ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ – ನಾಳೆ ಮೋದಿಯಿಂದ ಧಾರ್ಮಿಕ ಧ್ವಜಾರೋಹಣ

(ನ್ಯೂಸ್‌ ಕಡಬ) newskadaba.com,  ನ.24 ಲಕ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿದ್ದ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ನಾಳೆ (ಮಂಗಳವಾರ) ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ಮಂಗಳವಾರ ಮಧ್ಯಾಹ್ನ ಸುಮಾರು 11:52ರಿಂದ 12:35ರ ಶುಭ ಮುಹೂರ್ತದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. 191 ಅಡಿ ಎತ್ತರದ ರಾಮ ಮಂದಿರದ ಮೇಲ್ಭಾಗದಲ್ಲಿ 11 ಅಡಿ ಅಗಲ ಮತ್ತು 22 ಅಡಿ ಉದ್ದದ ತ್ರಿಕೋನಾಕಾರದ ಕೇಸರಿ ಧ್ವಜವನ್ನು ಹಾರಿಸಲಾಗುತ್ತಿದೆ. ದ್ವಜದ ಮೇಲೆ […]

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ – ನಾಳೆ ಮೋದಿಯಿಂದ ಧಾರ್ಮಿಕ ಧ್ವಜಾರೋಹಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

3 ಸರ್ಕಾರಿ ವಿಮಾ ಕಂಪನಿ ವಿಲೀನಕ್ಕೆ ಕೇಂದ್ರ ಚಿಂತನೆ

(ನ್ಯೂಸ್‌ ಕಡಬ) newskadaba.com,  ನ.24 ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಹಣಕಾಸು ಇಲಾಖೆಯು, ಸರ್ಕಾರಿ ಸ್ವಾಮ್ಯದ ಮೂರು ವಿಮಾ ಕಂಪನಿಗಳನ್ನು ವಿಲೀನದ ಪ್ರಸ್ತಾಪಕ್ಕೆ ಮರುಜೀವ ನೀಡಿದೆ.ಸಣ್ಣ ಬ್ಯಾಂಕ್‌ಗಳ ವಿಲೀನ ಮಾಡಿ ಬೃಹತ್‌ ಬ್ಯಾಂಕ್‌ಗಳ ಸ್ಥಾಪನೆ ಮಾಡಿದಂತೆ 3 ವಿಮಾ ಕಂಪನಿಗಳ ವಿಲೀನದ ಮೂಲಕ ಮೂಲಕ ಜಾಗತಿಕ ಮಟ್ಟದಲ್ಲಿ ಬೃಹತ್‌ ಕಂಪನಿ ರಚಿಸುವ ಮತ್ತು ಅವುಗಳ ದಕ್ಷತೆ ಹೆಚ್ಚಿಸುವತ್ತ ಹೆಜ್ಜೆ ಇಟ್ಟಿದೆ…. 2018-19ರಲ್ಲಿ ಆಗ ಕೇಂದ್ರ ವಿತ್ತ ಸಚಿವ ಅರುಣ್‌ ಜೇಟ್ಲಿ, ಸರ್ಕಾರಿ ಸ್ವಾಮ್ಯದ ಓರಿಯೆಂಟಲ್‌ ಇನ್ಶೂರೆನ್ಸ್‌, ನ್ಯಾಷನಲ್‌ ಇನ್ಶೂರೆನ್ಸ್‌,

3 ಸರ್ಕಾರಿ ವಿಮಾ ಕಂಪನಿ ವಿಲೀನಕ್ಕೆ ಕೇಂದ್ರ ಚಿಂತನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವೆಂಬರ್ 30 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.22:   ಡಿಸೆಂಬರ್ 1ರಿಂದ ಸಂಸತ್ ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ ಚಳಿಗಾಲ ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಲಾಗುತ್ತದೆ. ಈ ಸಭೆಯು ಎಲ್ಲಾ ರಾಜಕೀಯ ಪಕ್ಷಗಳ ಸದನ ನಾಯಕರನ್ನು ಒಟ್ಟುಗೂಡಿಸಿ ಚರ್ಚೆ ನಡೆಸಲಿದೆ. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಬೆಳಗ್ಗೆ 11 ಗಂಟೆಗೆ ಸಭೆಗೆ ಆಹ್ವಾನಿಸುವಂತೆ ಔಪಚಾರಿಕವಾಗಿ ಸದನದ ನಾಯಕರಿಗೆ ಪತ್ರ ಬರೆದಿದ್ದಾರೆ. ಅಧಿವೇಶನಕ್ಕೆ ಮುಂಚಿತವಾಗಿ

ನವೆಂಬರ್ 30 ರಂದು ಸರ್ವಪಕ್ಷ ಸಭೆ ಕರೆದ ಕೇಂದ್ರಸರ್ಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಜನ ಸಾವು!

(ನ್ಯೂಸ್‌ ಕಡಬ) newskadaba.com,  ನ.21 ಕೋಲ್ಕತ್ತಾ: ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ 5.7 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಕೋಲ್ಕತ್ತಾ ಮತ್ತು ಪೂರ್ವ ಭಾರತದ ಇತರ ಭಾಗಗಳಲ್ಲಿ ಲಘು ಕಂಪನ ಸಂಭವಿಸಿದೆ. ಬೆಳಿಗ್ಗೆ 10.08 ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಬಾಂಗ್ಲಾದೇಶದ ಢಾಕಾದಿಂದ ಪೂರ್ವ-ಆಗ್ನೇಯಕ್ಕೆ 10 ಕಿಲೋಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಘಟನೆಯಲ್ಲಿ ಆರು ಜನ ಮಂದಿ ಬಲಿಯಾಗಿದ್ದಾರೆ. ಭೂಕಂಪದ ಸಮಯದಲ್ಲಿ ಕೋಲ್ಕತ್ತಾ ಮತ್ತು ಪಕ್ಕದ ಪ್ರದೇಶಗಳ ನಿವಾಸಿಗಳು ಲಘು ಕಂಪನದ ಅನುಭವವಾಗಿದೆ ಮತ್ತು ಫ್ಯಾನ್‌ಗಳು ಅಲುಗಾಡಿವೆ ಎಂದು

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಜನ ಸಾವು! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆಕ್ಸಿಕೋದ ಫಾತಿಮಾ ಬೋಸ್‌ಗೆ 2025 ರ ಮಿಸ್ ಯೂನಿವರ್ಸ್ ಕಿರೀಟ

(ನ್ಯೂಸ್‌ ಕಡಬ) newskadaba.com,  ನ.21 ಡೆನ್ಮಾರ್ಕ್ : ಮೆಕ್ಸಿಕೋದ ಫಾತಿಮಾ ಬೋಸ್ 2025 ರ ಮಿಸ್ ಯೂನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. 25 ವರ್ಷದ ಫಾತಿಮಾ, ಸ್ಪರ್ಧೆಯ ಆರಂಭದಲ್ಲಿ ಥಾಯ್ ನಿರ್ದೇಶಕರೊಬ್ಬರಿಂದ ನಿಂದನೆಗೆ ಒಳಗಾಗಿ, ತಮ್ಮ ಗೌರವವನ್ನು ಎತ್ತಿ ಹಿಡಿಯಲು ವೇದಿಕೆಯಿಂದ ಹೊರನಡೆದಿದ್ದರು. ಡೆನ್ಮಾರ್ಕ್‌ನ ಕಳೆದ ವರ್ಷದ ವಿಜೇತೆ ವಿಕ್ಟೋರಿಯಾ ಕ್ಯಾರ್ ಥೇಲ್ವಿಗ್ ಅವರು ಫಾತಿಮಾ ಅವರಿಗೆ ಕಿರೀಟ ತೊಡಿಸಿದರು. ಕಣ್ಣೀರು ತುಂಬಿದ ಕಣ್ಣುಗಳೊಂದಿಗೆ, ಫಾತಿಮಾ ತಮ್ಮ ಗೆಲುವಿನಿಂದ ಭಾವುಕರಾದರು. ಅವರ ಸಹ ಸ್ಪರ್ಧಿಗಳು ಅವರನ್ನು ಹುರಿದುಂಬಿಸಿದರು. ಥಾಯ್ಲೆಂಡ್‌ನ ಪ್ರವೀಣಾ ಸಿಂಗ್

ಮೆಕ್ಸಿಕೋದ ಫಾತಿಮಾ ಬೋಸ್‌ಗೆ 2025 ರ ಮಿಸ್ ಯೂನಿವರ್ಸ್ ಕಿರೀಟ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೆಬ್ರವರಿಯಿಂದ ಹೊಸ ಪಡಿತರ ವ್ಯವಸ್ಥೆ; ಏನಿದು ‘ಇಂದಿರಾ ಕಿಟ್‌’ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.20 ನವದೆಹಲಿ : ಮುಂದಿನ ವರ್ಷ ಫೆಬ್ರವರಿಗೆ ಇಂದಿರಾ ಕಿಟ್‌ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ. ಅವರು ಜೋಳದ ಖರೀದಿ ಬೆಲೆ ಹಾಗೂ ‘ಇಂದಿರಾ ಕಿಟ್‌’ ಯೋಜನೆ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಮಾಧ್ಯಮಕ್ಕೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿಯಲ್ಲಿ ‘ಇಂದಿರಾ ಗಾಂಧಿ’ ಹೆಸರಿನ ಹೊಸ ರೇಷನ್ ಕಿಟ್ ಅನ್ನು ಪರಿಚಯಿಸಲಾಗುವುದು ಎಂದು ಮುನಿಯಪ್ಪ ತಿಳಿಸಿದರು.

ಫೆಬ್ರವರಿಯಿಂದ ಹೊಸ ಪಡಿತರ ವ್ಯವಸ್ಥೆ; ಏನಿದು ‘ಇಂದಿರಾ ಕಿಟ್‌’ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಂಪು ಕೋಟೆ ಸ್ಫೋಟ : ಜೈಶ್-ಇ-ಮೊಹಮ್ಮದ್ ಭಯೋತ್ಪಾದಕ ಜಾಲವನ್ನು ತನಿಖೆ

(ನ್ಯೂಸ್‌ ಕಡಬ) newskadaba.com,  ನ.20 ಹೊಸದಿಲ್ಲಿ : ಭದ್ರತಾ ಸಂಸ್ಥೆಗಳು ಕೆಂಪು ಕೋಟೆ ಸ್ಫೋಟಕ್ಕೆ ಸಂಬಂಧಿಸಿದಂತೆ ಜೈಶ್-ಇ-ಮೊಹಮ್ಮದ್ ಭಯೋತ್ಪಾದಕ ಜಾಲವನ್ನು ತನಿಖೆ ಮಾಡುತ್ತಿವೆ. ಈ ತನಿಖೆಯಲ್ಲಿ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ವಿದೇಶಿ ನಿರ್ವಾಹಕರು, ಸ್ಥಳೀಯ ಕಾರ್ಯಕರ್ತರೊಂದಿಗೆ ಸಂಪರ್ಕ ಹೊಂದಿರುವ ದೊಡ್ಡ ಜಾಲ ಪತ್ತೆಯಾಗಿದೆ. ಈ ಜಾಲದಲ್ಲಿ ಉಮರ್ ನಬಿ ಕೂಡ ಒಬ್ಬನಾಗಿದ್ದಾನೆ. ಇವನ ಕಾರು ಸ್ಫೋಟಗೊಂಡು ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ತನಿಖಾ ಸಂಸ್ಥೆಗಳು 2 ಲಕ್ಷ ರೂಪಾಯಿಗೂ ಹೆಚ್ಚು ಮೊತ್ತದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿವೆ. ಕರೆಗಳು, ಚಾಟ್‌ಗಳು ಮತ್ತು

ಕೆಂಪು ಕೋಟೆ ಸ್ಫೋಟ : ಜೈಶ್-ಇ-ಮೊಹಮ್ಮದ್ ಭಯೋತ್ಪಾದಕ ಜಾಲವನ್ನು ತನಿಖೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ ಸರ್ಕಾರದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,  ನ.19 ದೆಹಲಿ: ಉತ್ತಮ ಉದ್ಯೋಗ ಹೊಂದಬೇಕು ಎಂದುಕೊಂಡಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತ ಸರ್ಕಾರದ ಗುಪ್ತಚರ ಇಲಾಖೆ ಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ…..ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ ಹುದ್ದೆ ಇದಾಗಿದ್ದು,10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು …… ಉದ್ಯೋಗ ಸ್ಥಳ: ದೇಶಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ನವೆಂಬರ್‌ 22ರಿಂದ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಡಿಸೆಂಬರ್‌ 14. ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ಮಲ್ಟಿ ಟಾಸ್ಕಿಂಗ್‌ ಸ್ಟಾಫ್‌ ಹುದ್ದೆ ಇದಾಗಿದ್ದು,

ಭಾರತ ಸರ್ಕಾರದ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ 362 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ನ್ಯಾಯಾಲಯ, ಶಾಲೆಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ನ.18 ನವದೆಹಲಿ: ಕಾರು ಬ್ಲಾಸ್ಟ್‌ ಪ್ರಕರಣಕ್ಕೆ ಬೆಚ್ಚಿ ಬಿದ್ದಿದ್ದ ರಾಷ್ಟ್ರ ರಾಜಧಾನಿಗೆ ಇದೀಗ ಮತ್ತೆ ಬಾಂಬ್‌ ಬೆದರಿಕೆ ಬಂದಿದೆ. ದೆಹಲಿಯ ಹಲವಾರು ಕೆಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ರಾಜಧಾನಿಯಲ್ಲಿ ಪ್ರಮುಖ ಭದ್ರತಾ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸ್ ತಂಡಗಳಿಂದ ತಕ್ಷಣದ ತಪಾಸಣೆ ನಡೆಸಲಾಗಿದೆ. ಸಾಕೇತ್ ನ್ಯಾಯಾಲಯ, ಪಟಿಯಾಲ ಹೌಸ್ ನ್ಯಾಯಾಲಯ, ತೀಸ್ ಹಜಾರಿ ನ್ಯಾಯಾಲಯ ಮತ್ತು ಇತರ ಹಲವಾರು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ವರದಿಯಾಗಿವೆ. ಬಾಂಬ್ ನಿಷ್ಕ್ರಿಯ ದಳದ ವ್ಯಾನ್‌ಗಳು, ಶ್ವಾನ ದಳಗಳು ಮತ್ತು

ದೆಹಲಿ ನ್ಯಾಯಾಲಯ, ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್

ದೆಹಲಿ ನ್ಯಾಯಾಲಯ, ಶಾಲೆಗಳಿಗೆ ಬಾಂಬ್‌ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ನ.18 ನವದೆಹಲಿ: ಕಾರು ಬ್ಲಾಸ್ಟ್‌ ಪ್ರಕರಣಕ್ಕೆ ಬೆಚ್ಚಿ ಬಿದ್ದಿದ್ದ ರಾಷ್ಟ್ರ ರಾಜಧಾನಿಗೆ ಇದೀಗ ಮತ್ತೆ ಬಾಂಬ್‌ ಬೆದರಿಕೆ ಬಂದಿದೆ. ದೆಹಲಿಯ ಹಲವಾರು ಕೆಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದು, ರಾಜಧಾನಿಯಲ್ಲಿ ಪ್ರಮುಖ ಭದ್ರತಾ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸ್ ತಂಡಗಳಿಂದ ತಕ್ಷಣದ ತಪಾಸಣೆ ನಡೆಸಲಾಗಿದೆ. ಸಾಕೇತ್ ನ್ಯಾಯಾಲಯ, ಪಟಿಯಾಲ ಹೌಸ್ ನ್ಯಾಯಾಲಯ, ತೀಸ್ ಹಜಾರಿ ನ್ಯಾಯಾಲಯ ಮತ್ತು ಇತರ ಹಲವಾರು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ವರದಿಯಾಗಿವೆ. ನಗರದ ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ತೀವ್ರಗೊಳಿಸಲಾಗಿದ್ದು,

ದೆಹಲಿ ನ್ಯಾಯಾಲಯ, ಶಾಲೆಗಳಿಗೆ ಬಾಂಬ್‌ ಬೆದರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top