ರಾಷ್ಟ್ರೀಯ ನ್ಯೂಸ್

ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್ 

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.11. ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ ಮತ್ತವರ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ರುವ ನಟಿ ಅಭಿನಯಾ, ತಾಯಿ ಹಾಗೂ ಸಹೋದರನಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ. ಅತ್ತಿಗೆ ಲಕ್ಷ್ಮೀದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿ […]

ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್  Read More »

ರಾಷ್ಟ್ರೀಯ ನ್ಯೂಸ್

ಕಾಲಿಲ್ಲದಿದ್ದರೂ ಕನಸು ಕೈ ಹಿಡಿತು  ➤ ತಿಂಗಳಿಗೆ 1 ಲಕ್ಷ ಆದಾಯಗಳಿಸ್ತಿರೋ ರೈತ 

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಫೆ.10. ಉತ್ತರಪ್ರದೇಶದ  ಮಿರ್ಜಾಪುರ ಜಿಲ್ಲೆಯ ವಿಶೇಷ ಚೇತನ ಯುವಕನೊಬ್ಬ ಅಣಬೆ ಬೇಸಾಯ  ಮಾಡುವ ಮೂಲಕ ತನ್ನ ಅದೃಷ್ಟವನ್ನು ಬದಲಾಯಿಸಿಕೊಂಡಿದ್ದಾನೆ.  ಧೈರ್ಯ ಮತ್ತು ನಂಬಿಕೆಯ ಸಹಾಯದಿಂದ ತನ್ನ ದೈಹಿಕ ದೌರ್ಬಲ್ಯವನ್ನು ತನ್ನ ಕುಟುಂಬವನ್ನು ಪೋಷಿಸಲು ಯಶಸ್ಸಾಗಿ ಪರಿವರ್ತಿಸಿದ್ದಾನೆ. ಮಿರ್ಜಾಪುರ ಜಿಲ್ಲಾ ಕೇಂದ್ರದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಭಟೋಲಿ ಗ್ರಾಮದ ನಿವಾಸಿ ಬಸಂತ್ ಲಾಲ್ ಪೊಲಿಯೋ ಸಮಸ್ಯೆಯಿಂದ ತನ್ನ ಎರಡೂ ಕಾಲುಗಳ ಸ್ವಾಧಿನ ಕಳೆದುಕೊಂಡಿದ್ದರು.  ಬಸಂತ್​ ಜಿಡಿ ಬಿನಾನಿ ಕಾಲೇಜಿನಲ್ಲಿ ಬಿಎ ಮಾಡಿದರು,  ಅದರ

ಕಾಲಿಲ್ಲದಿದ್ದರೂ ಕನಸು ಕೈ ಹಿಡಿತು  ➤ ತಿಂಗಳಿಗೆ 1 ಲಕ್ಷ ಆದಾಯಗಳಿಸ್ತಿರೋ ರೈತ  Read More »

ರಾಷ್ಟ್ರೀಯ ನ್ಯೂಸ್

ಕಾಂತಾರ’  ಚಿತ್ರತಂಡಕ್ಕೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.10. ‘ಕಾಂತಾರ’ ಕನ್ನಡ ಸಿನೆಮಾದಲ್ಲಿ ‘ವರಾಹರೂಪಂ’ ಹಾಡಿನ ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಚಿತ್ರದ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ವಿನಾಯಿತಿ ನೀಡಿದೆ. ಈ ಮೂಲಕ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಮತ್ತು ನಿರ್ದೇಶಕ ಹಾಗೂ ನಾಯಕ ನಟ ರಿಷಬ್ ಶೆಟ್ಟಿ ನಿರಾಳರಾಗಿದ್ದಾರೆ ಎಂದು  ವರದಿ ತಿಳಿಸಿದೆ. ‘ಕಾಂತಾರ’ ಚಿತ್ರದ ‘ವರಾಹರೂಪಂ’ ಹಾಡನ್ನು ಪ್ರದರ್ಶಿಸಬಾರದು ಎಂದು ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂ ಕೋರ್ಟ್ ಸಡಿಲಿಸಿದೆ. ಹಾಡಿನ ಮೇಲೆ ಹಕ್ಕುಸ್ವಾಮ್ಯ ಉಲ್ಲಂಘನೆ

ಕಾಂತಾರ’  ಚಿತ್ರತಂಡಕ್ಕೆ ಸುಪ್ರೀಂ ಕೋರ್ಟ್ ನಿಂದ ಬಿಗ್ ರಿಲೀಫ್ Read More »

ರಾಷ್ಟ್ರೀಯ ನ್ಯೂಸ್

ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ ದಂಪತಿ

(ನ್ಯೂಸ್ ಕಡಬ) newskadaba.com  ಗುರುಗ್ರಾಮ್,  ಫೆ.10.  ಮನೆ ಕೆಲಸದಾಕೆಗೆ ಹೊಡೆದು ಬಡಿದು ಚಿಮ್ಮಟಿಯಲ್ಲಿ ದೇಹದ ವಿವಿಧ ಭಾಗಗಳಿಗೆ ಸುಟ್ಟು ತೊಂದರೆ ನೀಡಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದು,  ಈ ದಂಪತಿ ಕೆಲಸ ಮಾಡುತ್ತಿದ್ದ ಸಂಸ್ಥೆಯೂ ಕೂಡ ಇವರನ್ನು ಕೆಲಸದಿಂದ ವಜಾಗೊಳಿಸಿದೆ ಎಂದು ತಿಳಿದು ಬಂದಿದೆ. 17 ವರ್ಷದ ಮನೆ ಕೆಲಸದಾಕೆಗೆ ದೈಹಿಕವಾಗಿ, ಮಾನಸಿಕವಾಗಿ ಹಾಗೂ ಲೈಂಗಿಕವಾಗಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ದಂಪತಿಯ ಬಂಧನವಾಗಿದೆ. ಅಲ್ಲದೇ ಅಪ್ರಾಪ್ತ ಬಾಲಕಿಯನ್ನು ಕೆಲಸಕ್ಕೆ ನಿಯೋಜಿಸಿದ ಪ್ಲೇಸ್‌ಮೆಂಟ್ ಸಂಸ್ಥೆಗಾಗಿಯೂ ಪೊಲೀಸರು ಹುಡುಕಾಟ ನಡೆಸಿದ್ದಾರೆ.  

ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ ದಂಪತಿ Read More »

ರಾಷ್ಟ್ರೀಯ ನ್ಯೂಸ್

➤ ಕ್ಯಾನ್ಸರ್ ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಮಗುವಿನ ಆಸೆ ಈಡೇರಿಸಿದ ರಾಮ್ ಚರಣ್

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.9. 9 ವರ್ಷದ ಮಣಿ ಕುಶಾಲ್ ಎಂಬ ಬಾಲಕ ಕ್ಯಾನ್ಸರ್​ನಿಂದ ಬಳಲುತ್ತಿದ್ದು, ಆತನನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ರಾಮ್ ಚರಣ್ ಅವರ ದೊಡ್ಡ ಅಭಿಮಾನಿ ಯಾಗಿದ್ದು,.ಮಣಿ ಕುಶಾಲ್​ಗೆ ರಾಮ್ ಚರಣ್ ಅವರನ್ನು ಭೇಟಿ ಮಾಡಬೇಕು ಎನ್ನುವ ಆಸೆ ಇತ್ತು. ಈ ಆಸೆಯನ್ನು ಅವರು ಈಡೇರಿಸಿದ್ದಾರೆ. ರಾಮ್ ಚರಣ್ ಅವರದ್ದು ವಿಶಾಲ ಹೃದಯ ಎಂದು ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ಹಂಚಿಕೊಳ್ಳುತ್ತಿದ್ದಾರೆ. ‘ತೆರೆಮೇಲೆ ಮಾತ್ರವಲ್ಲ, ತೆರೆ ಹಿಂದೆಯೂ

➤ ಕ್ಯಾನ್ಸರ್ ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿರುವ ಮಗುವಿನ ಆಸೆ ಈಡೇರಿಸಿದ ರಾಮ್ ಚರಣ್ Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ ಮೊದಲ ಬಾರಿಗೆ ಲಿಥಿಯಂ ನಿಕ್ಷೇಪಗಳು ಪತ್ತೆ

(ನ್ಯೂಸ್ ಕಡಬ) newskadaba.com  ಜಮ್ಮು ಕಾಶ್ಮೀರ, ಫೆ.10.  ಭಾರತದಲ್ಲಿ ಇದೇ ಮೊದಲ ಬಾರಿಗೆ ಲಿಥಿಯಂ ನಿಕ್ಷೇಪಗಳು ಜಮ್ಮು ಮತ್ತು ಕಾಶ್ಮೀರದಲ್ಲಿ  ಪತ್ತೆಯಾಗಿವೆ. ಖನಿಜ ಸಂಪತ್ತಿನಲ್ಲಿ ಸಮೃದ್ಧವಾಗಿರುವ ಅಮೂಲ್ಯವಾದ ಮತ್ತು ಪ್ರಮುಖವಾದ ಲೋಹ ಲಿಥಿಯಂನ ನಿಕ್ಷೇಪಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಕಂಡುಬಂದಿವೆ. ಇದು ಭಾರತದ ಮೊದಲ ಲಿಥಿಯಂ ನಿಕ್ಷೇಪಗಳ ತಾಣವಾಗಿದೆ, ಇದನ್ನು ರಿಯಾಸಿ ಜಿಲ್ಲೆಯಲ್ಲಿ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ಗುರುತಿಸಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಬ್ಯಾಟರಿಗಳಲ್ಲಿ ಬಳಸುವ ಲಿಥಿಯಂ ಮತ್ತು ಮೊಬೈಲ್ ಫೋನ್‌ಗಳಂತಹ ಸಾಧನಗಳನ್ನು ಆಸ್ಟ್ರೇಲಿಯಾ ಮತ್ತು

ದೇಶದಲ್ಲಿ ಮೊದಲ ಬಾರಿಗೆ ಲಿಥಿಯಂ ನಿಕ್ಷೇಪಗಳು ಪತ್ತೆ Read More »

ರಾಷ್ಟ್ರೀಯ ನ್ಯೂಸ್

ನಾಯಿಮರಿಯೊಂದನ್ನು  ತನ್ನ ಮಗುವಿನಂತೆ ಸಲಹುತಿರುವ ಕೋತಿ

(ನ್ಯೂಸ್ ಕಡಬ)newskadaba.com ಈರೋಡ್ ಫೆ.09.  ಪ್ರಾಣಿಯೊಂದು ನಾಯಿ ಮರಿಯನ್ನು ದತ್ತು ಪಡೆದು ಸ್ವಂತ ಮಗುವಿನಂತೆ ಸಲಹುತ್ತಿರುವ  ಅಪರೂಪದ  ಘಟನೆಗೆ ತಮಿಳುನಾಡಿನ ಈರೋಡ್ ದಲ್ಲಿ ನಡೆದಿದೆ.  ಮನುಷ್ಯರಿಗೆ ಮನುಷ್ಯರ ಮೇಲೆ ನಂಬಿಕೆ ಇಲ್ಲದ ಈ ಕಾಲಘಟ್ಟದಲ್ಲಿ ಕೋತಿಯೊಂದು ತನ್ನದಲ್ಲದ ನಾಯಿ ಮರಿಯನ್ನು ತನ್ನ ಮಗುವಿನಂತೆ ರಕ್ಷಣೆ ಮಾಡಿ ಸಾಕಿ ಸಲಹುತ್ತಿದೆ. ಈ ಕೋತಿ ಹಾಗೂ ಪುಟ್ಟ ನಾಯಿ ಮರಿಯ  ಒಡನಾಟಕ್ಕೆ ಮಾನವರು ತಲೆ ಬಾಗುತ್ತಿದ್ದಾರೆ. ಈರೋಡ್‌ನ  ಸ್ಥಳೀಯರು ಹಾಗೂ ಪ್ರವಾಸಿಗರು ಈ ನಾಯಿ ಹಾಗೂ ಕೋತಿಯ ಒಡನಾಟ ನೋಡಿ

ನಾಯಿಮರಿಯೊಂದನ್ನು  ತನ್ನ ಮಗುವಿನಂತೆ ಸಲಹುತಿರುವ ಕೋತಿ Read More »

ರಾಷ್ಟ್ರೀಯ ನ್ಯೂಸ್

    ಪೊಲೀಸ್ ಫೈರಿಂಗ್ ನಲ್ಲಿ ಯುಎಲ್ಎಫ್-ಐ ನಾಯಕ ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಫೆ.09. ನಿಷೇಧಿತ ಸಂಘಟನೆಯಾಗಿರುವ ಯುನೈಟೆಡ್ ಲಿಬರೇಷನ್ ಫ್ರಂಟ್ ಆಫ್ ಅಸೋಮ್-ಇಂಡಿಪೆಂಡೆಂಟ್ (ಯುಎಲ್ಎಫ್ಎ-ಐ) ನ ನಾಯಕನೊಬ್ಬ ಅಸ್ಸಾಂ ಪೊಲೀಸರ ಗುಂಡೇಟಿಗೆ ಮೃತಪಟ್ಟಿದ್ದಾನೆ.. ತಿನ್ಸುಕಿಯಾ ಜಿಲ್ಲೆಯಲ್ಲಿ  ಈ ಘಟನೆ ನಡೆದಿದ್ದು,  ಇದೇ ಪ್ರದೇಶದಲ್ಲಿ ಯುಎಲ್ಎಫ್ಎ-ಐ ನ ನಾಯಕ ಉದಯ್ ಆಕ್ಸೋಮ್ ಹಾಗೂ ಆತನ ಸಹಚರರು ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ತಿನ್ಸುಕಿಯಾದಲ್ಲಿನ ಭದ್ರತಾ ತಂಡ, ನಿಷೇಧಿತ ಉಗ್ರ ಸಂಘಟನೆಗಳ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿವೆ. ಟಿಕಕ್ ಮುಲುಂಗ್ ಪರ್ಬತ್ ಪ್ರದೇಶದಲ್ಲಿನ ಅಡಗುದಾಣಗಳಿಗೆ ತಲುಪುತ್ತಿದ್ದಂತೆಯೇ ಯುಎಲ್ಎಫ್ಎ ಐ

    ಪೊಲೀಸ್ ಫೈರಿಂಗ್ ನಲ್ಲಿ ಯುಎಲ್ಎಫ್-ಐ ನಾಯಕ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಕಿನಾಡ, ಫೆ.09.  ಇಲ್ಲಿಯ  ಸಮೀಪದ ಹಳ್ಳಿಯೊಂದರ ಖಾದ್ಯ ತೈಲ ಕಾರ್ಖಾನೆಯ ಏಳು ಮಂದಿ ಕಾರ್ಮಿಕರು ತೈಲ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದಾಗ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿರಾಗಂಪೇಟೆಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.ಮೃತರು ಪೆದ್ದಾಪುರಂ ಮಂಡಲದ ಪಾಡೇರು ಮತ್ತು ಪುಲಿಮೇರು ಮೂಲದವರು ಎಂದು ವರದಿಯಾಗಿದೆ.     

ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪತ್ನಿಯ ಶವವನ್ನು ಹೆಗಲಮೇಲೆ ಹೊತ್ತು ಕಿಲೋಮೀಟರ್​ಗಟ್ಟಲೆ ನಡೆದ ವ್ಯಕ್ತಿ  

(ನ್ಯೂಸ್ ಕಡಬ)newskadaba.com ಆಂಧ್ರಪ್ರದೇಶ, ಫೆ.09.  ಪತ್ನಿಯ ಮೃತದೇಹವನ್ನು ಹೊತ್ತು ವ್ಯಕ್ತಿಯೊಬ್ಬ ಕಿಲೋಮೀಟರ್​ಗಟ್ಟಲೆ ನಡೆದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಒಡಿಶಾದ ಕೊರಾಪುಟ್ ಜಿಲ್ಲೆಯ 35 ವರ್ಷದ ವ್ಯಕ್ತಿಯೊಬ್ಬರು ಆಂಧ್ರಪ್ರದೇಶದ ಆಸ್ಪತ್ರೆಯಿಂದ ಹಿಂದಿರುಗುವಾಗ ಆಟೋದಲ್ಲಿ ಪತ್ನಿ ಮೃತಪಟ್ಟಿದ್ದು, ಬಳಿಕ ಹೆಗಲ ಮೇಲೆ ಹೊತ್ತು ನಡೆದಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಗಮನಿಸಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಸಂಗಿವಲಸದಲ್ಲಿರುವ ತನ್ನ ಅಸ್ವಸ್ಥ ಪತ್ನಿಯನ್ನು ಪಾಂಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅಲ್ಲಿನ ವೈದ್ಯರು ತಿಳಿಸಿದ್ದು, ಸುಮಾರು 100

ಪತ್ನಿಯ ಶವವನ್ನು ಹೆಗಲಮೇಲೆ ಹೊತ್ತು ಕಿಲೋಮೀಟರ್​ಗಟ್ಟಲೆ ನಡೆದ ವ್ಯಕ್ತಿ   Read More »

ರಾಷ್ಟ್ರೀಯ ನ್ಯೂಸ್
Scroll to Top