ರಾಷ್ಟ್ರೀಯ ನ್ಯೂಸ್

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಗೆಲುವು

(ನ್ಯೂಸ್‌ ಕಡಬ) newskadaba.com,  ನ.13:  ಕರ್ನಾಟಕ ಮತ್ತು ತಮಿಳು ನಾಡು ಮಧ್ಯೆ ಕಾವೇರಿ ನೀರು ಹಂಚಿಕೆಯ ಮೇಕೆದಾಟು ಯೋಜನೆ ವಿವಾದದಲ್ಲಿ ಪ್ರವೇಶಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ನೀರಿನ ಹಂಚಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಈ ಉದ್ದೇಶಕ್ಕಾಗಿ ರಚಿಸಲಾದ ತಜ್ಞರ ಸಮಿತಿ ನಿರ್ವಹಿಸುವುದು ಉತ್ತಮ ಎಂದು ಪುನರುಚ್ಚರಿಸಿದೆ. ಕರ್ನಾಟಕದ ಮೇಕೆದಾಟು ಅಣೆಕಟ್ಟಿನ ವಿವರವಾದ ಯೋಜನಾ ವರದಿ (DPR) ನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಇತ್ತೀಚೆಗೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಅನುಮೋದನೆಗಳು ನ್ಯಾಯಾಂಗದಿಂದ ಬರಬೇಕಿರುವುದು ಅಲ್ಲ. ಕಾವೇರಿ […]

ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಗೆಲುವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಂಬ್ ಸ್ಫೋಟ: ‘ಮನ ಬಂದಂತೆ ಕಾಂಗ್ರೆಸ್ಸಿಗರ ಮಾತು’- ವಿಜಯೇಂದ್ರ ಟೀಕೆ

(ನ್ಯೂಸ್‌ ಕಡಬ) newskadaba.com,  ನ.13:  ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಉಗ್ರಗಾಮಿ ಸಂಘಟನೆಗಳು ಇಷ್ಟು ಕೆಟ್ಟದಾಗಿ ನಡೆದುಕೊಳ್ಳಬೇಕಾದರೆ, ನಾವೆಲ್ಲರೂ ಭಾರತೀಯರು ಎಂಬ ಮನೋಭಾವದಿಂದ ದ್ವಂದ್ವ ಹೇಳಿಕೆ ನೀಡದೇ ದೇಶದ ಪರವಾಗಿ ಒಗ್ಗಟ್ಟಿನ ಪ್ರದರ್ಶನ ಮಾಡಬೇಕಿರುವುದು ಆದ್ಯತೆ ಆಗಬೇಕಿತ್ತು. ರಾಹುಲ್ ಗಾಂಧಿಯವರು ವಿಪಕ್ಷ ನಾಯಕರಾಗಿದ್ದರೂ ದೆಹಲಿಯ ಈ ಭಯೋತ್ಪಾದಕರ ದಾಳಿ

ಬಾಂಬ್ ಸ್ಫೋಟ: ‘ಮನ ಬಂದಂತೆ ಕಾಂಗ್ರೆಸ್ಸಿಗರ ಮಾತು’- ವಿಜಯೇಂದ್ರ ಟೀಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

32 ವಾಹನ ಬಳಸಿ 4 ನಗರಗಳಲ್ಲಿ ಏಕಕಾಲದಲ್ಲಿ ಸರಣಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ ಉಗ್ರರು!

(ನ್ಯೂಸ್‌ ಕಡಬ) newskadaba.com,  ನ.13:  ಬಂಧನಕ್ಕೆ ಒಳಗಾದ ಉಗ್ರರು ಸುಮಾರು 32 ಹಳೆಯ ವಾಹನಗಳನ್ನು ಬಳಸಿ ದೇಶದ 4 ನಗರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಏಕಕಾಲದಲ್ಲಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದರು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ. ಬಂಧಿತರನ್ನು ತನಿಖಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು ದೆಹಲಿಯ ಹಲವು ಕಡೆ, ಅಯೋಧ್ಯೆ, ವಾರಾಣಸಿ ದೇವಸ್ಥಾನ ಸೇರಿದಂತೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ದೇಶದ ಹಲವು ಜಾಗಗಳಲ್ಲಿ ದಾಳಿ ನಡೆಸಲು ಉಗ್ರರು ಸಂಚು ರೂಪಿಸಿದ್ದರು. ಐ20 ಕಾರು ಸ್ಫೋಟದಲ್ಲಿ ಕೆಣಪು ಕೋಟೆ

32 ವಾಹನ ಬಳಸಿ 4 ನಗರಗಳಲ್ಲಿ ಏಕಕಾಲದಲ್ಲಿ ಸರಣಿ ಬಾಂಬ್ ಸ್ಫೋಟಿಸಲು ಸಂಚು ರೂಪಿಸಿದ್ದ ಉಗ್ರರು! Read More »

ರಾಷ್ಟ್ರೀಯ ನ್ಯೂಸ್

ಕೆಂಪು ಕೋಟೆ ಸ್ಫೋಟ ಪ್ರಕರಣ : ಮೂರನೇ ಕಾರಿಗಾಗಿ ಶೋಧ

(ನ್ಯೂಸ್‌ ಕಡಬ) newskadaba.com,  ನ.13:  ಕೆಂಪು ಕೋಟೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಮೂರನೇ ಕಾರನ್ನು ಬಹು ಭದ್ರತಾ ಸಂಸ್ಥೆಗಳು ಹುಡುಕುತ್ತಿವೆ ಎಂದು ಪೊಲೀಸ್‌‍ ಮೂಲಗಳು ತಿಳಿಸಿವೆ. ಸೋಮವಾರ ಸಂಜೆ ಕೆಂಪು ಕೋಟೆ ಬಳಿ ಬಿಳಿ ಬಣ್ಣದ ಹುಂಡೈ ಐ20 ಸ್ಫೋಟಗೊಂಡು 12 ಜನರು ಸಾವನ್ನಪ್ಪಿ 30 ಜನರು ಗಾಯಗೊಂಡಿದ್ದರೂ, ತನಿಖಾಧಿಕಾರಿಗಳು ನಂತರ ಎರಡನೇ ವಾಹನ – ಕೆಂಪು ಫೋರ್ಡ್‌ ಇಕೋಸ್ಪೋರ್ಟ್‌ – ಫರಿದಾಬಾದ್‌ನಲ್ಲಿ ಪತ್ತೆ ಹಚ್ಚಿದ್ದರು. ಆದಾಗ್ಯೂ, ಮಾರುತಿ ಬ್ರೆಝಾ ಎಂದು ಶಂಕಿಸಲಾದ ಮೂರನೇ ಕಾರು ಪತ್ತೆಯಾಗಿಲ್ಲ.ಕಾಣೆಯಾದ

ಕೆಂಪು ಕೋಟೆ ಸ್ಫೋಟ ಪ್ರಕರಣ : ಮೂರನೇ ಕಾರಿಗಾಗಿ ಶೋಧ Read More »

ರಾಷ್ಟ್ರೀಯ ನ್ಯೂಸ್

ದೆಹಲಿ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಸಾವು, ಮೃತರ ಸಂಖ್ಯೆ 13ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.13: ದೆಹಲಿ ಕಾರ್‌ ಬಾಂಬ್‌ ಸ್ಫೋಟಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಇಲ್ಲಿನ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ನಂತರ ಸಾವನ್ನಪ್ಪಿದವರ ಸಂಖ್ಯೆ 13 ಕ್ಕೆ ಏರಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರನ್ನು ಬಿಲಾಲ್‌ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.ದೆಹಲಿ ಪೊಲೀಸರ ಪ್ರಕಾರ, ಬಿಲಾಲ್‌ ಸಾವಿನ ಬಗ್ಗೆ ಇಂದು ಮುಂಜಾನೆ ಆಸ್ಪತ್ರೆಯಿಂದ ಮಾಹಿತಿ ಬಂದಿದೆ. ಮರಣೋತ್ತರ ಪರೀಕ್ಷೆಯನ್ನು ಮಧ್ಯಾಹ್ನದ ನಂತರ ನಡೆಸಲಾಗುವುದು ಎಂದು ಅಧಿಕಾರಿಗಳು

ದೆಹಲಿ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಸಾವು, ಮೃತರ ಸಂಖ್ಯೆ 13ಕ್ಕೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ

(ನ್ಯೂಸ್‌ ಕಡಬ) newskadaba.com,  ನ.12 :NEEPCO ಕಾರ್ಯನಿರ್ವಾಹಕ ತರಬೇತಿ ಹುದ್ದೆಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ನವೆಂಬರ್ 17 ರವರೆಗೆ ಅರ್ಜಿ ಸಲ್ಲಿಸಬಹುದು. ಎಂಜಿನಿಯರಿಂಗ್, ಸಿವಿಲ್ ಮತ್ತು ಐಟಿ ಮುಂತಾದ ತಾಂತ್ರಿಕ ಕ್ಷೇತ್ರಗಳ ಅಭ್ಯರ್ಥಿಗಳಿಗೆ ಈ ನೇಮಕಾತಿ ಒಂದು ಸುವರ್ಣಾವಕಾಶವಾಗಿದೆ.. ಈ ನೇಮಕಾತಿಗಾಗಿ ಒಟ್ಟು 30 ಹುದ್ದೆಗಳನ್ನು ಘೋಷಿಸಲಾಗಿದ್ದು, ಇದರಲ್ಲಿ ಎಲೆಕ್ಟ್ರಿಕಲ್/ಮೆಕ್ಯಾನಿಕಲ್‌ಗೆ 18, ಸಿವಿಲ್‌ಗೆ 10 ಮತ್ತು ಐಟಿಗೆ 2 ಹುದ್ದೆಗಳು ಸೇರಿವೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರ್ಣ

ಲಿಖಿತ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತೀಯ ರೈಲ್ವೆಯು ಮಕ್ಕಳಿಗಾಗಿ ರೈಲು ಟಿಕೆಟ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ

(ನ್ಯೂಸ್‌ ಕಡಬ) newskadaba.com,  ನ.12 ನವದೆಹಲಿ:  ಪ್ರಯಾಣಿಕರ ಬೇಡಿಕೆಯ ಮೇರೆಗೆ ಭಾರತೀಯ ರೈಲ್ವೆಯು ಮಕ್ಕಳ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಕೊಂಚ ಬದಲಾವಣೆಯನ್ನು ಮಾಡಿದೆ. ಇದು ರೈಲು ಪ್ರಯಾಣ ಮಾಡಬಯಸುವ ಪೋಷಕರು ತಿಳಿದುಕೊಳ್ಳಬೇಕಾದ ಪ್ರಮುಖ ನಿಯಮಗಳಲ್ಲಿ ಒಂದಾಗಿದೆ.ಇನ್ನು ಮುಂದೆ ಐದು ವರ್ಷದ ಒಳಗಿನ ಮಕ್ಕಳಿಗೆ ರೈಲು ಟಿಕೆಟ್ ಪಡೆಯಲು ಕೆಲವು ನಿಯಮಗಳು ಅನ್ವಯವಾಗುತ್ತದೆ. ಇದು ಬುಕ್ಕಿಂಗ್ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳಲಿದೆ. ಪ್ರಯಾಣಿಕರ ಬೇಡಿಕೆಯ ಮೇರೆಗೆ ಇನ್ನು ಮುಂದೆ 5 ವರ್ಷದೊಳಗಿನ ಮಗುವಿಗೆ ಬರ್ತ್ ಬುಕ್ ಮಾಡುವ ಆಯ್ಕೆ ಇದೆ.

ಭಾರತೀಯ ರೈಲ್ವೆಯು ಮಕ್ಕಳಿಗಾಗಿ ರೈಲು ಟಿಕೆಟ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com,  ನ.11, ದೆಹಲಿ: ದೆಹಲಿಯ ಕೆಂಪು ಕೋಟೆಯ ಬಳಿಯಲ್ಲಿ ಸೋಮವಾರ ಸಂಭವಿಸಿದ ಭೀಕರ ಕಾರು ಸ್ಪೋಟದಲ್ಲಿ ಸಾವಿನ ಸಂಖ್ಯೆಯು 12ಕ್ಕೆ ಏರಿಕೆ ಕಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಉ ಪೊಲೀಸರು ಈ ಕ್ರತ್ಯಕ್ಕೆ ಸಂಬಂದಿಸಿದಂತೆ ಎಫ್ ಈ ಆರ್ ದಾಖಲಿಸಿದ್ದಾರೆ, ಘಟನೆಯ ಕುರಿತಿ ತನಿಖೆ ನಡೆಯುತ್ತಿದೆ. ಈ ಕೃತ್ಯ ಸಂಭವಿಸಿದ ಹಿನ್ನೆಲೆಯಲ್ಲಿ  ಮುಂಬೈ, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಪಂಜಾಬ್‌ನಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ.

ದೆಹಲಿ ಪ್ರಕರಣ: ಸಾವಿನ ಸಂಖ್ಯೆ 12ಕ್ಕೆ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಸ್ಫೋಟ ಪ್ರಕರಣ : ಯುಎಪಿಎ ಕಾಯ್ದೆಯಡಿ ಎಫ್ಐಆರ್

(ನ್ಯೂಸ್‌ ಕಡಬ) newskadaba.com,  ನ.08: ಕೆಂಪು ಕೋಟೆ ಬಳಿ ನಡೆದ ಸ್ಫೋಟದ ಬಗ್ಗೆ ದೆಹಲಿ ಪೊಲೀಸರು ಇಂದು ಯುಎಪಿಎ ಕಾಯ್ದೆ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ, ಪ್ರಾಥಮಿಕ ಸಂಶೋಧನೆಗಳು ಫರಿದಾಬಾದ್‌ನಲ್ಲಿ ಪತ್ತೆಯಾದ ಆರ್‌ಡಿಎಕ್ಸ್ ಭಯೋತ್ಪಾದಕ ಘಟಕಕ್ಕೆ ಸಂಬಂಧವಿದೆ ಎಂದು ಸೂಚಿಸಿವೆ. ನಿನ್ನೆ ಸಂಭಿಸಿದ ಕಾರು ಸ್ಫೋಟದಲ್ಲಿ ಒಂಬತ್ತು ಜನರು ಸಾವನ್ನಪ್ಪಿ 20 ಜನರು ಗಾಯಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಇಂದು ಬೆಳಿಗ್ಗೆ 11

ದೆಹಲಿ ಸ್ಫೋಟ ಪ್ರಕರಣ : ಯುಎಪಿಎ ಕಾಯ್ದೆಯಡಿ ಎಫ್ಐಆರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೆಡಿಎಸ್ ಪಕ್ಷದ ವಿವಿಧ ಸಮಿತಿಗಳಿಗೆ ನೇಮಕಾತಿ

(ನ್ಯೂಸ್‌ ಕಡಬ) newskadaba.com,  ನ.11  ಬೆಂಗಳೂರು: ರಾಜಕೀಯ ವ್ಯವಹಾರಗಳ ಸಮಿತಿ ರಚಿಸಿ ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಆದೇಶ ಹೊರಡಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿದೆ. ಪ್ರಮುಖರ ಸಮಿತಿ (ಕೋರ್ ಕಮಿಟಿ) ರಚಿಸಿ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ. ಮಾಜಿ ಉಪ ಸಭಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಅವರು ಕೋರ್ ಕಮಿಟಿ ನೂತನ ಅಧ್ಯಕ್ಷರಾಗಿದ್ದಾರೆ. ಶಿಸ್ತುಪಾಲನಾ ಸಮಿತಿ ಅಧ್ಯಕರಾಗಿ

ಜೆಡಿಎಸ್ ಪಕ್ಷದ ವಿವಿಧ ಸಮಿತಿಗಳಿಗೆ ನೇಮಕಾತಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top