ರಾಷ್ಟ್ರೀಯ ನ್ಯೂಸ್

crime, arrest, suspected

ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಯತ್ನ ➤ ಆರೋಪಿಯ ಬಂಧನ..!

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.16. ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಮೊಬೈಲ್ ಮಳಿಗೆಗೆ ತಲುಪಿದ್ದ ಯುವಕ ಪೊಲೀಸರಿಗೆ ಸಿಕ್ಕಿ ಬಿದ್ದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಸಿದ್ದೀಕ್ ಶಫೀಕ್ ಪರ್ಹಾನ್ (27) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಂಜೇಶ್ವರ ಹೊಸಬೆಟ್ಟು ಪಾಂಡ್ಯಾಲದ ಮಸೀದಿ ಸಮೀಪ ಮರದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನ ಮೊಬೈಲ್ ನ್ನು ಪರ್ಹಾ ನ್ ಮೊಬೈಲ್ ಎಗರಿಸಿದ್ದು, ಆದರೆ ಮೊಬೈಲ್ ನೋಡಿದಾಗ ಅದು ಲಾಕ್ ಆಗಿತ್ತು ಅದನ್ನು ತೆರೆಯಲು ಆಗಿಲ್ಲ. ಇದರಿಂದ ಸಮೀಪದ ಮೊಬೈಲ್ ಮಳಿಗೆಗೆ […]

ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಯತ್ನ ➤ ಆರೋಪಿಯ ಬಂಧನ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ವಾಹನ ➤ ಓರ್ವ ಬಾಲಕಿ ಮೃತ್ಯು..!

(ನ್ಯೂಸ್ ಕಡಬ)newskadaba.com  ಹರಿಯಾಣ, ಜ.16. ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ತುರ್ತು ಪ್ರತಿಕ್ರಿಯೆ ವಾಹನವೊಂದು ಬಾಲಕಿಗೆ ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಗುರುಗ್ರಾಮ್-ಫರಿದಾಬಾದ್ ರಸ್ತೆಯಲ್ಲಿ ಸಂಭವಿಸಿದೆ. ಆರು ವರ್ಷದ ಬಾಲಕಿ ಘಟನೆಯಲ್ಲಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಗ್ವಾಲ್ ಪಹಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಾನ್‌ನಲ್ಲಿದ್ದ ಪೊಲೀಸರು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ವ್ಯಾನ್ ಚಾಲಕ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಎಸಿಪಿ ತಿಳಿಸಿರುವುದಾಗಿ

ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ವಾಹನ ➤ ಓರ್ವ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2024ರಲ್ಲಿಯೂ ಮೋದಿ ಪ್ರಧಾನಿಯಾಗಿ ಮರು ಆಯ್ಕೆ ಸ್ಪಷ್ಟ..! ➤ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಇತ್ತೀಚೆಗಷ್ಟೇ ನಡೆದ ಗುಜರಾತ್ ಚುನಾವಣೆಯ ಫಲಿತಾಂಶವು 2024ರಲ್ಲಿಯೂ ನರೇಂದ್ರ ಮೋದಿ ಪ್ರಧಾನಿಯಾಗಿ ಮರು ಆಯ್ಕೆಯಾಗಲಿದ್ದಾರೆ ಎಂಬ ಸ್ಪಷ್ಟ ಸಂದೇಶವನ್ನು ದೇಶಾದ್ಯಂತ ರವಾನಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗಾಂಧಿನಗರದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಗುಜರಾತ್ ಗೆ ಮಾತ್ರವಲ್ಲದೆ ಇಡೀ ದೇಶಕ್ಕೆ ಈ ಚುನಾವಣೆಯು ಪ್ರಾಮುಖ್ಯತೆ ಪಡೆದಿತ್ತು. 2024ರ

2024ರಲ್ಲಿಯೂ ಮೋದಿ ಪ್ರಧಾನಿಯಾಗಿ ಮರು ಆಯ್ಕೆ ಸ್ಪಷ್ಟ..! ➤ ಗೃಹ ಸಚಿವ ಅಮಿತ್ ಶಾ Read More »

ರಾಷ್ಟ್ರೀಯ ನ್ಯೂಸ್

ಮುಂಬರುವ ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ಗುಡ್ ನ್ಯೂಸ್ ➤ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com, ಹೊಸದಿಲ್ಲಿ ,ಜ. 16. ಮಧ್ಯಮ ವರ್ಗದವರ ಒತ್ತಡಗಳು ಏನೆಂದು ನನಗೆ ಅರಿವಿದೆ ಎಂದು ರವಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.   ಮುಂಬರುವ ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ಆಶಾವಾದ ಮೂಡಿಸಿದೆ. ಕೇಂದ್ರ ಸರಕಾರದ ಮಹಿಳಾ ಉದ್ಯೋಗಿಗಳಿಗೆ ಶೇ. 15ರಷ್ಟು ವರ್ಕ್ ಫ್ರಂ ಹೋಂ ಭತ್ತೆ ಒದಗಿಸಲು, ವೇತನ ಪಡೆಯುವ ವರ್ಗಕ್ಕೆ ತೆರಿಗೆ ವಿನಾಯಿತಿ, ಮನೆ ಬಾಡಿಗೆ ಭತ್ತೆ ಹೆಚ್ಚಳ, ಉಳಿತಾಯ ಮತ್ತು ಹೂಡಿಕೆ ಹೆಚ್ಚಳಕ್ಕಾಗಿ ಸೆಕ್ಷನ್ 80 ಸಿ

ಮುಂಬರುವ ಬಜೆಟ್ ನಲ್ಲಿ ಮಧ್ಯಮ ವರ್ಗಕ್ಕೆ ಗುಡ್ ನ್ಯೂಸ್ ➤ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
crime, arrest, suspected

ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯ ವ್ಯಸನಿ ಪತಿ.!!

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಜ.15. ಮದ್ಯವ್ಯಸನಿ ಪತಿ ತನ್ನ ಕುಡಿಯುವ ಚಟವನ್ನು ವಿರೋಧಿಸಿದ್ದಕ್ಕೆ ಗರ್ಭಿಣಿಯಾಗಿದ್ದ ಪತ್ನಿಯನ್ನು ತನ್ನ ಮೋಟಾರ್‌ ಬೈಕ್‌ಗೆ ಕಟ್ಟಿ 200 ಮೀಟರ್‌ಗೂ ಹೆಚ್ಚು ದೂರ ಎಳೆದೊಯ್ದ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ಘುಂಗ್‌ಚೈ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ರಾಮ್‌ಗೋಪಾಲ್‌ನನ್ನು ಬಂಧಿಸಲಾಗಿದೆ. ಪತ್ನಿ ಸುಮನ್‌ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ರಾಮ್ ಗೋಪಾಲ್ ಕುಡಿದು ಮನೆಗೆ ಬಂದಾಗ, ಸುಮನ್ ಇದನ್ನು ವಿರೋಧಿಸಿದ್ದಾರೆ. ಇದರಿಂದ ಕೋಪಗೊಂಡ ರಾಮ್, ಮೊದಲು

ಗರ್ಭಿಣಿ ಪತ್ನಿಯನ್ನು ಬೈಕ್‌ಗೆ ಕಟ್ಟಿ ಎಳೆದೊಯ್ದ ಮದ್ಯ ವ್ಯಸನಿ ಪತಿ.!! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಮಾನದಲ್ಲಿ ರಕ್ತಸ್ರಾವ..!! ➤ ತುರ್ತು ಲ್ಯಾಂಡಿಂಗ್ ಬಳಿಕ ಪ್ರಯಾಣಿಕ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.15. ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 60 ವರ್ಷದ ಪ್ರಯಾಣಿಕನ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ. ವಿಮಾನವು ದೇವಿ ಅಹಲ್ಯಾಬಾಯಿ ಹೋಳ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ, ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಯಾಣಿಕನನ್ನು ವಿಮಾನ ಸಮೀಪವಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ‘ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂಡಿಗೋ ಏರ್‌ಲೈನ್ಸ್ 6E-2088 ವಿಮಾನದಲ್ಲಿದ್ದ ಅತುಲ್ ಗುಪ್ತಾ (60) ಪ್ರಯಾಣಿಸುತ್ತಿದ್ದಾಗ

ವಿಮಾನದಲ್ಲಿ ರಕ್ತಸ್ರಾವ..!! ➤ ತುರ್ತು ಲ್ಯಾಂಡಿಂಗ್ ಬಳಿಕ ಪ್ರಯಾಣಿಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅವಳಿ ಮಕ್ಕಳನ್ನು ಬೇರ್ಪಡಿಸಲು ಬರೊಬ್ಬರಿ 27 ಮಂದಿ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆ..!

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಜ.15. ಅವಳಿ ಮಕ್ಕಳನ್ನು ಬೇರ್ಪಡಿಸಲು ಬರೊಬ್ಬರಿ 27 ಮಂದಿ ವೈದ್ಯರ ತಂಡ ಸರ್ಜರಿ‌ ನಡೆಸಿದೆ ಎಂದು ವರದಿಯಾಗಿದೆ. ಸೌದಿ ಅರೇಬಿಯಾದ ರಾಜ ಸಾಲ್ಮನ್ ಅವರ ಆದೇಶದ ಮೇರೆಗೆ ಕಿಂಗ್ ಅಬ್ದುಲ್ಲಾ ವಿಶೇಷ ಆಸ್ಪತ್ರೆಯಲ್ಲಿ ಸುಮಾರು 11 ಗಂಟೆಗಳ ಕಾಲ ವಿಶೇಷ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಅವಳಿ ಮಕ್ಕಳ ಲಿವರ್ ಮತ್ತು ಹೊಟ್ಟೆ ಅಂಟಿಕೊಂಡಿತ್ತು. ಹೀಗಾಗಿ ಅವಳಿಗಳನ್ನು ಪ್ರತ್ಯೇಕಿಸಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದೀಗ ಇಬ್ಬರು ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ. ವೈದ್ಯರ

ಅವಳಿ ಮಕ್ಕಳನ್ನು ಬೇರ್ಪಡಿಸಲು ಬರೊಬ್ಬರಿ 27 ಮಂದಿ ವೈದ್ಯರ ತಂಡದಿಂದ ಶಸ್ತ್ರಚಿಕಿತ್ಸೆ..! Read More »

ರಾಷ್ಟ್ರೀಯ ನ್ಯೂಸ್

ತೀವ್ರ ಅನಾರೋಗ್ಯದಿಂದ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು..! ➤  ಕೃತಕ ಆಮ್ಲಜನಕ ಅಳವಡಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.14. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಕೃತಕ ಆಮ್ಲಜನಕ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಕೊರೊನಾ ಸೋಂಕು ಮತ್ತು ನ್ಯುಮೋನಿಯಾ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಲಲಿತ್ ಮೋದಿ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈ ಸಂಬಂಧ ಮಾಹಿತಿ ನೀಡಲಾಗಿದ್ದು, ಎರಡು ವಾರಗಳಲ್ಲಿ ಎರಡು ಬಾರಿ ಕೋವಿಡ್ ಸೋಂಕು ತಗುಲಿತ್ತು. ನ್ಯುಮೋನಿಯಾವೂ ಇದ್ದ ಕಾರಣ ಆಸ್ಪತ್ರೆಗೆ

ತೀವ್ರ ಅನಾರೋಗ್ಯದಿಂದ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು..! ➤  ಕೃತಕ ಆಮ್ಲಜನಕ ಅಳವಡಿಕೆ Read More »

ರಾಷ್ಟ್ರೀಯ ನ್ಯೂಸ್

ನಟಿ ಉರ್ಫಿಯನ್ನು ವಿಚಾರಣೆಗೆ ಕರೆದ ಮುಂಬೈ ಪೊಲೀಸರು   

(ನ್ಯೂಸ್ ಕಡಬ) newskadaba.com  ಮುಂಬೈ, ಜ.14. ಬಟ್ಟೆಯ ಕಾರಣದಿಂದಲೇ ಸಿಕ್ಕಾಪಟ್ಟೆ ಸುದ್ದಿಯಲ್ಲಿರುವ ನಟಿ ಉರ್ಫಿ ಜಾವೇದ್‌ರನ್ನು ಮುಂಬೈ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈನ ಬೀದಿಗಳಲ್ಲಿ ತಮ್ಮ ದೇಹವನ್ನು ಪ್ರದರ್ಶನ ಮಾಡಿಕೊಂಡು ಓಡಾಡುತ್ತಾರೆ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮಹಾರಾಷ್ಟ್ರ ಬಿಜೆಪಿಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಚಿತ್ರಾ ಕಿಶೋರ್‌ ವಾಘ್‌ ದೂರು ನೀಡಿದ್ದರು. ಅದನ್ನು ಖಂಡಿಸಿ ಮಹಿಳಾ ಮೋರ್ಚಾ ಅಧ್ಯಕ್ಷೆ ಚಿತ್ರಾ ಕಿಶೋರ್ ತಮಗೆ ಜೀವ ಬೆದರಿಕೆ ಹಾಕಿದ್ದು ಹಾಗೂ ಮಾನಹಾನಿ ಮಾಡುವಂತಹ

ನಟಿ ಉರ್ಫಿಯನ್ನು ವಿಚಾರಣೆಗೆ ಕರೆದ ಮುಂಬೈ ಪೊಲೀಸರು    Read More »

ರಾಷ್ಟ್ರೀಯ ನ್ಯೂಸ್
Theft, crime, Robbery

ಕಾಸರಗೋಡು: ಒಂದೇ ದಿನ ಎರಡು ಮನೆಗೆ ಕನ್ನ ➤ 40 ಪವನ್ ಚಿನ್ನಾಭರಣ ಸಹಿತ ನಗದು ಕಳವು.!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಜ.14. ಎರಡು ಮನೆಗಳಿಗೆ ನುಗ್ಗಿದ ಕಳ್ಳರು ಸುಮಾರು 40 ಪವನ್ ಚಿನ್ನಾಭರಣ ಮತ್ತು 40 ಸಾವಿರ ರೂ. ನಗದು ಕಳವು ಗೈದ ಘಟನೆ ಕುಂಬಳೆ ಸಮೀಪದ ನಾಯ್ಕಾಪು ವಿನಲ್ಲಿ ನಡೆದಿದೆ. ಬ್ಯಾಂಕ್ ಸಿಬ್ಬಂದಿ ವಾಸುದೇವ ರಾವ್ ಮನೆಗೆ ನುಗ್ಗಿ 35 ಪವನ್ ಚಿನ್ನಾಭರಣ ಮತ್ತು 15 ಸಾವಿರ ರೂ. ನಗದು ಹಾಗೂ ಮೋಹನ್ ದಾಸ್ ಎಂಬವರ ಮನೆಯಿಂದ ಮೂರೂವರೆ ಪವನ್ ಚಿನ್ನಾಭರಣ ಮತ್ತು 25 ಸಾವಿರ ರೂ. ನಗದು ಕಳವು ಮಾಡಲಾಗಿದೆ.

ಕಾಸರಗೋಡು: ಒಂದೇ ದಿನ ಎರಡು ಮನೆಗೆ ಕನ್ನ ➤ 40 ಪವನ್ ಚಿನ್ನಾಭರಣ ಸಹಿತ ನಗದು ಕಳವು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top