ರಾಷ್ಟ್ರೀಯ ನ್ಯೂಸ್

ಸಂಪೂರ್ಣ ಬಡತನ ನಿರ್ಮೂಲನೆಗೆ ಬಜೆಟ್ ಮೂಲಕ ಕ್ರಮ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.16. ಸಂಪೂರ್ಣ ಬಡತನ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ಒಳಗೊಂಡ ಕಾಸರಗೋಡು ಜಿಲ್ಲಾ ಪಂಚಾಯತ್ ನ 2023-24 ನೇ ಸಾಲಿನ ಮುಂಗಡ ಪತ್ರವನ್ನು ಉಪಾಧ್ಯಕ್ಷ ಶಾನ್ ವಾಜ್ ಪಾದೂರು ಮಂಡಿಸಿದರು. ಮೂಲಭೂತ ಸೌಲಭ್ಯಗಳ ಜೊತೆಗೆ ಉತ್ಪಾದನಾ ವಲಯಕ್ಕೆ ಆದ್ಯತೆ ನೀಡಿದ್ದು , 103034000 ರೂ. ಮೀಸಲಿಡಲಾಗಿದೆ. ಜಿಲ್ಲೆಯಲ್ಲಿ ಧಾನ್ಯ ಬೆಳೆಗಳಿಗೆ ಪ್ರೋತ್ಸಾಹ ನೀಡಲಾಗುವುದು. ಜಿಲ್ಲೆಯ ಎಲ್ಲಾ ಶಾಲೆಗಳು ಸಂಪೂರ್ಣ ಸೋಲಾರ್ ಜಿಲ್ಲೆಯಾಗಲಿದೆ. ಏಪ್ರಿಲ್ ತಿಂಗಳೊಳಗೆ ಎಲ್ಲಾ ಶಾಲೆಗಳಲ್ಲಿ ಸೋಲಾರ್ ಅಳವಡಿಸಲಾಗುವುದು.

ಸಂಪೂರ್ಣ ಬಡತನ ನಿರ್ಮೂಲನೆಗೆ ಬಜೆಟ್ ಮೂಲಕ ಕ್ರಮ Read More »

ರಾಷ್ಟ್ರೀಯ ನ್ಯೂಸ್

ಗೀಸರ್‌ ಗ್ಯಾಸ್ ಸೋರಿಕೆ ➤ ದಂಪತಿ ಮೃತ್ಯು 5 ವರ್ಷದ ಮಗು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com. ಜೈಪುರ,ಮಾ 16.ಗೀಸರ್‌ ಗ್ಯಾಸ್ ಸೋರಿಕೆಯಿಂದ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.   ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳಾಗಿದ್ದು, ಮಗ ವಿಹಾನ್  ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿಗಳು ಹಾಗೂ ಕುಟುಂಬ ಸದಸ್ಯರು ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಬಣ್ಣದಲ್ಲಿ ಆಡಿದ್ದರು. ಆದಾದ ಬಳಿಕ ಬಣ್ಣವನ್ನು ತೊಳೆಯಲು

ಗೀಸರ್‌ ಗ್ಯಾಸ್ ಸೋರಿಕೆ ➤ ದಂಪತಿ ಮೃತ್ಯು 5 ವರ್ಷದ ಮಗು ಆಸ್ಪತ್ರೆಗೆ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವಕನ ಹೊಟ್ಟೆಯಲ್ಲಿತ್ತು 56 ಶೇವಿಂಗ್ ಬ್ಲೇಡ್‌ ಗಳು

(ನ್ಯೂಸ್ ಕಡಬ)newskadaba.com ಜೋಧಪುರ, ಮಾ.16. ರಕ್ತವಾಂತಿ ಮಾಡುತ್ತಿದ್ದ ಯುವಕನೊಬ್ಬನನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿ ಶಸ್ತ್ರಚಿಕಿತ್ಸೆ ನಡೆಸಿದ ವೇಳೆ ಆತನ ಹೊಟ್ಟೆಯೊಳಗೆ 56 ಶೇವಿಂಗ್ ಬ್ಲೇಡ್ ತುಂಡುಗಳು ಪತ್ತೆಯಾದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಜಲೋರ್ನ ಸಂಚೋರ್ ಪ್ರದೇಶದಲ್ಲಿ ಘಟನೆ ನಡೆದಿದೆ. ಯುವಕ ಯಶ್ಪಾಲ್ ವಿಪರೀತ ರಕ್ತವಾಂತಿ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.ಈ ವೇಳೆ ಡಾ. ನರಸಿ ರಾಮ್ ದೇವಸಿ ಅವರು ಯುವಕನಿಗೆ ಎಕ್ಸ್‌ರೇ ಬಳಿಕ ಸೋನೋಗ್ರಫಿ ನಡೆಸಿದರು. ಈ ವೇಳೆ ಆತನ ಹೊಟ್ಟೆಯಲ್ಲಿ ಶೇವಿಂಗ್ ಬ್ಲೇಡ್ ತುಂಡುಗಳಿರುವುದು

ಯುವಕನ ಹೊಟ್ಟೆಯಲ್ಲಿತ್ತು 56 ಶೇವಿಂಗ್ ಬ್ಲೇಡ್‌ ಗಳು Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಶೌಚಾಗಾರ ಹಾಗೂ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ ➤ 22 ವರ್ಷದ ಪುತ್ರಿಯ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 16. ಶೌಚಾಗಾರ ಹಾಗೂ ನೀರಿನ ಟ್ಯಾಂಕ್‌ನಲ್ಲಿ ಮಹಿಳೆಯೊಬ್ಬರ ದೇಹದ ಕೊಳೆತ ಭಾಗಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪುತ್ರಿಯನ್ನು ಬಂಧಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ವೀಣಾ ಪ್ರಕಾಶ್ ಜೈನ್ (53) ಎಂದು ಗುರುತಿಸಲಾಗಿದೆ. ಶಂಕಿತ ಆರೋಪಿ ಆಕೆಯ ಪುತ್ರಿ 22 ವರ್ಷದ ಯುವತಿಯನ್ನು ಕಾಲಾಚೌಕಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಮಹಿಳೆಯ ಕೈ ಮತ್ತು ಕಾಲುಗಳನ್ನು ಆಯುಧದಿಂದ ಕತ್ತರಿಸಿ, ಬಳಿಕ ಮೃತದೇಹವನ್ನು ಪ್ಲಾಸ್ಟಿಕ್‌ನಲ್ಲಿ ಸುತ್ತಿ ಮನೆಯ

ಶೌಚಾಗಾರ ಹಾಗೂ ನೀರಿನ ಟ್ಯಾಂಕ್ ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ ➤ 22 ವರ್ಷದ ಪುತ್ರಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ➤ ಮೂವರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com  ಪಾಲಕ್ಕಾಡ್, ಮಾ. 15. ಕೇರಳದ ಪಾಲಕ್ಕಾಡ್‌ನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಒಟ್ಟು ಮೂವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಹಲ್ಲೆಗೊಳಗಾದವರನ್ನು ಕೇರಳದ ಪಾಲಕ್ಕಾಡ್ ಜಿಲ್ಲೆಯ ವಿಷ್ಣು ಮತ್ತು ದಿನೇಶ್ ಎಂದು ಗುರುತಿಸಲಾಗಿದೆ. ಈ ಸಂದರ್ಭ ದಾಳಿಕೋರರನ್ನು ತಡೆಯಲು ಮುಂದಾದ ವಿಷ್ಣು ಅವರ ತಾಯಿಯ ಮೇಲೂ ಹಲ್ಲೆ ನಡೆಸಲಾಗಿದೆ. ಘಟನೆಯ ಬಳಿಕ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ಆಲತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ತನಿಖೆ ನಡೆಯುತ್ತಿದ್ದು,

ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ➤ ಮೂವರು ಆಸ್ಪತ್ರೆಗೆ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಬ್ಬರು ತಾಲಿಬಾನ್ ಉಗ್ರರ ಹತ್ಯೆ..!!

(ನ್ಯೂಸ್ ಕಡಬ) newskadaba.com ಕರಾಚಿ, ಮಾ. 15. ಕಳೆದ ತಿಂಗಳು ಕರಾಚಿ ಪೊಲೀಸ್ ಮುಖ್ಯಸ್ಥರ ಕಚೇರಿ ಮೇಲೆ ನಡೆದ ದಾಳಿಯನ್ನು ಸಂಘಟಿಸಿದ ಪಾಕಿಸ್ತಾನಿ ತಾಲಿಬಾನ್ ಉಗ್ರ ಸಂಘಟನೆಯ ಇಬ್ಬರು ಪ್ರಮುಖ ಸೂತ್ರಧಾರಿಗಳನ್ನು ಭಯೋತ್ಪಾದನಾ ನಿಗ್ರಹ ದಳದ ಸಿಬ್ಬಂದಿ (ಸಿಟಿಡಿ) ಹತ್ಯೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ‘ಟಿಟಿಪಿ ಉಗ್ರರು ಕರಾಚಿಗೆ ಬರುವ ಕುರಿತು ಸಿಟಿಡಿ ಸಿಬ್ಬಂದಿಗೆ ಭಾನುವಾರ ರಾತ್ರಿ ಮಾಹಿತಿ ದೊರಕಿತ್ತು. ಸೋಮವಾರ ಬೆಳಿಗ್ಗೆ ಎರಡು ಬೈಕ್ಗಳಲ್ಲಿ ಉಗ್ರರು ಕರಾಚಿಗೆ ಬಂದಿದ್ದರು. ಈ ವೇಳೆ ಸಿಟಿಡಿ

ಇಬ್ಬರು ತಾಲಿಬಾನ್ ಉಗ್ರರ ಹತ್ಯೆ..!! Read More »

ರಾಷ್ಟ್ರೀಯ ನ್ಯೂಸ್

ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಪಾಕಿಸ್ತಾನ ಪ್ರಜೆ ಅರೆಸ್ಟ್  ➤ FIR ದಾಖಲು 

(ನ್ಯೂಸ್ ಕಡಬ) newskadaba.com ಪುಣೆ, ಮಾ. 15. ಪುಣೆ ನಗರದ ಪೊಲೀಸರು ಪಾಕಿಸ್ತಾನ ಮೂಲದ 2015ರಿಂದ ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಮುಹಮ್ಮದ್ ಅಮನ್ ಅನ್ಸಾರಿ (22) ಎಂದು ಗುರುತಿಸಲಾಗಿದ್ದು ಈತ ಪ್ರಸ್ತುತ ಭವಾನಿ ಪೇಠದಲ್ಲಿ ವಾಸಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತ ನಕಲಿ ದಾಖಲೆಗಳನ್ನು ಸಲ್ಲಿಸಿ ಅದನ್ನು ಪುಣೆಯಿಂದ ದುಬೈಗೆ ಪ್ರಯಾಣಿಸಲು ಬಳಸುತ್ತಿದ್ದ ಎನ್ನಲಾಗಿದೆ. ಪುಣೆ ನಗರ ಪೊಲೀಸ್ ವಿಶೇಷ ಶಾಖೆಯ ಪಾಕಿಸ್ತಾನಿ ನಿವಾಸಿಗಳ ಪರಿಶೀಲನಾ ಕೋಶದ ಪೊಲೀಸ್ ಪೇದೆ ಕೇದಾರ್ ಜಾಧವ್

ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಪಾಕಿಸ್ತಾನ ಪ್ರಜೆ ಅರೆಸ್ಟ್  ➤ FIR ದಾಖಲು  Read More »

ರಾಷ್ಟ್ರೀಯ ನ್ಯೂಸ್

ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…!

(ನ್ಯೂಸ್ ಕಡಬ) newskadaba.com ತಮಿಳುನಾಡು, ಮಾ. 15. ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ಎಸೆದು, ಬಳಿಕ ತಾನೂ ಮೋಟಾರ್ ಪಂಪ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ತಮಿಳುನಾಡು ನಾಮಕ್ಕಲ್ ಜಿಲ್ಲೆಯ ಮೋಹನೂರಿನಲ್ಲಿ ನಡೆದಿದೆ. ಮೃತರನ್ನು ಗುಣವತಿ, ಆಕೆಯ ಮಕ್ಕಳಾದ ಪ್ರಿಯಾನ್ (5) ಸುಜಿತ್ಪ್ರಿಯನ್ (2) ಎಂದು ಗುರುತಿಸಲಾಗಿದೆ.

ಇಬ್ಬರು ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಮಾಡಿಕೊಂಡ ತಾಯಿ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ‘H3N2’ ಜೊತೆಗೆ ‘H1N1’ ಪ್ರಕರಣಗಳಲ್ಲಿ ಹೆಚ್ಚಳ       ➤ ಆರೋಗ್ಯ ಸಚಿವಾಲಯ  

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.14. ಭಾರತದಲ್ಲಿ ಕಾಡುತ್ತಿರುವ ಇನ್‌ಫ್ಲುಯೆಂಜಾ ಎ ಸಬ್‌ಟೈಪ್ ಎಚ್3ಎನ್2(H3N2) ವೈರಸ್ ಜೊತೆಗೆ ಹಂದಿ ಜ್ವರ ಅಥವಾ ಎಚ್1ಎನ್1(H1N1) ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ತಿಳಿಸಿದೆ. ಅಂಕಿಅಂಶಗಳ ಪ್ರಕಾರ, ಫೆಬ್ರವರಿವರೆಗೆ ಒಟ್ಟು 955 ಎಚ್1ಎನ್1 ಸೋಂಕುಗಳು ವರದಿಯಾಗಿದ್ದು, ತಮಿಳುನಾಡು (545), ಮಹಾರಾಷ್ಟ್ರ (170), ಗುಜರಾತ್ (74), ಕೇರಳ (72), ಮತ್ತು ಪಂಜಾಬ್ (28) ನಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ದೇಶದಲ್ಲಿ ‘H3N2’ ಜೊತೆಗೆ ‘H1N1’ ಪ್ರಕರಣಗಳಲ್ಲಿ ಹೆಚ್ಚಳ       ➤ ಆರೋಗ್ಯ ಸಚಿವಾಲಯ   Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬೀದಿ ನಾಯಿಗಳ ದಾಳಿಗೆ ಐದರ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಹೈದರಾಬಾದ್, ಮಾ. 14. ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಬಾಲಕನೋರ್ವ ಮೃತಪಟ್ಟ ಘಟನೆ ತೆಲಂಗಾಣದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಬಾನೋತ್ ಭಾರತ್ (5) ದು ಗುರುತಿಸಲಾಗಿದೆ. ಈತ ಮನೆಯ ಪಕ್ಕದಲ್ಲಿರುವ ರಸ್ತೆಯಲ್ಲಿ ಆಟವಾಡುತ್ತಿದ್ದ ವೇಳೆ ಏಕಾಏಕಿ ಬೀದಿ ನಾಯಿಗಳು ಆತನ ಮೇಲೆ ದಾಳಿ ನಡೆಸಿವೆ. ಪರಿಣಾಮ ಗಂಭೀರ ಗಾಯಗೊಂಡ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಬೀದಿ ನಾಯಿಗಳ ದಾಳಿಗೆ ಐದರ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top