ರಾಷ್ಟ್ರೀಯ ನ್ಯೂಸ್

ಖ್ಯಾತ ನಟ, ನಿರ್ದೇಶಕ ʻಕೆ ವಿಶ್ವನಾಥ್ʼ ಇನ್ನಿಲ್ಲ

(ನ್ಯೂಸ್ ಕಡಬ)newskadaba.com ಹೈದರಾಬಾದ್‌, ಫೆ.03. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಚಲನಚಿತ್ರ ನಿರ್ದೇಶಕ ಕಾಸಿನಾಧುನಿ ವಿಶ್ವನಾಥ್ ಅವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 92 ವರ್ಷದ ವಿಶ್ವನಾಥ್ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಮತ್ತು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಕಲಾತಪಸ್ವಿ’ ಎಂದೇ ಖ್ಯಾತರಾಗಿರುವ ವಿಶ್ವನಾಥ್, ತೆಲುಗು ಚಿತ್ರರಂಗದಲ್ಲಿ ಮಾತ್ರವಲ್ಲದೆ ತಮಿಳು ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಪ್ರಮುಖ ಹೆಸರು ಸಂಪಾದಿಸಿದ್ದು, ಭಾರತೀಯ ಚಿತ್ರರಂಗದ ಅತ್ಯುನ್ನತ ಮನ್ನಣೆಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯ 48 […]

ಖ್ಯಾತ ನಟ, ನಿರ್ದೇಶಕ ʻಕೆ ವಿಶ್ವನಾಥ್ʼ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

‘UPSC’ಯಿಂದ ನೋಟಿಫಿಕೇಶನ್ ರಿಲೀಸ್ ➤ 1105 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.03. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ದೇಶದ ಅತ್ಯುನ್ನತ ಸೇವೆಗಳಿಗೆ ನೇಮಕಾತಿಗಾಗಿ ಪ್ರತಿ ವರ್ಷ ನಾಗರಿಕ ಸೇವೆಗಳ ಪರೀಕ್ಷೆಯನ್ನ ನಡೆಸುತ್ತದೆ. ಈ ವರ್ಷ 1105 ಅಭ್ಯರ್ಥಿಗಳು ನೇಮಕಗೊಳ್ಳಲಿದ್ದಾರೆ. ಇತ್ತೀಚೆಗೆ ನಾಗರಿಕ ಸೇವಾ ಪರೀಕ್ಷೆ 2023 ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಫೆಬ್ರವರಿ 21 (ಸಂಜೆ 6:00 ರವರೆಗೆ) upsc.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಮೇ 28 ರಂದು ಮೇನ್ಸ್ ಸ್ಕ್ರೀನಿಂಗ್ ಟೆಸ್ಟ್ ಸಿವಿಲ್ ಸರ್ವೀಸಸ್ ಪರೀಕ್ಷೆ ನಡೆಸಲಾಗುವುದು. ಅಧಿಕೃತ ಅಧಿಸೂಚನೆಯ ಪ್ರಕಾರ, ಮುಖ್ಯ

‘UPSC’ಯಿಂದ ನೋಟಿಫಿಕೇಶನ್ ರಿಲೀಸ್ ➤ 1105 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಕಾರು ಮತ್ತು ಬಸ್ ನಡುವೆ ಅಪಘಾತ ➤ ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.03. ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಯುವತಿ ಗಾಯಗೊಂಡ ಘಟನೆ ಪೆರಿಯದಲ್ಲಿ ನಡೆದಿದೆ. ಪೆರಿಯ ನಡುವೆಟ್ಟ ಪಾರೆಯ ವೈಶಾಕ್(30) ಮೃತರು. ಘಟನೆಯಲ್ಲಿ ಕಾರಿನಲ್ಲಿದ್ದ ಆರತಿ (26) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಹಲವರಿಗೆ ಕೂಡ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ವೈಶಾಖ್ ಪೆರಿಯದ ಇಂಟರ್ ಲಾಕ್ ಸಂಸ್ಥೆ ನಡೆಸುತ್ತಿದ್ದರು. ಆರತಿ ಕಾಸರಗೋಡು ಕಾಲೇಜಿನ ಮೂರನೇ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು

ಕಾರು ಮತ್ತು ಬಸ್ ನಡುವೆ ಅಪಘಾತ ➤ ಯುವಕನೋರ್ವ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ➤ ಹೆಚ್ಚಿದ ಪೊಲೀಸ್ ಭದ್ರತೆ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ, ಫೆ.03. ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ನೀಡಿರುವುದಾಗಿ ಅಯೋಧ್ಯೆ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಅಯೋಧ್ಯೆಯ ರಾಮಕೋಟ್ ನಿವಾಸಿಯಾದ ಮನೋಜ್ ಎಂಬವರಿಗೆ ಅಪರಿಚಿತ ನಂಬರ್ನಿಂದ ಕರೆ ಬಂದಿದ್ದು, ಇಡೀ ಶ್ರೀರಾಮ ಜನ್ಮಭೂಮಿ ಸಂಕೀರ್ಣವನ್ನೇ ಸ್ಫೋಟಿಸುವುದಾಗಿ ಆತ ಹೇಳಿದ್ದಾನೆಂದು ಮನೋಜ್ ದೂರು ನೀಡಿದ್ದಾರೆ ಎಂದು ತಿಳಿದ್ದಾರೆ. ರಾಮಮಂದಿರ ಸ್ಫೋಟಿಸುವುದಾಗಿ ಕರೆ ಮಾಡಿದವನು ಹೇಳಿದ್ದ ಎಂದು ಮನೋಜ್ ಅವರು ನಮಗೆ ಮಾಹಿತಿ

ಅಯೋಧ್ಯೆ ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ ➤ ಹೆಚ್ಚಿದ ಪೊಲೀಸ್ ಭದ್ರತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಐಇಡಿ ಸ್ಪೋಟ ಭದ್ರತಾ ಸಿಬ್ಬಂದಿಗೆ ಗಾಯ

(ನ್ಯೂಸ್ ಕಡಬ) newskadaba.com, ಸಿಂಗ್ಫೂಮ್, ಫೆ.2. ಜಾರ್ಖಂಡ್ ನ ಪಶ್ಚಿಮ ಸಿಂಗ್ಫೂಮ್ ಜಿಲ್ಲೆಯಲ್ಲಿ ಸುಧಾರಿತ ಸ್ಪೋಟಕ ಸಾಧನ(ಐಇಡಿ) ಬಳಸಿ ಮಾವೋವಾದಿಗಳು ನಡೆಸಿದ ಸ್ಫೋಟದಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಎಂದು  ತಿಳಿದು ಬಂದಿದೆ. ಮೇರಲ್ ಗಢ ಮತ್ತು ಹಾತಿಪುರ ಗ್ರಾಮದ ನಡುವಣ ಕಾಡಿನಲ್ಲಿ ಮಾವೋವಾದಿಗಳ ಅಡಗುತಾಣಗಳ ಮೇಲೆ ಸಿಆರ್ ಪಿಎಫ್, ಜಾರ್ಖಂಡ್ ಜಾಗ್ವಾರ್ ಮತ್ತು ಜಿಲ್ಲಾ ಶಸಸ್ತ್ರ ಪೊಲೀಸ್ ಪಡೆ ನಡೆಸಿದ ಜಂಟಿ ಕಾರ್ಯಚರಣೆಯ ವೇಳೆ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗಿದ್ದು, ಯಾವುದೇ

➤ ಐಇಡಿ ಸ್ಪೋಟ ಭದ್ರತಾ ಸಿಬ್ಬಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯರಿಗೆ ಗುಡ್ ನ್ಯೂಸ್ ➤ ಉದ್ಯಮ ಆರಂಭಿಸಲು ಸಿಗುತ್ತೆ 3 ಲಕ್ಷ ಬಡ್ಡಿ ರಹಿತ ಸಾಲ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಫೆ.2. ಮಹಿಳೆಯರಲ್ಲಿ ಉದ್ಯಮಶೀಲತೆ ಹೆಚ್ಚಿಸಲು, ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ ಜಾರಿಗೆ ತಂದಿರುವ ಯೋಜನೆ ಇದಾಗಿದೆ. ಈ ಯೋಜನೆಯಡಿ ಸಾಲ ಪಡೆಯಲು ಅರ್ಹತೆ ಏನು, ಅರ್ಜಿ ಸಲ್ಲಿಸುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ. ಉದ್ಯೋಗಿನಿ ಯೋಜನೆ ಎಂದರೇನು? ದೇಶದ ಒಟ್ಟಾರೆ ಆರ್ಥಿಕ ಬೆಳವಣಿಗೆಗಾಗಿ ಸಣ್ಣ ಉದ್ಯಮಗಳ ಸ್ಥಾಪನೆಗೆ ಪ್ರೋತ್ಸಾಹ ನೀಡುವುದಕ್ಕಾಗಿ ಕೇಂದ್ರ ಸರ್ಕಾರದ ಮಹಿಳಾ ಅಭಿವೃದ್ಧಿ ನಿಗಮ ಜಾರಿಗೆ ತಂದಿರುವ ಯೋಜನೆ ಇದಾಗಿದೆ.

ಮಹಿಳೆಯರಿಗೆ ಗುಡ್ ನ್ಯೂಸ್ ➤ ಉದ್ಯಮ ಆರಂಭಿಸಲು ಸಿಗುತ್ತೆ 3 ಲಕ್ಷ ಬಡ್ಡಿ ರಹಿತ ಸಾಲ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಡ್ರಗ್ಸ್ ಖರೀದಿಗೆ ಹಣ ಕೊಡಲಿಲ್ಲವೆಂದು ತಂದೆಯನ್ನೇ ಕೊಂದ ಪಾಪಿ ಪುತ್ರ   

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.02. ಡ್ರಗ್ಸ್ ಖರೀದಿಗೆ ಹಣ ಕೊಡಲಿಲ್ಲವೆಂದು ತನ್ನ ತಂದೆಯನ್ನೇ ಕೊಂದ ಪುತ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.  ಮೃತರನ್ನು ಶಕುರ್‌ಪುರ ಗ್ರಾಮದ ನಿವಾಸಿ ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ವಾಯುವ್ಯ ದೆಹಲಿಯ ಸುಭಾಷ್ ಪ್ಲೇಸ್‌ನಲ್ಲಿ ಜಗಳ ನಡೆದಿರುವ ಬಗ್ಗೆ ಮಾಹಿತಿ ದೊರೆತ ನಂತರ ಪೊಲೀಸರು ಅಲ್ಲಿಗೆ ಧಾವಿಸಿದಾಗ ಸುರೇಶ್ ಗಾಯಗೊಂಡಿರುವುದು ತಿಳಿದುಬಂದಿದೆ. ಗಾಯದ ನೋವಿನಿಂದ ಬಳುತ್ತಿದ್ದ ಅವರ ಒಂದು ಕಿವಿಯಿಂದ ರಕ್ತ ಸ್ರಾವವಾಗುತ್ತಿತ್ತು. ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಅವರು ಮೃತಪಟ್ಟಿರುವುದಾಗಿ

ಡ್ರಗ್ಸ್ ಖರೀದಿಗೆ ಹಣ ಕೊಡಲಿಲ್ಲವೆಂದು ತಂದೆಯನ್ನೇ ಕೊಂದ ಪಾಪಿ ಪುತ್ರ    Read More »

ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಗರ್ಭಿಣಿ ಸೇರಿ ಇಬ್ಬರು ಸಜೀವ ದಹನ   

(ನ್ಯೂಸ್ ಕಡಬ)newskadaba.com ಕಣ್ಣೂರ್, ಫೆ.02. ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಇಡೀ ಕಾರನ್ನು ವ್ಯಾಪಿಸಿದ ಪರಿಣಾಮ ಗರ್ಭಿಣಿ ಸೇರಿದಂತೆ ಇಬ್ಬರೂ ಸಜೀವ ದಹನಗೊಂಡ ಘಟನೆ ದೇವರನಾಡು ಕೇರಳದ ಕಣ್ಣೂರಿನಲ್ಲಿ ನಡೆದಿದೆ.   ಕಣ್ಣೂರು ಜಿಲ್ಲಾಸ್ಪತ್ರೆಯ ಮುಂಭಾಗವೇ ಈ ದುರಂತ ನಡೆದಿದೆ.  ಹೀಗೆ ಕಾರಿನಲ್ಲಿ ಸಿಲುಕಿ ಸಜೀವ ದಹನಗೊಂಡವರನ್ನು ಪ್ರಜೀತ್ ಹಾಗೂ ಆತನ ಪತ್ನಿ ರೀಷಾ ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸುವ ವೇಳೆ  ಕಾರಿನಲ್ಲಿ  ಒಟ್ಟು ಆರು ಜನ ಪ್ರಯಾಣಿಸುತ್ತಿದ್ದರು. ಕಾರಿನ ಮುಂಭಾಗದ ಸೀಟಿನಲ್ಲಿ ಗರ್ಭಿಣಿ  ರೀಷಾ ಹಾಗೂ

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಗರ್ಭಿಣಿ ಸೇರಿ ಇಬ್ಬರು ಸಜೀವ ದಹನ    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಶೆಡ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.02. ಪೆರ್ಲ ಸಮೀಪದ ಏಳ್ಕಾನ ಶೇಣಿ ಎಂಬಲ್ಲಿ ರಬ್ಬರ್ ಎಸ್ಟೇಟ್ ನ ಶೆಡ್ ನೊಳಗೆ ಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದೆ. ಕೊಲ್ಲಂ ಮೂಲದ ನೀತು ಕೃಷ್ಣ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ವಯನಾಡ್ ಮೂಲದ ಆಂಟೋ ಸೆಬಾಸ್ಟಿಯನ್ ಎಂಬಾತ ನಾಪತ್ತೆಯಾಗಿದ್ದು ಸಂಶಯಕ್ಕೆ ಕಾರಣವಾಗಿದೆ. ಒಂದೂವರೆ ತಿಂಗಳ ಹಿಂದೆ ಈ ದಂಪತಿ ರಬ್ಬರ್ ಟ್ಯಾಪಿಂಗ್ ವೃತ್ತಿಗಾಗಿ ಆಗಮಿಸಿದ್ದರು. ಇವರು ವಾಸಿಸುತ್ತಿದ್ದ ಮನೆ ಸಮೀಪದ ಶೆಡ್ ನಲ್ಲಿ ಇತರ ಕಾರ್ಮಿಕರಾದ ವೆಳ್ಳರಿಕುಂಡುವಿನ ರಿಜೋ ಹಾಗೂ ಪಶ್ಚಿಮ

ಕಾಸರಗೋಡು: ಶೆಡ್ ನಲ್ಲಿ ಮಹಿಳೆಯ ಮೃತದೇಹ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಖರೀದಿಸುವವರಿಗೆ ಸಿಹಿ ಸುದ್ದಿ

(ನ್ಯೂಸ್ ಕಡಬ) newskadaba.com, ನವದೆಹಲಿ, ಫೆ.2. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2023-24 ಅನ್ನು ಮಂಡಿಸಿದ್ದು,. ತಮ್ಮ ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ ಅವರು ಪ್ರಧಾನ ಮಂತ್ರಿ ಆವಾಸ್ ಯೋಜನೆ ನಿಧಿಯನ್ನು ಶೇ. 66ರಷ್ಟು ಹೆಚ್ಚಿಸಲು ಕೇಂದ್ರವು ನಿರ್ಧರಿಸಿದೆ ಎಂದು ಘೋಷಿಸಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಬಜೆಟ್ ಅನ್ನು 66% ಹೆಚ್ಚಿಸಿ 79,000 ಕೋಟಿ ರೂ.ಗೆ ಹೆಚ್ಚಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಈ

➤ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಖರೀದಿಸುವವರಿಗೆ ಸಿಹಿ ಸುದ್ದಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top