ರಾಷ್ಟ್ರೀಯ ನ್ಯೂಸ್

ಪೋಸ್ಟ್ ಆಫೀಸ್ ಸೇವಿಂಗ್ ಸ್ಕೀಮ್ ಮಿತಿ 30 ಲಕ್ಷ ರೂ.ಗೆ ಏರಿಕೆ   

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.02. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಉಳಿತಾಯದ ಹಣದಲ್ಲಿ ಜೀವನ ನಡೆಸುವ ಹಿರಿಯ ನಾಗರಿಕರಿಗೆ ದೊಡ್ಡ ಅನುಕೂಲ ಕಲ್ಪಿಸಲಾಗಿದೆ. ಹಿರಿಯ ನಾಗರೀಕರ ಉಳಿತಾಯ ಯೋಜನೆಯಡಿ ತೊಡಗಿಸಬಹುದಾದ ಠೇವಣಿಯನ್ನು 15 ಲಕ್ಷ ರೂ. ನಿಂದ 30 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ಉಳಿತಾಯ ಯೋಜನೆಯಲ್ಲಿ ಠೇವಣಿ ಇರಿಸಿದರೆ ಅತ್ಯಂತ ಗರಿಷ್ಠ ಬಡ್ಡಿ ನೀಡಲಾಗುತ್ತದೆ. ಪ್ರಸ್ತುತ ಶೇಕಡ 8 ರಷ್ಟು ಬಡ್ಡಿ […]

ಪೋಸ್ಟ್ ಆಫೀಸ್ ಸೇವಿಂಗ್ ಸ್ಕೀಮ್ ಮಿತಿ 30 ಲಕ್ಷ ರೂ.ಗೆ ಏರಿಕೆ    Read More »

ರಾಷ್ಟ್ರೀಯ ನ್ಯೂಸ್

ತೆರಿಗೆದಾರರಿಗೆ ಭರ್ಜರಿ ಗುಡ್‌ನ್ಯೂಸ್‌; ₹7 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ   ➤ ನಿರ್ಮಲಾ ಸೀತಾರಾಮನ್‌

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.02, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಭಾಷಣದಲ್ಲಿ ಮಧ್ಯಮ ವರ್ಗದವರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದಾರೆ. ಹೊಸ ತೆರಿಗೆ ಪದ್ಧತಿಯಡಿಯಲ್ಲಿ 7 ಲಕ್ಷದವರೆಗೆ ಯಾವುದೇ ತೆರಿಗೆ ಇರುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಸದ್ಯ ಹಳೆಯ ಹಾಗೂ ಹೊಸ ತೆರಿಗೆ ಪದ್ಧತಿ ಪ್ರಕಾರ 5 ಲಕ್ಷ ರೂ. ಆದಾಯದವರೆಗೆ ಯಾವುದೇ ತೆರಿಗೆ ಇಲ್ಲ. ಇದೀಗ ಹೊಸ ತೆರಿಗೆ ಪದ್ಧತಿಯ ಅಡಿಯಲ್ಲಿ ರಿಟೇಬ್‌ನ್ನು 7 ಲಕ್ಷ ರೂ.ಗೆ ಏರಿಕೆ ಮಾಡಲಾಗಿದ್ದು, ಇಷ್ಟು

ತೆರಿಗೆದಾರರಿಗೆ ಭರ್ಜರಿ ಗುಡ್‌ನ್ಯೂಸ್‌; ₹7 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ   ➤ ನಿರ್ಮಲಾ ಸೀತಾರಾಮನ್‌ Read More »

ರಾಷ್ಟ್ರೀಯ ನ್ಯೂಸ್

➤ಫೆ.25ರ ವರೆಗೆ ಕಟ್ಟಡ ಕಾರ್ಮಿಕರ ಬೋಗಸ್ ಕಾರ್ಡ್ ರದ್ಧತಿ ಅಭಿಯಾನ

(ನ್ಯೂಸ್ ಕಡಬ) newskadaba.com,ಮಂಗಳೂರು. ಫೆ.2. ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನುಭವಿಗಳೆಂದು ನೋಂದಾಯಿತರಾಗಿ ವಿವಿಧ ಧನಸಹಾಯಗಳನ್ನು ಪಡೆಯುತ್ತಿರುವ ಅನರ್ಹ ಕಾರ್ಮಿಕರು ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ನಿರ್ವಹಿಸದೇ ಇರುವ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಲು ಫೆ. 25ರ ವರೆಗೆ ಬೋಗಸ್ ಕಾರ್ಡ್ ರದ್ಧತಿ ಅಭಿಯಾನವನ್ನು ಕೈಗೊಳ್ಳಲಾಗಿದೆ. ಅಭಿಯಾನದಲ್ಲಿ ಗುರುತಿನ ಚೀಟಿ ಪಡೆದಿರುವ ಅನರ್ಹ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಿ,ಮಂಡಳಿಯ ಯಾವುದೇ ಸೌಲಭ್ಯಗಳನ್ನು ನೀಡದಂತೆ ಕ್ರಮವಹಿಸಲಾಗಿದೆ.

➤ಫೆ.25ರ ವರೆಗೆ ಕಟ್ಟಡ ಕಾರ್ಮಿಕರ ಬೋಗಸ್ ಕಾರ್ಡ್ ರದ್ಧತಿ ಅಭಿಯಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

10ನೇ ತರಗತಿಯ ಬಾಲಕನ ಜೊತೆ ಪರಾರಿಯಾಗಿ ಮದುವೆಯಾದ ಯುವತಿ  !

(ನ್ಯೂಸ್ ಕಡಬ)newskadaba.com ಪಶ್ಚಿಮ ಬಂಗಾಳ, ಫೆ.02. 15 ವರ್ಷದ ಬಾಲಕನೊಂದಿಗೆ  ಯುವತಿಯೋರ್ವಳು ವಿವಾಹವಾಗಿರುವ ಘಟನೆ ಪಶ್ಚಿಮ ಬಂಗಾಳದ ಶಾಂತಿಪುರದಲ್ಲಿ ನಡೆದಿದೆ. ನಾಡಿಯಾದ ಕೃಷ್ಣನಗರ ನಿವಾಸಿ 15 ವರ್ಷದ ಬಾಲಕನಿಗೆ  ಯುವತಿ ಜೊತೆ ಫೇಸ್‍ಬುಕ್‍ನಲ್ಲಿ ಪರಿಚಯವಾಗಿತ್ತು. ನಂತರ ಇವರ ಸ್ನೇಹ, ಪ್ರೀತಿಗೆ ತಿರುಗಿದೆ‌. ಮನೆಯಿಂದ ಓಡಿ ಹೋಗಿರುವ ಈ ಜೋಡಿ ದೇವಸ್ಥಾನದಲ್ಲಿ ಮದುವೆ ಮಾಡಿಕೊಂಡಿದ್ದು, ಲೋಕಲ್ ರೈಲಿನಲ್ಲಿ ತೆರಳುತ್ತಿದ್ದಾಗ ಅನುಮಾನಗೊಂಡು ಪ್ರಯಾಣಿಕರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಬಳಿಕ ಶಾಂತಿಪುರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ‌.  

10ನೇ ತರಗತಿಯ ಬಾಲಕನ ಜೊತೆ ಪರಾರಿಯಾಗಿ ಮದುವೆಯಾದ ಯುವತಿ  ! Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್; ಮಹಿಳೆಯರಿಗಾಗಿ ವಿಶೇಷ ಉಳಿತಾಯ ಯೋಜನೆ ಪ್ರಕಟ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. 2023-2024 ನೇ ಸಾಲಿನ ಕೇಂದ್ರ ಬಜೆಟ್‌ ನಲ್ಲಿ ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ವಿಶೇಷ ಉಳಿತಾಯ ಯೋಜನೆ ಪ್ರಕಟಿಸಿದೆ. 2 ವರ್ಷಗಳ ಅವಧಿಯ ಈ ಯೋಜನೆಗೆ ಶೇ 7.5 ಬಡ್ಡಿ ನಿಗದಿಪಡಿಸಲಾಗಿದೆ. ಅಂಚೆ ಕಚೇರಿಗಳ ಮೂಲಕ ನಿರ್ವಹಿಸುವ ಮಾಸಿಕ ಆದಾಯ ಯೋಜನೆಯ ಹೂಡಿಕೆ ಮಿತಿಯನ್ನು 9 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ಈ ಮೊದಲು 4.5 ಲಕ್ಷ ಹೂಡಿಕೆಗೆ ಮಾತ್ರ ಅವಕಾಶವಿತ್ತು. ಇನ್ನು ಸಣ್ಣ ಉಳಿತಾಯ ಯೋಜನೆಗಳಲ್ಲಿ ಹಿರಿಯ ನಾಗರಿಕರ ಹೂಡಿಕೆಗೆ ಇದ್ದ 15 ಲಕ್ಷದ

ಕೇಂದ್ರ ಬಜೆಟ್; ಮಹಿಳೆಯರಿಗಾಗಿ ವಿಶೇಷ ಉಳಿತಾಯ ಯೋಜನೆ ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್; ದೇಶದಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. ವೈದ್ಯಕೀಯ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಲಾಗಿದ್ದು, ದೇಶದಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2023-24ನೇ ಸಾಲಿನ ಬಜೆಟ್‌ನಲ್ಲಿ ಈ ವಿಚಾರ ಪ್ರಸ್ತಾಪಿಸಿರುವ ಅವರು, ದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಲಾಗುವುದು. ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು. ದೇಶದಲ್ಲಿ ಹೊಸದಾಗಿ 157 ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ಇದರಿಂದ ವೈದ್ಯಕೀಯ ರಂಗದಲ್ಲಿ ಸೇವೆ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ಹೆಚ್ಚಿನ

ಕೇಂದ್ರ ಬಜೆಟ್; ದೇಶದಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕಕ್ಕೆ ಕೊಡುಗೆ; ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ➤ ನಿರ್ಮಲಾ ಸೀತರಾಮನ್

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. 2023-2024 ನೇ ಸಾಲಿನ ಕೇಂದ್ರ ಬಜೆಟ್‌ ನಲ್ಲಿ ಮಧ್ಯ ಕರ್ನಾಟಕದ ಕೃಷಿಗೆ ವರದಾನವಾಗಲಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ 5300 ಕೋಟಿ ರೂ. ಪ್ರಕಟಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಒಟ್ಟು 29.90 ಟಿ.ಎಂ.ಸಿ. ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ (2,25,515 ಹೆಕ್ಟೇರ್) ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಅನುಕೂಲವಾಗಲಿದೆ. ಬರಗಾಲ ಪೀಡಿತ ಪ್ರದೇಶಗಳಿಗೆ ನೀರಾವರಿ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ನಿರ್ಮಲಾ ಸೀತಾರಾಮನ್

ಕರ್ನಾಟಕಕ್ಕೆ ಕೊಡುಗೆ; ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ ➤ ನಿರ್ಮಲಾ ಸೀತರಾಮನ್ Read More »

ರಾಷ್ಟ್ರೀಯ ನ್ಯೂಸ್

ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ಹೆಚ್ಚಳ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. ಹೊಸ ತೆರಿಗೆ ಪದ್ಧತಿ ಆದಾಯ ತೆರಿಗೆ ವಿನಾಯ್ತಿ ಮೊತ್ತವನ್ನು ₹ 5 ಲಕ್ಷದಿಂದ ₹ 7 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ನಲ್ಲಿ ತೆರಿಗೆ ವಿವರಗಳನ್ನು ನೀಡಿದ್ದಾರೆ. ತೆರಿಗೆ ವಿನಾಯಿತಿ ಹೀಗಿದೆ: ₹ 7 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಣೆ ₹3ರಿಂದ ₹6 ಲಕ್ಷದವರೆಗಿನ ಆದಾಯಕ್ಕೆ ಶೇ.5ರಷ್ಟು ₹6ರಿಂದ ₹9 ಲಕ್ಷದವರಿನ ಆದಾಯಕ್ಕೆ ಶೇ.10ರಷ್ಟು ₹9ರಿಂದ ₹12 ಲಕ್ಷದ ಆದಾಯಕ್ಕೆ ಶೇ.15ರಷ್ಟು ₹12ರಿಂದ ₹15 ಲಕ್ಷದವರೆಗಿನ

ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ಹೆಚ್ಚಳ Read More »

ರಾಷ್ಟ್ರೀಯ ನ್ಯೂಸ್

ದೇಶದಲ್ಲಿ 5ಜಿ ಸೇವೆ ಬಳಸಿಕೊಂಡು 100 ಪ್ರಯೋಗಾಲಯಗಳ ಸ್ಥಾಪನೆ ➤ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

(ನ್ಯೂಸ್ ಕಡಬ) newskadaba.com, ನವದೆಹಲಿ .ಫೆ.1 ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  2023-24 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ.   ಈ ಬಾರಿಯ ಬಜೆಟ್ ನಲ್ಲಿ ರೈತರಿಗೆ ಯುವಕರು, ಮಹಿಳೆಯರು, ಒಬಿಸಿ ಈ ಸಮುದಾಯಕ್ಕೆ ಬಜೆಟ್ ನಲ್ಲಿ ಪೋಕಸ್ ಮಾಡಲಾಗಿದೆ. ಆಧಾರ್, ಯುಪಿಐ, ಕೊವಿನ್ ವಿಶ್ವಮಾನ್ಯತೆ ಸಿಕ್ಕಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಗೆ 2 ಲಕ್ಷ ಕೋಟಿ ರೂ. ಮಿಸಲಿಡಲಾಗಿದೆ. ಒಂದು ವರ್ಷ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ. 5ಜಿ ಸೇವೆ ಬಳಸಿಕೊಂಡು

ದೇಶದಲ್ಲಿ 5ಜಿ ಸೇವೆ ಬಳಸಿಕೊಂಡು 100 ಪ್ರಯೋಗಾಲಯಗಳ ಸ್ಥಾಪನೆ ➤ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಪ್ಯಾನ್‌ಕಾರ್ಡ್ ಇನ್ಮುಂದೆ ಕಾಮೆನ್ ಐಡೆಂಟಿಟಿ ➤ ನಿರ್ಮಲಾ ಸೀತರಾಮನ್

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. ರೈತರು, ಇತರರ ಅನುಕೂಲಕ್ಕೆ ಕೆವೈಸಿ ಪ್ರಕ್ರಿಯೆಯ ಸರಳೀಕರಣಗೊಳಿಸಲಾಗುವುದು ಹಾಗೂ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗೆ ಪ್ಯಾನ್‌ಕಾರ್ಡ್‌ ಇನ್ನು ಸಾಮಾನ್ಯ ಗುರುತಿನ ಚೀಟಿ ಎಂದು ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿದ್ದಾರೆ. ರೈತರು ಕೆಲವು ಸೌಲಭ್ಯ ಪಡೆಯಲು ಬ್ಯಾಂಕ್ ಗಳಲ್ಲಿ ಕಡ್ಡಾಯವಾಗಿರುವ ಕೆ ವೈಸಿ ಪ್ರತಿಕ್ರಿಯೆಯನ್ನು ಸರಳಗೊಳಿಸುವುದಾಗಿ ಅವರು ಹೇಳಿದ್ದಾರೆ. ಡಿಜಿಟಲೀಕರಣ ವಿಭಾಗದಲ್ಲಿ ಇನ್ಮುಂದೆ ಕೆವೈಸಿ ವಿಚಾರದಲ್ಲಿ ಯಾವುದೇ ಕಠಿಣ ಪ್ರಕ್ರಿಯೆ ಇರುವುದಿಲ್ಲ ಎಂದು ಬಜೆಟ್ ನಲ್ಲಿ ಘೋಷಿಸಿದ್ದಾರೆ. ಕೇಂದ್ರ

ಪ್ಯಾನ್‌ಕಾರ್ಡ್ ಇನ್ಮುಂದೆ ಕಾಮೆನ್ ಐಡೆಂಟಿಟಿ ➤ ನಿರ್ಮಲಾ ಸೀತರಾಮನ್ Read More »

ರಾಷ್ಟ್ರೀಯ ನ್ಯೂಸ್
Scroll to Top