ರಾಷ್ಟ್ರೀಯ ನ್ಯೂಸ್

ತರಬೇತಿ ಪಡೆಯುತ್ತಿರುವ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ➤ಒಕ್ಕೂಟದ ಅಧ್ಯಕ್ಷರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.19. ಭಾರತದ ಖ್ಯಾತ ಕುಸ್ತಿ ಪಟುಗಳಾದ ವಿನೇಶ್‌ ಪೋಗಟ್‌ ಮತ್ತು ಸಾಕ್ಷಿ ಮಲಿಕ್‌ ಅವರೇ ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ರಾಷ್ಟ್ರೀಯ ಕ್ಯಾಂಪ್‌ಗಳಲ್ಲಿ ತರಬೇತಿ ಪಡೆಯುತ್ತಿರುವ ಮಹಿಳಾ ಕುಸ್ತಿ ಪಟುಗಳಿಗೆ ಒಕ್ಕೂಟದ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅಷ್ಟೇ ಅಲ್ಲ, ಕೆಲವು ತರಬೇತುದಾರಿಂದಲೂ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಇದರಲ್ಲಿ ರಾಷ್ಟ್ರೀಯ ಅಧ್ಯಕ್ಷರೂ ಭಾಗಿಯಾಗಿದ್ದಾರೆ ಎಂದು ವಿನೇಶ್‌ ಪೋಗಟ್‌ ಅವರು […]

ತರಬೇತಿ ಪಡೆಯುತ್ತಿರುವ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ➤ಒಕ್ಕೂಟದ ಅಧ್ಯಕ್ಷರ ವಿರುದ್ಧ ದೂರು ದಾಖಲು Read More »

ರಾಷ್ಟ್ರೀಯ ನ್ಯೂಸ್

15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳ ನೋಂದಣಿ ರದ್ದು! ➤ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com.ಬೆಂಗಳೂರು, ಜ.19. ಮಾಲಿನ್ಯವನ್ನು ನಿಯಂತ್ರಿಸಲು ಮತ್ತು ವೃತ್ತಾಕಾರದ ಆರ್ಥಿಕತೆಯನ್ನು ಉತ್ತೇಜಿಸಲು, ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಮೋಟಾರು ವಾಹನ ಕಾಯ್ದೆಯಲ್ಲಿ ತಿದ್ದುಪಡಿಯ ಅಧಿಸೂಚನೆಯನ್ನು ಹೊರಡಿಸಿತು. ಅದರ ಪ್ರಕಾರ 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ. ನೋಂದಣಿಯನ್ನು ನವೀಕರಿಸಿದ 15ವರ್ಷಗಳ ನಂತರ ವಾಹನಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಅಂತಹ ಎಲ್ಲಾ ಹಳೆಯ ವಾಹನಗಳನ್ನು ನೋಂದಾಯಿತ ಸ್ಕ್ರ್ಯಾಪ್ ಕೇಂದ್ರದಲ್ಲಿ ವಿಲೇವಾರಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವಾಹನಗಳು, ರಾಜ್ಯ ಸರ್ಕಾರದ ವಾಹನಗಳು,

15 ವರ್ಷಕ್ಕಿಂತ ಹಳೆಯದಾದ ಸರ್ಕಾರಿ ವಾಹನಗಳ ನೋಂದಣಿ ರದ್ದು! ➤ ಕೇಂದ್ರ ಸರ್ಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟಿ ರಾಖಿ ಸಾವಂತ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಮುಂಬೈ, ಜ. 19. ಆದಿಲ್ ದುರಾನಿ ಅವರನ್ನು ಮದುವೆಯಾದಂದಿನಿಂದ ಸುದ್ದಿಯಲ್ಲಿರುವ ರಾಖಿ ಸಾವಂತ್ ಅವರನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ ಎಂದು ನಟಿ ಶೆರ್ಲಿನ್ ಚೋಪ್ರಾ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತು ನಟಿ ಶೆರ್ಲಿನ್ ಚೋಪ್ರಾ ಅವರು ನೀಡಿದ ದೂರಿನಂತೆ ಅಂಬೋಲಿ ಪೊಲೀಸರು ಆಕೆಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು “ಎಫ್ಐಆರ್ 883/2022 ಕ್ಕೆ ಸಂಬಂಧಿಸಿದಂತೆ ಮುಂಬೈ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ತಿರಸ್ಕರಿಸಿದ ಬೆನ್ನಲ್ಲೇ ರಾಖಿ ಅವರನ್ನು ಬಂಧಿಸಲಾಗಿದೆ”

ನಟಿ ರಾಖಿ ಸಾವಂತ್ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಜಿಮ್‌ ಸೆಂಟರ್ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು..!

ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ,ಜ.19. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಪಟ್ಟಣದ 67 ವರ್ಷದ ವ್ಯಕ್ತಿಯೊಬ್ಬರು ಜಿಮ್‌ ಸೆಂಟರ್​​ನಲ್ಲಿ  ವ್ಯಾಯಾಮ ಮಾಡುವಾಗ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಪ್ರಲ್ಹಾದ್ ನಿಕಮ್ ಎಂದು ಗುರುತಿಸಲಾಗಿದೆ. ಪ್ರಲ್ಹಾದ್ ನಿಕಮ್ ಅವರು  ನಿನ್ನೆ ರಾತ್ರಿ 7.30 ರ ಸುಮಾರಿಗೆ ಜಿಮ್‌ ಸೆಂಟರ್​ನಲ್ಲಿ ತಮ್ಮ ಪ್ರತಿದಿನದ ವ್ಯಾಯಾಮವನ್ನು ಮಾಡುತ್ತಿದ್ದಾಗ ತಲೆತಿರುಗಿ ಕುಸಿದು ಬಿದ್ದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮೂಲತಃ ಮಹಾರಾಷ್ಟ್ರದ ವ್ಯಕ್ತಿಯಾದ  ಇವರು ಜಿಮ್‌ ಸೆಂಟರ್​ನಲ್ಲಿ ವ್ಯಾಯಾಮ ಮಾಡುವ ಸಮಯದಲ್ಲಿ ಕುಸಿದು

ಜಿಮ್‌ ಸೆಂಟರ್ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಕುಸಿದು ಬಿದ್ದು ವ್ಯಕ್ತಿ ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್

➤ ಡ್ರಗ್ ಸೇವನೆ ಆರೋಪ ➤ತಾತ್ಕಾಲಿಕವಾಗಿ ಅಮಾನತುಗೊಂಡ ಭಾರತದ ನಂಬರ್ 1 ಓಟಗಾರ್ತಿ ದ್ಯುತಿ ಚಂದ್

(ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 18 ಭಾರತದ ನಂಬರ್ ಒನ್ ಓಟಗಾರ್ತಿ ದ್ಯುತಿ ಚಂದ್ ಅವರನ್ನು ತಾತ್ಕಾಲಿಕ ನಿಷೇಧಕ್ಕೆ ಒಳಪಡಿಸಲಾಗಿದೆ. ದ್ಯುತಿ ಚಂದ್ ಅವರು ನಿಷೇಧಿತ ಅನಾಬೋಲಿಕ್ ಸ್ಟೆರಾಯ್ಡ್ ಬಳಸಿದ ತಪ್ಪಿತಸ್ಥರೆಂದು ಪರೀಕ್ಷೆಯ ಮೂಲಕ ತಿಳಿದು ಬಂದಿದೆ. ಹೀಗಾಗಿ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. 2018ರ ಏಷ್ಯನ್ ಗೇಮ್ಸ್‌ನಲ್ಲಿ 100 ಮತ್ತು 200 ಮೀಟರ್‌ಗಳಲ್ಲಿ ಎರಡನೇ ಸ್ಥಾನ ಪಡೆದಿದ್ದ ದ್ಯುತಿ ಪ್ರಸ್ತುತ 100 ಮೀಟರ್‌ನಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿದ್ದಾರೆ. ಆದರೆ ಅವರು ನಿಷೇಧಿತ ಡ್ರಗ್ಸ್​ ಸೇವನೆ ಮಾಡಿದ್ದಾರೆ ಎಂಬ

➤ ಡ್ರಗ್ ಸೇವನೆ ಆರೋಪ ➤ತಾತ್ಕಾಲಿಕವಾಗಿ ಅಮಾನತುಗೊಂಡ ಭಾರತದ ನಂಬರ್ 1 ಓಟಗಾರ್ತಿ ದ್ಯುತಿ ಚಂದ್ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಲ್‌ ಕಟ್ಟದೇ ಯುಎಇ ವ್ಯಕ್ತಿ ಪರಾರಿ !  ➤   23 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ)newskadab.com  ಹೊಸದಿಲ್ಲಿ, ಜ.18. ಅಬುದಾಬಿ ರಾಜ ಮನೆತನದ ಸಿಬ್ಬಂದಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ದಿಲ್ಲಿಯ ಪ್ರತಿಷ್ಠಿತ ಲೀಲಾ ಪ್ಯಾಲೇಸ್‌ ಹೋಟೆಲ್‌ಗೆ 23 ಲಕ್ಷ ರೂ. ಬಿಲ್‌ ಪಾವತಿಸದೇ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಯುಎಇ ಸುಲ್ತಾನ ಶೇಖ್‌ ಫಲ್ಹಾ ಬಿನ್‌ ಜಾಯೇದ್‌ ಅಲ್‌ ನಹ್ಯಾನ್‌ ಅವರ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಮೊಹಮ್ಮದ್‌ ಷರೀಫ್‌ ಹೋಟೆಲ್‌ನ 427 ರೂಮ್‌ಗೆ ಚೆಕ್‌ ಇನ್‌ ಆಗಿದ್ದ. ಎಲ್ಲಾ ಐಷಾರಾಮಿ ಸವಲತ್ತುಗಳ ಮಜಾ ಉಡಾಯಿಸಿ ಬಿಲ್‌ ಕಟ್ಟದೇ ಮಂಗಮಾಯವಾಗಿದ್ದಾನೆ

ಬಿಲ್‌ ಕಟ್ಟದೇ ಯುಎಇ ವ್ಯಕ್ತಿ ಪರಾರಿ !  ➤   23 ಲಕ್ಷ ರೂ. ವಂಚನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಕಿಡ್ನಾಪ್‌ ಪ್ರಕರಣ’, ಬಂಧನಕ್ಕೊಳಗಾದ ಆರ್‌ಸಿಬಿ ತಂಡದ ಮಾಜಿ ಬ್ಯಾಟ್ಸ್ ಮನ್‌

(ನ್ಯೂಸ್ ಕಡಬ)newskadab.com  ಬೆಂಗಳೂರು, ಜ.18. ಭಾರತ ಕಿರಿಯರ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿಜಯ್‌ ಝೋಲ್‌ ಮತ್ತು ಆತನ ಸಹೋದರ ಸೇರಿದಂತೆ ಒಟ್ಟು 20 ಮಂದಿಯನ್ನು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಅಪಹರಣ, ಸುಲಿಗೆ ಮತ್ತು ದಂಧೆ ಪ್ರಕರಣಗಳ ಅಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕ್ರಿಪ್ಟೊ ಕರೆನ್ಸಿ ಇನ್ವೆಸ್ಟ್‌ಮೆಂಟ್‌ ಮ್ಯಾನೇಜರ್‌ ಒಬ್ಬರು ದಾಖಲಿಸಿದ್ದ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲದೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲೂ ವಿಜಯ್‌ ಝೋಲ್ ಮತ್ತು ಆತನ ಸಹೋದರ ವಿಕ್ರಮ್‌ ಝೋಲ್‌ ಅವರನ್ನು ಬಂಧಿಸಿರುವುದಾಗಿ

‘ಕಿಡ್ನಾಪ್‌ ಪ್ರಕರಣ’, ಬಂಧನಕ್ಕೊಳಗಾದ ಆರ್‌ಸಿಬಿ ತಂಡದ ಮಾಜಿ ಬ್ಯಾಟ್ಸ್ ಮನ್‌ Read More »

ರಾಷ್ಟ್ರೀಯ ನ್ಯೂಸ್

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ➤   ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadab.com  ಗುಜರಾತ್‌, ಜ.18. ವ್ಯಕ್ತಿಯೊಬ್ಬ ಒಂಬತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಭಗವಾನ್‌ಪಾರಾ ಪ್ರದೇಶದ ನಿರ್ಜನ ಸ್ಥಳದಲ್ಲಿ ಶವವನ್ನು ಎಸೆದಿರುವುದು ಕಂಡುಬಂದಿದೆ. ನಂತರ ಸ್ಥಳೀಯರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು ಮತ್ತು ತಪ್ಪಿತಸ್ಥರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ರಸ್ತೆಗಳನ್ನು ತಡೆದರು ಎಂದು ಅವರು ಹೇಳಿದರು. ಡೈಮಂಡ್ ಪಾಲಿಷರ್ ಆಗಿ ಕೆಲಸ ಮಾಡುತ್ತಿದ್ದ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಮೃತದೇಹವನ್ನು ಮರಣೋತ್ತರ

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ➤   ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

17 ಕಿ.ಮೀ ನಡೆದು ವಾರ್ಡನ್‌ ವಿರುದ್ಧ ದೂರು ನೀಡಿದ ವಿದ್ಯಾರ್ಥಿನಿಯರು

(ನ್ಯೂಸ್ ಕಡಬ)newskadab.com ಜಾರ್ಖಂಡ್, ಜ.18. ಹಾಸ್ಟೆಲ್‌ ವಾರ್ಡನ್‌ ನೀಡುವ ದೌರ್ಜನ್ಯ ಸಹಿಸದೇ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ರಾತ್ರಿ ವೇಳೆ 17 ಕಿ.ಮೀ ದೂರ ನಡೆದು ಹೋಗಿ ಜಿಲ್ಲಾಧಿಕಾರಿಗೆ ದೂರು ನೀಡಿದ ಪ್ರಸಂಗ ಜಾರ್ಖಂಡ್‌ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯಲ್ಲಿ ನಡೆದಿದೆ. ಖುಂತ್‌ಪಾನಿ ಕಸ್ತೂರಬಾ ಗಾಂಧಿ ವಸತಿ ನಿಲಯದ 11ನೇ ತರಗತಿ ವಿದ್ಯಾರ್ಥಿನಿಯರು, ಚೈಬಾಸಾದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಡಿಸಿ ಅನನ್ಯಾ ಮಿತ್ತಲ್‌ ಅವರಿಗೆ ದೂರು ಸಲ್ಲಿಸಿದರು. ಡಿಸಿ ನೀಡಿದ ನಿರ್ದೇಶನದ ಮೇರೆಗೆ ಜಿಲ್ಲಾ ಶಿಕ್ಷಣಾಧಿಕಾರಿ (ಡಿಎಸ್‌ಇ) ಅಭಯಕುಮಾರ್‌

17 ಕಿ.ಮೀ ನಡೆದು ವಾರ್ಡನ್‌ ವಿರುದ್ಧ ದೂರು ನೀಡಿದ ವಿದ್ಯಾರ್ಥಿನಿಯರು Read More »

ರಾಷ್ಟ್ರೀಯ ನ್ಯೂಸ್

‘PM Kisan’ ಯೋಜನೆಯಡಿ ವಾರ್ಷಿಕ 6 ಸಾವಿರವಲ್ಲ, ಇನ್ಮುಂದೆ 8 ಸಾವಿರ ಲಭ್ಯ     

(ನ್ಯೂಸ್ ಕಡಬ)newskadab.com  ನವದೆಹಲಿ, ಜ.18. ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ರೈತರಿಗೆ ಅನೇಕ ಯೋಜನೆಗಳನ್ನ ಲಭ್ಯವಾಗುವಂತೆ ಮಾಡುತ್ತಿದೆ ಮತ್ತು ಜಾರಿಗೊಳಿಸುತ್ತಿದೆ. ಇದರ ಭಾಗವಾಗಿ, 2019ರಲ್ಲಿ ರೈತರಿಗೆ ಸಹಾಯ ಮಾಡಲು ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನ ಪ್ರಾರಂಭಿಸಿದರು ಅನ್ನೋದು ತಿಳಿದಿರುವ ಸಂಗತಿ. ಈ ಯೋಜನೆಯಡಿ ಅರ್ಹ ರೈತರಿಗೆ ಮೂರು ಕಂತುಗಳಲ್ಲಿ 2 ಸಾವಿರ ರೂ.ನಂತೆ ವರ್ಷಕ್ಕೆ 6 ಸಾವಿರ ರೂ.ಗಳನ್ನ ರೈತರ ಖಾತೆಗೆ ಜಮಾ ಮಾಡಲಾಗ್ತಿದೆ. ಅದ್ರಂತೆ, ಇಲ್ಲಿಯವರೆಗೆ ಪ್ರಧಾನ ಮಂತ್ರಿ

‘PM Kisan’ ಯೋಜನೆಯಡಿ ವಾರ್ಷಿಕ 6 ಸಾವಿರವಲ್ಲ, ಇನ್ಮುಂದೆ 8 ಸಾವಿರ ಲಭ್ಯ      Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top