂಸ್ ಕಡಬ) newskadaba.com. ಮುಂಬೈ,  ಮಾ 17. ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿಗೆ 1 ಕೋಟಿ ರೂಪಾಯಿ ಲಂಚದ ಆಮಿಷವೊಡ್ಡಿ ಬೆದರಿಕೆ ಹಾಕಿದ್ದ ಮಹಿಳೆಯನ್ನು ಪೊಲೀಸರು  ಬಂಧಿಸಿದ್ದಾರೆ. ಡಿಸೈನರ್ ಅನಿಕ್ಷಾ ಅನಿಲ್ ಜೈಸಿಂಘಾನಿ ಬಂಧಿತ ಆರೋಪಿ. ತನ್ನ ತಂದೆ ಮೇಲಿದ್ದ ಕೇಸ್‌ನ್ನು ತೆಗೆದು ಹಾಕುವಂತೆ ಒತ್ತಾಯಿಸಿ ಫಡ್ನವೀಸ್ ಪತ್ನಿ ಅಮೃತಾ ಫಡ್ನವೀಸ್ ಅವರಿಗೆ ಈಕೆ 1 ಕೋಟಿ ರೂಪಾಯಿ ಲಂಚದ ಆಮಿಷವೊಡ್ಡಿದ್ದಳು ಎಂದು ಆರೋಪಿಸಲಾಗಿದೆ. ಅನಿಕ್ಷಾ ಮತ್ತು ಆಕೆಯ ತಂದೆ ವಿರುದ್ದ ಫೆಬ್ರವರಿ

➤ ಡಿಸಿಎಂ ಪತ್ನಿಗೆ 1 ಕೋಟಿ ರೂ. ಲಂಚದ ಆಫರ್ ➤ಮಹಿಳೆ ಬಂಧನ Read More »

ರಾಷ್ಟ್ರೀಯ ನ್ಯೂಸ್

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ಗೆ 2023 ರ ‘ವರ್ಷದ ಗವರ್ನರ್’ ಪ್ರಶಸ್ತಿ

(ನ್ಯೂಸ್ ಕಡಬ) newskadaba.com. ಮುಂಬೈ,ಮಾ 16.  ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್‌ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ ‘ವರ್ಷದ ಗವರ್ನರ್’ ಪ್ರಶಸ್ತಿ ನೀಡಿದೆ. ಕಷ್ಟದ ಸಮಯದಲ್ಲಿ ಅವರ ಸ್ಥಿರ ನಾಯಕತ್ವಕ್ಕಾಗಿ ದಾಸ್ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋವಿಡ್‌ 19 ಮತ್ತು ಉಕ್ರೇನ್‌- ರಷ್ಯಾ ನಡುವಿನ ಯುದ್ಧದಿಂದಾಗಿ ಸೃಷ್ಟಿಯಾದ ಬಿಕ್ಕಟ್ಟನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಕ್ಕೆ ಅಂತರರಾಷ್ಟ್ರೀಯ ಆರ್ಥಿಕ ಸಂಶೋಧನಾ ಜರ್ನಲ್‌ ಆಗಿರುವ ಸೆಂಟ್ರಲ್‌ ಬ್ಯಾಂಕಿಂಗ್‌ 2023ರ ವರ್ಷದ

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ಗೆ 2023 ರ ‘ವರ್ಷದ ಗವರ್ನರ್’ ಪ್ರಶಸ್ತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾಲು ಕುಡಿಯುವಾಗ ನವಜಾತ ಶಿಶು ಉಸಿರುಗಟ್ಟಿ ಮೃತ್ಯು➤ ದುಃಖದಲ್ಲಿ ಹಿರಿಯ ಮಗನೊಂದಿಗೆ ಬಾವಿಗೆ ಹಾರಿದ ತಾಯಿ

(ನ್ಯೂಸ್ ಕಡಬ) newskadaba.com. ತಿರುವನಂತಪುರಂ. ಮಾ 16.  7 ವರ್ಷದ ಮಗನೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ಉಪ್ಪುತಾರ ಪಂಚಾಯತ್‌ನ ಕೈತಪಾಠಲ್ ನಲ್ಲಿ ಮಾ.16 ರಂದು ನಡೆದಿದೆ. ತಾಯಿ ಲಿಜಿ (38) ಮತ್ತು ಆಕೆಯ ಮಗ ಬೆನ್ ಟಾಮ್ (7) ಮೃತರು. ಒಂದು ದಿನದ ಹಿಂದೆಯಷ್ಟೇ ಲಿಜಿ ಅವರ 28 ದಿನದ ನವಜಾತ ಶಿಶು ಹಾಲು ಕುಡಿಯುವಾಗ ಉಸಿರುಗಟ್ಟಿ ಮೃತಪಟ್ಟಿತ್ತು. ಅದೇ ದುಃಖದಲ್ಲಿ ಮೌನವಾಗಿಯೇ ಇದ್ದ ಲಿಜಿ ತನ್ನ ಮನೆಯವರು

ಹಾಲು ಕುಡಿಯುವಾಗ ನವಜಾತ ಶಿಶು ಉಸಿರುಗಟ್ಟಿ ಮೃತ್ಯು➤ ದುಃಖದಲ್ಲಿ ಹಿರಿಯ ಮಗನೊಂದಿಗೆ ಬಾವಿಗೆ ಹಾರಿದ ತಾಯಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಇಬ್ಬರು ಪೈಲಟ್‌‌ಗಳು ನಾಪತ್ತೆ…!

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.16. ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಆರ್ಮಿ ಏವಿಯೇಷನ್ ಚೀತಾ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡ ನಂತರ ಪತನಗೊಂಡಿದ್ದು,  ಒಬ್ಬ ಲೆಫ್ಟಿನೆಂಟ್ ಕರ್ನಲ್ ಮತ್ತು ಒಬ್ಬ ಮೇಜರ್ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್ ಬೋಮ್ಡಿಲಾ ಪಶ್ಚಿಮದ ಮಂಡಲ ಬಳಿ ಗುರುವಾರ ಬೆಳಗ್ಗೆ 09:15ರ ಸುಮಾರಿಗೆ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ. ಪೈಲಟ್ ಗಳಿಗಾಗಿ ಸೇನೆಯಿಂದ ಶೋಧಕಾರ್ಯ ನಡೆದಿದ್ದು, ಹೆಚ್ಚಿನ ಸುದ್ದಿ ಇನ್ನಷ್ಟೆ ತಿಳಿಯ ಬೇಕಿದೆ.  

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಇಬ್ಬರು ಪೈಲಟ್‌‌ಗಳು ನಾಪತ್ತೆ…! Read More »

ರಾಷ್ಟ್ರೀಯ ನ್ಯೂಸ್

ರಸ್ತೆ ಅಪಘಾತದಲ್ಲಿ ನಾಲ್ವರು ಸಿಆರ್‌ಪಿಎಫ್ ಯೋಧರಿಗೆ ಗಾಯ ➤ ಆಸ್ಪತ್ರೆಗೆ ದಾಖಲು…!

(ನ್ಯೂಸ್ ಕಡಬ)newskadaba.com ಜಮ್ಮು ಮತ್ತು ಕಾಶ್ಮೀರ, ಮಾ.16. ಉಧಂಪುರ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯ ಮಾಹಿತಿ ಪ್ರಕಾರ, ಗಾಯಗೊಂಡ ಸೈನಿಕರು ಸಿಆರ್‌ಪಿಎಫ್ 137 ನೇ ಬೆಟಾಲಿಯನ್‌ನವರು. ಅವರು ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್‌ಟಿ) ವಾಹನದಲ್ಲಿ ಗಸ್ತು ತಿರುಗುತ್ತಿದ್ದಾಗ ಹಿಂದಿನಿಂದ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಉಧಂಪುರ್‌ನ ಜಮ್ಮು-ಶ್ರೀನಗರ ಹೆದ್ದಾರಿಯಲ್ಲಿ ಮಂದ್ ಪ್ರದೇಶದಲ್ಲಿ ಹಿಂಬದಿಯಿಂದ ಟ್ರಕ್‌ ಸೇನಾ

ರಸ್ತೆ ಅಪಘಾತದಲ್ಲಿ ನಾಲ್ವರು ಸಿಆರ್‌ಪಿಎಫ್ ಯೋಧರಿಗೆ ಗಾಯ ➤ ಆಸ್ಪತ್ರೆಗೆ ದಾಖಲು…! Read More »

ರಾಷ್ಟ್ರೀಯ ನ್ಯೂಸ್

➤ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಗಲಿದೆ ನೊಬೆಲ್‌ ಶಾಂತಿ ಪ್ರಶಸ್ತಿ ➤ ಸಮಿತಿ ಉಪ ಮುಖ್ಯಸ್ಥರ ಮಹತ್ವದ ಹೇಳಿಕೆ

(ನ್ಯೂಸ್ ಕಡಬ) newskadaba.com. ನವದೆಹಲಿ,ಮಾ 14. ವಿಶ್ವದ ಅತ್ಯುನ್ನತ ಪ್ರಶಸ್ತಿಯಾದ ನೊಬೆಲ್‌ ಶಾಂತಿ ಪ್ರಶಸ್ತಿ ಈ ಬಾರಿ ಯಾರಿಗೆ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ರಷ್ಯಾ – ಉಕ್ರೇನ್‌ ಯುದ್ದ ನಡೆಸುತ್ತಿರುವ ಮಧ್ಯೆ ಸಹಜವಾಗಿಯೇ ಈ ಪ್ರಶಸ್ತಿ ಯಾರಿಗೆ ಸಲ್ಲುತ್ತದೆ ಎಂಬ ನಿರೀಕ್ಷೆ ಸಹಜವೂ ಕೂಡಾ ಹೌದು. ಇದರ ನಡುವೆ ನೊಬೆಲ್‌ ಪ್ರಶಸ್ತಿ ಸಮಿತಿ ಉಪ ಮುಖ್ಯಸ್ಥ ಅಸಲ್ ತೋಜೆ ಮಹತ್ವದ ಹೇಳಿಕೆ ನೀಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿಯವರೇ ಈ ಬಾರಿಯ ನೊಬೆಲ್‌

➤ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಗಲಿದೆ ನೊಬೆಲ್‌ ಶಾಂತಿ ಪ್ರಶಸ್ತಿ ➤ ಸಮಿತಿ ಉಪ ಮುಖ್ಯಸ್ಥರ ಮಹತ್ವದ ಹೇಳಿಕೆ Read More »

ರಾಷ್ಟ್ರೀಯ ನ್ಯೂಸ್

ಅಮೆರಿಕ ವಾಯುಪಡೆ ರಕ್ಷಣಾ ಸಹಾಯಕ ಕಾರ್ಯದರ್ಶಿಯಾದ ಭಾರತೀಯ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಮಾ.16. ಅಮೆರಿಕ ವಾಯುಪಡೆಯ ರಕ್ಷಣಾ ಸಹಾಯಕ ಕಾರ್ಯದರ್ಶಿಯಾಗಿ ಭಾರತೀಯ ಮೂಲದ ಅಮೆರಿಕನ್ ರವಿ ಚೌಧರಿ ಅಯ್ಕೆಯಾಗಿದ್ದಾರೆ. ರವಿ ಚೌಧರಿ ಆಯ್ಕೆಯನ್ನು ಯುನೈಟೆಡ್ ಸ್ಟೇಟ್ಸ ಸೆನೆಟ್ ದೃಢಪಡಿಸಿದೆ. ಚೌಧರಿ ಅವರು ಈ ಹಿಂದೆ ಅಮೆರಿಕ ಸಾರಿಗೆ ಇಲಾಖೆಯಲ್ಲಿ ಹಿರಿಯ ಕಾರ್ಯನಿರ್ವಾಹಕರಾಗಿ ಸೇವೆ ಸಲ್ಲಿಸಿದರು, ಅಲ್ಲಿ ಅವರು ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ನಇಲ್ಲಿ ಸುಧಾರಿತ ಕಾರ್ಯಕ್ರಮಗಳು ಮತ್ತು ನಾವೀನ್ಯತೆ, ಕಮರ್ಷಿಯಲ್ ಸ್ಪೇಸ್ ಕಚೇರಿಯ ನಿರ್ದೇಶಕರಾಗಿದ್ದರು.

ಅಮೆರಿಕ ವಾಯುಪಡೆ ರಕ್ಷಣಾ ಸಹಾಯಕ ಕಾರ್ಯದರ್ಶಿಯಾದ ಭಾರತೀಯ Read More »

ರಾಷ್ಟ್ರೀಯ ನ್ಯೂಸ್

ವಿಶ್ವದಾದ್ಯಂತ 4,000 ಸ್ಕ್ರೀನ್‌ಗಳಲ್ಲಿ ಅಬ್ಬರಿಸಲಿದೆ ʻಕಬ್ಜʼ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.16. ‘ಕಬ್ಜ’ ಸಿನಿಮಾ ಕ್ರಿಯೇಟ್‌ ಮಾಡಿರುವ ಕ್ರೇಜ್‌ ಅಷ್ಟಿಷ್ಟಲ್ಲ. ಮೂವರು ಸೂಪರ್‌ ಸ್ಟಾರ್‌ಗಳನ್ನು ಹಾಕಿಕೊಂಡು ಆರ್‌. ಚಂದ್ರು ಈ ಸಿನಿಮಾ ಮಾಡಿದ್ದಾರೆ. ಇನ್ನೇನೂ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಕಬ್ಜ ತೆರೆಮೇಲೆ ಅಬ್ಬರಿಸಿ ಬೊಬ್ಬಿರಿಯಲಿದೆ. ನಾಳೆ ಅಂದರೆ ಮಾರ್ಚ್ 17 ರಂದು ಅದ್ಧೂರಿಯಾಗಿ ಸಿನಿಮಾ ಬಿಡುಗಡೆಯಾಗುತ್ತಿದೆ. ರಿಲೀಸ್‌ಗೂ ಮುನ್ನವೇ ಕಬ್ಜ ಜನರಲ್ಲಿ ಭಾರೀ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ವಿಶ್ವದಾದ್ಯಂತ ಸುಮಾರು 4,000 ಚಿತ್ರಮಂದಿರಗಳಲ್ಲಿ ಪ್ಯಾನ್-ಇಂಡಿಯಾ

ವಿಶ್ವದಾದ್ಯಂತ 4,000 ಸ್ಕ್ರೀನ್‌ಗಳಲ್ಲಿ ಅಬ್ಬರಿಸಲಿದೆ ʻಕಬ್ಜʼ Read More »

ರಾಷ್ಟ್ರೀಯ ನ್ಯೂಸ್

ಬೆಂಕಿ ಹಬ್ಬ ಆಚರಣೆ ಸಂದರ್ಭ 11 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಟೆಹ್ರಾನ್, ಮಾ.16. ಇರಾನ್‍ನಲ್ಲಿ ಜನಪ್ರಿಯವಾಗಿರುವ ಬೆಂಕಿಹಬ್ಬ ಆಚರಣೆಯ ಸಂದರ್ಭ 11 ಮಂದಿ ಮೃತಪಟ್ಟಿದ್ದು 3,500ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ವರದಿ ಮಾಡಿದೆ. ಪರ್ಷಿಯನ್ ಹೊಸ ವರ್ಷದ ಆರಂಭವನ್ನು ಸ್ವಾಗತಿಸುವ ಸಾಂಪ್ರದಾಯಿಕ ಬೆಂಕಿಹಬ್ಬವು ಪ್ರತೀ ವರ್ಷ ಇರಾನಿನ ಕ್ಯಾಲೆಂಡರ್ ವರ್ಷದ ಅಂತಿಮ ಆಚರಿಸಲಾಗುತ್ತದೆ.

ಬೆಂಕಿ ಹಬ್ಬ ಆಚರಣೆ ಸಂದರ್ಭ 11 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top