ರಾಷ್ಟ್ರೀಯ ನ್ಯೂಸ್

ಚಂದ್ರನ ಮೇಲೆ ಆಮ್ಲಜನಕ ಪೈಪ್‌ಲೈನ್ ಸ್ಥಾಪಿಸಲು ಸಿದ್ಧತೆ !!

(ನ್ಯೂಸ್ ಕಡಬ)newskadab.com  ಜ.18. ಭವಿಷ್ಯದ ಆರ್ಟೆಮಿಸ್ ಕಾರ್ಯಾಚರಣೆಗಳಿಗಾಗಿ ಚಂದ್ರನ ದಕ್ಷಿಣ ಧ್ರುವಕ್ಕೆ ಆಮ್ಲಜನಕವನ್ನು ಪೂರೈಸಲು ಪೈಲ್ ಲೈನ್ ಅನ್ನು ನಾಸಾ ಪರಿಗಣಿಸುತ್ತಿದೆ. ರೋವರ್‌ಗಳ ಮೂಲಕ ಆಮ್ಲಜನಕವನ್ನು ತಲುಪಿಸುವ ನಾಸಾದ ಪ್ರಸ್ತುತ ಯೋಜನೆಯು ಸಮಸ್ಯಾತ್ಮಕವಾಗಬಹುದು ಎಂದು ಚಂದ್ರ ಸಂಪನ್ಮೂಲಗಳ ಮುಖ್ಯ ವಿಜ್ಞಾನ ಅಧಿಕಾರಿ ಪೀಟರ್ ಕುರ್ರೆರಿ ಹೇಳಿದ್ದಾರೆ. ಹಾಗಾಗಿ ಚಂದ್ರನ ಮೇಲೆ ಪೈಪ್ ಲೈನ್ ಹಾಕುವುದು ಉತ್ತಮ ಎಂದು ಲೂನಾರ್ ರಿಸೋರ್ಸಸ್ ಚೀಫ್ ಸೈನ್ಸ್ ಆಫೀಸರ್ ಪೀಟರ್ ಕುರ್ರೆರಿ ನಾಸಾಗೆ ಸಲಹೆ ನೀಡಿದ್ದಾರೆ. ನಾಸಾ ಈ ಪೈಪ್‌ಲೈನ್ ಅನ್ನು […]

ಚಂದ್ರನ ಮೇಲೆ ಆಮ್ಲಜನಕ ಪೈಪ್‌ಲೈನ್ ಸ್ಥಾಪಿಸಲು ಸಿದ್ಧತೆ !! Read More »

ರಾಷ್ಟ್ರೀಯ ನ್ಯೂಸ್

SBI ಗ್ರಾಹಕರಿಗೆ ಗುಡ್ ನ್ಯೂಸ್ ➤ಹೆಣ್ಣು ಮಕ್ಕಳಿದ್ದರೆ SBI ನಿಂದ ಸಿಗಲಿದೆ ಪೂರ್ಣ 15 ಲಕ್ಷ  !

(ನ್ಯೂಸ್ ಕಡಬ)newskadab.com ನವದೆಹಲಿ, ಜ.18. ಕೇಂದ್ರ ಸರ್ಕಾರವಲ್ಲದೆ ಸರ್ಕಾರಿ ಬ್ಯಾಂಕ್ ಗಳು ಗ್ರಾಹಕರಿಗೆ ಹಲವು ರೀತಿಯ ಸೌಲಭ್ಯಗಳನ್ನು ನೀಡುತ್ತಿವೆ. ಇದರಲ್ಲಿ ಪೂರ್ಣ 15 ಲಕ್ಷ ರೂ.ಗಳನ್ನು ಪಡೆಯಬಹುದು. ಹೆಣ್ಣು ಮಕ್ಕಳಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ವಿಶೇಷ ಯೋಜನೆ ಜಾರಿಯಾಗುತ್ತಿದ್ದು, ಇದರ ಅಡಿಯಲ್ಲಿ ಈ ಸೌಲಭ್ಯ ದೊರೆಯಲಿದೆ. ಸುಕನ್ಯಾ ಸಮೃದ್ಧಿ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಸಂಪೂರ್ಣ 15 ಲಕ್ಷ ರೂ.ಗಳನ್ನು ನೀಡುತ್ತಿದೆ. ಈ ಹಣವನ್ನು ಅಧ್ಯಯನಕ್ಕಾಗಿ ಅಥವಾ ಮದುವೆಗೆ ಬಳಸಬಹುದು ಎಂದು ಎಸ್‌ಬಿಐ ತಿಳಿಸಿದೆ. ಈ ಕುರಿತು

SBI ಗ್ರಾಹಕರಿಗೆ ಗುಡ್ ನ್ಯೂಸ್ ➤ಹೆಣ್ಣು ಮಕ್ಕಳಿದ್ದರೆ SBI ನಿಂದ ಸಿಗಲಿದೆ ಪೂರ್ಣ 15 ಲಕ್ಷ  ! Read More »

ರಾಷ್ಟ್ರೀಯ ನ್ಯೂಸ್

ವಿಶ್ವದ ಅತಿ ಹಿರಿಯ ವ್ಯಕ್ತಿ ಸಿಸ್ಟರ್ ಆಂಡ್ರೆ ಇನ್ನಿಲ್ಲ

(ನ್ಯೂಸ್ ಕಡಬ)newskadab.com ಜ.18. ವಿಶ್ವದ ಅತಿ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ 118 ವರ್ಷದ ಫ್ರೆಂಚ್ ನನ್ ವಿಧಿವಶರಾಗಿದ್ದಾರೆ. ಸಿಸ್ಟರ್ ಆಂಡ್ರೆ ಎಂಬ ಹೆಸರಿನಿಂದಲೂ ಇವರು ಪ್ರಖ್ಯಾತರಾಗಿದ್ದರು. ದಕ್ಷಿಣ ಫ್ರಾನ್ಸ್ ನಲ್ಲಿ ಫೆಬ್ರವರಿ 11, 1904 ರಲ್ಲಿ ಜನಿಸಿದ್ದ ಇವರು ಎರಡು ವಿಶ್ವ ಯುದ್ಧಗಳಿಗೂ ಸಾಕ್ಷಿಯಾಗಿದ್ದರು. ಕಳೆದ ರಾತ್ರಿ ಮಲಗಿದ್ದ ಸ್ಥಳದಲ್ಲಿಯೇ ಅವರು ನಿಧನರಾಗಿದ್ದಾರೆ. ಈ ಮೊದಲು ಜಪಾನಿನ ಕನೆ ತನಕಾ ವಿಶ್ವದ ಅತಿ ಹಿರಿಯ ವ್ಯಕ್ತಿ ಎಂದು ಗುರುತಿಸಲಾಗಿತ್ತು. ಹೀಗಾಗಿ ಸಿಸ್ಟರ್ ಆಂಡ್ರೆ ಅವರನ್ನು

ವಿಶ್ವದ ಅತಿ ಹಿರಿಯ ವ್ಯಕ್ತಿ ಸಿಸ್ಟರ್ ಆಂಡ್ರೆ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

ಸಾವಿರಾರು ನೌಕರರನ್ನು ವಜಾ ಮಾಡಿದ ಮೈಕ್ರೋಸಾಫ್ಟ್ ಕಂಪನಿ

(ನ್ಯೂಸ್ ಕಡಬ)newskadab.com ನವದೆಹಲರ, ಜ.18. ಮೈಕ್ರೋಸಾಫ್ಟ್ ಕಂಪೆನಿ ಹಲವು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಿದೆ. ಸಾಫ್ಟ್ ವೇರ್ ದೈತ್ಯ ಕಂಪೆನಿ ಶೇಕಡಾ 5ರಷ್ಟು ನೌಕರರನ್ನು ಅಂದರೆ ಸುಮಾರು 11 ಸಾವಿರ ಮಂದಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ಮೈಕ್ರೋಸಾಫ್ಟ್ ಕಂಪೆನಿಯ ಮಾನವ ಸಂಪನ್ಮೂಲ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಸಾವಿರಾರು ಮಂದಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಾಗುತ್ತದೆ. ಅಮೆರಿಕದ ತಂತ್ರಜ್ಞಾನ ವಲಯದಲ್ಲಿ ಕೆಲಸದಿಂದ ವಜಾಗೊಳಿಸುವಿಕೆ ನಡೆ ಇತ್ತೀಚಿನದ್ದಾಗಿದೆ. ಇತ್ತೀಚೆಗೆ ಅಮೆಜಾನ್ .ಕಾಂ ಮತ್ತು ಮೆಟಾ ಪ್ಲಾಟ್ ಫಾರ್ಮ್

ಸಾವಿರಾರು ನೌಕರರನ್ನು ವಜಾ ಮಾಡಿದ ಮೈಕ್ರೋಸಾಫ್ಟ್ ಕಂಪನಿ Read More »

ರಾಷ್ಟ್ರೀಯ ನ್ಯೂಸ್

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್

(ನ್ಯೂಸ್ ಕಡಬ)newskadab.com ನವದೆಹಲಿ, ಜ.18. ಈ ವರ್ಷ ಖಾಸಗಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಈ ವರ್ಷ ವೇತನ ಶೇಕಡ 9.8 ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಆರ್ಥಿಕ ಬಿಕಟ್ಟಿನಿಂದ 2023ರಲ್ಲಿ ಕಾರ್ಪೊರೇಟ್ ವಲಯದಲ್ಲಿ ಅನೇಕ ಸವಾಲುಗಳು ಎದುರಾಗಿದ್ದರೂ ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಖಾಸಗಿ ಉದ್ಯೋಗಿಗಳ ವೇತನ ಏರಿಕೆಯಾಗಲಿದೆ ಎಂದು ಸಮೀಕ್ಷೆಯೊಂದು ತಿಳಿಸಿದೆ. ಕಾರ್ನ್ ಪೆರ್ರಿ ಸಮೀಕ್ಷೆಯ ಪ್ರಕಾರ, ಈ ವರ್ಷ ಉದ್ಯೋಗಿಗಳ ವೇತನ ಸರಾಸರಿ ಶೇಕಡ 9.8 ರಷ್ಟು

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ !  ➤ ಖದೀಮರು ಅರೆಸ್ಟ್

(ನ್ಯೂಸ್ ಕಡಬ) newskadaba.com ತಮಿಳುನಾಡು, ಜ. 18. ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್​ ಆಗಿರುವ ಅಚ್ಚರಿಯ ಘಟನೆ ತಮಿಳುನಾಡಿನ ಗಡಿ ಹೊಸೂರಿನಲ್ಲಿ ನಡೆದಿದೆ.     ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಶಿವಕುಮಾರ್, ಕರ್ನಾಟಕ-ತಮಿಳುನಾಡಿನ ಗಡಿ ಹೊಸೂರಿನಲ್ಲಿ ವಾಸವಾಗಿದ್ದು, ಸಂಕ್ರಾಂತಿ ಹಬ್ಬದ ಹಿನ್ನೆಲೆ ಕುಟುಂಬದವರು ಮನೆಗೆ ಬೀಗ ಹಾಕಿ ಊರಿಗೆ ಹೋಗಿದ್ದ ಸಂದರದಭ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಸ್ಥಳೀಯರು ಮನೆ ಕಡೆ ಬಂದು ನೋಡಿದಾಗ ಕಳ್ಳರು ಮನೆಯೊಳಗೆ

ಕಳ್ಳತನ ಮಾಡಲು ಬಂದ ಕಳ್ಳರು ಮನೆಯಲ್ಲೇ ಲಾಕ್ !  ➤ ಖದೀಮರು ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್

(ನ್ಯೂಸ್ ಕಡಬ)newskadaba.com  ಜಮ್ಮು, ಜ.17. ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆರಾಗಿದ್ದಾರೆ.  ಹತ್ಯೆಗೀಡಾದ ಉಗ್ರರನ್ನು ಅರ್ಬಾಸ್ ಮಿರ್ ಮತ್ತು ಶಾಹಿದ್ ಶೇಖ್ ಎಂದು ಗುರುತಿಸಲಾಗಿದ್ದು ಇವರು ಪುಲ್ವಾಮದವರಾಗಿದ್ದು ಭಯೋತ್ಪಾದಕ ಸಂಘಟನೆ ಎಲ್ ಇಟಿ ಜೊತೆ ಸಂಪರ್ಕ ಹೊಂದಿದವರಾಗಿದ್ದಾರೆ. ಇತ್ತೀಚೆಗೆ ಎನ್ ಕೌಂಟರ್ ನಲ್ಲಿ ಇಬ್ಬರೂ ತಪ್ಪಿಸಿಕೊಂಡಿದ್ದರು. ಬುದ್ಗಾಮದಲ್ಲಿ ಸೇನೆಯ ಯೋಧರು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಶಂಕಿತ ವಾಹನವನ್ನು ನಿಲ್ಲಿಸಿದರು. ಬಳಿಕ ಗುಂಡಿನ ಚಕಮಕಿ ನಡೆಯಿತು. ಈ ಬಾರಿ

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್ Read More »

ರಾಷ್ಟ್ರೀಯ ನ್ಯೂಸ್

ನೇಪಾಳದಲ್ಲಿ ನಡೆದ ವಿಮಾನ ದುರಂತ..! ➤ ಮೃತರ ಸಂಖ್ಯೆ 70ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ನೇಪಾಳ, ಜ.17. ನೇಪಾಳದ ಪೋಖರಾ ಪ್ರದೇಶದಲ್ಲಿ ಸಂಭವಿಸಿದ ಯೇತಿ ಏರ್‌ಲೈನ್ಸ್ ವಿಮಾನ ದುರಂತ ಸ್ಥಳದಲ್ಲಿ ಮತ್ತೆ ಇಬ್ಬರ ಶವ ಪತ್ತೆಯಾಗಿದೆ. ಇದರೊಂದಿಗೆ ಸಾವಿನ ಸಂಖ್ಯೆ 70ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ನಾಪತ್ತೆಯಾಗಿದ್ದ ಮತ್ತೊಬ್ಬ ಪ್ರಯಾಣಿಕನ ಶವ ತಡವಾಗಿ ಪತ್ತೆಯಾಗಿದೆ. ಇನ್ನೂ ಇಬ್ಬರು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ. ಸ್ಥಳದಿಂದ ಇದುವರೆಗೆ ಒಟ್ಟು 70 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ. ಐವರು ಭಾರತೀಯರು ಸೇರಿದಂತೆ 72 ಜನರಿದ್ದ ಯೇತಿ ಏರ್‌ಲೈನ್ಸ್ ಪ್ರಯಾಣಿಕ ವಿಮಾನವು

ನೇಪಾಳದಲ್ಲಿ ನಡೆದ ವಿಮಾನ ದುರಂತ..! ➤ ಮೃತರ ಸಂಖ್ಯೆ 70ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

72 ವರ್ಷಗಳ ಹಳೆಯ ಪ್ರಕರಣ ಕೊನೆಗೂ ಇತ್ಯರ್ಥ !

(ನ್ಯೂಸ್ ಕಡಬ)newskadaba.com ಕೊಲ್ಕತ್ತ, ಜ.16. 72 ವರ್ಷದ ಹಿಂದಿನ ಅತ್ಯಂತ ಹಳೆಯ ಪ್ರಕರಣವೊಂದು ಇದೀಗ ಕೋಲ್ಕೊತ್ತಾ ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿದೆ. ವಿಶೇಷ ಎಂದರೆ, ಪ್ರಕರಣ ಇತ್ಯರ್ಥಗೊಳಿಸಿದ ಮುಖ್ಯ ನ್ಯಾಯಮೂರ್ತಿಯವರು ಜನಿಸಿದ್ದೇ ಈ ಪ್ರಕರಣ ದಾಖಲಾಗಿದ್ದ ಹತ್ತು ವರ್ಷಗಳ ಬಳಿಕ! ಸಾಮಾನ್ಯವಾಗಿ ಯಾವುದೇ ಪ್ರಕರಣ ಕೋರ್ಟ್ ಮೆಟ್ಟಿಲೇರಿದರೆ ಅದು ಇತ್ಯರ್ಥ ಕಾಣಲು ವರ್ಷಗಟ್ಟಲೆ ಕಾಯಬೇಕಾಗುತ್ತದೆ. ಆದರೆ ಈ ಪ್ರಕರಣದಲ್ಲಿ ಏಳು ದಶಕಕ್ಕೂ ಹೆಚ್ಚು ಕಾಲ ಕಾಯಬೇಕಾಗಿ ಬಂದಿದೆ. ದೇಶದ ಅತ್ಯಂತ ಹಳೆಯ ಹೈಕೋರ್ಟ್ ಕೋಲ್ಕೊತ್ತಾ ಹೈಕೋರ್ಟ್‌ನಲ್ಲಿ 72 ವರ್ಷಗಳ ಹಳೆಯ

72 ವರ್ಷಗಳ ಹಳೆಯ ಪ್ರಕರಣ ಕೊನೆಗೂ ಇತ್ಯರ್ಥ ! Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಸಚಿವೆ ಬೆಂಗಾವಲು ವಾಹನ ಪಲ್ಟಿ ➤  ಐವರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ)newskadaba.com  ಬಕ್ಸರ್, ಜ.16. ಕೇಂದ್ರ ಸಚಿವೆ ಅಶ್ವಿನಿ ಕುಮಾರ್ ಚೌಬೆ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಐವರು ಗಂಭೀರ ಗಾಯಗೊಂಡಿರುವ ಘಟನೆ  ಬಿಹಾರದಲ್ಲಿ ವರದಿಯಾಗಿದೆ. ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ಹೋಗುತ್ತಿದ್ದ ವೇಳೆ ಅವಘಢ ಸಂಭವಿಸಿದೆ ಎನ್ನಲಾಗಿದೆ. ಪೊಲೀಸ್ ಠಾಣೆಯ ನಾಲ್ವರು ಪೊಲೀಸರು ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ವಾಹನದ ಚಾಲಕ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಕೇಂದ್ರ ಸಚಿವೆ ಬೆಂಗಾವಲು ವಾಹನ ಪಲ್ಟಿ ➤  ಐವರಿಗೆ ಗಂಭೀರ ಗಾಯ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top