ರಾಷ್ಟ್ರೀಯ ನ್ಯೂಸ್

ಮೋದಿ ಸಹೋದರ ಪ್ರಹ್ಲಾದ್ ಮೋದಿ ಚೆನ್ನೈ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಫೆ. 28. ಕಿಡ್ನಿ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಹ್ಲಾದ್ ಮೋದಿ ಗುಜರಾತ್ ನ ಅಹಮದಬಾದ್ ನಲ್ಲಿ ಕಿರಾಣಿ ಅಂಗಡಿ ಹಾಗೂ ಟೈರ್ ಶೋರೂಂ ಹೊಂದಿದ್ದಾರೆ. ಕಳೆದ ವರ್ಷ ಡಿಸೆಂಬರ್ 27ರಂದು ಮೋದಿ ಕುಟುಂಬ ಸಮೇತ ಬಂಡೀಪುರದಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಅವರ ಕಾರು ಅಪಘಾತಕ್ಕೀಡಾಗಿತ್ತು.

ಮೋದಿ ಸಹೋದರ ಪ್ರಹ್ಲಾದ್ ಮೋದಿ ಚೆನ್ನೈ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮೃತ್ಯು         

(ನ್ಯೂಸ್ ಕಡಬ)newskadaba.com ಗುಜರಾತ್, ಫೆ.28. ಗುಜರಾತ್‌ನ ವಲ್ಸಾದ್ ಜಿಲ್ಲೆಯ ಕೈಗಾರಿಕಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಉದ್ಯೋಗಿಗಳು ಮೃತಪಟ್ಟಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ರಾತ್ರಿ 11.30ರ ಸುಮಾರಿಗೆ ವೆನ್ ಪೆಟ್ರೋಕೆಮ್ ಮತ್ತು ಫಾರ್ಮಾದಲ್ಲಿ ಸ್ಫೋಟ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ವಲ್ಸಾದ್ ಜಿಲ್ಲಾ ಉಸ್ತುವಾರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಸಿಂಗ್ ಗುರ್ಜಾರ್ ತಿಳಿಸಿದ್ದಾರೆ.  

ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮೃತ್ಯು          Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅತ್ಯುತ್ತಮ ಫಿಫಾ ಆಟಗಾರ ಪ್ರಶಸ್ತಿ ಗೆದ್ದ ಮೆಸ್ಸಿ

(ನ್ಯೂಸ್ ಕಡಬ) newskadaba.com ಪ್ಯಾರಿಸ್, ಫೆ. 28. ಅರ್ಜೆಂಟೀನಾ ಫುಟ್ಬಾಲ್ ತಂಡದ ನಾಯಕ ಲಿಯೋನೆಲ್ ಮೆಸ್ಸಿ 2022ರ ಅತ್ಯುತ್ತಮ ಫಿಫಾ ಪುರುಷ ಆಟಗಾರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಪ್ಯಾರಿಸ್ ಸೇಂಟ್ ಜರ್ಮೈನ್ (ಪಿಎಸ್ಜಿ) ತಂಡದ ಸಹ ಆಟಗಾರ ಕೈಲಿಯನ್ ಎಂಬಪ್ಪೆ ಮತ್ತು ರಿಯಲ್ ಮ್ಯಾಡ್ರಿಡ್ ನಾಯಕ ಕರೀಮ್ ಬೆಂಜೆಮಾ ಅವರೂ ಈ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದರು. ಕೊನೆಗೆ ಪ್ರಶಸ್ತಿಯು ಮೆಸ್ಸಿ ಪಾಲಾಗಿದೆ.

ಅತ್ಯುತ್ತಮ ಫಿಫಾ ಆಟಗಾರ ಪ್ರಶಸ್ತಿ ಗೆದ್ದ ಮೆಸ್ಸಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ          ➤ ಓರ್ವ ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.28. ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಕೇರಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಶೀಲಾ ಸನ್ನಿ (51) ಎಂದು ಗುರುತಿಸಲಾಗಿದೆ. ಈಕೆ ಕೇರಳದ ತ್ರಿಸ್ಸೂರ್​ ಜಿಲ್ಲೆಯ ನಾಯರಂಗಡಿ ನಿವಾಸಿ. ಚಲಕುಡಿಯಲ್ಲಿ ಬ್ಯೂಟಿ ಪಾರ್ಲರ್​ ಇಟ್ಟುಕೊಂಡಿದ್ದಳು. ಆದರೆ, ಪಾರ್ಲರ್​ ಒಳಗೆ ಡ್ರಗ್ಸ್​ ಮತ್ತು ಸ್ಟ್ಯಾಂಪ್​ ಮಾರಾಟದಂತಹ ಅಕ್ರಮ ವ್ಯವಹಾರ ನಡೆಸುತ್ತಿದ್ದಳು. ಇರಿಂಜಲಕುಡ ವೃತ್ತದ ಕಚೇರಿಯಲ್ಲಿ ದೊರೆತ ರಹಸ್ಯ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕ

ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ          ➤ ಓರ್ವ ಮಹಿಳೆ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವಿಗೆ ಜನ್ಮ ನೀಡಿದ ಬಳಿಕ ಎರಡೂ ಕೈ, ಕಾಲುಗಳನ್ನು ಕಳೆದುಕೊಂಡ ಮಹಿಳೆ

(ನ್ಯೂಸ್ ಕಡಬ)newskadaba.com ವಾಷಿಂಗ್ಟನ್, ಫೆ.28. ಸಿಸೇರಿಯನ್ ಶಸ್ತ್ರಚಿಕಿತ್ಸೆ ಮೂಲಕ ಎರಡನೇ ಮಗುವಿಗೆ ಜನ್ಮನೀಡಿದ್ದ ಮಹಿಳೆ, ನಂತರ ಉಂಟಾದ ಸೋಂಕಿನಿಂದಾಗಿ ತನ್ನ ಎರಡೂ ಕೈಗಳು ಮತ್ತು ಕಾಲುಗಳನ್ನು ಕಳೆದುಕೊಂಡ ಆಘಾತಕಾರಿ ಘಟನೆ ಅಮೆರಿಕದ ಟೆಕ್ಸಾಸ್‌ನಲ್ಲಿ ನಡೆದಿದೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಸಿ- ಸೆಕ್ಷನ್‌ ಮೂಲಕ ಮಗುವನ್ನು ಹೆತ್ತಿದ್ದ ಮಹಿಳೆ, ಲ್ವಾಡ್ರಪಲ್ ಆಂಪ್ಯುಟೀ (ಎರಡೂ ಕೈ ಮತ್ತು ಕಾಲುಗಳನ್ನು ಕಳೆದುಕೊಂಡ ಸ್ಥಿತಿ) ರೋಗಿಯಾಗಿದ್ದಾರೆ.

ಮಗುವಿಗೆ ಜನ್ಮ ನೀಡಿದ ಬಳಿಕ ಎರಡೂ ಕೈ, ಕಾಲುಗಳನ್ನು ಕಳೆದುಕೊಂಡ ಮಹಿಳೆ Read More »

ರಾಷ್ಟ್ರೀಯ ನ್ಯೂಸ್

ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಾಮಕಿ      ➤  ಓರ್ವ ಉಗ್ರನ ಎನ್ ಕೌಂಟರ್..!

(ನ್ಯೂಸ್ ಕಡಬ)newskadaba.com ಆವಂತಿಪೋರ, ಫೆ.28. ಜಮ್ಮು-ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಎನ್ ಕೌಂಟರ್ ನಲ್ಲಿ ಓರ್ವ ಉಗ್ರನನ್ನು  ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಉಗ್ರನ ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಎನ್ ಕೌಂಟರ್ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.  

ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಾಮಕಿ      ➤  ಓರ್ವ ಉಗ್ರನ ಎನ್ ಕೌಂಟರ್..! Read More »

ರಾಷ್ಟ್ರೀಯ ನ್ಯೂಸ್

ಭಾರತ ತಂಡಕ್ಕೆ ಉಪ ನಾಯಕನ ಅಗತ್ಯವಿಲ್ಲ ➤ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಭಾರತ ತಂಡಕ್ಕೆ ಉಪ ನಾಯಕನ ಅಗತ್ಯವಿಲ್ಲ ಎಂದು ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ರವಿಶಾಸ್ತ್ರಿ, ದೇಶೀಯ ಸರಣಿಗೆ ಉಪ ನಾಯಕನ ನೇಮಕ ಅಷ್ಟೊಂದು ಸಮಂಜಸವಲ್ಲ. ನಾಯಕನೇ ಮೈದಾನದಲ್ಲಿ ಎಲ್ಲಾ ಆಟಗಾರರನ್ನು ಸಮಾನಾಗಿ ನೋಡಿಕೊಳ್ಳಬೇಕು. ಉಪ ನಾಯಕ ಜವಾಬ್ದಾರಿಯನ್ನು ವಹಿಸಿ ಯಾರಿಗೂ ಅನಗತ್ಯ ತೊಂದರೆ ನೀಡಬೇಡಿ ಎಂದಿದ್ದಾರೆ.

ಭಾರತ ತಂಡಕ್ಕೆ ಉಪ ನಾಯಕನ ಅಗತ್ಯವಿಲ್ಲ ➤ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ..! Read More »

ರಾಷ್ಟ್ರೀಯ ನ್ಯೂಸ್

ಶಾಲಾ ವಿದ್ಯಾರ್ಥಿನಿಯರಿಗೆ ವಿಷ ಉಣಿಸಿದ ದುಷ್ಕರ್ಮಿಗಳು

(ನ್ಯೂಸ್ ಕಡಬ)newskadaba.com ಇರಾನ್, ಫೆ. 28. ಮಹಿಳೆಯರು ಶಿಕ್ಷಣ ಪಡೆಯುವುದನ್ನು ತಡೆಯುವ ಸಲುವಾಗಿ ಶಾಲಾ ವಿದ್ಯಾರ್ಥಿನಿಯರಿಗೆ ವಿಷ ಉಣಿಸಿದ ಘಟನೆ ಇರಾನ್ನಲ್ಲಿ ವ್ಯಾಪಕವಾಗಿ ನಡೆಯುತ್ತಿವೆ ಎಂದು ವರದಿಯಾಗಿದೆ. ಶರಿಯಾ ಕಠಿಣ ನಿರ್ಬಂಧಗಳನ್ನು ಮಹಿಳೆಯರ ಮೇಲೆ ಹೇರಲು ಇರಾನ್ನಲ್ಲಿ ಪ್ರಯತ್ನಗಳು ನಡೆಯುತ್ತಲೇ ಇದೆ. ಇದೀಗ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೇ ವಿಷ ಉಣಿಸುವ ಹಂತಕ್ಕೂ ಹೋಗಲಾಗಿದೆ.

ಶಾಲಾ ವಿದ್ಯಾರ್ಥಿನಿಯರಿಗೆ ವಿಷ ಉಣಿಸಿದ ದುಷ್ಕರ್ಮಿಗಳು Read More »

ರಾಷ್ಟ್ರೀಯ ನ್ಯೂಸ್

ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಮಗು ಮೃತಪಟ್ಟ ಪ್ರಕರಣ   ➤  ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.28. ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಬಾಲಕಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕಾರು ಚಾಲಕ 20 ವರ್ಷದ ಯುವಕನನ್ನು ಬಂಧಿಸಿದ್ದಾರೆ ದೆಹಲಿ ಪೊಲೀಸರು ಬಂಧಿಸಿದ್ದಾರೆ  ಎನ್ನಲಾಗಿದೆ. ಸಮರ್ಕ್ ಮಲಿಕ್ (20) ಬಂಧಿತ ಚಾಲಕ ಎಂದು ಗುರುತಿಸಲಾಗಿದೆ. ಈತ ಭಾರತೀಯ ವಾಯುಪಡೆಯ ಅಧಿಕಾರಿಯ ಪುತ್ರನೆಂದು ತಿಳಿದು ಬಂದಿದೆ. ಈತ ಚಲಾಯಿಸುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ .  

ಕಾರು ಢಿಕ್ಕಿ ಹೊಡೆದು ಮೂರುವರೆ ವರ್ಷದ ಮಗು ಮೃತಪಟ್ಟ ಪ್ರಕರಣ   ➤  ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಿಯೋನೆಲ್ ಮೆಸ್ಸಿಗೆ ಅತ್ಯುತ್ತಮ ಫಿಫಾ ಪುರುಷ ಆಟಗಾರ ಪ್ರಶಸ್ತಿ

(ನ್ಯೂಸ್ ಕಡಬ)newskadaba.com ಪ್ಯಾರಿಸ್, ಫೆ.28. ಅರ್ಜೆಂಟೀನಾ ತಂಡದ ನಾಯಕ ಲಿಯೋನೆಲ್ ಮೆಸ್ಸಿ 2022 ರ ಅತ್ಯುತ್ತಮ ಫಿಫಾ ಪುರುಷ ಆಟಗಾರ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂದು ವರದಿ ತಿಳಿಸಿದೆ. ಇದರ ಜೊತೆಗೆ ಸ್ಪೇನ್ನ ಅಲೆಕ್ಸಿಯಾ ಪುಟೆಲ್ಲಾಸ್ 2022 ರ ಅತ್ಯುತ್ತಮ ಮಹಿಳಾ ಆಟಗಾರ್ತಿ ಪ್ರಶಸ್ತಿಯನ್ನು ಉಳಿಸಿಕೊಂಡಿದ್ದಾರೆ. 2022 ರ ಅತ್ಯುತ್ತಮ ಫಿಫಾ ಪುರುಷರ ಆಟಗಾರ ಪ್ರಶಸ್ತಿ ಪ್ಯಾರಿಸ್ ಸೇಂಟ್ ಜರ್ಮೈನ್ (ಪಿಎಸ್ಜಿ) ತಂಡದ ಸಹ ಆಟಗಾರ ಕೈಲಿಯನ್ ಎಂಬಪ್ಪೆ ಮತ್ತು ರಿಯಲ್ ಮ್ಯಾಡ್ರಿಡ್ ನಾಯಕ ಕರೀಮ್ ಬೆಂಜೆಮಾ ನಾಮ

ಲಿಯೋನೆಲ್ ಮೆಸ್ಸಿಗೆ ಅತ್ಯುತ್ತಮ ಫಿಫಾ ಪುರುಷ ಆಟಗಾರ ಪ್ರಶಸ್ತಿ Read More »

ರಾಷ್ಟ್ರೀಯ ನ್ಯೂಸ್
Scroll to Top