ರಾಷ್ಟ್ರೀಯ ನ್ಯೂಸ್

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್…

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.01. ಪೊಲೀಸರ ಸಮವಸ್ತ್ರ ಧರಿಸಿ ವೃದ್ಧೆಯ 7 ಪವನ್ ಚಿನ್ನ ದೋಚಿದ್ದ ಭಟ್ಕಳ ಮೂಲದ ನಾಲ್ವರು ದುಷ್ಕರ್ಮಿಗಳನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೆಲವು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕರಾವಳಿ ಮೂಲದ ಗ್ಯಾಂಗ್ ಕೇರಳವನ್ನೇ ಹೆಚ್ಚು ಕೇಂದ್ರೀಕೃತವಾಗಿಸಿಕೊಂಡಿತ್ತು. ಇಂತಹ ಅನೇಕ ಅಪರಾಧಗಳನ್ನು ಎಸಗಿರುವ ಹಿನ್ನೆಲೆಯನ್ನು ಈ ಗ್ಯಾಂಗ್ ಹೊಂದಿದ್ದು, ತ್ರಿಶೂರ್ ಪೊಲೀಸ್ ತಂಡ ಕೊಚ್ಚಿಯನ್ನು ತಲುಪಿ, ವಿಚಾರಣೆ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದೆ. ಎಸಿಪಿ […]

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್… Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ

(ನ್ಯೂಸ್ ಕಡಬ)newskadaba.com ಜರ್ಮನ್, ಫೆ.01. 23 ವರ್ಷದ ಜರ್ಮನ್-ಇರಾಕಿ ಮಹಿಳೆಯೊಬ್ಬರು ತನ್ನ ಮರಣವೆಂದು ಬಿಂಬಿಸಲು ತನ್ನನ್ನೇ ಹೋಲುವ ಮಹಿಳೆಯನ್ನ ಹತ್ಯೆ ಮಾಡಿದ್ದಾಳೆ. ಶರಬನ್ ಕೆ ಎಂಬಾಕೆ ತನ್ನಂತೆಯೇ ಕಾಣುವ ಮಹಿಳೆಯನ್ನು ಕೊಂದ ಆರೋಪವನ್ನು ಎದುರಿಸುತ್ತಿದ್ದಾರೆ. ಕೌಟುಂಬಿಕ ವಿವಾದದ ಕಾರಣದಿಂದ ಶರಬನ್ ತನ್ನ ಸ್ವಂತ ಮರಣವನ್ನು ನಕಲಿ ಮಾಡಲು ಬಯಸಿದ್ದಳು. ಅದಕ್ಕಾಗಿ ಆಕೆ ತನ್ನನ್ನೇ ಹೋಲುವ ಅಲ್ಜೀರಿಯಾದ ಮಹಿಳೆ ಖಾದಿಡ್ಜಾ ನನ್ನು ಕೊಂದು ಇದೀಗ ಬಂಧನಕ್ಕೊಳಗಾಗಿದ್ದಾಳೆ. ಕೊಲೆಗೆ ಬಳಸಿದ ಆಯುಧ ಇನ್ನೂ ಪತ್ತೆಯಾಗಿಲ್ಲ. ಆದರೆ ಖದೀಜಾ ಖಾದಿಡ್ಜಾ ನನ್ನು

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಸರ್ಜರಿ ವೇಳೆ ಬಾಲಕಿಯ ಅಂಗಾಂಗ ಕದ್ದ ವೈದ್ಯರು

(ನ್ಯೂಸ್ ಕಡಬ) newskadaba.com, ನವದೆಹಲಿ. ಫೆ.1   ದೆಹಲಿಯ ಆಸ್ಪತ್ರೆಯೊಂದರಲ್ಲಿ ಸರ್ಜರಿಗೆಂದು ಅಡ್ಮಿಟ್ ಆಗಿದ್ದ 15 ವರ್ಷದ ಬಾಲಕಿಯ ಅಂಗಾಂಗಗಳನ್ನು ತೆಗೆದಿಟ್ಟುಕೊಂಡು, ಆಕೆಯ ದೇಹವನ್ನು ಪಾಲಿಥಿನ್ ಚೀಲಗಳಲ್ಲಿ ತುಂಬಿ ಕೊಂದಿರುವ ಭೀಕರ ಘಟನೆ ನಡೆದಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ತಮ್ಮ ಮಗಳನ್ನು ಆಸ್ಪತ್ರೆಗೆ ದಾಖಲಿಸಿದ್ದ ಪೋಷಕರು ಈ ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳವಾರ ಆ ಬಾಲಕಿಯ ಶವಪರೀಕ್ಷೆ ನಡೆಸಲಾಗಿದ್ದು, ಅದರ ವರದಿ ಬಂದ ನಂತರ ಆ ಆರೋಪ ನಿಜವೋ, ಸುಳ್ಳೋ ಎಂಬುದು ಖಚಿತವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

➤ಸರ್ಜರಿ ವೇಳೆ ಬಾಲಕಿಯ ಅಂಗಾಂಗ ಕದ್ದ ವೈದ್ಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಜೆಟ್ ಮಂಡನೆಗೆ ಕ್ಷಣಗಣನೆ; ಹೆಚ್ಚಿದ ಕುತೂಹಲ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.01. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2023-24ರ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ವಿತ್ತ ಸಚಿವರು ಸತತ ಐದನೇ ಬಾರಿಗೆ ಕೇಂದ್ರ ಬಜೆಟ್ ಭಾಷಣ ಆರಂಭಿಸಲಿದ್ದಾರೆ. ಹಿಂದಿನ ಎರಡು ಕೇಂದ್ರ ಬಜೆಟ್ ಗಳಂತೆ ಈ ಬಾರಿಯೂ ಕಾಗದ ರಹಿತ ಬಜೆಟ್ ಮಂಡಿಸಲಿದ್ದಾರೆ. ಕೋವಿಡ್ ಸೋಂಕಿನ ನಂತರ ಮತ್ತು ಜಾಗತಿಕ ಆರ್ಥಿಕ ಹಿಂಜರಿತದ ನಡುವೆ ಇದು ಮೊದಲ ಸಾಮಾನ್ಯ ಬಜೆಟ್ ಆಗಿದೆ. ಬಜೆಟ್ ಸ್ಥಿರ ಬೆಳವಣಿಗೆ ದರವನ್ನು ಕಾಯ್ದುಕೊಳ್ಳುವ ನಿರೀಕ್ಷೆಯಿದೆ. ಲೋಕಸಭೆ ಚುನಾವಣೆಗೂ ಮುನ್ನ ಕಣ್ಣಿಗೆ

ಬಜೆಟ್ ಮಂಡನೆಗೆ ಕ್ಷಣಗಣನೆ; ಹೆಚ್ಚಿದ ಕುತೂಹಲ Read More »

ರಾಷ್ಟ್ರೀಯ ನ್ಯೂಸ್

ಅತ್ಯಾಚಾರ ಪ್ರಕರಣ ➤ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ!

ನ್ಯೂಸ್ ಕಡಬ) newskadaba.com, ಗಾಂಧಿನಗರ. ಜ.31. 2013 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುಜರಾತ್‌ನ ಗಾಂಧಿನಗರದ ನ್ಯಾಯಾಲಯವು 2013 ರ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 2013ರಲ್ಲಿ ಮಾಜಿ ಮಹಿಳಾ ಶಿಷ್ಯೆಯೊಬ್ಬರು ಸಲ್ಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ 81 ವರ್ಷದ ವ್ಯಕ್ತಿಗೆ ಶಿಕ್ಷೆ ವಿಧಿಸಲಾಗಿತ್ತು. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಡಿ ಕೆ ಸೋನಿ ಅವರು ಶಿಕ್ಷೆಯ ಪ್ರಮಾಣದ ಬಗ್ಗೆ ವಾದ

ಅತ್ಯಾಚಾರ ಪ್ರಕರಣ ➤ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಸ್ನಾನಕ್ಕೆ ಹೋಗಿದ್ದ ನವವಧು ಬಾತ್‌ ರೂಂನಲ್ಲೇ ದುರಂತ ಅಂತ್ಯ!

(ನ್ಯೂಸ್ ಕಡಬ) newskadaba.com,ಮೀರತ್.ಜ.31. ಉತ್ತರಪ್ರದೇಶದ ಮೀರತ್​ ನಗರದಲ್ಲಿ ಆಘಾತಕಾರಿ ಘಟನೆಯಲ್ಲಿ ನವವಧುವೊಬ್ಬರು ದುರಂತ ಅಂತ್ಯ ಕಂಡಿದ್ದಾರೆ. ವಿವಾಹವಾಗಿ ಗಂಡನ ಮನೆಗೆ ಸೇರಿದ ಮಾರನೆಯ ದಿನವೇ ಮಹಿಳೆ ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ ಸ್ನಾನಕ್ಕೆಂದು ಹೋಗಿದ್ದ ಮಹಿಳೆ ಸಾಕಷ್ಟು ಸಮಯವಾದರೂ ಹೊರ ಬರದಿದ್ದರಿಂದ ಅನುಮಾನಗೊಂಡು ಮನೆಯವರು ಬಾಗಿಲು ತಟ್ಟಿದ್ದಾರೆ. ಸ್ನಾನದ ಕೋಣೆಯಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದರಿಂದ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಆಕೆ ಪಜ್ಞೆ ತಪ್ಪಿ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಕುಟುಂಬಸ್ಥರು

➤ ಸ್ನಾನಕ್ಕೆ ಹೋಗಿದ್ದ ನವವಧು ಬಾತ್‌ ರೂಂನಲ್ಲೇ ದುರಂತ ಅಂತ್ಯ! Read More »

ರಾಷ್ಟ್ರೀಯ ನ್ಯೂಸ್

ಎಲ್ಲಾ ಪ್ಯಾಕ್‌ಗಳ ಮೇಲೆ ಕಡ್ಡಾಯ ಮಾಹಿತಿ ನಮೂದಿಗೆ ಸೂಚನೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಉಡುಗೊರೆ, ಫ್ಯಾಮಿಲಿ ಪ್ಯಾಕ್‌ ಸೇರಿದಂತೆ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯ ಪ್ಯಾಕ್‌ಗಳನ್ನು ಒಳಗೊಂಡಿರುವ ರಿಟೇಲ್‌ ಸರಕು ಪ್ಯಾಕೆಟ್‌ಗಳ ಹೊರ ಕವರ್‌ (ಪ್ಯಾಕ್‌) ಗಳ ಮೇಲೆ ಎಲ್ಲಾ ಕಡ್ಡಾಯ ಮಾಹಿತಿಗಳನ್ನು ನಮೂದಿಸುವ ಅಗತ್ಯವಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ. “ಒಂದಕ್ಕಿಂತ ಹೆಚ್ಚಿನ ಪ್ಯಾಕ್‌ಗಳನ್ನು ಒಳಗೊಂಡಿರುವ ರಿಟೇಲ್‌ ಪ್ಯಾಕೆಟ್‌ಗಳ ಮೇಲೆ ಕಡ್ಡಾಯ ಮಾಹಿತಿ ಪ್ರಕಟಿಸದೇ ಇರುವುದು ಕಂಡುಬಂದಿದೆ. ಹೀಗಾಗಿ ಕಂಪನಿಗಳು ಕಡ್ಡಾಯವಾಗಿ ಎಲ್ಲಾ ಪ್ಯಾಕೆಟ್‌ಗಳ ಮೇಲೆ ತಯಾರಕರು, ಪ್ಯಾಕರ್‌ ಮತ್ತು ಆಮದುದಾರರ ಹೆಸರು ಮತ್ತು

ಎಲ್ಲಾ ಪ್ಯಾಕ್‌ಗಳ ಮೇಲೆ ಕಡ್ಡಾಯ ಮಾಹಿತಿ ನಮೂದಿಗೆ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ)newskadaba.com ದೆಹಲಿ, ಜ.31. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ದೆಹಲಿಯ ಪಶ್ಚಿಮ ವಿಹಾರದಲ್ಲಿ ನಡೆದಿದೆ. ಮೃತರನ್ನು ಜ್ಯೋತಿ(32) ಎಂದು ಗುರುತಿಸಲಾಗಿದೆ. ಫ್ಲಿಪ್‌ಕಾರ್ಟ್‌ನ ಕೊರಿಯರ್ ಇಲಾಖೆಯಲ್ಲಿ ಕೆಲಸ ಮಾಡುವ ಜ್ಯೋತಿ ಕೆಲಸ ಮುಗಿಸಿ ಸ್ಕೂಟರ್‌ ನಲ್ಲಿ ಮನೆಗೆ ಬರುತ್ತಿದ್ದ ವೇಳೆ ಬೈಕ್‌ ಹಾಗೂ ಸ್ಕೂಟಿಯಲ್ಲಿ ಬಂದ ದುಷ್ಕರ್ಮಿಗಳು ಜ್ಯೋತಿ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಗಂಭೀರ ಗಾಯಗೊಂಡ ಜ್ಯೋತಿ ಅವರನ್ನು ಆಸ್ಪತ್ರೆಗೆ

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಗುಂಡಿನ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು – ಬಸ್‌ ನಡುವೆ ಅಪಘಾತ ➤ ನಾಲ್ವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಜ.31. ಕಾರು – ಬಸ್‌ ನಡುವಿನ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪಿದ ಘಟನ ಪಾಲ್ಘರ್‌ ನ ಮುಂಬೈ-ಅಹಮದಾಬಾದ್ ಹೆದ್ದಾರಿಯ ದಹನು ಪ್ರದೇಶದಲ್ಲಿ ನಡೆದಿದೆ. ಮೊಹಮ್ಮದ್ ಹಫೀಜ್ (36), ಇಬ್ರಾಹಿಂ ದಾವೂದ್ (60), ಆಶಿಯಾ (57) ಮತ್ತು ಇಸ್ಮಾಯಿಲ್ ದೇಸಾಯಿ (42) ಘಟನೆಯಲ್ಲಿ ಮೃತಪಟ್ಟ ದುರ್ಧೈವಿಗಳು. ಮೃತರು ಸೂರತ್‌ನ ಬಾರ್ಡೋಲಿ ನಿವಾಸಿಗಳು ಎಂದು ಪಾಲ್ಘರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಬಾಳಾಸಾಹೇಬ್ ಪಾಟೀಲ್ ತಿಳಿಸಿದ್ದಾರೆ. ಕಾರು ಗುಜರಾತ್‌ನಿಂದ ಮುಂಬೈಗೆ ಬರುತ್ತಿತ್ತು, ಈ ವೇಳೆ ಚಾಲಕನ

ಕಾರು – ಬಸ್‌ ನಡುವೆ ಅಪಘಾತ ➤ ನಾಲ್ವರು ಸ್ಥಳದಲ್ಲೇ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಇಂದು ವಿಶ್ವದ ಹಲವು ದೇಶಗಳು ʻಭಾರತʼದ ನೆರವು ಕೇಳುತ್ತಿವೆ ➤ ರಾಷ್ಟ್ರಪತಿ ದ್ರೌಪದಿ ಮುರ್ಮು

(ನ್ಯೂಸ್ ಕಡಬ) newskadaba.com,ನವದೆಹಲಿ.ಜ.31. ಸಂಸತ್ತಿನ ಎರಡು ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡುತ್ತಿದ್ದಾರೆ. ಇದರೊಂದಿಗೆ ಸಂಸತ್ತಿನ ಬಜೆಟ್ ಅಧಿವೇಶನ ಇಂದು ಚಾಲನೆ ನೀಡಲಾಯಿತು. ಜಗತ್ತಿನಲ್ಲಿ ಎಲ್ಲೆಲ್ಲಿ ರಾಜಕೀಯ ಅಸ್ಥಿರತೆ ಇದೆಯೋ ಆ ದೇಶಗಳು ಭಾರಿ ಬಿಕ್ಕಟ್ಟಿನಿಂದ ಬಳಲುತ್ತಿವೆ. ಆದರೆ, ರಾಷ್ಟ್ರೀಯ ಹಿತಾಸಕ್ತಿಯಲ್ಲಿ ನನ್ನ ಸರ್ಕಾರ ತೆಗೆದುಕೊಂಡ ನಿರ್ಧಾರಗಳಿಂದ, ಇತರ ದೇಶಗಳಿಗೆ ಹೋಲಿಸಿದರೆ, ಭಾರತ ಉತ್ತಮ ಸ್ಥಾನದಲ್ಲಿದೆ. ಇಂದು ವಿಶ್ವದ ಹಲವು ದೇಶಗಳು ಭಾರತದ ನೆರವು ಕೇಳುತ್ತಿವೆ ಎಂದರು. ಜಮ್ಮು ಮತ್ತು ಕಾಶ್ಮೀರದಲ್ಲಿ

ಇಂದು ವಿಶ್ವದ ಹಲವು ದೇಶಗಳು ʻಭಾರತʼದ ನೆರವು ಕೇಳುತ್ತಿವೆ ➤ ರಾಷ್ಟ್ರಪತಿ ದ್ರೌಪದಿ ಮುರ್ಮು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top