ರಾಷ್ಟ್ರೀಯ ನ್ಯೂಸ್

ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2023 ಮತ್ತು ಕಾದಂಬರಿ ಪುರಸ್ಕಾರ 2023ʼ  ರೂ. 2 ಲಕ್ಷ 69 ಸಾವಿರ ಬಹುಮಾನ !

(ನ್ಯೂಸ್ ಕಡಬ)newskadaba.com  ಭಾರತದ ಸ್ವಾತಂತ್ರ್ಯೋತ್ಸವ ಮತ್ತು ಸಂಸ್ಥೆಯ ನಾಲ್ಕನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ಬುಕ್ ಬ್ರಹ್ಮ “ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ”ಯ ಜೊತೆಗೆ 2022ನೇ ಸಾಲಿನಲ್ಲಿ ಪ್ರಕಟವಾದ ಕಾದಂಬರಿಗೆ ಪುರಸ್ಕಾರ ನೀಡಲು ನಿರ್ಧರಿಸಿದೆ. 2022ನೇ ಸಾಲಿನಲ್ಲಿ ಪ್ರಕಟಗೊಂಡಿರುವ ಅತ್ಯುತ್ತಮ ಕಾದಂಬರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಈ ಒಂದು ಲಕ್ಷದಲ್ಲಿ 75 ಸಾವಿರ ರೂಪಾಯಿ ಲೇಖಕರಿಗೆ ಹಾಗೂ 25 ಸಾವಿರ ಪ್ರಕಾಶಕರಿಗೆ ವಿತರಿಸಲಾಗುತ್ತದೆ. ಮೆಚ್ಚುಗೆ ಪಡೆಯುವ ನಾಲ್ಕು ಕಾದಂಬರಿಗಳಿಗೆ ತಲಾ 5 ಸಾವಿರ ರೂಪಾಯಿ ಬಹುಮಾನ ನೀಡಲಾಗುವುದು. […]

ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2023 ಮತ್ತು ಕಾದಂಬರಿ ಪುರಸ್ಕಾರ 2023ʼ  ರೂ. 2 ಲಕ್ಷ 69 ಸಾವಿರ ಬಹುಮಾನ ! Read More »

ರಾಷ್ಟ್ರೀಯ ನ್ಯೂಸ್

ಐದು ತಿಂಗಳ ಮಗುವಿನ ಕೈ ಕಾಲು ಮುರಿದ ತಂದೆ       ➤  ಆರೋಪಿ ಪತ್ರಕರ್ತ ಅಂದರ್​

(ನ್ಯೂಸ್ ಕಡಬ)newskadaba.com  ಗುವಾಹಟಿ, ಮಾ.06. ಸ್ವತ: ತಂದೆಯೇ ತನ್ನ ಐದು ತಿಂಗಳ ಮಗನ ಕೈಕಾಲುಗಳನ್ನು ಮುರಿದು ಗಾಯಗೊಳಿಸಿರುವ ಅಘಾತಕಾರಿ ಮತ್ತು ಹೃದಯ ವಿದ್ರಾವಕ ಘಟನೆ ಗುವಾಹಟಿ ಸಿಟಿಯ ಕಾಹಿಲಿಪರ್​ನ ಪತ್ರಕರ್ತರ ವಸಾಹತು ಕಾಲೊನಿಯಲ್ಲಿ ನಡೆದಿದೆ. ತೀವ್ರ ಗಾಯಗೊಂಡಿದ್ದ ಮಗುವನ್ನು ಪ್ರಸ್ತುತ ಗುವಾಹಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗುವಿಗೆ ಯಾಕೆ ಚಿತ್ರಹಿಂಸೆ ನೀಡಲಾಗಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ. ಕ್ರೌರ್ಯ ಮೆರೆದ ಆರೋಪಿ ತಂದೆಯನ್ನು ಅಲ್ಕೇಶ್ ಗೋಸ್ವಾಮಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಭಗದತ್ತಾಪುರ ಠಾಣೆಯ ಪೊಲೀಸರು ಬಂಧಿಸಿ, ವಶಕ್ಕೆ ಪಡೆದಿದ್ದಾರೆ. ಆರೋಪಿ

ಐದು ತಿಂಗಳ ಮಗುವಿನ ಕೈ ಕಾಲು ಮುರಿದ ತಂದೆ       ➤  ಆರೋಪಿ ಪತ್ರಕರ್ತ ಅಂದರ್​ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಮಕ್ಕಳಿದ್ರೂ ಎಲ್ಲಾ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದ ವೃದ್ಧ

(ನ್ಯೂಸ್ ಕಡಬ) newskadaba.com. ಮಂಗಳೂರು.  85 ವರ್ಷದ ವೃದ್ಧರೊಬ್ಬರು ತಮಗೆ ಐವರು ಮಕ್ಕಳಿದ್ದರೂ 1.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದಿದ್ದಾರೆ. ನಾಥು ಸಿಂಗ್ ಅವರ ತಮ್ಮ ದೇಹವನ್ನು ವೈದ್ಯಕೀಯ ಕಾಲೇಜಿಗೆ ದಾನ ಮಾಡಿದ್ದಾರೆ ಮತ್ತು ಮಗ ಹಾಗೂ ನಾಲ್ವರು ಪುತ್ರಿಯರನ್ನು ಅವರ ಅಂತಿಮ ವಿಧಿಗಳಲ್ಲಿ ಪಾಲ್ಗೊಳ್ಳದಿರುವಂತೆ ತಿಳಿಸಿದ್ದಾರೆ. 85 ವರ್ಷದ ವೃದ್ಧರೊಬ್ಬರು ತಮಗೆ ಐವರು ಮಕ್ಕಳಿದ್ದರೂ 1.5 ಕೋಟಿ ಬೆಲೆ ಬಾಳುವ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದಿದ್ದಾರೆ. ನಾಥು ಸಿಂಗ್

➤ ಮಕ್ಕಳಿದ್ರೂ ಎಲ್ಲಾ ಆಸ್ತಿಯನ್ನು ಉತ್ತರ ಪ್ರದೇಶ ಸರ್ಕಾರಕ್ಕೆ ಬರೆದ ವೃದ್ಧ Read More »

ರಾಷ್ಟ್ರೀಯ ನ್ಯೂಸ್

ಉದ್ಯೋಗಿಗಳ ವಜಾದ ಬಳಿಕ ಅಧ್ಯಕ್ಷನನ್ನೇ ತೆಗೆದು ಹಾಕಿದ ಝೂಮ್…!

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಮಾ. 06. ಇತ್ತೀಚೆಗೆಷ್ಟೇ ಹಲವು ಉದ್ಯೋಗಿಗಳನ್ನು ವಜಾಗೊಳಿಸಿದ್ದ ವೀಡಿಯೊ ಕಾನ್ಫರೆನ್ಸಿಂಗ್ ಪ್ಲಾಟ್‌ಫಾರ್ಮ್ ಜೂಮ್ ಕಂಪನಿಯು ಇದೀಗ ತನ್ನ ಅಧ್ಯಕ್ಷ ಗ್ರೆಗ್ ಟಾಂಬ್ ಅವರನ್ನು ವಜಾಗೊಳಿಸಿದೆ. ಇತ್ತೀಚೆಗಷ್ಟೇ ಕಂಪನಿಯು ತನ್ನ 1,300 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಇದರ ಬೆನ್ನಲ್ಲೇ 2022ರ ಜೂನ್ ತಿಂಗಳಿನಲ್ಲಿ ಅಧ್ಯಕ್ಷ ಸ್ಥಾನಕ್ಕೇರಿದ್ದ ಟಾಂಬ್‌ ರನ್ನು ಹಠಾತ್ತನೆ ವಜಾಗೊಳಿಸಿದೆ. ಮುಂದಿನ ಅಧ್ಯಕ್ಷ ಸ್ಥಾನವನ್ನು ಯಾರು ತುಂಬಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಜೂಮ್ ಕಂಪನಿ 2011ರಲ್ಲಿ ಸ್ಥಾಪನೆಯಾಗಿದ್ದು, ಕೋವಿಡ್ ಲಾಕ್‌ಡೌನ್ ವೇಳೆ ಕಂಪನಿಗಳ

ಉದ್ಯೋಗಿಗಳ ವಜಾದ ಬಳಿಕ ಅಧ್ಯಕ್ಷನನ್ನೇ ತೆಗೆದು ಹಾಕಿದ ಝೂಮ್…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷೆಗೆ ನಿರ್ಬಂಧ   ➤  ಮನನೊಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಮಾ.06. ಪರೀಕ್ಷೆಯ ಶುಲ್ಕ ಕಟ್ಟದ ಕಾರಣಕ್ಕೆ ಖಾಸಗಿ ಶಾಲೆಯೊಂದು ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಬಿಟ್ಟಿಲ್ಲ. ಈ ವಿಚಾರವಾಗಿ ಮನನೊಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶುಲ್ಕ ಕಟ್ಟದ ಕಾರಣಕ್ಕೆ ಇಲ್ಲಿನ ಖಾಸಗಿ ಶಾಲೆಯೊಂದು ಪರೀಕ್ಷೆ ಬರೆಯಲು ಬಿಡಲಿಲ್ಲ ಎಂದು 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಭಾಟಿ ತಿಳಿಸಿದ್ದಾರೆ.  

ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷೆಗೆ ನಿರ್ಬಂಧ   ➤  ಮನನೊಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ತಜ್ಞ ಸಮಾಲೋಚನೆ ಸಹ್ಯಾದ್ರಿಯ ಉಪನ್ಯಾಸಕರು ಆಯ್ಕೆ

(ನ್ಯೂಸ್ ಕಡಬ) newskadaba.com. ಮಂಗಳೂರು.  ದೆಹಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 7ರಂದು ನಡೆಯುವ ತಜ್ಞ ಸಮಾಲೋಚನೆಗೆ ಸಂಪಂನ್ಮೂಲ ವ್ಯಕ್ತಿಗಳಾಗಿ ನಗರದ ಸಹ್ಯಾದ್ರಿ ಕಾಲೇಜ್ ಆಪ್ ಇಂಜಿನಿಯರಿಂಗ್ ಮತ್ತು ಮೆನೇಜ್ಮೆಂಟ್ ನಿಂದ ಡಾ. ವಿಶಾಲ್ ಸಮರ್ಥ ಮತ್ತು ಪ್ರೊ. ಪದ್ಮನಾಭ ಬಿ. ಆಯ್ಕೆಯಾಗಿದ್ದಾರೆ. ಸಚಿವಾಲಯದ ವಿಜ್ಞಾನ ಮತ್ತು ಕೈಗಾರಿಕಾ ಸಂಶೋಧನ ವಿಭಾಗದಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಡಿಜಿಟಲ್ ಆಲ್: ಲಿಂಗ ಸಮಾನತೆಯಲ್ಲಿ ಆವಿಷ್ಕಾರ ಮತ್ತು ತಂತ್ರಜ್ಞಾನ ಎಂಬ ವಿಷಯದ

➤ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ತಜ್ಞ ಸಮಾಲೋಚನೆ ಸಹ್ಯಾದ್ರಿಯ ಉಪನ್ಯಾಸಕರು ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ನಕಲಿ ಎನ್‍ಕೌಂಟರ್ ಮಾಡಿದ್ದ ಸೇನಾಧಿಕಾರಿಗೆ ಜೀವಾವಧಿ ಶಿಕ್ಷೆ.!       

(ನ್ಯೂಸ್ ಕಡಬ)newskadaba.com ಶ್ರೀನಗರ, ಮಾ.06. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ನಕಲಿ ಎನ್‍ ಕೌಂಟರ್‍ನಲ್ಲಿ ಭಾಗಿಯಾಗಿದ್ದ ಅಧಿಕಾರಿಯೊಬ್ಬರಿಗೆ ಸೇನಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಕೆಲವು ದಿನಗಳ ಹಿಂದೆ ಕೋರ್ಟ್ ಮಾರ್ಷಲ್ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ನಕಲಿ ಎನ್‍ಕೌಂಟರ್‍ನ ಆರೋಪಿ ಕ್ಯಾಪ್ಟನ್ ಭೂಪಿಂದರ್ ಸಿಂಗ್‍ಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು ಎಂದು ಅಧಿಕೃತ ಮೂಲಗಳು ತಿಳಿಸಿವೆ.  

ನಕಲಿ ಎನ್‍ಕೌಂಟರ್ ಮಾಡಿದ್ದ ಸೇನಾಧಿಕಾರಿಗೆ ಜೀವಾವಧಿ ಶಿಕ್ಷೆ.!        Read More »

ರಾಷ್ಟ್ರೀಯ ನ್ಯೂಸ್

ಬಿಎಸ್.ವೈ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಾರಿಬಂದ ಪ್ಲಾಸ್ಟಿಕ್ ಚೀಲಗಳು ➤ ಕೆಲಕಾಲ ಆತಂಕ ಸೃಷ್ಟಿ

(ನ್ಯೂಸ್ ಕಡಬ) newskadaba.com ಕಲಬುರ್ಗಿ, ಮಾ. 06. ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ರವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ಲೋಪವಾಗಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ನಿರ್ಮಿಸಲಾದ ಹೆಲಿಪ್ಯಾಡ್​​ನಲ್ಲಿ ನಡೆದಿದೆ. ಜೇವರ್ಗಿಯಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ರಥಯಾತ್ರೆ ಸಂಬಂಧ ಹೆಲಿಕಾಪ್ಟರ್​ ಮೂಲಕ ಬಂದ ಬಿಎಸ್​ ಯಡಿಯೂರಪ್ಪರವರ ಹೆಲಿಕಾಪ್ಟರ್ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್​​ನಲ್ಲಿ ಲ್ಯಾಂಡ್​​ ಆಗುವ ವೇಳೆ ಪ್ಲಾಸ್ಟಿಕ್ ಚೀಲಗಳು ಹಾರಿಬಂದಿದ್ದು, ತಕ್ಷಣ ಎಚ್ಚೆತ್ತ ಪೈಲಟ್‌ ಹೆಲಿಕಾಪ್ಟರ್​ನ್ನು ಲ್ಯಾಂಡ್​ ಮಾಡದೆ ಬೇರೆಡೆ ತೆಗೆದುಕೊಂಡು ಹೋಗಿದ್ದಾರೆ.

ಬಿಎಸ್.ವೈ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಹಾರಿಬಂದ ಪ್ಲಾಸ್ಟಿಕ್ ಚೀಲಗಳು ➤ ಕೆಲಕಾಲ ಆತಂಕ ಸೃಷ್ಟಿ Read More »

ರಾಷ್ಟ್ರೀಯ ನ್ಯೂಸ್

ಯೂಟ್ಯೂಬ್ ವಿಡಿಯೋ ನೋಡಿ ಹೆರಿಗೆ ಮಾಡಿ ಶಿಶುವನ್ನು ಕೊಂದ ಅಪ್ರಾಪ್ತೆ..!

(ನ್ಯೂಸ್ ಕಡಬ) newskadaba.com ನಾಗ್ಪುರ, ಮಾ. 06. ಶಂಕಿತ ಲೈಂಗಿಕ ಶೋಷಣೆಗೆ ಒಳಗಾಗಿದ್ದ ಅಪ್ರಾಪ್ತ ಯುವತಿಯೋರ್ವಳು ಯೂಟ್ಯೂಬ್‍ ನಲ್ಲಿ ವಿಡಿಯೊ ನೋಡಿ ಮನೆಯಲ್ಲೇ ಹೆರಿಗೆ ಮಾಡಿಕೊಂಡು, ನವಜಾತ ಶಿಶುವನ್ನು ಕೊಂದಿರುವ ಘಟನೆ ವರದಿಯಾಗಿದೆ.   ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನಿಂದ ಈ ಯುವತಿಯು ಲೈಂಗಿಕ ಶೋಷಣೆಗೆ ಒಳಗಾಗಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ತನಗೆ ಆರೋಗ್ಯ ಸಮಸ್ಯೆ ಇದೆ ಎಂದು ತಾಯಿಯ ಜೊತೆ ಹೇಳಿ, ಯುವತಿಯು ತಾನು ಗರ್ಭಿಣಿಯಾದ ವಿಚಾರವನ್ನು ಮುಚ್ಚಿಟ್ಟಿದ್ದಳು ಎಂದು ಹೇಳಲಾಗಿದೆ. ಅಂಬಝರಿ ಪ್ರದೇಶದ

ಯೂಟ್ಯೂಬ್ ವಿಡಿಯೋ ನೋಡಿ ಹೆರಿಗೆ ಮಾಡಿ ಶಿಶುವನ್ನು ಕೊಂದ ಅಪ್ರಾಪ್ತೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್ ಗೆ ಗಂಭೀರ ಗಾಯ ➤ ಶೂಟಿಂಗ್ ವೇಳೆ ಅವಘಡ

(ನ್ಯೂಸ್ ಕಡಬ) newskadaba.com ಮುಂಬೈ, ಮಾ. 06. ಬಾಲಿವುಡ್ ಚಿತ್ರರಂಗದ ಹಿರಿಯ ನಟ ಅಮಿತಾಬ್ ಬಚ್ಚನ್ ಅವರು ಶೂಟಿಂಗ್ ನಡೆಸುತ್ತಿದ್ದ ವೇಳೆ ಪಕ್ಕೆಲುಬಿಗೆ ಗಂಭೀರವಾಗಿ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ವೈದ್ಯರು ಮೇಲ್ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್ ಗೆ ಗಂಭೀರ ಗಾಯ ➤ ಶೂಟಿಂಗ್ ವೇಳೆ ಅವಘಡ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top