ರಾಷ್ಟ್ರೀಯ ನ್ಯೂಸ್

ಸಾನಿಯಾರ ಕ್ರೀಡಾ ಬದುಕು ಮುಕ್ತಾಯ ➤ ದುಬೈ ಚಾಂಪಿಯನ್ ಶಿಪ್ ನಲ್ಲಿ ಸೋಲು

(ನ್ಯೂಸ್ ಕಡಬ) newskadaba.com. ದುಬೈ.  ಫೆ.22.  ದುಬೈ ಭಾರತೀಯ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಝಾರ ವೃತ್ತಿಪರ ಕ್ರೀಡಾ ಬದುಕು ಮಂಗಳವಾರ ಕೊನೆಗೊಂಡಿತು. ಅವರು ತನ್ನ ಕೊನೆಯ ವೃತ್ತಿಪರ ಪಂದ್ಯವನ್ನು ಡಬ್ಲ್ಯಟಿಎ ದುಬೈ ಡ್ಯೂಟಿ ಫ್ರೀ ಚಾಂಪಿಯನ್ ಶಿಪ್ಸ್ ನಲ್ಲಿ ಆಡಿದರು. ದುಬೈನಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಮಹಿಳೆಯರ ಡಬಲ್ಸ್ ವಿಭಾಗದ ಆರಂಭಿಕ ಸುತ್ತಿನಲ್ಲಿ ಸಾನಿಯಾ ಮತ್ತು ಅವರ ಜೊತೆಗಾತಿ ಅಮೇರಿಕದ ಮ್ಯಾಡಿಸನ್ ಕೀಸ್ ರಶ್ಯದ ಜೋಡಿ ವೆನೋರ್ಕಿಯ ಕುದೆರ್ ಮೆಟೋವ ಮತ್ತು ಲಿಯುಡಿಮಿಲ ಸಮ್ಸೊನೋವ ವಿರುದ್ಧ 4-6,0-6 ನೇರ […]

ಸಾನಿಯಾರ ಕ್ರೀಡಾ ಬದುಕು ಮುಕ್ತಾಯ ➤ ದುಬೈ ಚಾಂಪಿಯನ್ ಶಿಪ್ ನಲ್ಲಿ ಸೋಲು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶೀಘ್ರದಲ್ಲೇ ಬ್ಯಾನ್ ಆಗಲಿದೆ 10 ಅಂಕಿಗಳ ಮೊಬೈಲ್ ನಂಬರ್ ಗಳು ! ➤ ಟ್ರಾಯ್ ನಿಂದ ಮಹತ್ವದ ನಿರ್ಧಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.21. ದೇಶದಲ್ಲಿ ಹಲವಾರು ಟೆಲಿಕಾಂ ಕಂಪೆನಿಗಳಿವೆ ಆದರೆ ಈ ಕಂಪೆನಿಗಳು ಬಳಕೆದಾರರಿಗಾಗಿ 10 ಅಂಕಿಯ ನಂಬರ್​ ಗಳನ್ನು ನೀಡಿರುತ್ತದೆ. ಸಾಮಾನ್ಯವಾಗಿ ಮೊಬೈಲ್‌ ಬಳಕೆದಾರರಿಗೆ ವಿವಿಧ ಬಗೆಯ ಜಾಹೀರಾತು ಕುರಿತಾದ ಕರೆಗಳು ಮತ್ತು ಮೆಸೇಜ್‌ಗಳು ಬರುತ್ತವೆ. ಈ ರೀತಿ ಅನಗತ್ಯ ಮತ್ತು ಪ್ರಚಾರದ ಕರೆಗಳು ಮತ್ತು ಮೆಸೇಜ್‌ಗಳಿಂದ ಬಳಕೆದಾರರು ತೊಂದರೆಗೊಳಗಾಗುತ್ತಾರೆ. ಹೀಗೆ ಅನಗತ್ಯವಾದ ಕರೆ ಹಾಗೂ ಮೆಸೇಜ್‌ಗಳ ಕಿರಿ ಕಿರಿಯನ್ನು ತಪ್ಪಿಸಲು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಟೆಲಿಮಾರ್ಕೆಟಿಂಗ್ ಸಂಸ್ಥೆಗಳಿಗೆ

ಶೀಘ್ರದಲ್ಲೇ ಬ್ಯಾನ್ ಆಗಲಿದೆ 10 ಅಂಕಿಗಳ ಮೊಬೈಲ್ ನಂಬರ್ ಗಳು ! ➤ ಟ್ರಾಯ್ ನಿಂದ ಮಹತ್ವದ ನಿರ್ಧಾರ Read More »

ರಾಷ್ಟ್ರೀಯ ನ್ಯೂಸ್

6,000 ನೌಕರರನ್ನು ವಜಾಗೊಳಿಸಲು ಮುಂದಾದ ವಿಶ್ವದ ಅತೀ ದೊಡ್ಡ ಶೂ ತಯಾರಕ ಕಂಪನಿ

(ನ್ಯೂಸ್ ಕಡಬ)newskadaba.com  ವಿಯೇಟ್ನಾಂ, ಫೆ.21. ವಿಶ್ವದ ಅತಿ ದೊಡ್ಡ ಬ್ರಾಂಡೆಡ್ ಶೂ ತಯಾರಕ ಕಂಪನಿ ತೈವಾನ್‌ ಮೂಲದ ‘ಪೌ ಚೆನ್‌ ಕಾರ್ಪೊರೇಶನ್’ 6000 ನೌಕರರನ್ನು ವಜಾ ಮಾಡಲು ಮುಂದಾಗಿದೆ. ಬೇಡಿಕೆ ಕುಸಿದಿದ್ದರಿಂದ ಕಂಪನಿ ಈ ನಿರ್ಧಾರ ಮಾಡಿದೆ ಎಂದು ಈ ಬಗ್ಗೆ ಮಾಹಿತಿ ಇರುವವರಿಂದ ವಿಷಯ ಗೊತ್ತಾಗಿದೆ. ಕಂಪನಿಯ ಪೌಯೆನ್‌ ವಿಯೇಟ್ನಾಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವರರ ಪೈಕಿ 3,000 ಮಂದಿಯನ್ನು ಈ ತಿಂಗಳಿನಲ್ಲಿ ವಜಾ ಮಾಡಲು ಮುಂದಾಗಿದೆ.  

6,000 ನೌಕರರನ್ನು ವಜಾಗೊಳಿಸಲು ಮುಂದಾದ ವಿಶ್ವದ ಅತೀ ದೊಡ್ಡ ಶೂ ತಯಾರಕ ಕಂಪನಿ Read More »

ರಾಷ್ಟ್ರೀಯ ನ್ಯೂಸ್

ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪನ      ➤ ಕನಿಷ್ಟ 3 ಮೃತ್ಯು, 213 ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಟರ್ಕಿ, ಫೆ.21. ಭೂಕಂಪನ ಪೀಡಿತ ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದ್ದು, ಈ ವೇಳೆ ಕನಿಷ್ಠ 3 ಮಂದಿ ಮೃತಪಟ್ಟು, 213 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಟರ್ಕಿಯ ದಕ್ಷಿಣ ಹೈಟಿ ಪ್ರಾಂತ್ಯದಲ್ಲಿ ಎರಡು ಹೊಸ ಭೂಕಂಪಗಳಿಂದ ಮೂವರು ಸಾವನ್ನಪ್ಪಿದ್ದಾರೆ ಮತ್ತು 213 ಮಂದಿ ಗಾಯಗೊಂಡಿದ್ದಾರೆ. ಟರ್ಕಿಯ ಆಂತರಿಕ ಸಚಿವ ಸುಲೇಮಾನ್ ಸೊಯ್ಲು ಅವರನ್ನು ಉಲ್ಲೇಖಿಸಿ ಅನಡೋಲು ಸುದ್ದಿ ಸಂಸ್ಥೆ ಈ ವರದಿ ತಿಳಿಸಿದೆ.  

ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪನ      ➤ ಕನಿಷ್ಟ 3 ಮೃತ್ಯು, 213 ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ವರದಕ್ಷಿಣೆಯಾಗಿ ‘ಹಳೆಯ’ ಪೀಠೋಪಕರಣ ನೀಡಿದಕ್ಕೆ ಮದುವೆ ರದ್ದುಗೊಳಿಸಿದ ವರ..!

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.21. ವಧುವಿನ ಮನೆಯವರು ವರದಕ್ಷಿಣೆಯಾಗಿ “ಹಳೆಯ” ಪೀಠೋಪಕರಣಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕೆ ವರ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಬಸ್ ಚಾಲಕನಾಗಿ ಕೆಲಸ ಮಾಡುತ್ತಿರುವ ವರ ಭಾನುವಾರ ನಡೆಯಬೇಕಿದ್ದ ಮದುವೆಗೆ ಬಾರದ ಹಿನ್ನೆಲೆಯಲ್ಲಿ ವಧುವಿನ ತಂದೆ ದೂರು ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಕ್ಷಿಣೆಯಾಗಿ ‘ಹಳೆಯ’ ಪೀಠೋಪಕರಣ ನೀಡಿದಕ್ಕೆ ಮದುವೆ ರದ್ದುಗೊಳಿಸಿದ ವರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಿವ್-ಇನ್ ಹತ್ಯೆ ➤ ಬೆಂಕಿ ಹಚ್ಚಿ ಕೊಲೆಗೈದ ಪ್ರಿಯಕರ!

(ನ್ಯೂಸ್ ಕಡಬ) newskadaba.com. ನವದೆಹಲಿ.  ಫೆ.21. ಶ್ರದ್ಧಾವಾಕರ್ ಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು ‘ಲಿವ್-ಇನ್ ಹತ್ಯೆ’ ಪ್ರಕರಣ ಬೆಳಕಿಗೆ ಬಂದಿದ್ದು, ತನ್ನ ಪ್ರಿಯತಮೆಯನ್ನು ಪ್ರಿಯಕರ ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ. ವಾಯವ್ಯ ದೆಹಲಿಯ ಅಮನ್ ವಿಹಾರ್‌ನಲ್ಲಿ ಈ ಘಟನೆ ನಡೆದಿದ್ದು, 28 ವರ್ಷದ ವಿವಾಹಿತ ಮಹಿಳೆಯನ್ನು ಆಕೆಯ ಪ್ರಿಯಕರ ಬೆಂಕಿ ಹಚ್ಚಿ ಕೊಂದು ಹಾಕಿದ್ದಾನೆ. ಫೆಬ್ರವರಿ 11 ರಂದು, ಸುಟ್ಟ ಗಾಯಗಳೊಂದಿಗೆ ಮಹಿಳೆಯನ್ನು ಎಸ್‌ಜಿಎಂ ಆಸ್ಪತ್ರೆಗೆ ದಾಖಲಿಸಿದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಪೊಲೀಸರು ಆಸ್ಪತ್ರೆಗೆ

ಲಿವ್-ಇನ್ ಹತ್ಯೆ ➤ ಬೆಂಕಿ ಹಚ್ಚಿ ಕೊಲೆಗೈದ ಪ್ರಿಯಕರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಶೀಘ್ರದಲ್ಲೇ ಡಿಜಿಟಲ್ ವಹಿವಾಟು ಹೆಚ್ಚಾಗಲಿದೆ ➤ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com. ನವದೆಹಲಿ.  ಫೆ.21. ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ದೇಶದಲ್ಲಿ ಹೆಚ್ಚು ಆದ್ಯತೆಯ ಪಾವತಿ ಕಾರ್ಯವಿಧಾನವಾಗುತ್ತಿರುವುದರಿಂದ ಡಿಜಿಟಲ್ ವಹಿವಾಟು ಶೀಘ್ರದಲ್ಲೇ ನಗದು ವಹಿವಾಟನ್ನು ಮೀರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತದ ಡಿಜಿಟಲ್ ಪಾವತಿ ವಿಧಾನ ಯುಪಿಐ ಮತ್ತು ಸಿಂಗಾಪುರ ದೇಶದ ಪೇನೌ ನಡುವಿನ ಗಡಿಯಾಚೆಗಿನ ಡಿಜಿಟಲ್ ಹಣ ಪಾವತಿ ಸಂಪರ್ಕಕ್ಕೆ ಚಾಲನೆ ನೀಡಿ ಮಾತನಾಡಿದ ಮೋದಿಯವರು, 2022ರಲ್ಲಿ ಯುಪಿಐ ಮೂಲಕ ಸುಮಾರು 2 ಟ್ರಿಲಿಯನ್ ಸಿಂಗಾಪುರ್ ಡಾಲರ್ ಅಂದರೆ ಸುಮಾರು

ದೇಶದಲ್ಲಿ ಶೀಘ್ರದಲ್ಲೇ ಡಿಜಿಟಲ್ ವಹಿವಾಟು ಹೆಚ್ಚಾಗಲಿದೆ ➤ ಪ್ರಧಾನಿ ಮೋದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ವರದಕ್ಷಿಣೆ ಕೊಟ್ಟಿಲ್ಲ ಎಂದು ಮದುವೆ ನಿರಾಕರಿಸಿದ ಯುವಕ

(ನ್ಯೂಸ್ ಕಡಬ) newskadaba.com. ಹೈದರಾಬಾದ್.  ಫೆ.21.  ವಧುವಿನ ಮನೆಯವರು ವರದಕ್ಷಿಣೆಯಾಗಿ ಹಳೆಯ ಫರ್ನೀಚರ್ ಕೊಟ್ಟಿದ್ದಾರೆ ಎಂದು ಮದುಮಗ ತನ್ನ ಮದುವೆಯನ್ನೇ ಮುರಿದುಕೊಂಡ ಘಟನೆ ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದಿದೆ. ಬಸ್ ಚಾಲಕನಾಗಿರುವ ವರ, ನಡೆಯಬೇಕಿದ್ದ ಮದುವೆಗೆ ಹಾಜರಾಗಿಲ್ಲ. ವರದಕ್ಷಿಣೆಯಾಗಿ ವಧುವಿನ ಕುಟುಂಬ ನೀಡಿದ್ದ ಪೀಠೋಪಕರಣವು ತುಂಬಾ ಹಳೆಯದು ಎಂದು ಕಾರಣ ನೀಡಿ, ಮದುವೆ ದಿನವೇ ಕೈಕೊಟ್ಟಿದ್ದಾನೆ. ಇದರ ಬಳಿಕ ಮದುಮಗಳ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ತಾವು ಕೇಳಿದ್ದ ವಸ್ತುಗಳನ್ನು ನಾವು ಅವರಿಗೆ ನೀಡಿಲ್ಲ ಎಂದು

➤ವರದಕ್ಷಿಣೆ ಕೊಟ್ಟಿಲ್ಲ ಎಂದು ಮದುವೆ ನಿರಾಕರಿಸಿದ ಯುವಕ Read More »

ರಾಷ್ಟ್ರೀಯ ನ್ಯೂಸ್

➤ಹೈದರಾಬಾದ್‌ ಬೀದಿ ನಾಯಿ ದಾಳಿಗೆ 4 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಹೈದರಾಬಾದ್‌. ಫೆ.21.  ನಾಲ್ಕು ವರ್ಷದ ಬಾಲಕನನ್ನು ಬೀದಿ ನಾಯಿಗಳು ಕೊಂದ ಘಟನೆ ಹೈದರಾಬಾದ್‌ ನಲ್ಲಿ ನಡೆದಿದೆ.  ಮಗುವಿನ ತಂದೆ ಕಾವಲುಗಾರನಾಗಿ ಕೆಲಸ ಮಾಡುತ್ತಾರೆ. ನಾಯಿಗಳು ಕಚ್ಚಿದ ಏಟಿಗೆ ಬಾಲಕನ ಹೊಟ್ಟೆಗೆ ತೀವ್ರತರ ಗಾಯಗಳಾಗಿದ್ದು, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಗು ಕೊನೆಯುಸಿರೆಳೆದಿದ್ದಾನೆ ಈ ಘಟನೆ ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ. ಹುಡುಗ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಮೂರು ನಾಯಿಗಳು ಓಡಿ ಬಂದು ಅವನ ಮೇಲೆ ದಾಳಿ ಮಾಡಿ ಅವನನ್ನು ಕಚ್ಚಿ ಕೊಂದಿವೆ ಎಂದು ತಿಳಿದು ಬಂದಿದೆ.

➤ಹೈದರಾಬಾದ್‌ ಬೀದಿ ನಾಯಿ ದಾಳಿಗೆ 4 ವರ್ಷದ ಬಾಲಕ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಘೋಷಿಸಲ್ಪಟ್ಟ ಮಗು ಸ್ಮಶಾನದಲ್ಲಿ ಜೀವಂತ

(ನ್ಯೂಸ್ ಕಡಬ)newskadaba.com  ನವದೆಹಲಿ, ಫೆ.21. ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ ಎಂದು ಘೋಷಿಸಲ್ಪಟ್ಟ ಅವಧಿಪೂರ್ವ ಜನಿಸಿದ ನವಜಾತ ಹೆಣ್ಣು ಶಿಶುವೊಂದು ಸ್ಮಶಾನಕ್ಕೆ ಕೊಂಡೊಯ್ದ ವೇಳೆ ಜೀವಂತವಿರುವುದು ಗೊತ್ತಾದ ಘಟನೆ ದೆಹಲಿಯಲ್ಲಿ ನಡೆದಿದೆ. 35 ವರ್ಷ ವಯಸ್ಸಿನ 23 ವಾರಗಳ ಗರ್ಭಿಣಿಗೆ ದೆಹಲಿಯ ಎಲ್‌ಎನ್‌ಜೆಪಿ ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿಪೂರ್ವವಾಗಿ ಹೆಣ್ಣು ಶಿಶು ಜನಿಸಿತ್ತು. ಶಿಶುವಿನ ತೂಕ ಕೇವಲ 490 ಗ್ರಾಂ ಇತ್ತು. ಮಗು ಹುಟ್ಟಿದ ಬಳಿಕ ಅದು ಮೃತಪಟ್ಟಿದೆ ಎಂದು ವೈದ್ಯರು ಘೋಷಿಸಿದರು. ಹೀಗಾಗಿ ಅದರ ಅಂತ್ಯಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ಕರೆದೊಯ್ಯಲಾಯಿತು. ಅಂತ್ಯಸಂಸ್ಕಾರಕ್ಕೆ

ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಘೋಷಿಸಲ್ಪಟ್ಟ ಮಗು ಸ್ಮಶಾನದಲ್ಲಿ ಜೀವಂತ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top