ರಾಷ್ಟ್ರೀಯ ನ್ಯೂಸ್

ನೊಬೆಲ್ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್‌ಗೆ 10 ವರ್ಷ ಜೈಲು ಶಿಕ್ಷೆ ➤ ಕೋರ್ಟ್ ತೀರ್ಪು

(ನ್ಯೂಸ್ ಕಡಬ) newskadaba.co.ಬೆಂಗಳೂರು, ಮಾ 4.  2022ರ ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಹಾಗೂ ನ್ಯಾಯವಾದಿ ಅಲೆಸ್‌ ಬಿಯಾಲಿಯಾಟ್‌ಸ್ಕಿ ಅವರಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಲಾರಸ್‌ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ವಿರುದ್ದ ಪ್ರತಿಭಟಿಸಲು ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಅಲೆಸ್ ಹಾಗೂ ಅವರ ಮೂವರು ಸಹೋದ್ಯೋಗಿಗಳು ತಪ್ಪತಸ್ಥರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ನ್ಯಾಯಾಲಯವು ಅವರಿಗೆ ಜೈಲು ಶಿಕ್ಷೆಯ ತೀರ್ಪು ನೀಡಿದೆ. ಸರ್ವಾಧಿಕಾರಿ ಅಲೆಕ್ಸಾಂಡರ್‌ ಲುಕಶೆಂಕೊ ಅವರು […]

ನೊಬೆಲ್ ಪುರಸ್ಕೃತ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್‌ಗೆ 10 ವರ್ಷ ಜೈಲು ಶಿಕ್ಷೆ ➤ ಕೋರ್ಟ್ ತೀರ್ಪು Read More »

ರಾಷ್ಟ್ರೀಯ ನ್ಯೂಸ್

ಅಮಿತ್ ಶಾ ಕೇರಳ ಪ್ರವಾಸ ಮುಂದೂಡಿಕೆ

(ನ್ಯೂಸ್ ಕಡಬ)newskadaba.com  ಕೊಚ್ಚಿ, ಮಾ.04. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 5ರಂದು ಕೇರಳದ ತ್ರಿಶೂರ್ ಗೆ ಭೇಟಿ ನೀಡುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ತಿಳಿಸಿದ್ದಾರೆ. ಅಮಿತ್ ಶಾ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಸಂಬಂಧ ಮಾತುಕತೆಯಲ್ಲಿ ತೊಡಗಿಸಿಕೊಂಡಿರುವುದನ್ನು ಗಮನಿಸಬಹುದು. ಈ ಹಿನ್ನಲೆಯಲ್ಲಿ ಭೇಟಿ ರದ್ದಾಗಿದೆ ಎಂದು ತಿಳಿದುಬಂದಿದೆ.  

ಅಮಿತ್ ಶಾ ಕೇರಳ ಪ್ರವಾಸ ಮುಂದೂಡಿಕೆ Read More »

ರಾಷ್ಟ್ರೀಯ ನ್ಯೂಸ್

ವಿಕಲಚೇತನ ವಕೀಲೆ ನ್ಯಾಯಾಧೀಶ ಹುದ್ದೆಗೆ ಪದೋನ್ನತಿ ➤ ಕೊಲಿಜಿಯಂ ಶಿಫಾರಸು

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಮಾ.04. ವಿಕಲಚೇತನ ನ್ಯಾಯವಾದಿಯೊಬ್ಬರನ್ನು ಹೈಕೋರ್ಟ್‌ ಜಡ್ಜ್ ಆಗಿ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಪದೋನ್ನತಿ ನೀಡಿದೆ. ವಕೀಲೆ ಮೋಕ್ಸಾ ಕಿರಣ್‌ ಥಕ್ಕರ್‌ ಅವರನ್ನು ಗುಜರಾತ್‌ ಹೈಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆ ಕೊಲಿಜಿಯಂ ಶಿಫಾರಸು ಮಾಡಿದ್ದು, ಈ ನೇಮಕದಿಂದ ವಕೀಲೆ ಥಕ್ಕರ್‌ ಅವರಿಗೆ ತಮ್ಮ ದೈಹಿಕ ಅಸಮರ್ಥತೆಯಿಂದ ಹೊರಬರಲು ಸಾಧ್ಯವಾಗುವುದು ಎಂದು ಹೇಳಿದೆ.  

ವಿಕಲಚೇತನ ವಕೀಲೆ ನ್ಯಾಯಾಧೀಶ ಹುದ್ದೆಗೆ ಪದೋನ್ನತಿ ➤ ಕೊಲಿಜಿಯಂ ಶಿಫಾರಸು Read More »

ರಾಷ್ಟ್ರೀಯ ನ್ಯೂಸ್

➤ ಕಾಲೇಜು ಆವರಣದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com.ಕೊಡಗು, ಮಾ 4.  ಹೈದರಾಬಾದ್, ಮಾ 04 ಕಾಲೇಜಿನಲ್ಲಿ ಊಟ ಮುಗಿಸಿ, ಮೊದಲ ತರಗತಿಯನ್ನು ಮುಗಿಸಿ ಸ್ನೇಹಿತನೊಟ್ಟಿಗೆ ಕಾಲೇಜಿನ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತೆಲಂಗಾಣದ ಗುಂಡ್ಲಾ ಪೋಚಂಪಲ್ಲಿಯಲ್ಲಿರುವ ಎಂಆರ್ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರ್‌ ವಿದ್ಯಾರ್ಥಿ ಸಚಿನ್‌ (18) ಮೃತ ದುರ್ದೈವಿ. ಸ್ನೇಹಿತನೊಟ್ಟಿಗೆ ಕಾಲೇಜಿನ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸಚಿನ್‌ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,

➤ ಕಾಲೇಜು ಆವರಣದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲೆಯಲ್ಲಿ ಆಟದ ಮೈದಾನ ಕಡ್ಡಾಯ ➤ ಸುಪ್ರೀಂಕೋರ್ಟ್‌ ಆದೇಶ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.04. ಆಟದ ಮೈದಾನವಿಲ್ಲದೆ ಶಾಲೆ ಇರುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಶುಕ್ರವಾರ ಅಭಿಪ್ರಾಯಪಟ್ಟಿದೆ. ಇದೇ ವೇಳೆ, ಹರಿಯಾಣದ ಯಮುನಾ ನಗರದಲ್ಲಿರುವ ಶಾಲೆಯ ಆವರಣದ ಅತಿಕ್ರಮಣವನ್ನು ತೆರವುಗೊಳಿಸುವಂತೆ ಕೋರ್ಟ್‌ ಆದೇಶಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಮತ್ತು ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು, ‘ಶಾಲೆಯ ಭೂಮಿಯನ್ನು ಮಾರುಕಟ್ಟೆಯ ಬೆಲೆಗೆ ಅತಿಕ್ರಮಣದಾರರಿಗೆ ಮಾರಾಟ ಮಾಡಿ ಭೂಮಿಯನ್ನು ಸಕ್ರಮ ಮಾಡಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ 2016ರಲ್ಲಿ ಆದೇಶ ನೀಡಿರುವುದು ‘ಗಂಭೀರವಾದ ತಪ್ಪು’ ಎಂದು ಅಭಿಪ್ರಾಯಪಟ್ಟಿದೆ.  

ಶಾಲೆಯಲ್ಲಿ ಆಟದ ಮೈದಾನ ಕಡ್ಡಾಯ ➤ ಸುಪ್ರೀಂಕೋರ್ಟ್‌ ಆದೇಶ Read More »

ರಾಷ್ಟ್ರೀಯ ನ್ಯೂಸ್

➤ ಮೂಲಸೌಕರ್ಯ ಅಭಿವೃದ್ಧಿ ಆರ್ಥಿಕತೆಯ ಪ್ರೇರಕ ಶಕ್ತಿ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 4.  ಮೂಲಸೌಕರ್ಯ ಅಭಿವೃದ್ಧಿಯನ್ನು ಆರ್ಥಿಕತೆಯ ಪ್ರೇರಕ ಶಕ್ತಿ ಎಂದು ಸರ್ಕಾರ ಪರಿಗಣಿಸುತ್ತದೆ ಮತ್ತು ಇದು 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಮೂಲಸೌಕರ್ಯ ಮತ್ತು ಹೂಡಿಕೆ ಕುರಿತು ಬಜೆಟ್ ನಂತರದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ವರ್ಷದ ಬಜೆಟ್ ದೇಶದ ಮೂಲಸೌಕರ್ಯ ಕ್ಷೇತ್ರದ ಬೆಳವಣಿಗೆಗೆ ಹೊಸ ಶಕ್ತಿಯನ್ನು ನೀಡಲಿದೆ ಎಂದು ಹೇಳಿದರು. ‘ನಾವು ಮೂಲಸೌಕರ್ಯ

➤ ಮೂಲಸೌಕರ್ಯ ಅಭಿವೃದ್ಧಿ ಆರ್ಥಿಕತೆಯ ಪ್ರೇರಕ ಶಕ್ತಿ ➤ ಪ್ರಧಾನಿ ನರೇಂದ್ರ ಮೋದಿ Read More »

ರಾಷ್ಟ್ರೀಯ ನ್ಯೂಸ್

ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ

(ನ್ಯೂಸ್ ಕಡಬ)newskadaba.com ಅಥೆನ್ಸ್, ಮಾ.04. ರೈಲುಗಳೆರಡರ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಕನಿಷ್ಠ 26 ಮಂದಿ ಸಾವನ್ನಪ್ಪಿದ ಘಟನೆ ಗ್ರೀಸ್‌‌ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ 85ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಥೆನ್ಸ್‌ನ ಉತ್ತರ ನಗರ ಥೆಸಲೋನಿಕಿಗೆ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್‌ ರೈಲು ಮತ್ತು ಮಧ್ಯ ಗ್ರೀಸ್‌ನ ಲಾರಿಸ್ಸಾ ನಗರದಿಂದ ಬರುತ್ತಿದ್ದ ಸರಕು ತುಂಬಿದ (ಕಾರ್ಗೋ) ರೈಲು ನಡುವೆ ಢಿಕ್ಕಿ ಸಂಭವಿಸಿದೆ.

ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಗಡಿ ಪ್ರದೇಶದ ಹೊಳೆಯಲ್ಲಿ ಗಂಡಸಿನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.04. ಗಡಿ ಪ್ರದೇಶದ ಹೊಳೆಯಲ್ಲಿ ಶುಕ್ರವಾರ ಶವವೊಂದು ಪತ್ತೆಯಾಗಿದೆ. ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಗುರುತು ಪತ್ತೆ ಹಚ್ಚಲಾಗಿಲ್ಲ. ಕಳೆದ ಮೂರ್ನಾಲ್ಕು ಹಿಂದೆ ನೀರಿಗೆ ಬಿದ್ದ ಮೃತದೇಹ ಇದಾಗಿದೆ ಎಂದು ಅಂದಾಜಿಸಲಾಗಿದೆ. ಕರ್ನಾಟಕ ಭಾಗದಿಂದ ತೇಲಿ ಬಂದ ಕಾರಣ ವಿಟ್ಲ ಹಾಗೂ ಬದಿಯಡ್ಕ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾದವರ. ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

ಕಾಸರಗೋಡು: ಗಡಿ ಪ್ರದೇಶದ ಹೊಳೆಯಲ್ಲಿ ಗಂಡಸಿನ ಮೃತದೇಹ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು !!

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.03. ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರದಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. 76 ವರ್ಷದ ಸೋನಿಯಾ ಗಾಂಧಿಯವರು ನವದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಜ್ಞ ವೈದ್ಯ ಅರುಪ್ ಬಸು ಮತ್ತವರ ತಂಡ ನಿಗಾ ವಹಿಸಿದೆ.  

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು !! Read More »

ರಾಷ್ಟ್ರೀಯ ನ್ಯೂಸ್

ಆಸ್ಕರ್​ ವೇದಿಕೆಯಲ್ಲಿ ನಿರೂಪಕಿಯಾಗಿ ದೀಪಿಕಾ ಪಡುಕೋಣೆ !!

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.03. 2023ನೇ ಸಾಲಿನ ಆಸ್ಕರ್​ನಲ್ಲಿ ದೀಪಿಕಾ ಪಡುಕೋಣೆ ನಿರೂಪಕಿಯಾಗಿ ಘೋಷಿಸಲ್ಪಟ್ಟಿದ್ದಾರೆ. ಗುರುವಾರ ರಾತ್ರಿ, ದೀಪಿಕಾಪಡುಕೋಣೆ ಇನ್​ಸ್ಟಾಗ್ರಾಂನಲ್ಲಿ ಎಲ್ಲಾ ನಿರೂಪಕರ ಹೆಸರಿನೊಂದಿಗೆ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಫಾಸ್ಟ್​ ಆಯಂಡ್​ ಫ್ಯೂರಿಯಸ್​ ಖ್ಯಾತಿಯ ಡ್ವೇನ್ ಜಾನ್ಸನ್, ಮೈಕೆಲ್ ಬಿ ಜೋರ್ಡಾನ್, ರಿಜ್ ಅಹ್ಮದ್, ಎಮಿಲಿ ಬ್ಲಂಟ್, ಗ್ಲೆನ್ ಕ್ಲೋಸ್, ಟ್ರಾಯ್ ಕೋಟ್ಸೂರ್, ಡ್ವೇನ್ ಜಾನ್ಸನ್, ಜೆನ್ನಿಫರ್ ಕೊನ್ನೆಲ್ಲಿ, ಸ್ಯಾಮ್ಯುಯೆಲ್ ಎಲ್. ಜಾಕ್ಸನ್, ಮೆಲಿಸ್ಸಾ ಮೆಕಾರ್ಥಿ, ಜೋ ಸಲ್ಡಾನಾ, ಡೊನ್ನಿ ಯೆನ್, ಜೊನಾಥನ್ ಮೇಜರ್ಸ್

ಆಸ್ಕರ್​ ವೇದಿಕೆಯಲ್ಲಿ ನಿರೂಪಕಿಯಾಗಿ ದೀಪಿಕಾ ಪಡುಕೋಣೆ !! Read More »

ರಾಷ್ಟ್ರೀಯ ನ್ಯೂಸ್
Scroll to Top