ರಾಷ್ಟ್ರೀಯ ನ್ಯೂಸ್

ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: 25 ಸ್ಥಳಗಳಲ್ಲಿ ಇಡಿ ದಾಳಿ

(ನ್ಯೂಸ್‌ ಕಡಬ) newskadaba.com,  ನ.18 : ಕೆಂಪು ಕೋಟೆ ಸ್ಫೋಟದ ತನಿಖೆಗೆ ಸಂಬಂಧಿಸಿದಂತೆ ಹರ್ಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಪಟ್ಟಂತೆ ದೆಹಲಿ ಮತ್ತು ಫರಿದಾಬಾದ್‌ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ. ‘ವೈಟ್ ಕಾಲರ್’ ಫರಿದಾಬಾದ್ ಭಯೋತ್ಪಾದಕ ಘಟಕದಲ್ಲಿ ಆರೋಪಿಗಳಾಗಿದ್ದ ಇತರರು ಕೆಲಸ ಮಾಡಿದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯ ಮಾಲೀಕರನ್ನು ಒಳಗೊಂಡಂತೆ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದೆ. ಬೆಳಿಗ್ಗೆ […]

ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: 25 ಸ್ಥಳಗಳಲ್ಲಿ ಇಡಿ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭದ್ರತಾ ಪಡೆಗಳ ಎನ್ಕೌಂಟರ್ಗೆ ಓರ್ವ ನಕ್ಸಲ್ ಸಾವು

(ನ್ಯೂಸ್‌ ಕಡಬ) newskadaba.com,  ನ.18 : ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಮೃತಪಟ್ಟ ಘಟನೆ ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. “ಎರ್ರಾಬೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದ ಬೆಟ್ಟದಲ್ಲಿ ನಕ್ಸಲರು ಇರುವ ಬಗ್ಗೆ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿತ್ತು. ಈ ಸಂಬಂಧ ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈವರೆಗೆ, ಓರ್ವ ನಕ್ಸಲನ ಮೃತದೇಹವನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗುಂಡಿನ ಚಕಮಕಿ

ಭದ್ರತಾ ಪಡೆಗಳ ಎನ್ಕೌಂಟರ್ಗೆ ಓರ್ವ ನಕ್ಸಲ್ ಸಾವು Read More »

ರಾಷ್ಟ್ರೀಯ ನ್ಯೂಸ್

‘ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ’- ಉಗ್ರ ಉಮರ್

(ನ್ಯೂಸ್‌ ಕಡಬ) newskadaba.com,  ನ.18 : ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ ಎಂದು ಇಸ್ಲಾಂನಲ್ಲಿ ತಿಳಿಸಲಾಗಿದೆ ಎಂದು ಬಾಂಬರ್ ಉಮರ್ ಕೆಂಪುಕೋಟೆ ಬಳಿ ಕಾರು ಸ್ಫೋಟಕ್ಕೂ ಮುನ್ನ ಮಾಡಿದ್ದ ವಿಡಿಯೋವೊಂದರಲ್ಲಿ ಹೇಳಿರುವುದು ಇದೀಗ ಬೆಳಕಿಗೆ ಬಂದಿದೆ. ವೈರಲ್ ಆದ ವಿಡಿಯೋದಲ್ಲಿ ಉಮರ್ ಮಾತನಾಡುತ್ತಾ, “ಆತ್ಮಾಹುತಿ ಬಾಂಬ್ ದಾಳಿ ಬಗ್ಗೆ ತಪ್ಪಾಗಿ ಅರ್ಥೈಸಲಾಗಿದೆ. ಇದು ಯಾವುದೇ ರೀತಿಯ ಪ್ರಜಾಪ್ರಭುತ್ವವಲ್ಲ ಅಥವಾ ಯಾವುದೇ ನಾಗರಿಕ ಸಮಾಜದಲ್ಲಿ ಇದನ್ನು ಸ್ವೀಕರಿಸಲು ಸಾಧ್ಯವಿಲ್ಲ. ಇಸ್ಲಾಂನಲ್ಲಿ ಆತ್ಮಹತ್ಯೆಗೆ ಅವಕಾಶವಿಲ್ಲ. ಹೀಗಾಗಿ ಇದನ್ನು ಹುತಾತ್ಮರ

‘ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ’- ಉಗ್ರ ಉಮರ್ Read More »

ರಾಷ್ಟ್ರೀಯ ನ್ಯೂಸ್

ಭಾರತ -ಅಮೆರಿಕ ನಡುವೆ ಹೊಸ ಎಲ್ಪಿಿಜಿ ಒಪ್ಪಂದ

(ನ್ಯೂಸ್‌ ಕಡಬ) newskadaba.com,  ನ. 17  ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಮಾತುಕತೆಗಳಲ್ಲಿ ಸಕಾರಾತ್ಮಕ ಪ್ರಗತಿಯ ಲಕ್ಷಣಗಳೊಂದಿಗೆ, ಎರಡೂ ದೇಶಗಳು ಇಂಧನ ವಲಯದಲ್ಲಿ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿವೆ, ಇದು ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ದಾರಿ ಮಾಡಿಕೊಡುತ್ತದೆ. ಭಾರತೀಯ ಸಾರ್ವಜನಿಕ ವಲಯದ ತೈಲ ಕಂಪನಿಗಳು ಅಮೆರಿಕದಿಂದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‍ಪಿಜಿ) ಗಾಗಿ ಒಂದು ವರ್ಷದ ದೀರ್ಘಾವಧಿಯ ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್‍ದೀಪ್

ಭಾರತ -ಅಮೆರಿಕ ನಡುವೆ ಹೊಸ ಎಲ್ಪಿಿಜಿ ಒಪ್ಪಂದ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈತರಿಗೆ ಶುಭಸುದ್ದಿ, ಇನ್ನೆರಡು ದಿನದಲ್ಲಿ ಪಿಎಂ ಕಿಸಾನ್‌ ಯೋಜನೆ ಹಣ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ. 17 ನವದೆಹಲಿ : ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಿಎಂ ಕಿಸಾನ್ ಸಮ್ಮಾನ್ (PM Kisan yojana) ಯೋಜನೆಯ 21ನೇ ಕಂತಿನ ಭಾಗವಾಗಿ ಅರ್ಹ ರೈತರ ಖಾತೆಗೆ ತಲಾ 2,000 ರೂ. ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.19ರಂದು ಬಿಡುಗಡೆ ಮಾಡಲಿದ್ದಾರೆ. 2019ರಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ 6 ಸಾವಿರ ರೂ. ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಒಟ್ಟು ಮೂರು ಬಾರಿ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ರೈತರಿಗೆ ಶುಭಸುದ್ದಿ, ಇನ್ನೆರಡು ದಿನದಲ್ಲಿ ಪಿಎಂ ಕಿಸಾನ್‌ ಯೋಜನೆ ಹಣ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

ಬಿಹಾರದಲ್ಲಿ ಮತ ಖರೀದಿಗೆ ಚುನಾವಣೆ ಆಯೋಗದಿಂದ ಸಹಾಯ- ದಿನೇಶ್ ಗುಂಡೂರಾವ್ ಆರೋಪ

(ನ್ಯೂಸ್‌ ಕಡಬ) newskadaba.com,  ನ.15: ಚುನಾವಣೆ ಘೋಷಣೆಯಾಗಲು ನಾಲ್ಕು ದಿನವಿದ್ದಾಗ 10 ಸಾವಿರ ಹಣ ಮಹಿಳೆಯರ‌ ಖಾತೆಗೆ ಹಾಕಲಾಗಿದೆ. ಸರ್ಕಾರದ ದುಡ್ಡಲ್ಲಿ ಎನ್‌ಡಿಎ ಮತ ಖರೀದಿ ಮಾಡಿದೆ. ಚುನಾವಣಾ ಆಯೋಗ ಇದಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದರು. ಬಿಹಾರ ಚುನಾವಣೆ ಫಲಿತಾಂಶ ನವೆಂಬರ್ ಕ್ರಾಂತಿ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಬಿಹಾರ ಚುನಾವಣೆಗೂ ನವೆಂಬರ್ ಕ್ರಾಂತಿಗೂ ಯಾವುದೇ ಸಂಬಂಧವಿಲ್ಲ. ನವೆಂಬರ್ ಕ್ರಾಂತಿ ಎಲ್ಲಿಂದಲೋ ಸೃಷ್ಟಿಯಾಗಿತ್ತು. ಅದಕ್ಕೆ ಯಾವುದೇ

ಬಿಹಾರದಲ್ಲಿ ಮತ ಖರೀದಿಗೆ ಚುನಾವಣೆ ಆಯೋಗದಿಂದ ಸಹಾಯ- ದಿನೇಶ್ ಗುಂಡೂರಾವ್ ಆರೋಪ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಸಂಭ್ರಮಾಚರಣೆ

(ನ್ಯೂಸ್‌ ಕಡಬ) newskadaba.com,  ನ.14:   ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಇಂದು ಮಧ್ಯಾಹ್ನ ಬಿಹಾರ ವಿಧಾನಸಭಾ ಚುನಾವಣೆಯ ಅದ್ಭುತ ಗೆಲುವಿನ ಸಂಭ್ರಮಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಶಾಸಕ ಡಾ. ಚಂದ್ರು ಲಮಾಣಿ, ಸಿಮೆಂಟ್ ಮಂಜುನಾಥ್, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್,

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಸೇನೆಗೆ ಹಸ್ತಾಂತರಿಸಿದ ಪಾಕ್ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ನ.14:   ಇಸ್ಲಾಮಾಬಾದ್‌ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಗಳ ನಂತರ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರ ಮಧ್ಯಸ್ಥಿಕೆಯ ಮೇರೆಗೆ ಪ್ರವಾಸ ಮುಂದುವರಿಸಲು ಒಪ್ಪಿಕೊಂಡ ನಂತರ, ಸರ್ಕಾರವು ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಪಾಕಿಸ್ತಾನ ಮಿಲಿಟರಿ ಪಡೆಗಳಿಗೆ ಹಸ್ತಾಂತರಿಸಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (ಪಿಸಿಬಿ) ಮುಖ್ಯಸ್ಥ ಮತ್ತು ಫೆಡರಲ್ ಆಂತರಿಕ ಸಚಿವರೂ ಆಗಿರುವ ಮೊಹ್ಸಿನ್ ನಖ್ವಿ, ಸದ್ಯ ಇಲ್ಲಿಗೆ ಭೇಟಿ ನೀಡುವ ಯಾವುದೇ ತಂಡಕ್ಕೆ ರಾಜ್ಯ ಮಟ್ಟದ ಭದ್ರತೆ ಒದಗಿಸಲಾಗುತ್ತದೆ. ಆದರೆ, ಶ್ರೀಲಂಕಾ ಕ್ರಿಕೆಟ್

ಶ್ರೀಲಂಕಾ ಕ್ರಿಕೆಟ್ ತಂಡದ ಭದ್ರತೆಯನ್ನು ಸೇನೆಗೆ ಹಸ್ತಾಂತರಿಸಿದ ಪಾಕ್ ಸರ್ಕಾರ! Read More »

ರಾಷ್ಟ್ರೀಯ ನ್ಯೂಸ್

ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ ಬಿಜೆಪಿಗೆ ಜಯ- ಒಡಿಶಾದ ನುವಾಪಾದದಲ್ಲಿ ಮುನ್ನಡೆ

(ನ್ಯೂಸ್‌ ಕಡಬ) newskadaba.com,  ನ.14:   ಆರು ರಾಜ್ಯಗಳು ಹಾಗೂ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಸೇರಿ ಎಂಟು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಗಳನ್ನು ಶುಕ್ರವಾರ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ನವೆಂಬರ್ 11 ರಂದು ಈ ಸ್ಥಾನಗಳಿಗೆ ಮತದಾನ ನಡೆದಿತ್ತು. ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ ಬೆಳಗ್ಗೆ 8 ಗಂಟೆಗೆ ಉಪಚುನಾವಣೆಗಳ ಎಣಿಕೆ ಪ್ರಾರಂಭವಾಯಿತು. ಉಪಚುನಾವಣೆ ನಡೆದ ಕ್ಷೇತ್ರಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಬುಡ್ಗಮ್ ಮತ್ತು ನಾಗ್ರೋಟಾ, ಮಿಜೋರಾಂನ ಡಂಪಾ, ರಾಜಸ್ಥಾನದ ಅಂತಾ, ಜಾರ್ಖಂಡ್‌ನ ಘಟ್ಶಿಲಾ, ತೆಲಂಗಾಣದ ಜುಬಿಲಿ

ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ ಬಿಜೆಪಿಗೆ ಜಯ- ಒಡಿಶಾದ ನುವಾಪಾದದಲ್ಲಿ ಮುನ್ನಡೆ Read More »

ರಾಷ್ಟ್ರೀಯ ನ್ಯೂಸ್

ಇಂದು ಬಿಹಾರ ಚುನಾವನಾ ಪಲಿತಾಂಶ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.14:   ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ಶುಕ್ರವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ನಿತೀಶ್ ಕುಮಾರ್ ದಾಖಲೆಯ ಐದನೇ ಅವಧಿಗೆ ಗೆಲ್ಲುತ್ತಾರೋ ಅಥವಾ ತೇಜಸ್ವಿ ಯಾದವ್ ವಿರೋಧ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತಾರೋ ಎಂಬುದನ್ನು ರಾಜ್ಯದ ಜನತೆ ನಿರ್ಧರಿಸುತ್ತಾರೆ. ಮೊನ್ನೆ ನವೆಂಬರ್ 6 ಮತ್ತು 11 ರಂದು ನಡೆದ 243 ಸದಸ್ಯ ಬಲದ ವಿಧಾನಸಭೆಗೆ ನಡೆದ ಎರಡು ಹಂತದ ಚುನಾವಣೆಯಲ್ಲಿ ಬಿಹಾರವು ಐತಿಹಾಸಿಕ 67.13% ಮತದಾನ ದಾಖಲಿಸಿದೆ, ಈ ಬಾರಿ

ಇಂದು ಬಿಹಾರ ಚುನಾವನಾ ಪಲಿತಾಂಶ ಪ್ರಕಟ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top