ರಾಷ್ಟ್ರೀಯ ನ್ಯೂಸ್

ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ 1703 ಕೋಟಿ ರೂ ➤ ಮುಂದಿನ ವರ್ಷ ಕಾಮಗಾರಿ ಮುಕ್ತಾಯ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.03. ನಗರದಲ್ಲಿ ಅಡ್ಕತ್ತಬೈಲ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಕಾರಿ ಶಾಲೆ ಸಮೀಪ ಅಂಡರ್‌ ಪ್ಯಾಸೇಜ್‌ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ವಿದ್ಯಾರ್ಥಿಗಳು, ನಾಗರಿಕರು, ರಾಜಕೀಯ-ಸಾರ್ವಜನಿಕ ಸಂಘಟನೆಗಳ ಸಹಿತ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ಜನಪ್ರತಿನಿಧಿಗಳ, ರಾಜಕೀಯ ನೇತಾರರ, ಅಧಿಕಾರಿಗಳ ಒತ್ತಡ, ಮಧ್ಯಸ್ಥಿಕೆಯು ಅಂಡರ್‌ ಪ್ಯಾಸೇಜ್‌ ಮಂಜೂರುಗೊಳಿಸಲು ನೆರವಾಗಿದೆ. ಏಳು ಮೀಟರ್‌ ಅಗಲ, 2.5 ಮೀಟರ್‌ ಎತ್ತರದಲ್ಲಿಅಂಡರ್‌ ಪ್ಯಾಸೇಜ್‌ ನಿರ್ಮಿಸಲಾಗುವುದು.

ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ 1703 ಕೋಟಿ ರೂ ➤ ಮುಂದಿನ ವರ್ಷ ಕಾಮಗಾರಿ ಮುಕ್ತಾಯ Read More »

ರಾಷ್ಟ್ರೀಯ ನ್ಯೂಸ್

ವಿಧಾನಸಭಾ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಆಯ್ಕೆ.!

(ನ್ಯೂಸ್ ಕಡಬ)newskadaba.com ನಾಗಲ್ಯಾಂಡ್, ಮಾ.03. 1963 ರಲ್ಲಿ ರಾಜ್ಯವಾಗಿ ಉದಯವಾದ ಬಳಿಕ ನಾಗಾಲ್ಯಾಂಡ್ ವಿಧಾನಸಭಾ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಆಯ್ಕೆಯಾಗಿದ್ದಾರೆ. ಈ ಇಬ್ಬರೂ ಕೂಡ ನ್ಯಾಷನಲ್ ಡೆಮೊಕ್ರೆಟಿಕ್ ಪ್ರೋಗ್ರೆಸ್ಸಿವ್ ಪಾರ್ಟಿ ಅಭ್ಯರ್ಥಿಗಳಾಗಿ ಚುನಾಯಿತರಾಗಿರುವುದು ವಿಶೇಷ.

ವಿಧಾನಸಭಾ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಇಬ್ಬರು ಮಹಿಳೆಯರು ಆಯ್ಕೆ.! Read More »

ರಾಷ್ಟ್ರೀಯ ನ್ಯೂಸ್

ಬಾಲಿವುಡ್ ತಾರೆಯರು, ಕ್ರಿಕೆಟಿಗರ ಹೆಸರಿನಲ್ಲಿ ನಕಲಿ ಕ್ರೆಡಿಟ್ ಕಾರ್ಡ್ ➤ ಐವರು ಅರೆಸ್ಟ್

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.03. ಬಾಲಿವುಡ್ ನಟ-ನಟಿಯರು ಮತ್ತು ಕ್ರಿಕೆಟಿಗರ ಹೆಸರಿನಲ್ಲಿ ವಂಚಕರ ಗುಂಪೊಂದು ನಕಲಿ ಕ್ರೆಡಿಟ್ ಕಾರ್ಡ್ ಪಡೆದು ವಂಚನೆ ಎಸಗಿರುವ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಐವರನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ. ಸುನಿಲ್ ಕುಮಾರ್, ಮೊಹಮದ್ ಆಸಿಫ್, ಪುನೀತ್, ಪಂಕಜ್, ವಿಶ್ವ ಭಾಸ್ಕರ್ ಶರ್ಮಾ ಬಂಧಿತ ಆರೋಪಿಗಳು.  

ಬಾಲಿವುಡ್ ತಾರೆಯರು, ಕ್ರಿಕೆಟಿಗರ ಹೆಸರಿನಲ್ಲಿ ನಕಲಿ ಕ್ರೆಡಿಟ್ ಕಾರ್ಡ್ ➤ ಐವರು ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಚಾರ್ಜ್‌ಗಿಟ್ಟು ಮಾತನಾಡುತ್ತಿದ್ದ ವೇಳೆ ಮೊಬೈಲ್ ಸ್ಪೋಟ..! ➤ ವ್ಯಕ್ತಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಮಾ.03. ಮೊಬೈಲ್‌ ಫೋನ್‌ನ್ನು ಚಾರ್ಜ್‌ಗೆ ಇಟ್ಟು ಮಾತನಾಡುತ್ತಿದ್ದ ವೇಳೆ ಫೋನ್ ಸ್ಪೋಟಗೊಂಡು ವ್ಯಕ್ತಿ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ದಯಾರಾಮ್ ಬರೋದ್ (68) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಪತ್ನಿ ಸಾವನ್ನಪ್ಪಿದ ಬಳಿಕ ಬದ್‌ನಗರ ತೆಹಸಿಲ್‌ನ ರುನಿಜಾ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಅವರು, ಮೊಬೈಲ್‌ನ್ನು ಚಾರ್ಜ್‌ಗೆ ಇರಿಸಿ ತನ್ನ ಸ್ನೇಹಿತನೊಂದಿಗೆ ಅದೇ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು.  

ಚಾರ್ಜ್‌ಗಿಟ್ಟು ಮಾತನಾಡುತ್ತಿದ್ದ ವೇಳೆ ಮೊಬೈಲ್ ಸ್ಪೋಟ..! ➤ ವ್ಯಕ್ತಿಯೋರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಗೆ ಹೃದಯಾಘಾತ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ.02.  ಬಾಲಿವುಡ್ ನಟಿ, ಮಾಜಿ ಭುವನ ಸುಂದರಿ ಸುಶ್ಮಿತಾ ಸೇನ್ ಅವರಿಗೆ ಹೃದಯಾಘಾತ ಸಂಭವಿಸಿದೆ. 47 ವರ್ಷದ ಸುಶ್ಮಿತಾ ಸೇನ್ ಹೃದಯಾಘಾತಕ್ಕೊಳಗಾಗಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಸದ್ಯ ಸುಶ್ಮಿತಾ ಸೇನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ  ತಿಳಿದು ಬಂದಿದೆ.

➤ ಬಾಲಿವುಡ್ ನಟಿ ಸುಶ್ಮಿತಾ ಸೇನ್ ಗೆ ಹೃದಯಾಘಾತ Read More »

ರಾಷ್ಟ್ರೀಯ ನ್ಯೂಸ್

➤ ವೃದ್ಧಾಶ್ರಮದಲ್ಲಿ ಹುಟ್ಟಿದ ಪ್ರೇಮ 70ರ ವೃದ್ಧೆಯನ್ನು ವರಿಸಿದ 75ರ ವೃದ್ಧ

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ.  ಮಾ.02. ಮಹಾರಾಷ್ಟ್ರದ ಜಾನಕಿ ವೃದ್ಧಾಶ್ರಮದಲ್ಲಿ ಹುಟ್ಟಿದ  ಅಪರೂಪದ ಪ್ರೇಮ ಕಥೆ. ತನ್ನ ಪತ್ನಿಯನ್ನು ಕಳೆದುಕೊಂಡು ಕಳೆದ ಕೆಲ ವರ್ಷಗಳಿಂದ  ಜಾನಕಿ ವೃದ್ಧಾಶ್ರಮದಲ್ಲಿ ವಾಸವಿದ್ದ ಬಾಬುರಾವ್ ಪಾಟೀಲ್ ಮತ್ತು ಅದೇ ವೃದ್ಧಾಶ್ರಮದಲ್ಲಿ ವಾಸವಿದ್ದ 70ರ  ಅನಸೂಯ ಶಿಂಧೆ ಮದುವೆಯಾಗಿದು, ಒಂಟಿತನವನ್ನು ದೂರಮಾಡಿದ್ದಾರೆ. ಈ ಇಬ್ಬರ ಮದುವೆಯನ್ನು ಆಶ್ರಮದಲ್ಲೇ ಎಲ್ಲರೂ ಸೇರುಕೊಂಡು ಮಾಡಿದ್ದಾರೆ. ಹಿರಿ ವಯಸ್ಸಿನಲ್ಲಿ ಪರಸ್ಪರ ಜೊತೆಯಾಗಿ ಇರುವ ಕಾರಣದಿಂದ ಮದುವೆಯಾಗಿದ್ಧೇವೆ ಎನ್ನುವುದು ನೂತನ ದಂಪತಿಯ ಮಾತು.

➤ ವೃದ್ಧಾಶ್ರಮದಲ್ಲಿ ಹುಟ್ಟಿದ ಪ್ರೇಮ 70ರ ವೃದ್ಧೆಯನ್ನು ವರಿಸಿದ 75ರ ವೃದ್ಧ Read More »

ರಾಷ್ಟ್ರೀಯ ನ್ಯೂಸ್

ಗುಡಿಸಲಿನ ಮೇಲೆ ಹರಿದ ಲಾರಿ !     ➤ಕರ್ನಾಟಕ ಮೂಲದ ಮೂವರು ಮೃತ್ಯು!

(ನ್ಯೂಸ್ ಕಡಬ)newskadaba.com ತೆಲಂಗಾಣ, ಮಾ.02. ಗುಡಿಸಲಿನ ಮೇಲೆ ಲಾರಿವೊಂದು ಹರಿದು ಕರ್ನಾಟಕದ ಮೂವರು ಮೃತಪಟ್ಟಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯಲ್ಲಿ ನಡೆದಿದೆ. ಬಾಬು ರಾಠೋಡ್, ಕಮಲಿಬಾಯ್ ಮತ್ತು ಬಸಪ್ಪ ರಾಠೋಡ್ ಮೃತರೆಂದು ತಿಳಿದುಬಂದಿದೆ. ಲಾರಿ ರಿಂಗ್ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿನ ಮೇಲೆ ಹರಿದಿದೆ. ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ.

ಗುಡಿಸಲಿನ ಮೇಲೆ ಹರಿದ ಲಾರಿ !     ➤ಕರ್ನಾಟಕ ಮೂಲದ ಮೂವರು ಮೃತ್ಯು! Read More »

ರಾಷ್ಟ್ರೀಯ ನ್ಯೂಸ್

➤ ಟಿಕೆಟ್ ಇಲ್ಲದೆ ರೈಲು ಪ್ರಯಾಣ ರೂ. 100 ಕೋಟಿ ದಂಡ ಸಂಗ್ರಹ

ನ್ಯೂಸ್ ಕಡಬ) newskadaba.com. ಮುಂಬೈ, ಮಾ.2.  ರೈಲ್ವೇ ಅಧಿಕಾರಿಗಳು ಟಿಕೆಟ್ ಇಲ್ಲದೆ ರೈಲುಗಳಲ್ಲಿ ಪ್ರಯಾಣಿಸುವರಿಗೆ ಭಾರಿ ದಂಡ ವಿಧಿಸಿದ್ದಾರೆ. ಸೆಂಟ್ರಲ್ ರೈಲ್ವೇ ಟಿಕೆಟ್ ರಹಿತ ರೈಲ್ವೇ ಪ್ರಯಾಣಿಕರಿಂದ ರೂ.100 ಕೋಟಿ ದಂಡ ಸಂಗ್ರಹಿಸಿದೆ. ಕಳೆದ ವರ್ಷ ಎಪ್ರಿಲ್ ನಿಂದ  ಈ ವರ್ಷದ ಫೆಬ್ರವರಿ ಅಂತ್ಯದವರೆಗೆ 100 ಕೋಟಿ  ಮೊತ್ತದ ದಂಡವನ್ನು ಸಂಗ್ರಹಿಸಲಾಗಿದೆ. ಎಂದು ತಿಳಿದು ಬಂದಿದೆ.

➤ ಟಿಕೆಟ್ ಇಲ್ಲದೆ ರೈಲು ಪ್ರಯಾಣ ರೂ. 100 ಕೋಟಿ ದಂಡ ಸಂಗ್ರಹ Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ರೈಲು ಬಡಿದು ಲ್ಯಾಬ್ ಟೆಕ್ನಿಷಿಯನ್ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.02. ರೈಲು ಬಡಿದು ಮಂಜೇಶ್ವರ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಮೃತಪಟ್ಟ ಘಟನೆ ಉಪ್ಪಳ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆದಿದೆ. ಉಪ್ಪಳ ಮಂಗಲ್ಪಾಡಿ ಯಲ್ಲಿರುವ ಮಂಜೇಶ್ವರ ತಾಲೂಕು ಆಸ್ಪತ್ರೆ ಲ್ಯಾಬ್ ಟೆಕ್ನಿಷಿಯನ್ ಪಿ. ಐಶ್ವರ್ಯ (27) ಮೃತಪಟ್ಟವರು.  

ಕಾಸರಗೋಡು: ರೈಲು ಬಡಿದು ಲ್ಯಾಬ್ ಟೆಕ್ನಿಷಿಯನ್ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಸ್ಟಾರ್ ನಟ ಶಾರುಖ್ ಪತ್ನಿ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com. ಮುಂಬೈ ,ಮಾ.2. ಬಾಲಿವುಡ್ ಸ್ಟಾರ್ ನಟ, ಕಿಂಗ್ ಖಾನ್ ಪತ್ನಿಯಾಗಿರುವ ಗೌರಿ ಖಾನ್ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಇಂಟೀರಿಯರ್ ಡಿಸೈನರ್ ಆಗಿರುವ ಗೌರಿ ಖಾನ್ ವಿರುದ್ಧ ಲಕ್ನೋದಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 409 ಅಡಿಯಲ್ಲಿ ಗೌರಿ ಖಾನ್ ವಿರುದ್ಧ ಕೇಸ್ ಫೈಲ್ ಮಾಡಲಾಗಿದೆ. ತುಳಸಿಯಾನಿ ಕನ್​ಸ್ಟ್ರಕ್ಷನ್ & ಡೆವಲಪ್​ಮೆಂಟ್ ಲಿಮಿಟೆಡ್​ ಸಿಎಂಡಿ ಅನಿಲ್ ಕುಮಾರ್ ತುಳಸಿಯಾನಿ ಹಾಗೂ ಅದರ ನಿರ್ದೇಶಕ ಮಹೇಶ್ ತುಳಸೀಯಾನಿ ಹೆಸರನ್ನೂ ಎಫ್​ಐಆರ್​ನಲ್ಲಿ ದಾಖಲಿಸಲಾಗಿದೆ. ಮುಂಬೈ ನಿವಾಸಿ ಜಸ್ವಂತ್

➤ ಸ್ಟಾರ್ ನಟ ಶಾರುಖ್ ಪತ್ನಿ ವಿರುದ್ಧ FIR ದಾಖಲು Read More »

ರಾಷ್ಟ್ರೀಯ ನ್ಯೂಸ್
Scroll to Top