ರಾಷ್ಟ್ರೀಯ ನ್ಯೂಸ್

ಮಲೇರಿಯಾಗೆ ಔಷಧ ಕಂಡು ಹಿಡಿದ ಭಾರತೀಯ ವಿಜ್ಞಾನಿಗಳು

(ನ್ಯೂಸ್ ಕಡಬ)newskadaba.com  ನವದೆಹಲಿ, ಫೆ.24. ಭಾರತೀಯ ವಿಜ್ಞಾನಿಗಳು ಮಲೇರಿಯಾದ ಔಷಧವನ್ನ ಕಂಡುಹಿಡಿದಿದ್ದು, ದೇಶದ ಅನೇಕ ಭಾಗಗಳಲ್ಲಿ ಮಲೇರಿಯಾದಿಂದ ಪ್ರತಿ ವರ್ಷ ಸಾವಿರಾರು ಜನರು ಸಾಯುವ ಸಂಖ್ಯೆ ಇನ್ನಾದರೂ ಕಡಿಮೆಯಾಗಬಹುದು. ಮಲೇರಿಯಾ ರೋಗಿಗಳ ಮರಣವನ್ನ ಕಡಿಮೆ ಮಾಡಲು ಈ ಔಷಧವು ಹೆಚ್ಚು ಸಹಾಯ ಮಾಡುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದು, ಪ್ರಸ್ತುತ, ಈ ಔಷಧದ ಪ್ರಯೋಗವು ನಡೆಯುತ್ತಿದೆ.  

ಮಲೇರಿಯಾಗೆ ಔಷಧ ಕಂಡು ಹಿಡಿದ ಭಾರತೀಯ ವಿಜ್ಞಾನಿಗಳು Read More »

ರಾಷ್ಟ್ರೀಯ ನ್ಯೂಸ್

ಅಕ್ರಮ ಆಸ್ತಿ ಗಳಿಕೆ ➤ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್.ಎನ್ ಶುಕ್ಲಾ ಹಾಗೂ ಅವರ ಪತ್ನಿ ವಿರುದ್ಧ ಸಿಬಿಐ ಪ್ರಕರಣ

(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ. ಫೆ.23.  2.45 ಕೋಟಿ ರೂಪಾಯಿಗೂ ಅಧಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್.ಎನ್ ಶುಕ್ಲಾ ಹಾಗೂ ಅವರ ಪತ್ನಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಅವರು ಹೈಕೋರ್ಟ್ ನ್ಯಾಯಾಧೀಶರಾಗಿದ್ದ (2014-19) ಅವಧಿಯಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪವಿದೆ. ಇದು ಶುಕ್ಲಾ ವಿರುದ್ಧದ ಎರಡನೇ ಭ್ರಷ್ಟಾಚಾರ ಪ್ರಕರಣವಾಗಿದೆ. ಇದಕ್ಕೂ ಮುನ್ನ 2019ರ ಡಿಸೆಂಬರ್‌‌ನಲ್ಲಿ ಇವರ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ಲಕ್ನೋದಲ್ಲಿ ವೈದ್ಯಕೀಯ ಕಾಲೇಜು

ಅಕ್ರಮ ಆಸ್ತಿ ಗಳಿಕೆ ➤ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಎಸ್.ಎನ್ ಶುಕ್ಲಾ ಹಾಗೂ ಅವರ ಪತ್ನಿ ವಿರುದ್ಧ ಸಿಬಿಐ ಪ್ರಕರಣ Read More »

ರಾಷ್ಟ್ರೀಯ ನ್ಯೂಸ್

3 ಗಂಟೆ ಉಸಿರು ನಿಂತ ಮಗುವಿಗೆ ಮರುಜೀವ ಕೊಟ್ಟ ವೈದ್ಯರು

(ನ್ಯೂಸ್ ಕಡಬ)newskadaba.com  ಒಟ್ಟಾವ, ಫೆ.23. ಬರೋಬ್ಬರಿ 3ಗಂಟೆ ಕಾಲ ಹೃದಯ ಬಡಿತ ನಿಂತಿದ್ದ ಮಗುವೊಂದಕ್ಕೆ ವೈದ್ಯರು ಮರುಜೀವ ನೀಡಿದ ಘಟನೆ ಕೆನಡಾದ ನೈಋತ್ಯ ಒಂಟಾರಿಯೊದ ಪೆಟ್ರೋಲಿಯಾದಲ್ಲಿ ನಡೆದಿದೆ. ವೇಲಾನ್ ಸೌಂಡರ್ಸ್ ಎಂಬ 20 ತಿಂಗಳ ಮಗುವೊಂದು ಡೇ ಕೇರ್ ನಲ್ಲಿ ಆಟವಾಡುತ್ತಾ ಸ್ವಿಮ್ಮಿಂಗ್ ಫೂಲ್ ಗೆ ಬಿದ್ದಿದ್ದಾನೆ. ಐದು ನಿಮಿಷ ಕಾಲ ಮಗು ನೀರೊಳಗೇ ಇದ್ದುದರಿಂದ ನೀರು ತುಂಬಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.  

3 ಗಂಟೆ ಉಸಿರು ನಿಂತ ಮಗುವಿಗೆ ಮರುಜೀವ ಕೊಟ್ಟ ವೈದ್ಯರು Read More »

ರಾಷ್ಟ್ರೀಯ ನ್ಯೂಸ್

ಖಲಿಸ್ತಾನಿ ಉಗ್ರ ಜಾಲದ ಮೇಲೆ ದಾಳಿ ನಡೆಸಿದ NIA ➤ ಆರು ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.23. ದೇಶಾದ್ಯಂತ ಇತ್ತೀಚೆಗೆ ಎನ್.ಐ.ಎ ನಡೆಸಿದ ದಾಳಿಯಲ್ಲಿ 8 ರಾಜ್ಯಗಳ 76 ಸ್ಥಳಗಳಲ್ಲಿ ಒಟ್ಟು 6 ಮಂದಿಯನ್ನು ಬಂಧಿಸಿದೆ. ಬಂಧಿತರ ಪೈಕಿ ಕೆಲವರು ಖಲಿಸ್ತಾನ್ ಭಯೋತ್ಪಾದಕರೊಂದಿಗೆ ಸಂಪರ್ಕದಲ್ಲಿದ್ದವರೂ ಸೇರಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ. ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ದೆಹಲಿ, ಎನ್ ಸಿಆರ್, ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಎನ್.ಐ.ಎ ದಾಳಿ ನಡೆಸಿತ್ತು. ಈ ವೇಳೆ ಆರು ಮಂದಿಯನ್ನು ಬಂಧಿಸಲಾಗಿದೆ.

ಖಲಿಸ್ತಾನಿ ಉಗ್ರ ಜಾಲದ ಮೇಲೆ ದಾಳಿ ನಡೆಸಿದ NIA ➤ ಆರು ಮಂದಿ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಲಂಚ ಪ್ರಕರಣದಲ್ಲಿ ಪಂಜಾಬ್ ಎಎಪಿ ಶಾಸಕ ಅಮಿತ್ ರತ್ತನ್ ಕೋಟ್ಫಟ್ಟಾ ಬಂಧನ

(ನ್ಯೂಸ್ ಕಡಬ)newskadaba.com ಚಂಢೀಗಡ, ಫೆ. 23. ಪಂಜಾಬ್‌ನ ಬಟಿಂಡಾ ಗ್ರಾಮಾಂತರ ಕ್ಷೇತ್ರದ ಎಎಪಿ ಶಾಸಕ ಅಮಿತ್ ರತ್ತನ್ ಕೋಟ್ಫಟ್ಟಾ ಅವರನ್ನು ಲಂಚ ಪ್ರಕರಣದಲ್ಲಿ ವಿಜಿಲೆನ್ಸ್ ಬ್ಯೂರೋ ಬಂಧಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅದೇ ಪ್ರಕರಣದಲ್ಲಿ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅವರ ಆಪ್ತ ಸಹಾಯಕ ರಶೀಮ್ ಗಾರ್ಗ್ ಅವರನ್ನು ಬಂಧಿಸಿದ ಕೆಲವು ದಿನಗಳ ನಂತರ ಈ ಶಾಸಕರನ್ನು ಬಂಧಿಸಿದೆ.

ಲಂಚ ಪ್ರಕರಣದಲ್ಲಿ ಪಂಜಾಬ್ ಎಎಪಿ ಶಾಸಕ ಅಮಿತ್ ರತ್ತನ್ ಕೋಟ್ಫಟ್ಟಾ ಬಂಧನ Read More »

ರಾಷ್ಟ್ರೀಯ ನ್ಯೂಸ್

ಸಿಸಿಟಿವಿ ನಂಬಿ ಶಂಕಿತನೆಂದು ಕೂಲಿ ಕಾರ್ಮಿಕನನ್ನು ಹೊಡೆದು ಕೊಲೆ

(ನ್ಯೂಸ್ ಕಡಬ)newskadaba.com ತೆಲಂಗಾಣ, ಫೆ.23. ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ಪೋಲೀಸರ ಕಸ್ಟಡಿ ಚಿತ್ರಹಿಂಸೆಯಿಂದಾಗಿ 36 ವರ್ಷದ ದೈನಂದಿನ ಕೂಲಿ ಕಾರ್ಮಿಕ ಖದೀರ್ ಖಾನ್ ಎಂಬ ವ್ಯಕ್ತಿ ಮೃತಪಟ್ಟಿದ್ದು, ಇದೀಗ ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಮೆಡಕ್‌ ನಲ್ಲಿನ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬರುವ ಚೈನ್ ಸ್ನಾಚರ್ ಮತ್ತು ಖದೀರ್‌ನ ನಡುವೆ ಸಾಮ್ಯತೆ ಇದ್ದುದ್ದರಿಂದ ಜನವರಿ 29 ರಂದು ಖದೀರ್‌ನನ್ನು ತಪ್ಪಾಗಿ ಗುರುತಿಸಿ ಬಂಧಿಸಲಾಗಿತ್ತು.  

ಸಿಸಿಟಿವಿ ನಂಬಿ ಶಂಕಿತನೆಂದು ಕೂಲಿ ಕಾರ್ಮಿಕನನ್ನು ಹೊಡೆದು ಕೊಲೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪೊಲೀಸ್ ಜೀಪ್     ➤  ಓರ್ವ ಪೊಲೀಸ್‌ ಗೆ ಗಾಯ

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.23. ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಪೊಲೀಸ್ ಗಾಯಗೂಂಡ ಘಟನೆ ವಿದ್ಯಾನಗರ ಪಾರೆ ಕಟ್ಟೆಯಲ್ಲಿ ನಡೆದಿದೆ. ವಿದ್ಯಾನಗರ ಠಾಣಾ ಪೊಲೀಸ್ ಬಿಜು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ರಾತ್ರಿ ಗಸ್ತು ಮುಗಿಸಿ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ. ಜೀಪು ಅಗ್ನಿ ಗಾಯುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ.  

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪೊಲೀಸ್ ಜೀಪ್     ➤  ಓರ್ವ ಪೊಲೀಸ್‌ ಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೊರ್ಬಿ ತೂಗು ಸೇತುವೆ ದುರಂತ ತಲಾ 10 ಲಕ್ಷ ರೂ ‘ಮಧ್ಯಂತರ ಪರಿಹಾರ’ ➤ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com. ಅಹ್ಮದಾಬಾದ್. ಫೆ.22.  ಇಡೀ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಜರಾತ್ ನ ಮೊರ್ಬಿ ತೂಗು ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದುರಂತದ ಸಂತ್ರಸ್ಥರಿಗೆ ತಲಾ 10 ಲಕ್ಷ ರೂ ಮಧ್ಯಂತರ ಪರಿಹಾರ ನೀಡುವಂತೆ ಆದೇಶಿಸಿದೆ. ಮೊರ್ಬಿ ತೂಗುಸೇತುವೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ತಲಾ 10 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ ಎರಡು ಲಕ್ಷ ರೂಪಾಯಿ ಮಧ್ಯಂತರ ಪರಿಹಾರ ನೀಡುವಂತೆ ಗಡಿಯಾರ ತಯಾರಕ ಒರೆವಾ ಗ್ರೂಪ್‌ಗೆ ಗುಜರಾತ್ ಹೈಕೋರ್ಟ್

ಮೊರ್ಬಿ ತೂಗು ಸೇತುವೆ ದುರಂತ ತಲಾ 10 ಲಕ್ಷ ರೂ ‘ಮಧ್ಯಂತರ ಪರಿಹಾರ’ ➤ ಹೈಕೋರ್ಟ್ ಆದೇಶ Read More »

ರಾಷ್ಟ್ರೀಯ ನ್ಯೂಸ್

➤ ಖ್ಯಾತ ಮಲಯಾಳಂ ನಟಿ, ನಿರೂಪಕಿ ಸುಬಿ ಸುರೇಶ್ ನಿಧನ

(ನ್ಯೂಸ್ ಕಡಬ) newskadaba.com. ಕೊಚ್ಚಿ. ಫೆ.22.  ಖ್ಯಾತ ಮಲಯಾಳಂ ಕಿರುತೆರೆ ನಟಿ ಹಾಗೂ ನಿರೂಪಕಿ ಸುಬಿ ಸುರೇಶ್ ಇಂದು ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾದರು. ಅವರಿಗೆ 42 ವರ್ಷ ವಯಸ್ಸಾಗಿತ್ತು.  ಅವರು ಯಕೃತ್ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಸುಬಿ ಓರ್ವ ನೃತ್ಯಗಾತಿ ಮತ್ತು ಕಾಮಿಡಿಯನ್ ಆಗಿ ವೃತ್ತಿಜೀವನ ಆರಂಭಿಸಿದ್ದರು. ಮುಂದೆ ಅವರು ಟಿವಿ ಶೋಗಳ ನಿರೂಪಕಿಯಾಗಿ ಅನೇಕ ಯಶಸ್ವಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದರು.

➤ ಖ್ಯಾತ ಮಲಯಾಳಂ ನಟಿ, ನಿರೂಪಕಿ ಸುಬಿ ಸುರೇಶ್ ನಿಧನ Read More »

ರಾಷ್ಟ್ರೀಯ ನ್ಯೂಸ್

ಮಲಯಾಳಂ ಸಿನಿಮಾ ರಂಗದ ಖ್ಯಾತ ನಟಿ ಸುಬಿ ಸುರೇಶ್ ವಿಧಿವಶ !

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.22. ಅನಾರೋಗ್ಯದಿಂದ ಬಳಲುತ್ತಿದ್ದ ಮಲಯಾಳಂ ಸಿನಿಮಾ ರಂಗದ ಖ್ಯಾತ ನಟಿ, ನಿರೂಪಕಿ ಸುಬಿ ಸುರೇಶ್ (41) ನಿಧನರಾಗಿದ್ದಾರೆ. ಕಾಯಿಲೆಯಿಂದ ಬಳಲುತ್ತಿದ್ದ ಸುಬಿ ಸುರೇಶ್ ಕಳೆದ ಕೆಲ ಸಮಯದಿಂದ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ   ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಚಿಕಿತ್ಸೆ ಫಲಿಸದೆ ಫೆ.22 ರಂದು ಇಂದು ನಿಧನರಾಗಿದ್ದಾರೆ.  

ಮಲಯಾಳಂ ಸಿನಿಮಾ ರಂಗದ ಖ್ಯಾತ ನಟಿ ಸುಬಿ ಸುರೇಶ್ ವಿಧಿವಶ ! Read More »

ರಾಷ್ಟ್ರೀಯ ನ್ಯೂಸ್
Scroll to Top