ರಾಷ್ಟ್ರೀಯ ನ್ಯೂಸ್

ತಂಬಾಕು ಉತ್ಪನ್ನಗಳ ತೆರಿಗೆ ಇನ್ನಷ್ಟು ಹೆಚ್ಚಿಸಬೇಕು ➤ ಕೇಂದ್ರಕ್ಕೆ ಆರ್ಥಿಕ ತಜ್ಞರು, ಪರಿಣತರ ಸಲಹೆ

(ನ್ಯೂಸ್ ಕಡಬ) newskadaba.com. ಹೊಸದಿಲ್ಲಿ. ಫೆ.13. ಕೇಂದ್ರ ಸರಕಾರವು ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಿರುವುದು ಸ್ವಾಗತಾರ್ಹ. ಇನ್ನೂ ಸಾಕಷ್ಟು ಪ್ರಮಾಣದ ತೆರಿಗೆ ಹೆಚ್ಚಳ ಮಾಡುವ ಮೂಲಕ ತಂಬಾಕು ಮುಕ್ತ ದೇಶ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಆರ್ಥಿಕ ತಜ್ಞರು, ಸಾರ್ವಜನಿಕ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ. “ಸಿಗರೇಟ್‌ ಮೇಲಿನ ಶೇ. 16ರಷ್ಟು ತೆರಿಗೆ ಹೆಚ್ಚಳವು ಅತ್ಯಂತ ಸೂಕ್ತವಾಗಿದೆ. ಆದರೆ, ‘ಶಾಪಗ್ರಸ್ತ’ ಉತ್ಪನ್ನಗಳ ಮೇಲಿನ ತೆರಿಗೆಯನ್ನು ತಂಬಾಕು ಉತ್ಪನ್ನ ಕೊಳ್ಳಲು ಸಾಧ್ಯವಾಗದ ಪ್ರಮಾಣದಲ್ಲಿ ಹೆಚ್ಚಿಸುವ ಮೂಲಕ ಆರೋಗ್ಯವಂತ ದೇಶ […]

ತಂಬಾಕು ಉತ್ಪನ್ನಗಳ ತೆರಿಗೆ ಇನ್ನಷ್ಟು ಹೆಚ್ಚಿಸಬೇಕು ➤ ಕೇಂದ್ರಕ್ಕೆ ಆರ್ಥಿಕ ತಜ್ಞರು, ಪರಿಣತರ ಸಲಹೆ Read More »

ರಾಷ್ಟ್ರೀಯ ನ್ಯೂಸ್

ಕೀರ್ನಾನ್ ಫೋರ್ಬ್ಸ್ ಗುಂಡೇಟಿಗೆ ಬಲಿ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಫೆ,12. ದಕ್ಷಿಣ ಆಫ್ರಿಕಾದ ರ್ಯಾಪರ್ ಕೀರ್ನಾನ್ ಫೋರ್ಬ್ಸ್ (35) ರನ್ನು ಡರ್ಬನ್ನ ಜನಪ್ರಿಯ ರೆಸ್ಟೋರೆಂಟ್ ಒಂದರ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರ್ಯಾಪರ್ ಎಂದು ಗುರುತಿಸಲ್ಪಡುವ ಅವರ ಮೇಲೆ ಆರು ಬಾರಿ ಗುಂಡು ಹಾರಿಸಲಾಗಿದೆ ಎಂದು ದಕ್ಷಿಣ ಆಫ್ರಿಕಾದ ಮಾಧ್ಯಮಗಳು ತಿಳಿಸಿವೆ. ಗಾಯಕನ ಸಾವಿಗೆ ಸಂತಾಪ ಸೂಚಿಸಿ, ಫೋರ್ಬ್ಸ್ ಅವರ ಪೋಷಕರು ಫೋರ್ಬ್ಸ್ ರ ಟ್ವಿಟರ್ ಹ್ಯಾಂಡಲ್ನಲ್ಲಿ ಪ್ರಕಟಣೆ ಹೊರಡಿಸಿದ್ದಾರೆ. “ನಮ್ಮ ಪ್ರೀತಿಯ ಮಗನ ನಿಧನವನ್ನು ನಾವು ತೀವ್ರ ದುಃಖದಿಂದ ಒಪ್ಪಿಕೊಳ್ಳುತ್ತೇವೆ” ಎಂದು

ಕೀರ್ನಾನ್ ಫೋರ್ಬ್ಸ್ ಗುಂಡೇಟಿಗೆ ಬಲಿ Read More »

ರಾಷ್ಟ್ರೀಯ ನ್ಯೂಸ್

 ಅಸ್ವಸ್ಥ ಅಪ್ಪನನ್ನು ತಳ್ಳುಗಾಡಿಯಲ್ಲೇ ಆಸ್ಪತ್ರೆಗೆ ಕರೆದೊಯ್ದ 7 ವರ್ಷದ ಮಗ!

(ನ್ಯೂಸ್ ಕಡಬ) newskadaba.com ಭೋಪಾಲ್, ಫೆ.12. ಆಂಬುಲೆನ್ಸ್ ಸಿಗದೇ ಶವವನ್ನು ಮಗುವಿನ ಶವವನ್ನು ಅಪ್ಪ ಹೆಂಡತಿ ಶವವನ್ನುಗಂಡ ಹೊತ್ತುಕೊಂಡೆ ಹೋದಂತಹ ಹಲವು ಘಟನೆಗಳು ನಮ್ಮ ದೇಶದಲ್ಲಿ ನಡೆಯುತ್ತಲೇ ಇವೆ. ಹಾಗೆಯೇ ಇಲ್ಲೊಂದು ಕಡೆ ಆಂಬುಲೆನ್ಸ್ ಸಿಗದ ಕಾರಣಕ್ಕೆ 7 ವರ್ಷದ ಪುಟ್ಟ ಬಾಲಕನೋರ್ವ ಅಸ್ವಸ್ಥಗೊಂಡಿರುವ ಅಪ್ಪನನ್ನು ತಳ್ಳುಗಾಡಿಯಲ್ಲಿ ಮಲಗಿಸಿ ತಳ್ಳಿಕೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ. ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯ ಬಲಿಯಾರಿಯಲ್ಲಿ ಈ ಆಘಾತಕಾರಿ ಸಂಭಂವಿಸಿದೆ. ಪುಟ್ಟ ಬಾಲಕ ತಳ್ಳುಗಾಡಿಯಲ್ಲಿ ಅಪ್ಪನನ್ನು ಮಲಗಿಸಿಕೊಂಡು ಅಮ್ಮನೊಂದಿಗೆ ಗಾಡಿಯನ್ನು ತಳ್ಳಿಕೊಂಡು ಆಸ್ಪತ್ರೆಗೆ

 ಅಸ್ವಸ್ಥ ಅಪ್ಪನನ್ನು ತಳ್ಳುಗಾಡಿಯಲ್ಲೇ ಆಸ್ಪತ್ರೆಗೆ ಕರೆದೊಯ್ದ 7 ವರ್ಷದ ಮಗ! Read More »

ರಾಷ್ಟ್ರೀಯ ನ್ಯೂಸ್

 ಆಕಸ್ಮಿಕವಾಗಿ ನೀರಿಗೆ ಬಿದ್ದು ಬಾಲಕಿ ಮೃತ್ಯು ➤ಪರಿಹಾರದ ಹಣಕ್ಕಾಗಿ ‘ಹೆತ್ತ’ ಹಾಗೂ ‘ದತ್ತು’ ಪೋಷಕರ ನಡುವೆ ಪೈಪೋಟಿ!

(ನ್ಯೂಸ್ ಕಡಬ) newskadaba.com ಭುವನೇಶ್ವರ್, ಫೆ.12. ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದ ಬಾಲಕಿಗೆ ಸರಕಾರ ನೀಡಿದ ಪರಿಹಾರದ ಹಣಕ್ಕಾಗಿ ಹೆತ್ತವರು ಹಾಗೂ ಆ ಮಗುವನ್ನು ದತ್ತು ಪಡೆದ ಪೋಷಕರ ನಡುವೆ ಹಗ್ಗ ಜಗ್ಗಾಟ ನಡೆದಿರುವ ಘಟನೆ ಒಡಿಶಾದಲ್ಲಿ ಬೆಳಕಿಗೆ ಬಂದಿದೆ. ಮೂರು ತಿಂಗಳ ಹಿಂದೆ 16 ವರ್ಷದ ನಮಿತಾ ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದ್ದಳು. ಮೃತ ಬಾಲಕಿಯ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರವನ್ನು ಸರಕಾರ ಘೋಷಣೆ ಮಾಡಿತ್ತು. ಒಸ್ತಿಯಾ ಗ್ರಾಮದ ನಿವಾಸಿಯಾಗಿದ್ದ ನಮಿತಾಗೆ ಜನ್ಮ

 ಆಕಸ್ಮಿಕವಾಗಿ ನೀರಿಗೆ ಬಿದ್ದು ಬಾಲಕಿ ಮೃತ್ಯು ➤ಪರಿಹಾರದ ಹಣಕ್ಕಾಗಿ ‘ಹೆತ್ತ’ ಹಾಗೂ ‘ದತ್ತು’ ಪೋಷಕರ ನಡುವೆ ಪೈಪೋಟಿ! Read More »

ರಾಷ್ಟ್ರೀಯ ನ್ಯೂಸ್

ನರೇಂದ್ರ ಮೋದಿ ಹೇಳಿಕೆಗೆ ಬಿ ಎಸ್ಪಿ ಖಂಡನೆ

(ನ್ಯೂಸ್ ಕಡಬ) newskadaba.com ಗುರುಮಠಕಲ್, ಫೆ.12. :ಹಳೆ ಪಿಂಚಣಿ ವ್ಯವಸ್ತೆಯಿಂದ ಮುಂದಿನ ಪೀಳಿಗೆಯ ಭವಿಷ್ಯ ನಾಶವಾಗುತ್ತದೆ’ ಎಂದು ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರಿ ನೌಕರರ ವಿರೋಧಿ ಧೋರಣೆಯನ್ನು ಬಿಎಸ್ಪಿ ರಾಜ್ಯಾಧ್ಯಕ್ಷ ಎಂ. ಕೃಷ್ಣ ಮೂರ್ತಿ ಖಂಡಿಸಿದ್ದಾರೆ. ದೇಶದ ಮುಂದಿನ ಪೀಳಿಗೆ ನಿಜಕ್ಕೂ ಅಪಾಯ ಎದುರಿಸುತ್ತಿರುವುದು ದೇಶದ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿರುವ ಅದಾನಿ ಮತ್ತು ಅಂಬಾನಿಯಂತಹ ದೊಡ್ಡ ದೊಡ್ಡ ಬೆರಳೆಣಿಕೆಯ ಉದ್ಯಮಿಗಳ 10 ಲಕ್ಷ ಕೋಟಿ ಸಾಲವನ್ನು ರೈಟ್ ಆಫ್ ಹೆಸರಿನಲ್ಲಿ ಮನ್ನಾ ಮಾಡಿರುವುದರಿಂದ ಎಂದು

ನರೇಂದ್ರ ಮೋದಿ ಹೇಳಿಕೆಗೆ ಬಿ ಎಸ್ಪಿ ಖಂಡನೆ Read More »

ರಾಷ್ಟ್ರೀಯ ನ್ಯೂಸ್

ಅಂಬೇಡ್ಕರ್ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.12. ತೆಲಂಗಾಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಹೇಳಿಕೆ ಕೊಟ್ಟ ಆರೋಪಿಯನ್ನು ಬಂಧಿಸಲಾಗಿದೆ. ಅಂಬೇಡ್ಕರ್ ಈಗ ಜೀವಂತವಾಗಿ ಇದ್ದಿದ್ದರೆ ಅವರನ್ನು ನಾನು ಕೊಲ್ಲುತ್ತಿದ್ದೆ ಎಂದು ಹಮಾರಾ ಪ್ರಸಾದ್ ಎಂಬಾತ ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್‌ ಆದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್‌ ಅವರು ಬರೆದ ಪುಸ್ತಕವೊಂದನ್ನು ಹಿಡಿದುಕೊಂಡು ಹಮಾರಾ ಪ್ರಸಾದ್ ಗಾಂಧೀಜಿಯನ್ನು ಗೋಡ್ಸೆ ಕೊಂದಂತೆ, ಒಂದು ವೇಳೆ ಅಂಬೇಡ್ಕರ್‌ ಈಗ ಜೀವಂತವಾಗಿ ಇದ್ದಿದ್ದರೆ ಅವರನ್ನು ನಾನು

ಅಂಬೇಡ್ಕರ್ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ! ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ಯಾಂಕ್ ಲಾಕರ್ ನಲ್ಲಿಟ್ಟ ಲಕ್ಷ ಲಕ್ಷ ಹಣವನ್ನು ತಿಂದು ಹಾಕಿದ ಗೆದ್ದಲು !                 

(ನ್ಯೂಸ್ ಕಡಬ)newskadaba.com ರಾಜಸ್ತಾನ, ಫೆ.12. ಬ್ಯಾಂಕ್ ಲಾಕರ್ ನಲ್ಲಿ ಇಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ನೋಟುಗಳು ಮತ್ತು ಆಸ್ತಿ ದಾಖಲೆಗಳನ್ನು ಗೆದ್ದಲು ಹುಳುಗಳು ತಿಂದು ಹಾಕಿರುವ ಘಟನೆ ರಾಜಸ್ತಾನದಲ್ಲಿ ವರದಿಯಾಗಿದೆ. ಬ್ಯಾಂಕ್ ವೊಂದರಲ್ಲಿ ಲಾಕರ್ ನಲ್ಲಿಟ್ಟಿದ್ದ ಮಹಿಳೆಯೊಬ್ಬರ ಲಕ್ಷ ಲಕ್ಷ ರೂಪಾಯಿ ನೋಟುಗಳು ಹಾಗೂ ಆಸ್ತಿ ದಾಖಲೆಗಳನ್ನು ಗೆದ್ದಲು ತಿಂದು ಹಾಕಿವೆ. ಲಾಕರ್ ನಲ್ಲಿಟ್ಟಿದ್ದ ಎರಡು ಲಕ್ಷ ಹದಿನೈದು ಸಾವಿರ ರೂಪಾಯಿ ಮೌಲ್ಯದ ನೋಟುಗಳನ್ನು ಗೆದ್ದಲು ತಿಂದು ಹಾಕಿದೆ ಎನ್ನಲಾಗಿದೆ. ಬ್ಯಾಂಕ್ ಲಾಕರ್ ಸಂಖ್ಯೆ 265 ರ

ಬ್ಯಾಂಕ್ ಲಾಕರ್ ನಲ್ಲಿಟ್ಟ ಲಕ್ಷ ಲಕ್ಷ ಹಣವನ್ನು ತಿಂದು ಹಾಕಿದ ಗೆದ್ದಲು !                  Read More »

ರಾಷ್ಟ್ರೀಯ ನ್ಯೂಸ್

ಪರೋಟಾ ತಿಂದು, ಕೇರಳದ ವಿದ್ಯಾರ್ಥಿನಿ ಮೃತ್ಯು!

(ನ್ಯೂಸ್ ಕಡಬ) newskadaba.com ಇಡುಕ್ಕಿ, ಫೆ.11..  ಬಹುಕಾಲದಿಂದ ತಿನ್ನದಿದ್ದ ಆಹಾರವೊಂದನ್ನು ದಿಢೀರ್ ತಿಂದ ಕಾರಣ ಯುವತಿಯೊಬ್ಬಳಿಗೆ ಫುಡ್ ಅಲರ್ಜಿ ಉಂಟಾಗಿ ಆಕೆ ಮೃತಪಟ್ಟ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ತೋಡಪುಳದಲ್ಲಿ ನಡೆದಿದೆ. ಪರೋಟ ತಿಂದ ಬಳಿಕ ಫುಡ್​ ಅಲರ್ಜಿಯಿಂದಾಗಿ ಪಿಯು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ತೋಡಪುಳ ಸಮೀಪದ ವಾಜತೊಪ್ಪುವಿನ ನಿವಾಸಿ ನಯನಮರಿಯಾ (16) ಮೃತ ವಿದ್ಯಾರ್ಥಿನಿ. ವಾಜತೊಪ್ಪುವಿನ ಸೆಂಟ್​ ಜಾರ್ಜ್​ ಹೈಯರ್​ ಸೆಕೆಂಡರಿ ಸ್ಕೂಲ್​ನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಮೈದಾ ಮತ್ತು ಗೋಧಿಯಿಂದ ಮಾಡಿದ ಆಹಾರಗಳನ್ನು ಸೇವಿಸಿದಾಗಲೆಲ್ಲ ನಯನಾಗೆ

ಪರೋಟಾ ತಿಂದು, ಕೇರಳದ ವಿದ್ಯಾರ್ಥಿನಿ ಮೃತ್ಯು! Read More »

ರಾಷ್ಟ್ರೀಯ ನ್ಯೂಸ್

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ ➤ ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ.  ಫೆ.11. ವಿಜಯಪುರದಲ್ಲಿ   ಮಹಿಳೆ ಮೇಲೆ ಅತ್ಯಾಚಾರ‌ಕ್ಕೆ ಯತ್ನಿಸಿದ ಕಾರಣಕ್ಕಾಗಿ, ತಾಲೂಕಿನ ಹೆಗಡಿಹಾಳ ತಾಂಡಾದಲ್ಲಿ  ಅವಳಿ ಸಹೋದರಾರ ಪೀರು ಹಾಗೂ ರಾಜು ತಲೆ ಬೋಳಿಸಿ ತಲೆಗೆ ಸುಣ್ಣ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳಾದ ಗ್ರಾ.ಪಂ.ಅಧ್ಯಕ್ಷ ರಾಮಸಿಂಗ್ ಲಮಾಣಿ, ಅನಿಲ್​ ಲಮಾಣಿ, ಮಂಗೇಶ್, ಹೇಮು, ರಾಜು, ಚನ್ನು ಹಾಗೂ ರಮೇಶ್​ನನ್ನು ಇದೀಗ ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 504,

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ ➤ ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಗ್ರಾಮಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ:  ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪ್ರಕರಣ ➤‌ 7 ಜನ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ವಿಜಯಪುರ, ಫೆ.11. ಮಹಾರಾಷ್ಟ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರ‌ಕ್ಕೆ ಯತ್ನಿಸಿದ ಕಾರಣಕ್ಕಾಗಿ, ತಾಲೂಕಿನ ಹೆಗಡಿಹಾಳ ತಾಂಡಾದಲ್ಲಿ ಅವಳಿ ಸಹೋದರಾರ ಪೀರು ಹಾಗೂ ರಾಜು ತಲೆ ಬೋಳಿಸಿ ತಲೆಗೆ ಸುಣ್ಣ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳಾದ ಗ್ರಾ.ಪಂ.ಅಧ್ಯಕ್ಷ ರಾಮಸಿಂಗ್ ಲಮಾಣಿ, ಅನಿಲ್​ ಲಮಾಣಿ, ಮಂಗೇಶ್, ಹೇಮು, ರಾಜು, ಚನ್ನು ಹಾಗೂ ರಮೇಶ್​ನನ್ನು ಇದೀಗ ನಗರದ ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 504, 506

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ:  ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಪ್ರಕರಣ ➤‌ 7 ಜನ ಆರೋಪಿಗಳ ಬಂಧನ Read More »

ರಾಷ್ಟ್ರೀಯ ನ್ಯೂಸ್
Scroll to Top