ರಾಷ್ಟ್ರೀಯ ನ್ಯೂಸ್

12,000 ಉದ್ಯೋಗಿಗಳ ವಜಾ..! ➤ ಗೂಗಲ್‌ ಸಿಇಓ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com  ನ್ಯೂಯಾರ್ಕ್, ಜ.24. ಗೂಗಲ್ ಸಂಸ್ಥೆಯು ತನ್ನ ಉದ್ಯೋಗಿಗಳಲ್ಲಿ 12,000 ಜನರನ್ನು ವಜಾ ಮಾಡುವ ತೀರ್ಮಾನ ತೆಗೆದುಕೊಳ್ಳದಿದ್ದಲ್ಲಿ ಸಂಸ್ಥೆಯು ಭಾರೀ ಬಿಕ್ಕಟ್ಟಿಗೆ ಸಿಲುಕುತ್ತಿತ್ತು. ಗೂಗಲ್‌ನ ಮಾಲಕರ ಆಂತರಿಕ ಸಭೆಯಲ್ಲೇ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಗೂಗಲ್ ಸಿಇಒ ಸುಂದರ್ ಪಿಚ್ಚೈ ತಿಳಿಸಿದ್ದಾರೆ. ಗೂಗಲ್‌ನ ಕೆಲಸದ ಒತ್ತಡ ಕಡಿಮೆಯಾಗಿದ್ದು, ಸಿಬ್ಬಂದಿ ಸಂಖ್ಯೆ ಅಧಿಕವಾಗಿತ್ತು. ಸಂಸ್ಥೆಯ ಒಟ್ಟು ಸಿಬ್ಬಂದಿಯಲ್ಲಿ 6% ಎಂದರೆ 12,000 ಉದ್ಯೋಗಿಗಳ ಬಿಡುಗಡೆ ಅನಿವಾರ್ಯದ ನಿರ್ಧಾರ. ಎಲ್ಲರಿಗೂ ಮಿಂಚಂಚೆ ಮೂಲಕ ಮಾಹಿತಿ ನೀಡಲಾಗಿದೆ. ಅಮೇರಿಕದಲ್ಲಿ ಈಗಾಗಲೇ […]

12,000 ಉದ್ಯೋಗಿಗಳ ವಜಾ..! ➤ ಗೂಗಲ್‌ ಸಿಇಓ ಸ್ಪಷ್ಟನೆ Read More »

ರಾಷ್ಟ್ರೀಯ ನ್ಯೂಸ್

ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕೇರಳ, ಜ.24. ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಅಂಬಲಪುಳ ಬಳಿ ನಸುಕಿನ ವೇಳೆ ನಡೆದಿದೆ. ಇವರಲ್ಲಿ ನಾಲ್ವರು ತಿರುವನಂತಪುರಂ ಮೂಲದವರಾಗಿದ್ದು, ನಗರದ ಇಸ್ರೋ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶದಿಂದ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಐವರು ಪ್ರಯಾಣಿಸುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಐವರು ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತನಗೆ ತಾನೇ ವಾಟ್ಸ್​ ಆಪ್​ ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ..!

(ನ್ಯೂಸ್ ಕಡಬ)newskadaba.com  ಮುಂಬೈ, ಜ.24. ಕೆಲವರು ತಮಗೆ ತಾವೇ ವಿಚಿತ್ರವಾಗಿ ಅಂತ್ಯ ಹೇಳಿಕೊಳ್ಳುತ್ತಾರೆ. ಅಂಥದ್ದೇ ಒಂದು ಪ್ರಕರಣ ಇಲ್ಲೊಂದು ಕಡೆ ನಡೆದಿದ್ದು, ಯುವಕನೊಬ್ಬ ತನಗೇ ತಾನೇ ವಾಟ್ಸ್​ ಆಪ್​ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿಕೊಂಡಿದ್ದ. ವಿಚಿತ್ರವೆಂದರೆ ಆತ ಹಾಗೆ ಸ್ಟೇಟಸ್ ಹಾಕಿಕೊಂಡ ಕೆಲವೇ ಗಂಟೆಗಳಲ್ಲಿ ಆತನ ಶವ ಮರವೊಂದರಲ್ಲಿ ನೇತಾಡುವ ಸ್ಥಿತಿಯಲ್ಲಿ ಕಂಡುಬಂದಿತ್ತು ಎನ್ನಲಾಗಿದೆ. ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ನೇರಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಇಲ್‌ಇನ ರಿಷಿಕೇಶ್ ದಿಲಿಪ್​ ಖೊಡ್ಪೆ (25) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು

ತನಗೆ ತಾನೇ ವಾಟ್ಸ್​ ಆಪ್​ ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಬಿದ್ದು ನಾಲ್ವರು ಮೃತ್ಯು

(ನ್ಯೂಸ್ ಕಡಬ)newskadaba.com ಚೆನ್ನೈ, ಜ.23. ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಕೆಳಗೆ ಬಿದ್ದು ನಾಲ್ವರು ಮೃತಪಟ್ಟು, 9 ಮಂದಿ ಗಾಯಗೊಂಡಿರುವ ಘಟನೆ ಅರಕ್ಕೋಣಂ ಸಮೀಪದ ನೆಮಿಲಿಯ ಕಿಲ್ವೀಡಿ ಗ್ರಾಮದಲ್ಲಿ ನಡೆದಿದೆ. ಕೆ.ಮುತ್ತುಕುಮಾರ್(39),ಎಸ್.ಭೂಪಾಲನ್ (40), ಮತ್ತು ಬಿ.ಜೋತಿಬಾಬು (17) ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಜಾತ್ರೆಯ ಪ್ರಯುಕ್ತ ದೇವತೆಯ ವಿಗ್ರಹವನ್ನು ಕ್ರೇನ್‌ ಮೂಲಕ ಗ್ರಾಮದಲ್ಲಿ ಹೊತ್ತುಕೊಂಡು ಮೆರವಣಿಗೆ ಮಾಡುತ್ತಿದ್ದರು. ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ದೇವರನ್ನು ಅಲಂಕರಿಸಲು ಎಂಟು ಜನ ಕ್ರೇನ್‌ ಮೇಲೆಯೇ ವಿಗ್ರಹದ ಪಕ್ಕದಲ್ಲಿದ್ದರು. ಈ ವೇಳೆ

ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಬಿದ್ದು ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜ.28ರಂದು ರೈತರ ಖಾತೆಗೆ ಬೀಳಲಿದೆ 2000 ರೂ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 13 ನೇ ಕಂತಿಗಾಗಿ ಕಾಯುತ್ತಿರುವ ಕೋಟಿಗಟ್ಟಲೆ ರೈತರಿಗೆ ಮಹತ್ವದ ಸುದ್ದಿಯಿದೆ. ಈ ಸಂಬಂಧ ಟ್ವೀಟ್ ಮೂಲಕ ಸಚಿವಾಲಯ ಸೂಚನೆಯೊಂದನ್ನು ನೀಡಿದೆ. ಜನವರಿ ತಿಂಗಳಲ್ಲೇ ಕೇಂದ್ರ ಸರ್ಕಾರ ಈ ಹಣವನ್ನು ರೈತರ ಖಾತೆಗೆ ವರ್ಗಾಯಿಸುವ ಸಾಧ್ಯತೆ ಇದೆ. ಇದರೊಂದಿಗೆ, ಕೃಷಿ ಸಚಿವಾಲಯವು 28 ಜನವರಿ 2023ರಂದು ರೈತರಿಗೆ ಬಹಳ ಮುಖ್ಯವಾದ ದಿನಾಂಕ ಎಂದು ಟ್ವೀಟ್ ಮಾಡುವ ಮೂಲಕ ತಿಳಿಸಿದೆ.

ಜ.28ರಂದು ರೈತರ ಖಾತೆಗೆ ಬೀಳಲಿದೆ 2000 ರೂ Read More »

ರಾಷ್ಟ್ರೀಯ ನ್ಯೂಸ್

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಪತ್ನಿಯ ನಡತೆಯನ್ನು ಶಂಕಿಯ ಗರ್ಭಿಣಿಯಾಗಿದ್ದ ಆಕೆಯನ್ನು ಕೊಲೆ ಮಾಡಿ ದೆಹಲಿಗೆ ಪರಾರಿಯಾಗಿದ್ದ 30 ವರ್ಷದ ವ್ಯಕ್ತಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನಾಸೀರ್ ಹುಸೇನ್ ಎಂದು ಗುರುತಿಸಲಾಗಿದ್ದು, ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದ. ತಮ್ಮ ನಿವಾಸದಲ್ಲಿ ಪತ್ನಿ ನಾಜ್ ಖಾನುಮ್ (22) ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಖಾನುಮ್ ಅವರನ್ನು ಕತ್ತು ಹಿಸುಕಿ ಕೊಂದ ನಂತರ, ಹುಸೇನ್ ತನ್ನ ಸಹೋದರ ಅಯೂಬ್ ಖಾನ್‌ಗೆ ಸಂದೇಶ ಕಳುಹಿಸಿದ್ದು, ತಾನು ಖಾನುಮ್‌ನನ್ನು ಕೊಲೆ ಮಾಡಿರುವುದಾಗಿ

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಜೀವನ ವೆಚ್ಚವು ದೊಡ್ಡ ಬಿಕ್ಕಟ್ಟಾಗಿ ಪರಿಣಮಿಸಲಿದೆ ➤ ವರ್ಲ್ಡ್‌ ಎಕನಾಮಿಕ್‌ ಫೋರಮ್‌ !

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಈಗಾಗಲೇ ಸಾಂಕ್ರಾಮಿಕ ಕೋವಿಡ್ಜಗತ್ತನ್ನೇ ಕಂಗೆಡಿಸಿದೆ. ಇದರ ಜೊತೆಗೆ ಹವಾಮಾನ ಬದಲಾವಣೆ, ಆರ್ಥಿಕ ಬಿಕ್ಕಟ್ಟು, ಆರ್ಥಿಕ ಹಿಂಜರಿತದಂಥ ಜಾಗತಿಕ ಸಮಸ್ಯೆಗಳು ಎದುರಾಗಿದೆ. ಈ ಮಧ್ಯೆ ಭಾರತದಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಜೀವನ ವೆಚ್ಚವು ದೊಡ್ಡ ಬಿಕ್ಕಟ್ಟಾಗಿ ಪರಿಣಮಿಸಲಿದೆ. ವರ್ಲ್ಡ್‌ ಎಕನಾಮಿಕ್‌ ಫೋರಮ್‌ ಇತ್ತೀಚಿಗೆ ಈ ಕುರಿತ ವರದಿಯನ್ನು ಬಿಡುಗಡೆ ಮಾಡಿದೆ. “ಗ್ಲೋಬಲ್ ರಿಸ್ಕ್ ರಿಪೋರ್ಟ್ 2023” ಎಂಬ ಶೀರ್ಷಿಕೆಯ ಈ ವರದಿಯ ಪ್ರಕಾರ ಭಾರತದಲ್ಲಿ ಜೀವನ ವೆಚ್ಚದ ಬಿಕ್ಕಟ್ಟು ಹೊರಹೊಮ್ಮಬಹುದು ಎಂಬುದಾಗಿ ಹೇಳಲಾಗಿದೆ.

ಭಾರತದಲ್ಲಿ ಜೀವನ ವೆಚ್ಚವು ದೊಡ್ಡ ಬಿಕ್ಕಟ್ಟಾಗಿ ಪರಿಣಮಿಸಲಿದೆ ➤ ವರ್ಲ್ಡ್‌ ಎಕನಾಮಿಕ್‌ ಫೋರಮ್‌ ! Read More »

ರಾಷ್ಟ್ರೀಯ ನ್ಯೂಸ್

ದೇಶದ ಜನತೆಗೆ ಸಿಹಿ ಸುದ್ದಿ ➤ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ !

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ಇಳಿಕೆಯಾಗಿದ್ದು, ಇದಕ್ಕೆ ಅನುಗುಣವಾಗಿ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ರಿಟೇಲ್ ತರ ಇಳಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಕಚ್ಚಾತೈಲ ದರ ಇಳಿಕೆ ಆಗಿರುವುದರಿಂದ ದೇಶದಲ್ಲಿಯೂ ಪೆಟ್ರೋಲ್, ಡೀಸೆಲ್ ಡಿಟೇಲ್ ದರ ಇಳಿಕೆ ಮಾಡುವಂತೆ ತೈಲ ಮಾರುಕಟ್ಟೆ ಸಂಸ್ಥೆಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರದೀಪ್ ಸಿಂಗ್ ಪುರಿ ಮನವಿ ಮಾಡಿದ್ದಾರೆ. ವಾರಣಾಸಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಚ್ಚಾತೈಲ ದರ ದಾಖಲೆಯ ಮಟ್ಟಕ್ಕೆ

ದೇಶದ ಜನತೆಗೆ ಸಿಹಿ ಸುದ್ದಿ ➤ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆ ! Read More »

ರಾಷ್ಟ್ರೀಯ ನ್ಯೂಸ್

ʻಸುಪ್ರೀಂ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯ ➤ ಸಿಜೆಐ ನಿರ್ಧಾರಕ್ಕೆ ಪ್ರಧಾನಿ ಮೋದಿ ಶ್ಲಾಘನೆ !

(ನ್ಯೂಸ್ ಕಡಬ)newskadaba.com ನವದೆಹಲಿ, ಜ.23. ಭಾರತದ ಭಾಷಾ ವೈವಿಧ್ಯತೆಯನ್ನು ಎತ್ತಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ನೀಡಿದ ಹೇಳಿಕೆಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಶ್ಲಾಘಿಸಿದ್ದಾರೆ. ಪ್ರತಿ ಭಾರತೀಯ ಭಾಷೆಯಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪುಗಳನ್ನು ಭಾಷಾಂತರಿಸಲು ಮತ್ತು ಉದ್ದೇಶಕ್ಕಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಪ್ರತಿಪಾದಿಸಿದ ಸಮಾರಂಭದಲ್ಲಿ ಸಿಜೆಐ ಮಾತನಾಡುವ ವೀಡಿಯೊವನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಮೋದಿ, ‘ಇತ್ತೀಚಿನ ಸಮಾರಂಭದಲ್ಲಿ ಸಿಜೆಐ

ʻಸುಪ್ರೀಂ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯ ➤ ಸಿಜೆಐ ನಿರ್ಧಾರಕ್ಕೆ ಪ್ರಧಾನಿ ಮೋದಿ ಶ್ಲಾಘನೆ ! Read More »

ರಾಷ್ಟ್ರೀಯ ನ್ಯೂಸ್

 ʻಗೋಹತ್ಯೆ ತಡೆದರೆ ಭೂಮಿಯ ಮೇಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆʼ ➤ ಗುಜಾರಾತ್ ನ್ಯಾಯಾಲಯ ಆದೇಶ

(ನ್ಯೂಸ್ ಕಡಬ)newskadaba.com ಗುಜರಾತ್, ಜ,23. ನ್ಯಾಯಾಧೀಶರೊಬ್ಬರು ಗೋಹತ್ಯೆಯನ್ನು ದೇಶದ ಸಮಸ್ಯೆ, ಹವಾಮಾನ ಬದಲಾವಣೆಯೊಂದಿಗೆ ಜೋಡಿಸಿದ್ದಾರೆ. ಗೋಹತ್ಯೆ ತಡೆದರೆ ಭೂಮಿಯ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಗೋಹತ್ಯೆಯ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾ ನ್ಯಾಯಾಲಯದ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಈ ಆದೇಶವನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ ಈ ಹೇಳಿಕೆ ಬಂದಿದೆ ಎನ್ನಲಾಗಿದೆ. ‘ಗೋಹತ್ಯೆ ನಿಲ್ಲಿಸಿದರೆ ಭೂಮಿಯ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ’ ಎಂದು ಕಾನೂನು ಜಿಲ್ಲಾ ನ್ಯಾಯಾಲಯದ ಪ್ರಧಾನ ಜಿಲ್ಲಾ ನ್ಯಾಯಾಧೀಶರು

 ʻಗೋಹತ್ಯೆ ತಡೆದರೆ ಭೂಮಿಯ ಮೇಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆʼ ➤ ಗುಜಾರಾತ್ ನ್ಯಾಯಾಲಯ ಆದೇಶ Read More »

ರಾಷ್ಟ್ರೀಯ ನ್ಯೂಸ್
Scroll to Top