ರಾಷ್ಟ್ರೀಯ ನ್ಯೂಸ್

ಪ್ರತಿನಿತ್ಯ 3 ಸಾವಿರ ಉದ್ಯೋಗಿಗಳ ವಜಾ..!

(ನ್ಯೂಸ್ ಕಡಬ)newskadaba.com ನವದೆಹಲಿ, ಜ.25. ಬಹುರಾಷ್ಟ್ರೀಯ ಕಂಪನಿಗಳು, ಸ್ಟಾರ್ಟಪ್‌ಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿವೆ. ಆರಂಭದಲ್ಲಿ ಗೂಗಲ್, ಮೈಕ್ರೋಸಾಫ್ಟ್, ಅಮೆಜಾನ್ ಮತ್ತು ವಿಪ್ರೊದಂತಹ ದೊಡ್ಡ ಟೆಕ್ ಕಂಪನಿಗಳು ಅನೇಕ ಉದ್ಯೋಗಿಗಳನ್ನು ಕೆಲಸದಿಂದ ಕಿತ್ತು ಹಾಕಿವೆ. ಈ ಬೆಳವಣಿಗೆ ಜಗತ್ತಿನಾದ್ಯಂತ ಭಾರತೀಯ ವೃತ್ತಿಪರರಲ್ಲಿ ಅಪಾರ ಒತ್ತಡ ಮತ್ತು ಆತಂಕವನ್ನು ಉಂಟುಮಾಡಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಕಂಪನಿಗಳು ಇದೇ ರೀತಿ ತಮ್ಮ ಉದ್ಯೋಗಿಗಳನ್ನು ವಜಾಗೊಳಿಸಲು ಯೋಜನೆ ಹಾಕಿಕೊಂಡಿದ್ದು, ಮತ್ತಷ್ಟು ಆತಂಕವನ್ನು ಹುಟ್ಟುಹಾಕಿದೆ. ಜೀವನಕ್ಕಾಗಿ ಹಣ ಸಂಪಾದನೆ ಬಹಳ ಮುಖ್ಯ, ಅದರ ಜೊತೆ […]

ಪ್ರತಿನಿತ್ಯ 3 ಸಾವಿರ ಉದ್ಯೋಗಿಗಳ ವಜಾ..! Read More »

ರಾಷ್ಟ್ರೀಯ ನ್ಯೂಸ್

ದೆಹಲಿಯಲ್ಲಿ ಕಂಪಿಸಿದ ಭೂಮಿ ➤ ಮನೆಯಿಂದ ಹೊರಗಡೆ ಓಡಿ ಬಂದ ಜನ

ನ್ಯೂಸ್ ಕಡಬ) newskadaba.com, ನವದೆಹಲಿ. ಜ. 24. ರಾಷ್ಟ್ರ ರಾಜಧಾನಿ ವಲಯದಲ್ಲಿ ಭೂಕಂಪನ ಉಂಟಾಗಿರುವ ಘಟನೆ ನಡೆದಿದೆ. ಭೂಮಿ ಕಂಪನದಿಂದ ಕಟ್ಟಡಗಳಲ್ಲಿರುವರಿಗೆ ಸುಮಾರು 30 ಸೆಕೆಂಡುಗಳ ಕಾಲ ಭಯದ ಅನುಭವ ಉಂಟಾಗಿದ್ದು, ಅನೇಕರು ಮನೆಯಿಂದ ಓಡಿ ಬಂದರು ಎಂದು ತಿಳಿದು ಬಂದಿದೆ. ಉತ್ತರಾಖಂಡ,  ನೇಪಾಳದಲ್ಲಿ ಭೂಕಂಪ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ. ಇದರ ಪರಿಣಾಮ ದೆಹಲಿಯಲ್ಲಿ ಭೂಕಂಪನ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ.  

ದೆಹಲಿಯಲ್ಲಿ ಕಂಪಿಸಿದ ಭೂಮಿ ➤ ಮನೆಯಿಂದ ಹೊರಗಡೆ ಓಡಿ ಬಂದ ಜನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ➤  ಉದ್ಯೋಗಿಗಳ ‘ಪಿಂಚಣಿ ಹೆಚ್ಚಳ’ ಕ್ಕೆ ಗ್ರೀನ್ ಸಿಗ್ನಲ್ !

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.24. ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಉದ್ಯೋಗಿಗಳಿಗೆ ಹೆಚ್ಚಿನ ಪಿಂಚಣಿಗಾಗಿ ಆಯ್ಕೆಗಳನ್ನ ಒದಗಿಸಲು ಸುಪ್ರೀಂ ಕೋರ್ಟ್ ತನ್ನ ಆದೇಶವನ್ನ ಜಾರಿಗೆ ತಂದಿದೆ. ಇದರೊಂದಿಗೆ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಆಗಿನ ಉದ್ಯೋಗಿಗಳಿಗೆ ಹೆಚ್ಚಿನ ಪಿಂಚಣಿ ಆಯ್ಕೆಯನ್ನ ಜಾರಿಗೆ ತಂದಿದೆ. ಸುಪ್ರೀಂ ಕೋರ್ಟ್ ನ ಆದೇಶವನ್ನ ಹೊಸದಾಗಿ ಜಾರಿಗೆ ತಂದಿದ್ದು, ಪೋರ್ಟಲ್  ನಲ್ಲಿ ವಿಶೇಷ ಆಯ್ಕೆಯನ್ನ ತಂದಿದೆ. ಹೆಚ್ಚಿನ ಭವಿಷ್ಯ ನಿಧಿ ಪಿಂಚಣಿಗಳ ಕುರಿತು ಸುಪ್ರೀಂ ಕೋರ್ಟ್ ನ ಇತ್ತೀಚಿನ ಆದೇಶವನ್ನ ಜಾರಿಗೊಳಿಸಿ,

ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ➤  ಉದ್ಯೋಗಿಗಳ ‘ಪಿಂಚಣಿ ಹೆಚ್ಚಳ’ ಕ್ಕೆ ಗ್ರೀನ್ ಸಿಗ್ನಲ್ ! Read More »

ರಾಷ್ಟ್ರೀಯ ನ್ಯೂಸ್

➤ಕೇರಳದ ಇಬ್ಬರು ಮಕ್ಕಳಲ್ಲಿ ‘ನೊರೋವೈರಸ್’ ಸೋಂಕು ಪತ್ತೆ!

(ನ್ಯೂಸ್ ಕಡಬ) newskadaba.com, ಕೇರಳ, ಜ. 24. ಕೇರಳದ ಇಬ್ಬರು ಮಕ್ಕಳಲ್ಲಿ ನೊರೋವೈರಸ್ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇರಳ ಸರ್ಕಾರವು ಮಾಹಿತಿ ನೀಡಿದೆ. ಕಾಕ್ಕನಾಡ ಶಾಲೆಯ ಒಂದು ಹಾಗೂ ಎರಡನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಲ್ಲಿ ನೊರೋವೈರಸ್ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ನೊರೋವೈರಸ್‌ ಸೋಂಕು ಗ್ಯಾಸ್ಟ್ರೋಎಂಟರೈಟಿಸ್ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ. ಇದು ಅತಿಸಾರ, ಹೊಟ್ಟೆ ಸೆಳೆತ, ವಾಕರಿಕೆ ಅಥವಾ ವಾಂತಿ ಮತ್ತು ಕೆಲವೊಮ್ಮೆ ಜ್ವರ ಲಕ್ಷಣಗಳನ್ನು ಹೊಂದಿರುತ್ತದೆ. ಶಾಲೆಯ ಒಟ್ಟು 62 ಮಕ್ಕಳು ಮತ್ತು

➤ಕೇರಳದ ಇಬ್ಬರು ಮಕ್ಕಳಲ್ಲಿ ‘ನೊರೋವೈರಸ್’ ಸೋಂಕು ಪತ್ತೆ! Read More »

ರಾಷ್ಟ್ರೀಯ ನ್ಯೂಸ್

‘ಕೇಂದ್ರ ಸರ್ಕಾರದ’ ಮಹತ್ವದ ಘೋಷಣೆ ➤  ಉದ್ಯೋಗ ‘ವಯೋಮಿತಿ’ 15ನೇ ವರ್ಷಕ್ಕೆ ಇಳಿಕೆ

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.24. ಬಹುತೇಕ ಎಲ್ಲರೂ ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಾರೆ. ಇನ್ನು ಸರ್ಕಾರಿ ಉದ್ಯೋಗ ಪಡೆಯುವುದ್ರಲ್ಲಿ ಆ ವ್ಯಕ್ತಿಗೆ ಏನಿಲ್ಲವೆಂದ್ರು ವಯಸ್ಸು ಕನಿಷ್ಠ 25 ರಿಂದ 30 ವರ್ಷಗಳಾಗುತ್ತೆ. ಅದ್ರಂತೆ, ಸಧ್ಯ ಸರ್ಕಾರಿ ಉದ್ಯೋಗಗಳಿಗೆ ವಯೋಮಿತಿ 18 ವರ್ಷಗಳು ಎಂದು ಉಲ್ಲೇಖಿಸಲಾಗಿದೆ. ಆದ್ರೆ, ನೀವು 15ನೇ ವಯಸ್ಸಿನಲ್ಲಿಯೇ ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸಬಹುದು. ಹೌದು, 15ನೇ ವಯಸ್ಸಿನಲ್ಲಿ ಕೆಲಸ ಪಡೆಯುವ ಅವಕಾಶ ಸಿಗಲಿದೆ. ಸಾಮಾನ್ಯವಾಗಿ, ರೈಲ್ವೆ ಉದ್ಯೋಗಗಳಿಗೆ ಶೈಕ್ಷಣಿಕ ಅರ್ಹತೆಯು 10ನೇ ತರಗತಿಯನ್ನ ಪೂರ್ಣಗೊಳಿಸಿರಬೇಕು. ಆದ್ರೆ, ಅವನಿಗೆ

‘ಕೇಂದ್ರ ಸರ್ಕಾರದ’ ಮಹತ್ವದ ಘೋಷಣೆ ➤  ಉದ್ಯೋಗ ‘ವಯೋಮಿತಿ’ 15ನೇ ವರ್ಷಕ್ಕೆ ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್‌ ರೈಲು ಸಿಗುವ ಸಾಧ್ಯತೆ ?

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.24. ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್‌ ರೈಲು ಸಿಗುವ ಸಾಧ್ಯತೆ ಇದೆ. ಬೆಂಗಳೂರಿನಿಂದ ಹೈದರಾಬಾದ್‌ನ ಕಾಚಿಗುಡ ರೈಲು ನಿಲ್ದಾಣಕ್ಕೆ ಹೊಸದಾಗಿ ರೈಲು ಆರಂಭಿಸುವ ಬಗ್ಗೆ ಕೇಂದ್ರ ರೈಲ್ವೇ ಸಚಿವಾಲಯ ಚಿಂತನೆ ನಡೆಸುತ್ತಿದೆ. ಸಿಕಂದರಾಬಾದ್‌ನಿಂದ ತಿರುಪತಿ, ಪುಣೆಗೂ ಹೊಸ ರೈಲಿನ ಸೇವೆ ಸಿಗಲಿದೆ. ಎಪ್ರಿಲ್‌-ಮೇ ತಿಂಗಳಿನಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ, ಈ ವರ್ಷವೇ ತೆಲಂಗಾಣ ವಿಧಾನಸಭೆ ಚುನಾವಣೆ ಇರುವು ದರಿಂದ ಕೇಂದ್ರದ ಈ ನಿರ್ಧಾರ ಮಹತ್ವ ಪಡೆದಿದೆ. 2024ರ ಲೋಕಸಭೆ ಚುನಾವಣೆ ವೇಳೆ

ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್‌ ರೈಲು ಸಿಗುವ ಸಾಧ್ಯತೆ ? Read More »

ರಾಷ್ಟ್ರೀಯ ನ್ಯೂಸ್

‘ಆಧಾರ್’ ಪರಿಶೀಲನೆಗೂ ಮುನ್ನ ಜನರ ಒಪ್ಪಿಗೆ ಪಡೆಯಬೇಕು ➤ ‘ಪರಿಶೀಲನಾ ಘಟಕ’ ಗಳಿಗೆ ‘UIDAI’ ಖಡಕ್ ಸೂಚನೆ

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.24. ಆಧಾರ್ ದೃಢೀಕರಣಗಳ ಪರಿಶೀಲನೆಗೂ ಮೊದಲು ಘಟಕಗಳು ಸಂಬಂಧಪಟ್ಟ ಜನರಿಗೆ ಸಂಪೂರ್ಣ ವಿಷಯವನ್ನ ವಿವರಿಸಬೇಕು ಮತ್ತು ಕಾಗದದಲ್ಲಿ ಅಥವಾ ವಿದ್ಯುನ್ಮಾನವಾಗಿ ಅವರ ಒಪ್ಪಿಗೆಯನ್ನ ಪಡೆಯಬೇಕು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳಿದೆ. ಅದೇ ಸಮಯದಲ್ಲಿ, ಜನರಿಂದ ತೆಗೆದುಕೊಳ್ಳುವ ದತ್ತಾಂಶವು ಅದರ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದು ಖಚಿತಪಡಿಸಿಕೊಳ್ಳಬೇಕು ಮತ್ತು ಅದೇ ಸಮಯದಲ್ಲಿ ಆಧಾರ್ ಪರಿಶೀಲನೆಯ ಉದ್ದೇಶವನ್ನ ಅರ್ಥಮಾಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಪರಿಶೀಲನಾ ಘಟಕಗಳು ಜನರಿಗೆ ಸಂಪೂರ್ಣ ವಿಷಯವನ್ನ ಹೇಳುವುದು ಮತ್ತು

‘ಆಧಾರ್’ ಪರಿಶೀಲನೆಗೂ ಮುನ್ನ ಜನರ ಒಪ್ಪಿಗೆ ಪಡೆಯಬೇಕು ➤ ‘ಪರಿಶೀಲನಾ ಘಟಕ’ ಗಳಿಗೆ ‘UIDAI’ ಖಡಕ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಗರ್ಭಪಾತ ನಿರ್ಧರಿಸುವ ಹಕ್ಕು ಮಹಿಳೆಗಿದೆ..! ➤ ಗರ್ಭಿಣಿಯ ಅಬಾರ್ಷನ್‌ಗೆ ಹೈಕೋರ್ಟ್‌ ಅಸ್ತು

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.24. ತನ್ನ ಗರ್ಭ​ವನ್ನು ಮುಂದು​ವ​ರೆ​ಸ​ಬೇಕೆ, ಬೇಡವೇ ಎಂಬು​ದ​ನ್ನು ನಿರ್ಧ​ರಿ​ಸುವ ಹಕ್ಕು ಮಹಿ​ಳೆ​ಗಿದೆ ಎಂದು ಬಾಂಬೆ ಹೈಕೋರ್ಟ್‌ ಹೇಳಿದೆ. ಭ್ರೂಣಕ್ಕೆ ತೀವ್ರ​ವಾದ ಸ​ಮ​ಸ್ಯೆ​ಗ​ಳು ಇರು​ವು​ದ​ರಿಂದ ವಿವಾ​ಹಿತ ಮಹಿ​ಳೆಗೆ 32ನೇ ವಾರದಲ್ಲಿ ಗರ್ಭ​ಪಾತ ಮಾಡಿ​ಕೊ​ಳ್ಳಲು ಕೋರ್ಟ್‌ ಅನು​ಮತಿ ನೀಡಿದೆ. ಗರ್ಭ​ದ​ಲ್ಲಿ​ರುವ ಮಗು​ವಿಗೆ ಆರೋಗ್ಯ ಸಮ​ಸ್ಯೆ​ಗ​ಳಿ​ರು​ವು​ದ​ರಿಂದ ಗರ್ಭ​ಪಾ​ತಕ್ಕೆ ಅವ​ಕಾಶ ನೀಡ​ಬೇಕು ಎಂದು ಕೋರಿ ಮಹಿಳೆಯೊ​ಬ್ಬರು ಬಾಂಬೆ ಹೈಕೋರ್ಟ್‌ ಮೆಟ್ಟಿ​ಲೇ​ರಿ​ದ್ದರು. ಈ ಅರ್ಜಿಯ ವಿಚಾ​ರಣೆ ನಡೆ​ಸಿದ ನ್ಯಾಯಮೂರ್ತಿ ಗೌತಮ್‌ ಪಟೇಲ್‌ ಮತ್ತು ನ್ಯಾಯಮೂರ್ತಿ ಎ​ಸ್‌.​ಜಿ.​ ದಿಗೆ ಅವ​ರಿದ್ದ ಪೀಠ,

ಗರ್ಭಪಾತ ನಿರ್ಧರಿಸುವ ಹಕ್ಕು ಮಹಿಳೆಗಿದೆ..! ➤ ಗರ್ಭಿಣಿಯ ಅಬಾರ್ಷನ್‌ಗೆ ಹೈಕೋರ್ಟ್‌ ಅಸ್ತು Read More »

ರಾಷ್ಟ್ರೀಯ ನ್ಯೂಸ್

ಜನಪ್ರಿಯತೆಗಾಗಿ ದ್ವೀಪಗಳ ಮರುನಾಮಕರಣ..! ➤ ಮಮತಾ ಬ್ಯಾನರ್ಜಿ

(ನ್ಯೂಸ್ ಕಡಬ)newskadaba.com ಕೋಲ್ಕತ್ತ, ಜ.24. ದ್ವೀಪಗಳಿಗೆ ಮರುನಾಮಕರಣವು ಜನಪ್ರಿಯತೆ ‍ಪಡೆದು ಕೊಳ್ಳುವ ಹುನ್ನಾರ ಮಾತ್ರ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಂಡಮಾನ್‌ ಮತ್ತು ನಿಕೋಬಾರ್ ದ್ವೀಪಗಳಿಗೆ ಶಹೀದ್‌ ಮತ್ತು ಸ್ವರಾಜ್‌ ದ್ವೀಪಗಳು ಎಂದು 1943 ರಲ್ಲಿಯೇ ನೇತಾಜಿ ಅವರು ಹೆಸರು ಇರಿಸಿದ್ದರು ಎಂದು ಮಮತಾ ಹೇಳಿದ್ದಾರೆ. ಮೋದಿ ಅವರು 21 ದ್ವೀಪಗಳ ಹೆಸರು ಬದಲಾಯಿಸಿದ್ದಕ್ಕೆ ಅವರು ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ. ನೀಲ್‌ ಮತ್ತು ಹ್ಯಾವ್‌ಲಾಕ್‌ ದ್ವೀಪಗಳ ಹೆಸರನ್ನು 2018ರಲ್ಲಿಯೇ ಶಹೀದ್‌ ದ್ವೀಪ ಮತ್ತು

ಜನಪ್ರಿಯತೆಗಾಗಿ ದ್ವೀಪಗಳ ಮರುನಾಮಕರಣ..! ➤ ಮಮತಾ ಬ್ಯಾನರ್ಜಿ Read More »

ರಾಷ್ಟ್ರೀಯ ನ್ಯೂಸ್

ವಿಮಾನದಲ್ಲಿ ಗಗನಸಖಿಯ ಜೊತೆ ಅನುಚಿತ ವರ್ತನೆ..! ➤ ಪ್ರಯಾಣಿಕರ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.24. ವಿಮಾನದಲ್ಲಿ ಪ್ರಯಾಣಿಕರ ದುರ್ವರ್ತನೆಗೆ ನಿಯಂತ್ರಣವೇ ಇಲ್ಲದಂತಾಗಿದೆ. ಹೊಸದಿಲ್ಲಿಯಿಂದ ಹೈದರಾಬಾದ್‌ಗೆ ಹೊರಟಿದ್ದ ಸ್ಪೈಸ್‌ ಜೆಟ್‌ ವಿಮಾನದಲ್ಲಿ ಗಗನಸಖೀಯ ಜತೆಗೆ ಇಬ್ಬರು ವ್ಯಕ್ತಿಗಳು ನಿಯಮ ಮೀರಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಾಗಿ ಅವರಿಬ್ಬರನ್ನು ತಕ್ಷಣವೇ ವಿಮಾನದಿಂದ ಇಳಿಸಲಾಗಿದೆ. ಅವರಿಬ್ಬರು ಗಗನಸಖೀಯ ಜತೆಗೆ ವಾಗ್ವಾದದಲ್ಲಿ ತೊಡಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕೂಡಲೇ ಅವರಿಬ್ಬರನ್ನು ಹೊಸದಿಲ್ಲಿ ಏರ್‌ಪೋರ್ಟ್‌ನ ಭದ್ರತಾ ಸಿಬಂದಿ ವಶಕ್ಕೆ ಒಪ್ಪಿಸಲಾಗಿದೆ. ಇಬ್ಬರ ಪೈಕಿ ಒಬ್ಟಾತ ಸಿಬಂದಿ ಜತೆಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು

ವಿಮಾನದಲ್ಲಿ ಗಗನಸಖಿಯ ಜೊತೆ ಅನುಚಿತ ವರ್ತನೆ..! ➤ ಪ್ರಯಾಣಿಕರ ವಿರುದ್ದ ದೂರು ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top