ರಾಷ್ಟ್ರೀಯ ನ್ಯೂಸ್

ಕುಸಿದ ಗೋಡಂಬಿ ಬೆಲೆ ➤ ಸಂಕಷ್ಟಕ್ಕೆ ಸಿಲುಕಿದ ಗೋಡಂಬಿ ಬೆಳೆಗಾರರು..!

(ನ್ಯೂಸ್ ಕಡಬ)newskadaba.com ಪಣಜಿ, ಮಾ.10. ಸದ್ಯ ರಾಜ್ಯದಲ್ಲಿ ಗೋಡಂಬಿ(ಗೇರು) ಬೆಲೆ ತೀರಾ ಕಡಿಮೆ ಇರುವುದರಿಂದ ಗೋಡಂಬಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆರಂಭದಲ್ಲಿ ಕೆಜಿಗೆ ಕೇವಲ 123 ರೂ. ರಷ್ಟಿದೆ. ಗೋವಾದ ಸ್ಥಳೀಯ ಗೋಡಂಬಿ ಬೆಳೆಗಾರರು ವಿದೇಶದಿಂದ ಗೋಡಂಬಿ ಆಮದನ್ನು ನಿಲ್ಲಿಸಬೇಕು ಅಥವಾ ಆಮದು ಮೇಲಿನ ತೆರಿಗೆಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಗೋವಾದಲ್ಲಿ ವಿಪತ್ತು ಸಮತೋಲನ ಕಾಯಿದೆ ಜಾರಿಯಲ್ಲಿದೆ. ಕೇಂದ್ರ ಸರಕಾರ ಗೋಡಂಬಿ ಬೆಳೆಯನ್ನು ಅಗತ್ಯ ವಸ್ತುಗಳ ಕಾಯಿದೆಯಲ್ಲಿ ಅತ್ಯಗತ್ಯ ವಸ್ತುವನ್ನಾಗಿ ಸೇರಿಸಬೇಕು ಮತ್ತು ಈ ಕುರಿತು ಮುಖ್ಯಮಂತ್ರಿ […]

ಕುಸಿದ ಗೋಡಂಬಿ ಬೆಲೆ ➤ ಸಂಕಷ್ಟಕ್ಕೆ ಸಿಲುಕಿದ ಗೋಡಂಬಿ ಬೆಳೆಗಾರರು..! Read More »

ರಾಷ್ಟ್ರೀಯ ನ್ಯೂಸ್

ಗಾಳಿಯನ್ನೇ ವಿದ್ಯುತ್ ಆಗಿ ಪರಿವರ್ತಿಸಿದ ಸಂಶೋಧಕರು !

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.10. ವಿಜ್ಞಾನಿಗಳು ಗಾಳಿಯನ್ನೇ ವಿದ್ಯುತ್ ಆಗಿ ಪರಿವರ್ತಿಸುವ ಬ್ಯಾಕ್ಟೀರಿಯಾವನ್ನು ಕಂಡುಹಿಡಿದಿದ್ದಾರೆ. ಇದು ಬೃಹತ್ ಪ್ರಮಾಣದ ವಿದ್ಯುತ್ನ ಮೂಲವನ್ನು ಸಂಭಾವ್ಯವಾಗಿ ಜಗತ್ತಿನ ಮುಂದೆ ತೆರೆದಿಟ್ಟಿದೆ. ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿರುವ ಮೊನಾಶ್ ವಿಶ್ವವಿದ್ಯಾಲಯದ ತಂಡ ಸಾಮಾನ್ಯ ಮಣ್ಣಿನ ಬ್ಯಾಕ್ಟೀರಿಯಾದಿಂದ ಹೈಡ್ರೋಜನ್ ಸೇವಿಸುವ ಬ್ಯಾಕ್ಟೀರಿಯಾ ವಾತಾವರಣವನ್ನು ಶಕ್ತಿಯ ಮೂಲವಾಗಿ ಬಳಸಿಕೊಂಡು ವಿದ್ಯುತ್ ಉತ್ಪಾದಿಸಲು ಸಮರ್ಥವಾಗಿದೆ ಎಂದು ಕಂಡುಹಿಡಿದಿದೆ.

ಗಾಳಿಯನ್ನೇ ವಿದ್ಯುತ್ ಆಗಿ ಪರಿವರ್ತಿಸಿದ ಸಂಶೋಧಕರು ! Read More »

ರಾಷ್ಟ್ರೀಯ ನ್ಯೂಸ್

ಮಾಲ್ನಲ್ಲಿ ಚಿನ್ನದ ಬಳೆ ಕದ್ದು ಸಿಕ್ಕಿಬಿದ್ದ ಸಾಫ್ಟ್ವೇರ್ ಎಂಜಿನಿಯರ್..!

(ನ್ಯೂಸ್ ಕಡಬ)newskadaba.com ಪುಣೆ, ಮಾ.10. ಪ್ರತಿಷ್ಠಿತ ಐಟಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಉನ್ನತ ಐಟಿ ಇಂಜಿನಿಯರ್ ಚಿನ್ನದ ಬಳೆಯನ್ನು ಕದ್ದ ಆರೋಪ ಎದುರಿಸುತ್ತಿದ್ದಾನೆ ! ಮಾರ್ಚ್ 5 ರಂದು ಪುಣೆಯ ಫೋನಿಕ್ಸ್ ಮಾಲ್ನಲ್ಲಿ ಚಿನ್ನದ ಬಳೆಯನ್ನು ಕದ್ದ ಆರೋಪ ಈತನ ಮೇಲಿದ್ದು, ಇವನನ್ನು ಬಂಧಿಸಲಾಗಿದೆ. ಫೋನಿಕ್ಸ್ ಮಾಲ್ನಲ್ಲಿರುವ ಬ್ಲೂ ಸ್ಟೋನ್ ಶಾಪ್ನಿಂದ ಚಿನ್ನದ ಬಳೆ ಕದಿಯುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮಾಲ್ನಿಂದ ಸಿಸಿ ಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಟೆಕ್ಕಿಯನ್ನು ಬಂಧಿಸಿದ್ದಾರೆ.

ಮಾಲ್ನಲ್ಲಿ ಚಿನ್ನದ ಬಳೆ ಕದ್ದು ಸಿಕ್ಕಿಬಿದ್ದ ಸಾಫ್ಟ್ವೇರ್ ಎಂಜಿನಿಯರ್..! Read More »

ರಾಷ್ಟ್ರೀಯ ನ್ಯೂಸ್

ಗೀಸರ್‌ನಿಂದ ಗ್ಯಾಸ್ ಸೋರಿಕೆ ➤ ಉಸಿರುಗಟ್ಟಿ ದಂಪತಿ ಮೃತ್ಯು..!

(ನ್ಯೂಸ್ ಕಡಬ) newskadaba.com. ಮುಂಬೈಮಾ.10 ಗೀಸರ್ ಗ್ಯಾಸ್ ಸೋರಿಕೆಯಿಂದ ನವವಿವಾಹಿತರು ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದೀಪಕ್ ಷಾ ಮತ್ತು ಟೀನಾ ಶಾ ಮೃತರು. ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಬಾತ್‌ರೂಮ್‌ನಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ನವ ವಿವಾಹಿತರ ಶವ ಪತ್ತೆಯಾಗಿದೆ. ಹೋಳಿ ಹಬ್ಬದ ಬಳಿಕ ಸ್ನಾನಕ್ಕೆಂದು ತೆರಳಿದ ಇಬ್ಬರು ಗ್ಯಾಸ್ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪೊಲೀಸರ ಪ್ರಕಾರ, ದಂಪತಿ ಬಾಡಿಗೆಗೆ ಮನೆಯಲ್ಲಿ ವಾಸಿಸುತ್ತಿದ್ದರು. ಹೋಳಿ ಹಬ್ಬದ ಬಳಿಕ ಸ್ನಾನಕ್ಕೆಂದು ಗೀಸರ್ ಆನ್ ಮಾಡಿದ್ದರು. ಮನೆಯ ಬಾತ್ ರೂಮ್​​ನಲ್ಲಿದ್ದ ಗೀಸರ್

ಗೀಸರ್‌ನಿಂದ ಗ್ಯಾಸ್ ಸೋರಿಕೆ ➤ ಉಸಿರುಗಟ್ಟಿ ದಂಪತಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ ➤ಪ್ರವಾಸಿಗರ ರಕ್ಷಣೆ!

(ನ್ಯೂಸ್ ಕಡಬ) newskadaba.com. ಭುವನೇಶ್ವರ, ಮಾ 10. ಪುರಿ ಜಗನ್ನಾಥ ದೇಗುಲದ ಬಳಿಯ ಮಾರುಕಟ್ಟೆ ಸಂಕೀರ್ಣವೊಂದರ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ ಘಟನೆ ನಡೆದಿದೆ. ಸದ್ಯ ಕಟ್ಟಡದೊಳಗಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ದೇವಸ್ಥಾನ ಸಮೀಪದ ಲಕ್ಷ್ಮೀ ಮಾರುಕಟ್ಟೆ ಸಂಕೀರ್ಣ 3 ಅಂತಸ್ತಿನ ಕಟ್ಟಡವಾಗಿದ್ದು, ಈ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಯ ಕೆನ್ನಾಲಿಗೆ ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ್ದರಿಂದ ಅಗ್ನಿಶಾಮಕ ದಳಕ್ಕೆ ಬೆಂಕಿ ನಂದಿಸಲು ತೀರಾ ಕಷ್ಟವಾಗಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ ➤ಪ್ರವಾಸಿಗರ ರಕ್ಷಣೆ! Read More »

ರಾಷ್ಟ್ರೀಯ ನ್ಯೂಸ್

ಜರ್ಮನಿಯಲ್ಲಿ ಭೀಕರ ಗುಂಡಿನ ದಾಳಿ      ➤ ಕನಿಷ್ಠ 7 ಮಂದಿಯ ಬರ್ಬರ ಹತ್ಯೆ         

(ನ್ಯೂಸ್ ಕಡಬ)newskadaba.com  ಹ್ಯಾಂಬರ್ಗ್, ಮಾ.10. ಜರ್ಮನಿಯ ಹ್ಯಾಂಬರ್ಗ್‌ನ ಜೆಹೋವಾಹ್ಸ್‌ ವಿಟ್ನೆಸ್ ಸೆಂಟರ್‌ನಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಅನೇಕರು ಬಲಿಯಾಗಿದ್ದಾರೆ. ಮೃತರಲ್ಲಿ ದಾಳಿಕೋರ ಕೂಡ ಇದ್ದಾನೆ ಎಂದು ನಂಬಲಾಗಿದೆ ಎಂಬುದಾಗಿ ಜರ್ಮನ್ ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಮೃತರ ಅಧಿಕೃತ ಸಂಖ್ಯೆಯನ್ನು ನೀಡಿಲ್ಲ. ಆದರೆ ಏಳು ಮಂದಿ ಮೃತಪಟ್ಟಿದ್ದು, ಇನ್ನೂ ಎಂಟು ಜನರ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ವಿವಿಧ ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ.  

ಜರ್ಮನಿಯಲ್ಲಿ ಭೀಕರ ಗುಂಡಿನ ದಾಳಿ      ➤ ಕನಿಷ್ಠ 7 ಮಂದಿಯ ಬರ್ಬರ ಹತ್ಯೆ          Read More »

ರಾಷ್ಟ್ರೀಯ ನ್ಯೂಸ್

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ➤ಪ್ರವಾಸಿಗರ ರಕ್ಷಣೆ

(ನ್ಯೂಸ್ ಕಡಬ) newskadaba.com. ಭುವನೇಶ್ವರ, ಮಾ 10. ಪುರಿ ಜಗನ್ನಾಥ ದೇಗುಲದ ಬಳಿಯ ಮಾರುಕಟ್ಟೆ ಸಂಕೀರ್ಣವೊಂದರ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ ಘಟನೆ ನಡೆದಿದೆ. ಸದ್ಯ ಕಟ್ಟಡದೊಳಗಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ದೇವಸ್ಥಾನ ಸಮೀಪದ ಲಕ್ಷ್ಮೀ ಮಾರುಕಟ್ಟೆ ಸಂಕೀರ್ಣ 3 ಅಂತಸ್ತಿನ ಕಟ್ಟಡವಾಗಿದ್ದು, ಈ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಯ ಕೆನ್ನಾಲಿಗೆ ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ್ದರಿಂದ ಅಗ್ನಿಶಾಮಕ ದಳಕ್ಕೆ ಬೆಂಕಿ ನಂದಿಸಲು ತೀರಾ ಕಷ್ಟವಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆಗೆ

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ➤ಪ್ರವಾಸಿಗರ ರಕ್ಷಣೆ Read More »

ರಾಷ್ಟ್ರೀಯ ನ್ಯೂಸ್

ಕೆಲಸಕ್ಕಾಗಿ ಭೂಮಿ ಹಗರಣ ➤ ತೇಜಸ್ವಿ ಯಾದವ್ ನಿವಾಸದ ಮೇಲೆ ಇ.ಡಿ ದಾಳಿ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಮಾ.10. ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ದಿಲ್ಲಿಯಲ್ಲಿನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಶುಕ್ರವಾರ ದಾಳಿ ನಡೆಸಿದೆ. ‘ಉದ್ಯೋಗಕ್ಕಾಗಿ ಭೂಮಿ’ ಹಗರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ನಾಯಕ ಹಾಗೂ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಕುಟುಂಬದ ಮೇಲೆ ಕಣ್ಣಿಟ್ಟಿರುವ ಇ.ಡಿ ನಡೆಸಿರುವ ದಾಳಿ ಸಂಚಲನ ಮೂಡಿಸಿದೆ. ಕೆಲವು ದಿನಗಳ ಹಿಂದಷ್ಟೇ ಸಿಬಿಐ ಅಧಿಕಾರಿಗಳು ಲಾಲು ಪ್ರಸಾದ್ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಅವರ ಪತ್ನಿ ಹಾಗೂ ಬಿಹಾರದ ಮಾಜಿ

ಕೆಲಸಕ್ಕಾಗಿ ಭೂಮಿ ಹಗರಣ ➤ ತೇಜಸ್ವಿ ಯಾದವ್ ನಿವಾಸದ ಮೇಲೆ ಇ.ಡಿ ದಾಳಿ Read More »

ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಹದಿಹರೆಯದ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ        ➤ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆ     

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಮಾ.10. ತಿರ್ವಾದಲ್ಲಿ  ನಾಪತ್ತೆಯಾಗಿದ್ದ 14 ವರ್ಷದ ಹದಿಹರೆಯದ ಬಾಲಕಿ ತನ್ನ ಊರ ಹೊರಗಡೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಬಾಲಕಿ ಕುರಿತು ಆಕೆಯ ತಂದೆ ತಿರ್ವಾದಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಹದಿಹರೆಯದ ಬಾಲಕಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಮರದಿಂದ ಕೆಳಗೆ ಇಳಿಸಿ, ಮರಣೋತ್ತರ ಪರೀಕ್ಷೆಗೆ

ನಾಪತ್ತೆಯಾಗಿದ್ದ ಹದಿಹರೆಯದ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ        ➤ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಶಂಕೆ      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಬಿಎಸ್‌ಎಫ್‌ನಲ್ಲಿ ಮಾಜಿ ಅಗ್ನಿವೀರ್‌ಗಳಿಗೆ 10% ಮೀಸಲಾತಿ’     ➤ ಕೇಂದ್ರ ಸರ್ಕಾರ ಘೋಷಣೆ    

(ನ್ಯೂಸ್ ಕಡಬ)newskadaba.com  ಬಿಎಸ್‌ಎಫ್‌ನಲ್ಲಿ ಖಾಲಿ ಇರುವ ಮಾಜಿ ಅಗ್ನಿವೀರರಿಗೆ ಕೇಂದ್ರ ಸರಕಾರವು ಶೇಕಡಾ 10 ರಷ್ಟು ಮೀಸಲಾತಿಯನ್ನು ಘೋಷಿಸಿದೆ. ಮೊದಲ ಬ್ಯಾಚ್ ಅಥವಾ ನಂತರದ ಬ್ಯಾಚ್‌ಗಳ ಭಾಗವಾಗಿದ್ದಾರೆಯೇ ಎಂಬುದರ ಆಧಾರದ ಮೇಲೆ ಸರ್ಕಾರವು ಗರಿಷ್ಠ ವಯೋಮಿತಿ ನಿಯಮಗಳನ್ನು ಸಡಿಲಗೊಳಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯದ ಅಧಿಕೃತ ಅಧಿಸೂಚನೆಯಲ್ಲಿ ಹೇಳಲಾಗಿದೆ.    

‘ಬಿಎಸ್‌ಎಫ್‌ನಲ್ಲಿ ಮಾಜಿ ಅಗ್ನಿವೀರ್‌ಗಳಿಗೆ 10% ಮೀಸಲಾತಿ’     ➤ ಕೇಂದ್ರ ಸರ್ಕಾರ ಘೋಷಣೆ     Read More »

ರಾಷ್ಟ್ರೀಯ ನ್ಯೂಸ್
Scroll to Top