ರಾಷ್ಟ್ರೀಯ ನ್ಯೂಸ್

ಮಗಳ ವ್ಯಾನಿಟಿ ಬ್ಯಾಗ್​ನಲ್ಲಿ ಪ್ರೆಗ್ನೆನ್ಸಿ ಕಿಟ್ ಪತ್ತೆ ಪ್ರಕರಣ ➤ ಅಮಾನುಷವಾಗಿ ಮಗಳನ್ನು ಕೊಂದ ಪೋಷಕರು *

(ನ್ಯೂಸ್ ಕಡಬ)newskadaba.com ಅಲಮಾಬಾದ್, ಫೆ.09. 21ರ ಹರೆಯದ ಯುವತಿಯೊಬ್ಬಳ  ಬಳಿ ಗರ್ಭಧಾರಣೆ ಪರೀಕ್ಷೆಯ ಕಿಟ್‌ಗಳು ಸಿಕ್ಕಿದ್ದರಿಂದ ಆಕೆಯ ಹೆತ್ತವರು  ಆಕೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ, ಕತ್ತು ಹಿಸುಕಿ ಮಗಳನ್ನು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಂಪತಿ ತಮ್ಮ ಇಬ್ಬರು ಬಂಧುಗಳ ಸಹಾಯದಿಂದ ದೇಹವನ್ನು ಗುರುತಿಸಲು ಸಾಧ್ಯವಾಗದಂತೆ ಆಸಿಡ್  ಸುರಿದು, ನಂತರ ಮಗಳ ದೇಹವನ್ನ ಎಸೆದಿದ್ದಾರೆ ಎಂದು ಆರೋಪಿಸಿ ನಾಲ್ವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸುತ್ತದೆ. ಇಲ್ಲಿನ ತೇನ್ ಷಾ ಅಲಮಾಬಾದ್ ಗ್ರಾಮದ ನಿವಾಸಿ ನರೇಶ್ ಅವರು ಫೆಬ್ರವರಿ 3 ರಂದು […]

ಮಗಳ ವ್ಯಾನಿಟಿ ಬ್ಯಾಗ್​ನಲ್ಲಿ ಪ್ರೆಗ್ನೆನ್ಸಿ ಕಿಟ್ ಪತ್ತೆ ಪ್ರಕರಣ ➤ ಅಮಾನುಷವಾಗಿ ಮಗಳನ್ನು ಕೊಂದ ಪೋಷಕರು * Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ10 ಪರಮಾಣು ಶಕ್ತಿ ರಿಯಾಕ್ಟರ್‌ಗಳ ಸ್ಥಾಪನೆ ➤ಸರ್ಕಾರದಿಂದ ಅನುಮತಿ!

(ನ್ಯೂಸ್ ಕಡಬ) newskadaba.com. ನವದೆಹಲಿ. ಫೆ.9.  ದೇಶದಲ್ಲಿ ಒಟ್ಟು 7000 ಮೆಗಾವ್ಯಾಟ್ ಸಾಮರ್ಥ್ಯದ 10 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಸ್ಥಾಪಿಸಲು ಸರ್ಕಾರ ಅನುಮತಿ ನೀಡಿದೆ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಇಲಾಖೆಯ ರಾಜ್ಯ ಖಾತೆ ಸಚಿವ ಡಾ.ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಕೊಟ್ಟ ಲಿಖಿತ ಉತ್ತರದಲ್ಲಿ ಒಟ್ಟು 8700 ಮೆಗಾವ್ಯಾಟ್ ಸಾಮರ್ಥ್ಯದ 11 ರಿಯಾಕ್ಟರ್‌ಗಳು ನಿರ್ಮಾಣ ಅಥವಾ ಕಾರ್ಯಾರಂಭದ ವಿವಿಧ ಹಂತಗಳಲ್ಲಿವೆ ಎಂದು ತಿಳಿಸಿದ್ದಾರೆ. ಕೇಂದ್ರದ ಪ್ರಸ್ತುತ ನೀತಿಯು ಪರಮಾಣು ಶಕ್ತಿಯನ್ನು ನಿಷೇದಿಸುತ್ತದೆ, ಆದರೆ ಪರಮಾಣು ಶಕ್ತಿ

ದೇಶದಲ್ಲಿ10 ಪರಮಾಣು ಶಕ್ತಿ ರಿಯಾಕ್ಟರ್‌ಗಳ ಸ್ಥಾಪನೆ ➤ಸರ್ಕಾರದಿಂದ ಅನುಮತಿ! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಆಸ್ಟ್ರೇಲಿಯಾ..!

(ನ್ಯೂಸ್ ಕಡಬ)newskadaba.com ನಾಗ್ಪುರ,ಫೆ.09. ಭಾರತ ಹಾಗೂ ಆಸ್ಟ್ರೇಲಿಯಾ  ಈ ಎರಡು ತಂಡಗಳ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಗೆ ಭರ್ಜರಿ ಚಾಲನೆ ಸಿಕ್ಕಿದ್ದು, ಮೊದಲ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆರಂಭಿಸಿದೆ. ಮೊದಲು ಬ್ಯಾಟಿಂಗ್ ಮಾಡಲಿಳಿದ ಪ್ರವಾಸಿ ಆಸೀಸ್‌ ತಂಡಕ್ಕೆ ವೇಗಿಗಳಾದ ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾದರು  ಎಂದು ವರದಿಯಾಗಿದೆ. 2 ರನ್‌ ಗಳಿಸುವಷ್ಟರಲ್ಲಿ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆಸ್ಟ್ರೇಲಿಯಾ ತಂಡಕ್ಕೆ ಮೂರನೇ ವಿಕೆಟ್‌ಗೆ ಸ್ಟೀವ್ ಸ್ಮಿತ್

ಆರಂಭಿಕ ಆಘಾತದಿಂದ ಚೇತರಿಸಿಕೊಂಡ ಆಸ್ಟ್ರೇಲಿಯಾ..! Read More »

ರಾಷ್ಟ್ರೀಯ ನ್ಯೂಸ್

ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಮೃತ್ಯು!

(ನ್ಯೂಸ್ ಕಡಬ)newskadaba.com ಕುಪ್ವಾರ, ಫೆ.09. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕ್ರಾಲ್​ಪೋರಾದಲ್ಲಿ ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರು ಮೂಲತಃ ಉತ್ತರಪ್ರದೇಶದವರಾಗಿದ್ದಾರೆ, ರಾತ್ರಿ ತಮ್ಮ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ, ಉತ್ತರ ಪ್ರದೇಶದ ಬಿಜ್ನೋರ್ ನಿವಾಸಿ ಮಜಿದ್ ಅನ್ಸಾರಿ ಎಂಬಾತ ತನ್ನ ಕುಟುಂಬದೊಂದಿಗೆ ಕ್ರಾಲ್ಪೋರಾದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಐವರು ಕುಟುಂಬ ಸದಸ್ಯರು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಕ್ಕಪಕ್ಕದ ಜನರು ಅವರನ್ನು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಉಸಿರುಗಟ್ಟುವಿಕೆ

ಒಂದೇ ಕುಟುಂಬದ 5 ಮಂದಿ ಅನುಮಾನಾಸ್ಪದವಾಗಿ ಮೃತ್ಯು! Read More »

ರಾಷ್ಟ್ರೀಯ ನ್ಯೂಸ್

ಶ್ರದ್ಧಾ ದೇಹದ ಮೂಳೆಗಳನ್ನು ಮಿಕ್ಸರ್ನಲ್ಲಿ ಪುಡಿ ಮಾಡಿದ್ದ ಅಫ್ತಾಬ್! ➤ ಚಾರ್ಜ್ ಶೀಟ್ ನಲ್ಲಿ ಬಹಿರಂಗ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಫೆ.08. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಶ್ರದ್ಧಾ ವಾಕರ್ ಭೀಕರ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 6,600 ಪುಟಗಳ ಚಾರ್ಜ್ ಶೀಟ್ ಅನ್ನು ಸಲ್ಲಿಸಿದ್ದಾರೆ.  ಶ್ರದ್ಧಾ ಡಿಎನ್‌ಎ ವರದಿಗಳ ಹೊರತಾಗಿಯೂ ತನಿಖೆಯ ಸಂದರ್ಭದಲ್ಲಿ ಸಂಗ್ರಹಿಸಲಾದ ವಿಧಿವಿಜ್ಞಾನ ಸಾಕ್ಷ್ಯಗಳ ಪಟ್ಟಿಯನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದ್ದು, ಆರೋಪಿಯು ತನ್ನ ಶ್ರದ್ಧಾಳ ಮೃತದೇಹವನ್ನು ಹೇಗೆ ವಿಲೇವಾರಿ ಮಾಡಿದ ಎಂಬ ವಿವರಗಳನ್ನು ದಾಖಲಿಸಲಾಗಿದೆ. ದೆಹಲಿ ಪೊಲೀಸರು ಸಲ್ಲಿಸಿರುವ 6,636 ಪುಟಗಳ ಚಾರ್ಜ್‌ಶೀಟ್ ಪ್ರಕಾರ, ಆರೋಪಿ ಆಫ್ತಾಬ್ ಅಮೀನ್ ಪೂನಾವಾಲಾ ಮೃತ

ಶ್ರದ್ಧಾ ದೇಹದ ಮೂಳೆಗಳನ್ನು ಮಿಕ್ಸರ್ನಲ್ಲಿ ಪುಡಿ ಮಾಡಿದ್ದ ಅಫ್ತಾಬ್! ➤ ಚಾರ್ಜ್ ಶೀಟ್ ನಲ್ಲಿ ಬಹಿರಂಗ Read More »

ರಾಷ್ಟ್ರೀಯ ನ್ಯೂಸ್

➤ ಮೊಬೈಲ್ ಪೋನ್ ಕಳೆದುಕೊಂಡ ಕ್ರಿಕೆಟಿಗ ವಿರಾಟ್ ಕೊಹ್ಲಿ.!

ನ್ಯೂಸ್ ಕಡಬ) newskadaba.com ನವದೆಹಲಿ, ಫೆ.8.  ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ ತಮ್ಮ ಮೊಬೈಲ್ ಪೋನನ್ನು ಕಳೆದುಕೊಂಡಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿರುವ ಕೊಹ್ಲಿ ಅನ್ ಬಾಕ್ಸ್ ಮಾಡುವ ಮುನ್ನವೇ ಮೊಬೈಲ್ ಕಳೆದುಹೋದರೆ ಅದರಷ್ಟು ದುಃಖ ಇನ್ನೊಂದಿಲ್ಲ . ಯಾರಾದರೂ ನನ್ನ ಪೋನ್ ನೋಡಿದ್ದೀರಾ ? ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಫನ್ನಿಯಾಗಿರುವ ಪ್ರತಿಕ್ರಿಯಿಸಿರುವ ಆಹಾರ ಡೆಲಿವರಿ ಸಂಸ್ಥೆ ಝೊಮ್ಯಾಟೊ, “ಅತ್ತಿಗೆಯ ಪೋನ್ ನಿಂದ ಐಸ್ ಕ್ರೀಮ್ ಆರ್ಡರ್ ಮಾಡಿ , ನಿಮಗೆ ಸಮಾಧಾನ ಸಿಗಬಹುದು” ಎಂದು ಹೇಳಿದೆ. ಆದರೆ

➤ ಮೊಬೈಲ್ ಪೋನ್ ಕಳೆದುಕೊಂಡ ಕ್ರಿಕೆಟಿಗ ವಿರಾಟ್ ಕೊಹ್ಲಿ.! Read More »

ರಾಷ್ಟ್ರೀಯ ನ್ಯೂಸ್

ಫೆ. 15ರಿಂದ ಸಿಬಿಎಸ್ಇ ಪರೀಕ್ಷೆಗಳು ➤ ಅಡ್ಮಿಶನ್ ಕಾರ್ಡ್ ಬಿಡುಗಡೆ

(ನ್ಯೂಸ್ ಕಡಬ) newskadaba.com. ನವದೆಹಲಿ, ಫೆ.8.   ಪ್ರಸಕ್ತ ವರ್ಷದ ಸಿಬಿಎಸ್​ಇ 10 ಮತ್ತು 12ನೇ ತರಗತಿ ಪರೀಕ್ಷೆಗಳಿಗೆ ಪ್ರವೇಶ ಪತ್ರಗಳನ್ನು ಹಾಲ್ ಟಿಕೆಟ್, ಅಡ್ಮಿಟ್ ಕಾರ್ಡ್ ಬಿಡುಗಡೆ ಮಾಡಲಾಗಿದೆ. ಸಿಬಿಎಸ್​ಇಯ ಅಧಿಕೃತ ವೆಬ್​ಸೈಟ್​ಗಳಾದ ಮತ್ತು cbse.gov.in ನಿಂದ ಹಾಲ್ ಟಿಕೆಟ್​ಗಳನ್ನು ಡೌನ್​ಲೋಡ್  ಮಾಡಬಹುದಾಗಿದೆ. ಸಿಬಿಎಸ್​ಇಗೆ ಜೋಡಿತವಾಗಿರುವ ಶಾಲೆಗಳಿಗೆ ಮಾತ್ರ ಡೌನ್​ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್​ಗಳನ್ನು ಶಾಲೆಗಳಿಗೆ ಹೋಗಿಯೇ ಪಡೆದುಕೊಳ್ಳಬೇಕಾಗುತ್ತದೆ.

ಫೆ. 15ರಿಂದ ಸಿಬಿಎಸ್ಇ ಪರೀಕ್ಷೆಗಳು ➤ ಅಡ್ಮಿಶನ್ ಕಾರ್ಡ್ ಬಿಡುಗಡೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤2ನೇ ಬಾರಿಗೆ ವಿಶ್ವದ ಅತ್ಯಂತ ಬುದ್ಧಿವಂತ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆ ಪಡೆದ ಭಾರತ ಮೂಲದ ಬಾಲಕಿ

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್ ಫೆ.7. ಭಾರತೀಯ ಮೂಲದ ಅಮೆರಿಕನ್ ವಿದ್ಯಾರ್ಥಿನಿ ನತಾಶಾ ಪೆರಿಯನಾಯಗಂ ಅವರು ಸತತ ಎರಡನೇ ವರ್ಷ ವಿಶ್ವದ ಅತ್ಯಂತ ಬುದ್ಧಿವಂತ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರಳಾಗಿದ್ದಾಳೆ. ಯುಎಸ್ ಮೂಲದ ಜಾನ್ಸ್ ಹಾಪ್‌ಕಿನ್ಸ್ ಸೆಂಟರ್ ಫಾರ್ ಟ್ಯಾಲೆಂಟೆಡ್ ಯೂತ್‌ ಸಂಸ್ಥೆಯು 76 ದೇಶಗಳ 15,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ನಡೆಸಿದ ಪರೀಕ್ಷೆಗಳ ಫಲಿತಾಂಶಗಳ ಆಧಾರದ ಮೇಲೆ  “ವಿಶ್ವದ ಬುದ್ಧಿವಂತ” ವಿದ್ಯಾರ್ಥಿಗಳ ಪಟ್ಟಿಯಲ್ಲಿ ನತಾಶಾ ಸ್ಥಾನ ಪಡೆದುಕೊಂಡಿದ್ದಾಳೆ.    

➤2ನೇ ಬಾರಿಗೆ ವಿಶ್ವದ ಅತ್ಯಂತ ಬುದ್ಧಿವಂತ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆ ಪಡೆದ ಭಾರತ ಮೂಲದ ಬಾಲಕಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖ್ಯಾತ ಸಿನಿಮಾ ಪತ್ರಕರ್ತ ಮಂಗಳೂರು ಮೂಲದ ರೌಫ್ ಅಹ್ಮದ್ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ, ಫೆ. 07. ಚಲನಚಿತ್ರ ಪತ್ರಿಕೋದ್ಯಮದಲ್ಲಿ ತನ್ನದೇ ಛಾಪು ಮೂಡಿಸಿ ಆ ಕ್ಷೇತ್ರದಲ್ಲಿ ಹಲವು ಹೊಸ ಪ್ರಯೋಗಗಳನ್ನು ಯಶಸ್ವಿಯಾಗಿ ಜಾರಿಗೆ ತಂದ ಮಂಗಳೂರು ಮೂಲದ ಖ್ಯಾತ ಪತ್ರಕರ್ತ, ಲೇಖಕ, ರೌಫ್ ಅಹ್ಮದ್ ಮುಂಬೈನಲ್ಲಿ ನಿಧನರಾಗಿದ್ದಾರೆ. 70ರ ದಶಕದ ಮದ್ಯಭಾಗದಿಂದ ಸಂಪಾದಕರಾಗಿ, ನಿಯತಕಾಲಿಕೆಗಳ ಮೂಲಕ ಚಲನಚಿತ್ರ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ತೋರಿಸಿದ ಕೀರ್ತಿ ರೌಫ್ ಅಹ್ಮದ್ ಅವರದ್ದು. ಮೃತರು ಪತ್ನಿ, ಪುತ್ರ, ಪುತ್ರಿ,ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಎಂದೆನ್ನಲಾಗಿದೆ.

ಖ್ಯಾತ ಸಿನಿಮಾ ಪತ್ರಕರ್ತ ಮಂಗಳೂರು ಮೂಲದ ರೌಫ್ ಅಹ್ಮದ್ ನಿಧನ Read More »

ರಾಷ್ಟ್ರೀಯ ನ್ಯೂಸ್

➤ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣವಚನ

(ನ್ಯೂಸ್ ಕಡಬ) newskadaba.com. ಚೆನ್ನೈ,  ಫೆ.7 ಮದ್ರಾಸ್ ಹೈಕೋರ್ಟ್​ನ ಹೆಚ್ಚುವರಿ ನ್ಯಾಯಾಧೀಶೆಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮದ್ರಾಸ್ ಉಚ್ಚ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಟಿ ರಾಜಾ ಅವರಿಂದ ಬೆಳಗ್ಗೆ 10:30ಕ್ಕೆ ವಿಕ್ಟೋರಿಯಾ ಗೌರಿ ಸೇರಿದಂತೆ ಐದು ಮಂದಿಗೆ ಪ್ರಮಾಣ ವಚನ ಬೋಧಿಸಲಾಗಿತ್ತು ಎಂದು ನ್ಯಾಯಾಲಯದ ಸುತ್ತೋಲೆ ಹೊರಡಿಸಿದೆ. ಇದೇ ವೇಳೆ, ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆಯಾಗಿ ನೇಮಕ ಮಾಡಿರುವ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಅದರ ವಿಚಾರಣೆ ಈಗ ನಡೆಯುತ್ತಿದೆ.

➤ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶೆಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣವಚನ Read More »

ರಾಷ್ಟ್ರೀಯ ನ್ಯೂಸ್
Scroll to Top