ರಾಷ್ಟ್ರೀಯ ನ್ಯೂಸ್

➤ಇನ್ ಸ್ಟಾಗ್ರಾಮ್ ರೀಲ್ಸ್ ➤ಕಾಲು ಜಾರಿ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಪುಣೆ. 13. ಇನ್ಸ್ ಸ್ಟಾಗ್ರಾಮ್ ರೀಲ್ಸ್ ಮಾಡುವ ಹವ್ಯಾಸವು ಯುವಕನೊಬ್ಬನ ಪ್ರಾಣಕ್ಕೆ ಕಂಟಕ ವಾಗಿದೆ. ಇನ್ ಸ್ಟಾಗ್ರಾಮ್ ರೀಲ್ಸ್ ಮಾಡುವಾಗ ಅಣೆಕಟ್ಟಿನಿಂದ ಕಾಲು ಜಾರಿ ಬಿದ್ದು, ಯುವಕನೊರ್ವ ಮೃತಪಟ್ಟ ಘಟನೆ ಪುಣೆಯಲ್ಲಿ ನಡೆದಿದೆ. ಮೃತ ಯುವಕನನ್ನು  ದತ್ತ ಭಾರತಿ(24) ಎಂದು ಗುರುತಿಸಲಾಗಿದೆ. ದತ್ತ ಭಾರತಿ, ಪುಣೆ ಜಿಲ್ಲೆಯ ಖೇಡ್ ನಲ್ಲಿರುವ ಭಾಮಾ ಆಸ್ಖೇಡ್  ಡ್ಯಾಮ್ ಗೆ ಇನ್ ಸ್ಟಾಗ್ರಾಮ್ ರೀಲ್ಸ್ ಮಾಡಲು ಹೋಗಿದ್ದ  ಈ ವೇಳೆ  ಅಣೆಕಟ್ಟಿನಿಂದ ಕಾಲು ಜಾರಿ ಬಿದ್ದು ಮೃತ ಪಟ್ಟಿದ್ದಾನೆ […]

➤ಇನ್ ಸ್ಟಾಗ್ರಾಮ್ ರೀಲ್ಸ್ ➤ಕಾಲು ಜಾರಿ ಬಿದ್ದು ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಆಸ್ತಿಗಾಗಿ ತಂದೆಯನ್ನು ಕೊಂದ ಪಾಪಿ ಮಗ

ನ್ಯೂಸ್ ಕಡಬ) newskadaba.com. ಗೋರಖ್‌ಪುರ. ಮಾ 13. ಆಸ್ತಿವಿಚಾರಕ್ಕೆ  ವ್ಯಕ್ತಿಯೊಬ್ಬ ತನ್ನ 62 ವರ್ಷದ ತಂದೆಯನ್ನು ಕೊಂದಿರುವ  ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮುರಳಿ ಧಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಸಂತೋಷ್ ಕುಮಾರ್ ಗುಪ್ತಾ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆರೋಪಿ ತನ್ನ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ. ನಂತ್ರ, ದೇಹವನ್ನು ತುಂಡರಿಸಿ ಸೂಟ್‌ಕೇಸ್‌ಗೆ ತುಂಬಿ ಮನೆಯ ಹಿಂದಿನ ರಸ್ತೆಯಲ್ಲಿ ಬಚ್ಚಿಟ್ಟಿದ್ದ. ಆರೋಪಿಯ ಸಹೋದರ ಪ್ರಶಾಂತ್ ಗುಪ್ತಾ ಪೊಲೀಸರಿಗೆ

➤ಆಸ್ತಿಗಾಗಿ ತಂದೆಯನ್ನು ಕೊಂದ ಪಾಪಿ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤’ದಿ ಎಲಿಫೆಂಟ್ ವಿಸ್ಪರರ್ಸ್ ’ಗೆ ಒಲಿದು ಬಂದ ಆಸ್ಕರ್

(ನ್ಯೂಸ್ ಕಡಬ) newskadaba.com. ನವದೆಹಲಿ,  ಮಾ 13. ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್ ‘ಸಾಕ್ಷ್ಯಚಿತ್ರವು ಆಸ್ಕರ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್‘   ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಈ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೋನ್ಸಲ್ವೆಸ್‌ ಅವರು ನಿರ್ದೇಶನ ಮಾಡಿದ್ದು, ಗುನೀತ್ ಮೊಂಗಾ ನಿರ್ಮಿಸಿದ್ದಾರೆ. ‘ದಿ ಎಲಿಫೆಂಟ್ ವಿಸ್ಪರರ್ಸ್’ ಒಂದು ಕಿರು ಸಾಕ್ಷ್ಯಚಿತ್ರವಾಗಿದ್ದು, ಅನಾಥ ಆನೆ ರಘುವನ್ನು ನೋಡಿಕೊಳ್ಳುವ ದಂಪತಿಗಳ ಹೃದಯಸ್ಪರ್ಶಿ ಕಥೆಯ ಕುರಿತಾಗಿದೆ. ಆನೆ ರಘುವಿನ ಚೇತರಿಕೆಯ ನಡುವೆ ದಂಪತಿಗಳು ಮತ್ತು

➤’ದಿ ಎಲಿಫೆಂಟ್ ವಿಸ್ಪರರ್ಸ್ ’ಗೆ ಒಲಿದು ಬಂದ ಆಸ್ಕರ್ Read More »

ರಾಷ್ಟ್ರೀಯ ನ್ಯೂಸ್

➤ಬೀದಿ ನಾಯಿಗಳ ದಾಳಿಗೆ ಸೋದರರು ಬಲಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 13. ಬೀದಿ ನಾಯಿಗಳ ದಾಳಿಗೆ  5-7ವರ್ಷದ  ವಯಸ್ಸಿನ ಸೋದರರು ಮೃತಪಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.  ಮೃತ ಮಕ್ಕಳನ್ನು ಆನಂದ್ ಮತ್ತು ಆತನ ಕಿರಿಯ ಸಹೋದರ ಆದಿತ್ಯ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮಕ್ಕಳು ದೆಹಲಿಯ ವಸಂತ್ ಕುಂಜ್ ನಿವಾಸಿಗಳಾಗಿದ್ದಾರೆ.  ಈ ಮಕ್ಕಳು ಮೂತ್ರ ವಿಸರ್ಜನೆಗೆಂದು  ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಬೀದಿ ನಾಯಿಗಳು ಮಕ್ಕಳನ್ನು ಸುತ್ತುವರಿದು ತೀವ್ರವಾಗಿ ಗಾಯಗೊಳಿಸಿದ್ದವು,ತಕ್ಷಣದಲ್ಲಿ  ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಮಕ್ಕಳು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು

➤ಬೀದಿ ನಾಯಿಗಳ ದಾಳಿಗೆ ಸೋದರರು ಬಲಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಕೇರಳದಲ್ಲಿ 54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು

(ನ್ಯೂಸ್ ಕಡಬ) newskadaba.com .ತಿರುವನಂತಪುರಂ ಮಾ 11. ದೇವರನಾಡು ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಕೆಎಸ್‌ಡಿಎಂಎ) ಗುರುವಾರ ದಿನನಿತ್ಯದ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದು,  ಉಷ್ಣಗಾಳಿ ಬೀಸುವ ಸಾಧ್ಯತೆ ಇದೆ ಎಚ್ಚರಿಕೆ ನೀಡಿದೆ.

➤ಕೇರಳದಲ್ಲಿ 54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು Read More »

ರಾಷ್ಟ್ರೀಯ ನ್ಯೂಸ್

➤ಯುಎಸ್ ಅಭಿವೃದ್ಧಿ ನೀತಿ ಸಮಿತಿಗೆ ಇಬ್ಬರು ಭಾರತೀಯರು ಆಯ್ಕೆ

(ನ್ಯೂಸ್ ಕಡಬ) newskadaba.com. ಅಮೇರಿಕ, ಮಾ 11. ವ್ಯಾಪಾರ ಮತ್ತು ನೀತಿ ಅಭಿವೃದ್ಧಿ ಸಮಿತಿಗೆ ಇಬ್ಬರು ಭಾರತೀಯ-ಅಮೆರಿಕನ್ನರನ್ನು ಅಧ್ಯಕ್ಷ ಜೋಬೈಡನ್ ಆಡಳಿತಕ್ಕೆ ನೇಮಕ ಮಾಡಿ ಆದೇಶ ಹೊರಡಿಸಿದೆ. ಫ್ಲೆಕ್ಸ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ರೇವತಿ ಅದ್ವೈತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ರಕ್ಷಣಾ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಮನೀಶ್ ಬಾಪ್ನಾ ಅವರನ್ನು ವ್ಯಾಪಾರ ನೀತಿ ಮತ್ತು ಮಾತುಕತೆಯ ಸಲಹಾ ಸಮಿತಿಗೆ ನೇಮಿಸಲಾಗಿದೆ. ಅಮೇರಿಕಾದ ವ್ಯಾಪಾರ ನೀತಿಯ ಅಭಿವೃದ್ಧಿ, ಅನುಷ್ಠಾನ ಮತ್ತು ಆಡಳಿತದ ವಿಷಯಗಳ ಕುರಿತು ಅಮೇರಿಕಾದ ವ್ಯಾಪಾರ ಪ್ರತಿನಿಧಿ ಸಭೆಗೆ ಸಲಹೆ ನೀಡುವ

➤ಯುಎಸ್ ಅಭಿವೃದ್ಧಿ ನೀತಿ ಸಮಿತಿಗೆ ಇಬ್ಬರು ಭಾರತೀಯರು ಆಯ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ರಾಷ್ಟ್ರೀಯ ನ್ಯೂಸ್

➤ ಮಂಟಪಕ್ಕೆ ಕುಡಿದು ಬಂದ ವರ-ಮದುವೆ ರದ್ದುಗೊಳಿಸಿದ ವಧು

(ನ್ಯೂಸ್ ಕಡಬ) newskadaba.com. ಅಸ್ಸಾಂ.ಮಾ 11.  ಅಸ್ಸಾಂನ ನಲ್ಬರಿ ಎಂಬಲ್ಲಿ ಮದುವೆ ಮಂಟಪದಲ್ಲಿ ಹಸೆಮಣೆ ಮೇಲೆ ಕುಳಿತಿದ್ದ   ವರನಿಗೆ ಅರ್ಚಕರು ಮದುವೆಯ ಶಾಸ್ತ್ರಗಳನ್ನು ಹೇಳಿಕೊಡುತ್ತಿದ್ದರೂ ಆತ ಕೇಳಿಸಿಕೊಳ್ಳುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಕುಡಿದ ಅಮಲಿನಲ್ಲಿ ಮಂಟಪದಲ್ಲಿ ಕುಳಿತಲ್ಲೇ ತೂರಾಡುತ್ತಾ ಕೊನೆಗೆ ಪಕ್ಕದಲ್ಲಿ ಇದ್ದವರ ಮೇಲೆ ಮಲಗಿದ್ದಾನೆ. ವರನ ಅವಸ್ಥೆ ನೋಡಿದ ವಧು ಇಂತಹ ವರನನ್ನು ಮದುವೆಯಾಗಲಾರೆ ಎಂದು ಮದುವೆಯನ್ನೇ ರದ್ದು ಮಾಡಿದ್ದಾಳೆ. ಬಳಿಕ ವಧುವಿನ ಕುಟುಂಬ ಸಮೇತ ನಲ್ಬರಿ ಪೊಲೀಸ್ ಠಾಣೆಗೆ ತೆರಳಿ ಮದುವೆಗೆ ಖರ್ಚು ಮಾಡಿದ ಹಣವನ್ನು

➤ ಮಂಟಪಕ್ಕೆ ಕುಡಿದು ಬಂದ ವರ-ಮದುವೆ ರದ್ದುಗೊಳಿಸಿದ ವಧು Read More »

ರಾಷ್ಟ್ರೀಯ ನ್ಯೂಸ್

➤ ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ

(ನ್ಯೂಸ್ ಕಡಬ) newskadaba.com. ನವದೆಹಲಿ. ಮಾ 11.  ಐಟಿ ದೈತ್ಯ ಇನ್ಫೋಸಿಸ್ ಅಧ್ಯಕ್ಷ ಮೋಹಿತ್ ಜೋಶಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೋಹಿತ್ ಜೋಶಿ ಹಣಕಾಸು ಸೇವೆಗಳು ಮತ್ತು ಹೆಲ್ತ್ಕೇರ್ / ಲೈಫ್ ಸೈನ್ಸಸ್ ವ್ಯವಹಾರಕ್ಕೆ ಜವಾಬ್ದಾರರಾಗಿದ್ದರು ಮತ್ತು ಎಡ್ಜ್ವರ್ವ್ ಸಿಸ್ಟಮ್  ಅಧ್ಯಕ್ಷರಾಗಿದ್ದರು. ಮುಂದಿನ ಪೀಳಿಗೆಯ ಡಿಜಿಟಲ್ ಸೇವೆಗಳು ಮತ್ತು ಸಲಹಾ ಕ್ಷೇತ್ರದಲ್ಲಿ ಜಾಗತಿಕ ಮುಂಚೂಣಿಯಲ್ಲಿರುವ ಇನ್ಫೋಸಿಸ್ ಇಂದು ಅಧ್ಯಕ್ಷ ಮೋಹಿತ್ ಜೋಶಿ ಅವರ ರಾಜೀನಾಮೆಯನ್ನು ಘೋಷಿಸಿದೆ. ಮಾರ್ಚ್ 11, 2023 ರಿಂದ ಅವರು ರಜೆಯಲ್ಲಿರುತ್ತಾರೆ ಮತ್ತು ಕಂಪನಿಯೊಂದಿಗಿನ

➤ ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್

➤ ಹೊಸದಿಲ್ಲಿ 3ಸಾವಿರಕ್ಕೂ ಹೆಚ್ಚು H3N2 ಸೋಂಕು ದೃಢ

(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ.  ಮಾ 11 . ದೇಶಾದ್ಯಂತ H3N2 ಸೋಂಕು ಪ್ರಕರಣದಿಂದ ಕರ್ನಾಟಕ ಮತ್ತು ಹರಿಯಾಣದಿಂದ ಎರಡು ಸಾವುಗಳು ವರದಿಯಾಗಿವೆ. ಇಲ್ಲಿಯವರೆಗೆ, ದೇಶಾದ್ಯಂತ H3N2 ನ 3,038 ಪ್ರಕರಣಗಳನ್ನು ಪ್ರಯೋಗಾಲಯ ವರದಿಗಳು ಚಿಕ್ಕ ಮಕ್ಕಳು ಮತ್ತು ವೃದ್ಧರು ಸೋಂಕಿಗೆ ಹೆಚ್ಚು ಬಲಿಯಾಗುತ್ತಾರೆ ಎಂದು ವರದಿಗಳು ಹೇಳಿವೆ. ಕರ್ನಾಟಕ ಮತ್ತು ಹರಿಯಾಣ H3N2 ಇನ್ಫ್ಲುಯೆನ್ಸದಿಂದ ತಲಾ ಒಂದು ಸಾವು ಸಂಭವಿಸಿದೆ. ಮಾರ್ಚ್ ಅಂತ್ಯ ವೇಳೆಗೆ ಇಂತಹ ಪ್ರಕರಣಗಳು ಕಡಿಮೆಯಾಗುವ ನಿರೀಕ್ಷೆಯಿದೆ. ಈ ಸಾರ್ವಜನಿಕ ಆರೋಗ್ಯ ಸವಾಲನ್ನು ಎದುರಿಸಲು ರಾಜ್ಯ

➤ ಹೊಸದಿಲ್ಲಿ 3ಸಾವಿರಕ್ಕೂ ಹೆಚ್ಚು H3N2 ಸೋಂಕು ದೃಢ Read More »

ರಾಷ್ಟ್ರೀಯ ನ್ಯೂಸ್

ಭಾರತವನ್ನು ಪ್ರವೇಶಿಸಿದ ‘ಪಾಕ್’ ಡ್ರೋನ್ ನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 10. ಪಾಕಿಸ್ತಾನದಿಂದ ಭಾರತವನ್ನು ಪ್ರವೇಶಿಸಿದ್ದ ಡ್ರೋನ್ ಅನ್ನು ಪಂಜಾಬ್‌ನ ಗುರುದಾಸ್‌ ಪುರ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್ ಎಫ್ ಹೊಡೆದುರುಳಿಸಿದ ಕುರಿತು ವರದಿಯಾಗಿದೆ. ಗುರುದಾಸ್‌ ಪುರದ ಹಳ್ಳಿಯೊಂದರ ಬಳಿ ಡ್ರೋನ್ ಹಾರುವ ಶಬ್ದವನ್ನು ಕೇಳಿದ ಭದ್ರತಾ ಸಿಬ್ಬಂದಿಯು, ಗುಂಡು ಹಾರಿಸುವ ಮೂಲಕ ಹೊಡೆದುರುಳಿಸಿದ್ದಾರೆ. ಅಲ್ಲದೇ ಡ್ರೋನ್ ಪತ್ತೆಯಾದ ಪ್ರದೇಶದಲ್ಲಿ ಸೇನಾ ಸಿಬ್ಬಂದಿಗಳು ಶೋಧ ಕಾರ್ಯಾಚರಣೆಯನ್ನು ಕೈಗೊಂಡಿರುವುದಾಗಿ ತಿಳಿದುಬಂದಿದೆ. ಇನ್ನು ಡ್ರೋನ್ ನಲ್ಲಿದ್ದ ಎಕೆ( AK) ಸರಣಿಯ ರೈಫಲ್, ಎರಡು ಮ್ಯಾಗಜೀನ್

ಭಾರತವನ್ನು ಪ್ರವೇಶಿಸಿದ ‘ಪಾಕ್’ ಡ್ರೋನ್ ನ್ನು ಹೊಡೆದುರುಳಿಸಿದ ಗಡಿ ಭದ್ರತಾ ಪಡೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top