ರಾಷ್ಟ್ರೀಯ ನ್ಯೂಸ್

ಮೊಬೈಲ್ ಬ್ಯಾಟರಿ ಸ್ಫೋಟಕ್ಕೆ ವ್ಯಕ್ತಿ ಬಲಿ; ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಶವ..!

(ನ್ಯೂಸ್ ಕಡಬ)newskadaba.com ಉಜ್ಜಯಿನಿ, ಮಾ.02. ಮೊಬೈಲ್‌ ಫೋನ್‌, ಅದ್ರಲ್ಲೂ ಸ್ಮಾರ್ಟ್‌ಫೋನ್‌ ಬಳಕೆದಾರರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಫೋನ್‌ಗಳ ಬಳಕೆ ಹೆಚ್ಚಾದಂತೆ ಮೊಬೈಲ್‌ ಫೋನ್‌ ಬ್ಯಾಟರಿ ಸ್ಫೋಟಗೊಳ್ಳುವ ಪ್ರಕರಣಗಳು ಸಹ ಆಗಾಗ್ಗೆ ವರದಿಯಾಗುತ್ತಿರುತ್ತದೆ. ಇದರಿಂದ ಅನೆಕ ಜೀವಗಳು ಹೋಗಿದ್ದು, ಕೆಲವರಿಗೆ ತೀವ್ರ ಗಾಯಗಳಾಗಿರುವ ವರದಿಗಳು ಸಾಕಷ್ಟಿವೆ. ಈಗ ಮಧ್ಯ ಪ್ರದೇಶದಲ್ಲಿ ಮತ್ತೆ ಇಂತದ್ದೇ ಆರೋಪವೊಂದು ಕೇಳಿಬಂದಿದೆ. ಮೊಬೈಲ್‌ ಫೋನ್‌ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಅವರ ದೇಹ ಮನೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ.

ಮೊಬೈಲ್ ಬ್ಯಾಟರಿ ಸ್ಫೋಟಕ್ಕೆ ವ್ಯಕ್ತಿ ಬಲಿ; ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಶವ..! Read More »

ರಾಷ್ಟ್ರೀಯ ನ್ಯೂಸ್

ಮೆಕ್ಕಾಗೆ ಸೈಕಲ್ ನಲ್ಲಿ ತೆರಳಿದ್ದ ಯಾತ್ರಿಕನೋರ್ವ ಮೆಕ್ಕಾ ತಲುಪಿ ಮೃತ್ಯು

(ನ್ಯೂಸ್ ಕಡಬ)newskadaba.com ದುಬೈ, ಮಾ.02. ಜರ್ಮನಿಯಿಂದ ಮೆಕ್ಕಾಗೆ ಸೈಕಲ್ ನಲ್ಲಿ ತೆರಳಿದ್ದ ಸಿರಿಯಾ ಯಾತ್ರಿಕನೋರ್ವ ಮೆಕ್ಕಾವನ್ನು ತಲುಪಿ ಮೃತಪಟ್ಟಿದ್ದಾನೆ ಎಂದು ಗಲ್ಫ್ ಮಾಧ್ಯಮಗಳು ವರದಿ ಮಾಡಿವೆ. ಜರ್ಮನಿಯಲ್ಲಿ ನೆಲೆಸಿದ್ದ ಹೋಮ್ಸ್‌ನ 53 ವರ್ಷದ ಸಿರಿಯನ್ ವ್ಯಕ್ತಿ ಗಾಝಿ ಜಸ್ಸಿಮ್ ಶೆಹದೆಹ್ ಸೈಕಲ್ ನಲ್ಲಿ ಪ್ರಯಾಣಿಸಿ 73 ದಿನಗಳ ನಂತರ ಮೆಕ್ಕಾದ ಗ್ರ್ಯಾಂಡ್ ಮಸೀದಿಗೆ ತಲುಪಿದ್ದರು‌. ಶೆಹಾದೆಹ್ ಅವರು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ತಮ್ಮ ಪ್ರಯಾಣದ ಬಗ್ಗೆ ಹೇಳಿಕೊಂಡಿದ್ದರು. ಅವರ ಅನುಭವಗಳು ಮತ್ತು ಸವಾಲುಗಳನ್ನು ತಮ್ಮ ಅನುಯಾಯಿಗಳೊಂದಿಗೆ

ಮೆಕ್ಕಾಗೆ ಸೈಕಲ್ ನಲ್ಲಿ ತೆರಳಿದ್ದ ಯಾತ್ರಿಕನೋರ್ವ ಮೆಕ್ಕಾ ತಲುಪಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

➤ ಮುಂದಿನ 3 ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ಮುಂದಿನ ಮೂರು ದಿನಗಳ ಕಾಲ ಕೆಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಕೆಲವು ಕಡೆ ಬಿಸಿಲ ಝಳ ಗಣನೀಯವಾಗಿ ಹೆಚ್ಚಾಗಲಿದೆ. ರಾಷ್ಟ್ರ ರಾಜಧಾನಿ ದೆಹಲಿ, ಗುಜರಾತ್, ರಾಜಸ್ಥಾನ ಕರ್ನಾಟಕ, ದಂತಹ ರಾಜ್ಯಗಳಲ್ಲಿ ತಾಪಮಾನವು ಗಣನೀಯವಾಗಿ ಹೆಚ್ಚಾಗಿದೆ. ಪ್ರತಿ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ಕಾಡುತ್ತಿದ್ದ ಬಿಸಿಲು ಈಗ ಫೆಬ್ರವರಿಯಲ್ಲೇ ಶುರುವಾಗಿದೆ. ಮುಂದಿನ 5 ದಿನಗಳವರೆಗೆ ವಾಯುವ್ಯ, ಮಧ್ಯ ಹಾಗೂ ಪೂರ್ವ ಭಾರತದಲ್ಲಿ ಗರಿಷ್ಠ ತಾಪಮಾನವು ಸರಾಸರಿಗಿಂತ

➤ ಮುಂದಿನ 3 ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ಜಗತ್ತಿನಲ್ಲೇ ಅತೀ ಹೆಚ್ಚು ಇಂಟರ್ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.1. ವಿವಿಧ ಕಾರಣಗಳಿಗಾಗಿ ಸರ್ಕಾರ ಮತ್ತು ಭದ್ರತಾ ಸಂಸ್ಥೆಗಳು ನಿಗದಿತ ಅವಧಿಗೆ ಇಂಟರ್​ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸುತ್ತವೆ. ಜಾಗತಿಕವಾಗಿ ಕಳೆದ ವರ್ಷ 187 ಬಾರಿ ಇಂಟರ್​ನೆಟ್ ಸಂಪರ್ಕ ಸ್ಥಗಿತಗೊಂಡಿದೆ. ಈ ಪೈಕಿ ಭಾರತದಲ್ಲಿ ಅತ್ಯಧಿಕ ಇಂಟರ್​ನೆಟ್ ಶಟ್​ಡೌನ್ ವರದಿಯಾಗಿದೆ ಎಂದು ಅಕ್ಸೆಸ್ ನೌ ಹೇಳಿದೆ. ಕಳೆದ ವರ್ಷ ಜಾಗತಿಕವಾಗಿ 187 ಬಾರಿ ಇಂಟರ್​ನೆಟ್ ಸಂಪರ್ಕ  ಸ್ಥಗಿತಗೊಳಿಸಲಾಗಿದೆ. ಅದರಲ್ಲೂ 84 ಬಾರಿ ಇಂಟರ್​ನೆಟ್ ಶಟ್​ಡೌನ್ ಆಗಿರುವುದು ಭಾರತದಲ್ಲಿ ಎನ್ನುವುದು ಗಮನಾರ್ಹ. ಜತೆಗೆ, ಈ ಪೈಕಿ, ಜಮ್ಮು

➤ಜಗತ್ತಿನಲ್ಲೇ ಅತೀ ಹೆಚ್ಚು ಇಂಟರ್ನೆಟ್ ಸಂಪರ್ಕ ಸ್ಥಗಿತವಾಗಿರುವುದು ಭಾರತದಲ್ಲಿ Read More »

ರಾಷ್ಟ್ರೀಯ ನ್ಯೂಸ್

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ ➤ ಇಂದಿನಿಂದಲೇ ನೂತನ ದರ ಜಾರಿ

ನ್ಯೂಸ್ ಕಡಬ) newskadaba.com. ನವದೆಹಲಿ , ಮಾ 01. ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಆಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆ

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ ➤ ಇಂದಿನಿಂದಲೇ ನೂತನ ದರ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಬಿಲ್‌ಗೇಟ್ಸ್ ಭೇಟಿಯಾದ ಸಚಿನ್ ತೆಂಡೂಲ್ಕರ್ ದಂಪತಿ

(ನ್ಯೂಸ್ ಕಡಬ) newskadaba.com. ಮುಂಬೈ, ಮಾ 01.   ಮುಂಬೈ, ಮಾ 01  ಮೈಕ್ರೋಸಾಫ್ಟ್ ಸಂಸ್ಥೆಯ ಸಂಸ್ಥಾಪಕ ಬಿಲ್ ಗೇಟ್ಸ್ ಅವರನ್ನು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ದಂಪತಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪತ್ನಿ ಅಂಜಲಿ ಅವರೊಂದಿಗೆ ಸಚಿನ್ ಅವರು ಬಿಲ್‍ಗೇಟ್ಸ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಇನ್ನು ಮಕ್ಕಳ ಆರೋಗ್ಯ ರಕ್ಷಣೆ ವಿಚಾರದಲ್ಲಿ ತೊಡಗಿಸಿಕೊಂಡಿರುವ ಬಿಲ್‌ಗೇಟ್ಸ್ ಅವರೊಂದಿಗಿನ ಭೇಟಿ ನನಗೆ ಸಂತಸ ತಂದಿದೆ ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ. ಮಕ್ಕಳ ಆರೋಗ್ಯ ಸೇರಿದಂತೆ ಹಲವು

➤ ಬಿಲ್‌ಗೇಟ್ಸ್ ಭೇಟಿಯಾದ ಸಚಿನ್ ತೆಂಡೂಲ್ಕರ್ ದಂಪತಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ದುರ್ಮರಣ       ➤ ವಿದ್ಯಾರ್ಥಿನಿಯ ಪ್ರಾಣ ಕಸಿದ ಮೊಬೈಲ್ ​!

(ನ್ಯೂಸ್ ಕಡಬ)newskadaba.com ಚೆನ್ನೈ, ಮಾ.01. ರೈಲು ಹಳಿ ದಾಟುವಾಗ, ರಸ್ತೆಯಲ್ಲಿ ನಡೆದು ಹೋಗುವಾಗ ಮತ್ತು ಡ್ರೈವಿಂಗ್​ ಮಾಡುವಾಗ ಯಾವುದೇ ಕಾರಣಕ್ಕೂ ಮೊಬೈಲ್​ ಫೋನ್​ ಬಳಕೆ ಮಾಡಬಾರದು. ಫೋನಿನಲ್ಲಿ ಮಗ್ನರಾಗಿ ಅಪಘಾತದಲ್ಲಿ ಪ್ರಾಣವನ್ನೇ ಕಳೆದುಕೊಂಡ ಎಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಇದ್ದರೂ ಕೆಲ ಜನರು ಈಗಲೂ ಅದೇ ತಪ್ಪು ಮಾಡುತ್ತಿರುವುದು ನೋಡುತ್ತಿದ್ದೇವೆ.  

ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ದುರ್ಮರಣ       ➤ ವಿದ್ಯಾರ್ಥಿನಿಯ ಪ್ರಾಣ ಕಸಿದ ಮೊಬೈಲ್ ​! Read More »

ರಾಷ್ಟ್ರೀಯ ನ್ಯೂಸ್

ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ

(ನ್ಯೂಸ್ ಕಡಬ)newskadaba.com ಅಥೆನ್ಸ್, ಮಾ.01. ರೈಲುಗಳೆರಡರ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಕನಿಷ್ಠ 26 ಮಂದಿ ಸಾವನ್ನಪ್ಪಿದ ಘಟನೆ ಗ್ರೀಸ್‌‌ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ 85ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಥೆನ್ಸ್‌ನ ಉತ್ತರ ನಗರ ಥೆಸಲೋನಿಕಿಗೆ ಪ್ರಯಾಣಿಸುತ್ತಿದ್ದ ಪ್ಯಾಸೆಂಜರ್‌ ರೈಲು ಮತ್ತು ಮಧ್ಯ ಗ್ರೀಸ್‌ನ ಲಾರಿಸ್ಸಾ ನಗರದಿಂದ ಬರುತ್ತಿದ್ದ ಸರಕು ತುಂಬಿದ (ಕಾರ್ಗೋ) ರೈಲು ನಡುವೆ ಢಿಕ್ಕಿ ಸಂಭವಿಸಿದೆ.

ರೈಲುಗಳ ಮುಖಾಮುಖಿ ಢಿಕ್ಕಿ; 26 ಮಂದಿ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು       ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.28. ಚಿಮೇನಿ ಪೊಲೀಸ್ ಠಾಣಾ ವ್ಯಾಪ್ತಿಯ ಕಯ್ಯೂರು ಆಲಂತಟ್ಟದಲ್ಲಿ ಹಾಡಹಗಲೇ ಮನೆಗಳ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಿದ್ದಾರೆ. ಕಾಞ೦ಗಾಡ್ ರೈಲ್ವೇ ಪರಿಸರದ ಪಿ. ಎಚ್. ಆಶಿಫ್(21) ಬಂಧಿತ ಆರೋಪಿಯಾಗಿದ್ದಾನೆ.  

ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು       ➤ ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಫೆ. 28. ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಮಂಗಳವಾರದಂದು ನಡೆದಿದೆ. ಮೃತ ವಿದ್ಯಾರ್ಥಿಗಳನ್ನು 7ನೇ ತರಗತಿ ವಿದ್ಯಾರ್ಥಿಗಳಾದ ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಎಂದು ಗುರುತಿಸಲಾಗಿದೆ. ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ತೆರಳಲು ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಗುಂಪು ಸೈಕಲ್‌ ನಲ್ಲಿ ಸಾಗುತ್ತಿದ್ದ ವೇಳೆ ವೆಲ್ಲೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ವೇಗವಾಗಿ ಬಂದ ಕಾರು ವಿದ್ಯಾರ್ಥಿಗಳಿಗೆ ಢಿಕ್ಕಿ

ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ➤ ಮೂವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top