ರಾಷ್ಟ್ರೀಯ ನ್ಯೂಸ್

➤ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com, ಮಲಪ್ಬುರಂ, ಜ. 14. ಮಲಪ್ಬುರಂ ಮದುವೆಯ ಮುನ್ನಾ ದಿನ 19 ವರ್ಷದ ಯುವತಿಯೊಬ್ಬಳು ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ಕೇರಳದ ಮಲಪ್ಬುರಂನ ಪೆರಿಂಥಲಮನ್ನಾದಲ್ಲಿ ನಡೆದಿದೆ. ಮೃತಳನ್ನು ಫಾತಿಮಾ ಬಥೂರ್ ಎಂದು ಗುರುತಿಸಲಾಗಿದೆ. ಈಕೆಯ ಮದುವೆ ಇಂದು ಮೂರ್ಕ್ಕನಾಡು ಮೂಲದ ಯುವಕನೊಂದಿಗೆ ನಡೆಯಬೇಕಿತ್ತು. ಆದರೆ ಜ.13ರ ರಾತ್ರಿ ಕುಸಿದು ಬಿದ್ದು ಯುವತಿ ಮೃತಪಟ್ಟಿದ್ದಾಳೆ. ಮದುವೆ ಹಿಂದಿನ ದಿನ ನಡೆಯುವ ಸಮಾರಂಭದಲ್ಲಿ ಫೋಟೋ ತೆಗೆಯುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡ ಪಾಲಕರ ಆಕ್ರಂದನ ಮುಗಿಲು […]

➤ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ ಕುಸಿದು ಬಿದ್ದು ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್

➤ ಭಾರತ್ ಜೋಡೋ ಯಾತ್ರೆ ➤ ಕಾಂಗ್ರೆಸ್ ಹಿರಿಯ ನಾಯಕ ಸಂತೋಖ್ ಸಿಂಗ್ ಚೌಧರಿ ಹೃದಯಾಘಾತದಿಂದ ನಿಧನ..!

(ನ್ಯೂಸ್ ಕಡಬ) newskadaba.com, ಚಂಡೀಗಢ ,ಜ. 14.  ಪಂಜಾಬ್ ಹಿರಿಯ ಕಾಂಗ್ರೆಸ್ ನಾಯಕ ಸಂತೋಖ್ ಸಿಂಗ್ ಚೌಧರಿ ನಿಧನರಾಗಿದ್ದಾರೆ. ಚೌಧರಿ ಶನಿವಾರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದು, ಈ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ವಿರ್ಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಉಳಿಸಲಾಗಲಿಲ್ಲ. ಚೌಧರಿ ಸಾವಿನ ನಂತರ ಭಾರತ್ ಜೋಡೋ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ದೊಡ್ಡ ನಾಯಕರು ವಿರ್ಕ್ ಆಸ್ಪತ್ರೆಗೆ ತಲುಪಿದ್ದಾರೆ. ಪ್ರಯಾಣದ ವೇಳೆ ಚೌಧರಿ ಇದ್ದಕ್ಕಿದ್ದಂತೆ ಗಾಬರಿಯಿಂದ

➤ ಭಾರತ್ ಜೋಡೋ ಯಾತ್ರೆ ➤ ಕಾಂಗ್ರೆಸ್ ಹಿರಿಯ ನಾಯಕ ಸಂತೋಖ್ ಸಿಂಗ್ ಚೌಧರಿ ಹೃದಯಾಘಾತದಿಂದ ನಿಧನ..! Read More »

ರಾಷ್ಟ್ರೀಯ ನ್ಯೂಸ್

ಆಟವಾಡುವಾಗ ಮೂಗಿಗೆ ರಬ್ಬರ್ ಹಾಕಿದ 10 ವರ್ಷದ ಬಾಲಕಿ…!! ➤ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು

(ನ್ಯೂಸ್ ಕಡಬ) newskadaba.com   ಗುಜರಾತ್​, ಜ.14. 10 ವರ್ಷದ ಬಾಲಕಿ ಆಟವಾಡುವಾಗ ತನ್ನ ಮೂಗಿಗೆ ರಬ್ಬರ್ ತುಂಡು ಹಾಕಿಕೊಂಡಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ರಾಜ್​ಕೋಟ್​ನಲ್ಲಿ ಶಿವಾನಿ ತ್ರಿವೇದಿ ಎಂಬ ಮಗು ಆಟವಾಡುವಾಗ ಮೂಗಿಗೆ ರಬ್ಬರ್ ತುಂಡು ಹಾಕಿಕೊಂಡಿದ್ದು,  ಬಾಲಕಿ ಮೂಗು ಕಟ್ಟಿಕೊಂಡು ಉಸಿರಾಡಲು ಕಷ್ಟವಾಗಿದ್ದು, ಸ್ವಲ್ಪ ದಿನಗಳ ನಂತರ ಮೂಗಿನಿಂದ ದುರ್ವಾಸನೆಯ ದ್ರವ ಮತ್ತು ರಕ್ತ ಹೊರಬರಲು ಪ್ರಾರಂಭಿಸಿದೆ. ಈ ವೇಳೆ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದು, ವೈದ್ಯರು ಪರೀಕ್ಷೆ ನಡೆಸಿದಾಗ ಮೂಗಿನಲ್ಲಿ ಏನೋ

ಆಟವಾಡುವಾಗ ಮೂಗಿಗೆ ರಬ್ಬರ್ ಹಾಕಿದ 10 ವರ್ಷದ ಬಾಲಕಿ…!! ➤ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ವೈದ್ಯರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇಶದ ಜನತೆಗೆ ಬಹಿರಂಗ ಪತ್ರ ಬರೆದ ರಾಹುಲ್ ಗಾಂಧಿ…!! ➤ 500 ರೂ.ಗೆ ಗ್ಯಾಸ್ ಸಿಲಿಂಡರ್, ತೈಲ ಬೆಲೆ ಇಳಿಕೆ‌, ಹಲವು ವಿಚಾರಗಳು ಪತ್ರದಲ್ಲಿ ಉಲ್ಲೇಖ..

(ನ್ಯೂಸ್ ಕಡಬ) newskadaba.com   ಹೊಸದಿಲ್ಲಿ, ಜ.14. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಜನತೆಗೆ ಪತ್ರವನ್ನು ಬರೆದಿದ್ದು, ಅಗ್ಗವಾದ ಪೆಟ್ರೋಲ್ ಮತ್ತು ಡೀಸೆಲ್, 500 ರೂ.ಗೆ ಗ್ಯಾಸ್ ಸಿಲಿಂಡರ್, ಉದ್ಯೋಗ ಮತ್ತು ಸೌಹಾರ್ದತೆಯ ಸ್ಥಾಪನೆಯ ಭರವಸೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಬೃಹತ್ ಪ್ರಚಾರ ಕಾರ್ಯಕ್ರಮ ಭಾರತ್ ಜೋಡೋ ಯಾತ್ರೆಯ ಕೊನೆಯ ಘಟ್ಟದಲ್ಲಿ ದೇಶದ ಜನತೆಗೆ ಪತ್ರ ಬರೆದಿದ್ದಾರೆ. ಜನವರಿ 26 ರಿಂದ ರಾಹುಲ್ ಗಾಂಧಿಯವರ ಪತ್ರವನ್ನು ಪ್ರತಿ ಮನೆಗೆ ತಲುಪಿಸುವುದಾಗಿ

ದೇಶದ ಜನತೆಗೆ ಬಹಿರಂಗ ಪತ್ರ ಬರೆದ ರಾಹುಲ್ ಗಾಂಧಿ…!! ➤ 500 ರೂ.ಗೆ ಗ್ಯಾಸ್ ಸಿಲಿಂಡರ್, ತೈಲ ಬೆಲೆ ಇಳಿಕೆ‌, ಹಲವು ವಿಚಾರಗಳು ಪತ್ರದಲ್ಲಿ ಉಲ್ಲೇಖ.. Read More »

ರಾಷ್ಟ್ರೀಯ ನ್ಯೂಸ್

ಮೊಟ್ಟೆ ಬಳಸಿ ತಯಾರಿಸುವ ‘ಮಯೋನೆಸ್’ ನ್ನು ನಿಷೇಧಿಸಿದ ಕೇರಳ ಸರ್ಕಾರ…!!                 

(ನ್ಯೂಸ್ ಕಡಬ) newskadaba.com  ತಿರುವನಂತಪುರಂ, ಜ.14. ಕೇರಳ ಸರ್ಕಾರವು ಮೊಟ್ಟೆ ಬಳಸಿ ಮಾಡುವ ‘ಮಯೋನೆಸ್’ ನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಆಹಾರ ವಿಷಪೂರಿತಗೊಂಡ ಪ್ರಕರಣಗಳ ಹೆಚ್ಚಳದ ಹಿನ್ನೆಲೆ ಕೇರಳ ಸರ್ಕಾರ ಎಲ್ಲಾ ಹೋಟೆಲ್‌ಗಳಲ್ಲಿ ಮೊಟ್ಟೆಯಿಂದ ತಯಾರಿಸಿದ ಮಯೋನೆಸ್ ನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ. ಕಳೆದ ಎರಡು ವಾರಗಳಲ್ಲಿ ರಾಜ್ಯಾದ್ಯಂತ ಕನಿಷ್ಠ ಎರಡು ಡಜನ್ ಶಂಕಿತ ಪುಡ್ ಪಾಯಿಸನಿಂಗ್ ಪ್ರಕರಣಗಳು ವರದಿಯಾಗಿವೆ, ಕೆಲವು ಮಯೋನೆಸ್ ಸೇವನೆಯಿಂದಾಗಿ ಉಂಟಾಗಿದೆ. ಸರಿಯಾಗಿ ಸಂಗ್ರಹಿಸದ

ಮೊಟ್ಟೆ ಬಳಸಿ ತಯಾರಿಸುವ ‘ಮಯೋನೆಸ್’ ನ್ನು ನಿಷೇಧಿಸಿದ ಕೇರಳ ಸರ್ಕಾರ…!!                  Read More »

ರಾಷ್ಟ್ರೀಯ ನ್ಯೂಸ್

ಅಣ್ಣಾಮಲೈ ಅವರಿಗೆ ‘ಝೆಡ್’ ಶ್ರೇಣಿ ಭದ್ರತೆ

(ನ್ಯೂಸ್ ಕಡಬ) newskadaba.com ತಮಿಳುನಾಡು, ಜ. 13. ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಗೃಹ ಸಚಿವಾಲಯ ಅಣ್ಣಾಮಲೈ ಅವರಿಗೆ ಝಡ್ ಶ್ರೇಣಿಯ ಭದ್ರತೆಯನ್ನು ನೀಡಿದೆ. ಅಣ್ಣಾಮಲೈ ಅವರಿಗೆ ಈ ಹಿಂದೆ ವೈ ಕೆಟಗರಿ ಭದ್ರತೆ ನೀಡಲಾತ್ತು. ಅವರಿಗೆ ಅಪಾಯ ಹೆಚ್ಚಾಗುವ ಆತಂಕದ ಹಿನ್ನೆಲೆ ಅವರಿಗೆ ಸಿಆರ್​ಎಫ್‌ನ ಒಟ್ಟು 33 ಕಮಾಂಡೋಗಳು ಈ ಭದ್ರತೆಯನ್ನು ನೀಡಲಿದ್ದಾರೆ ಎನ್ನಲಾಗಿದೆ. ಮಾಜಿ ಐಪಿಎಸ್ ಅಧಿಕಾರಿ ಮತ್ತು ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರವರಿಗೆ ಮಾವೋವಾದಿಗಳು ಮತ್ತು ಧಾರ್ಮಿಕ

ಅಣ್ಣಾಮಲೈ ಅವರಿಗೆ ‘ಝೆಡ್’ ಶ್ರೇಣಿ ಭದ್ರತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

 ಕಾಸರಗೋಡು: ಆಫ್ರಿಕನ್‌ ಹಂದಿ ಜ್ವರ ಪತ್ತೆ ಪ್ರಕರಣ.!! ➤  500 ಕ್ಕೂ ಹೆಚ್ಚು ಹಂದಿಗಳನ್ನು ಕೊಲ್ಲಲು ಆದೇಶ           

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.13. ಕರ್ನಾಟಕದ ಗಡಿಯಿಂದ ಸುಮಾರು ಐದು ಕಿ.ಮೀ. ದೂರದಲ್ಲಿರುವ ಕೇರಳದ ಕಾಸರಗೋಡು ಜಿಲ್ಲೆ ಮಂಜೇಶ್ವರ ತಾಲೂಕಿನ ಕಾಟು ಕುಕ್ಕೆಯಲ್ಲಿ ಆಫ್ರಿಕನ್‌ ಹಂದಿ ಜ್ವರ ಕಾಣಿಸಿಕೊಂಡಿದೆ. ಇಲ್ಲಿರುವ ಫಾರ್ಮ್‌ಗಳಲ್ಲಿ 200ಕ್ಕೂ ಅಧಿಕ ಸೋಂಕು ಬಾಧಿತ ಹಂದಿಗಳು ಸಾವಿಗೀಡಾಗಿರುವುದಾಗಿ ವರದಿ ತಿಳಿಸಿದೆ. ಇದರ ಬೆನ್ನಲ್ಲೇ ಸುಮಾರು 500 ಕ್ಕೂ ಹೆಚ್ಚು  ಹಂದಿಗಳ ಮಾರಾಣ ಹೋಮ ಮಾಡಲಾಗುತ್ತಿದೆ. ಇದೀಗ ಸೋಂಕು ಪತ್ತೆಯಾದ ಕೇಂದ್ರದಿಂದ 10 ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಮಾಂಸಕ್ಕೆ ನಿಷೇಧ ಹೇರಲಾಗಿದೆ.

 ಕಾಸರಗೋಡು: ಆಫ್ರಿಕನ್‌ ಹಂದಿ ಜ್ವರ ಪತ್ತೆ ಪ್ರಕರಣ.!! ➤  500 ಕ್ಕೂ ಹೆಚ್ಚು ಹಂದಿಗಳನ್ನು ಕೊಲ್ಲಲು ಆದೇಶ            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಪ್ಪನಿಗೆ ಚಾಕು ತೋರಿಸಿ ಬೆದರಿಸಿ ಹಣ ದರೋಡೆ.!! ➤ 1.14 ಕೋಟಿ ರೂ.ಹಣ ವಸೂಲಿ ಮಾಡಿದ 24 ವರ್ಷದ ಮಗ

(ನ್ಯೂಸ್ ಕಡಬ) newskadaba.com ಮುಂಬೈ, ಜ.13. ಅಪ್ಪನಿಗೆ ಚಾಕು ತೋರಿಸಿ, ಹೆದರಿಸಿ ಮಗ 1.14 ಕೋಟಿ ರೂಪಾಯಿ ಪೀಕಿದ ಘಟನೆ ಬಾಂದ್ರಾದಲ್ಲಿ ವರದಿಯಾಗಿದೆ. ಬಾಂದ್ರಾದ ಪಾರಿಜತ್ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ರಾಹುಲ್ ದೌಂಡ್ಕರ್(24) ಎಂಬಾತ ತನ್ನ ಪೋಷಕರಿಗೆ ಬೆದರಿಕೆ ಹಾಕಿ 1 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ್ದಾನೆ. 66 ವರ್ಷದ ಮಾರುತಿ ದೌಂಡ್ಕರ್ ಎಂಬವರು ಮಗನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಪೋಷಕರ ದೂರಿನ ಮೇರೆಗೆ ಮುಂಬೈ ಪೊಲೀಸರು ರಾಹುಲ್ನನ್ನು ಬಂಧಿಸಿದ್ದಾರೆ. ಆರೋಪಿಗೆ ಪೊಲೀಸರು

ಅಪ್ಪನಿಗೆ ಚಾಕು ತೋರಿಸಿ ಬೆದರಿಸಿ ಹಣ ದರೋಡೆ.!! ➤ 1.14 ಕೋಟಿ ರೂ.ಹಣ ವಸೂಲಿ ಮಾಡಿದ 24 ವರ್ಷದ ಮಗ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ರಾಕ್ಟರ್ ಮಗುಚಿ ಚಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಜ.13. ಟ್ರಾಕ್ಟರೊಂದು ಮಗುಚಿ ಬಿದ್ದ ಪರಿಣಾಮ ಚಾಲಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.   ಮೃತಪಟ್ಟ ಚಾಲಕನನ್ನು ನೇಪಾಳದ ರುನ್ಕಾವ್ ನಿವಾಸಿ ಸುರೇಶ್ ಪೊನ್ ಎಂದು ಗುರುತಿಸಲಾಗಿದೆ.   ಕಾಸರಗೋಡಿನ ಪೈವಳಿಕೆ- ಚೇವಾರ್ ರಸ್ತೆಯಲ್ಲಿರುವ ಕಟ್ಟದಮನೆ ಸೇತುವೆ ಬಳಿ ಕಂಪ್ರೆಸರ್ ಟ್ರಾಕ್ಟರ್ ಮಗುಚಿ ಬಿದ್ದಿದ್ದು, ಟ್ರ್ಯಾಕ್ಚರ್ ಮಗುಚಿ ಬಿದ್ದಾಗ ಸುರೇಶ್ ಅವರು ಅದರಡೆಯಲ್ಲಿ ಸಿಲುಕಿದ್ದು. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಕೊನೆಯುಸಿರೆಳೆದಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಈತ

ಟ್ರಾಕ್ಟರ್ ಮಗುಚಿ ಚಾಲಕ ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಗೆ 22.67 ಲಕ್ಷ ರೂ. ವಂಚಿಸಿದ ಫೇಸ್ ಬುಕ್ ಫ್ರೆಂಡ್!

(ನ್ಯೂಸ್ ಕಡಬ) newskadaba.com ಥಾಣೆ, ಜ.13.  36 ವರ್ಷದ ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಆಗಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ 22.67 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಥಾಣೆಯಲ್ಲಿ ವರದಿಯಾಗಿದೆ. ಆನ್‌ಲೈನ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿರುವ ಮಹಿಳೆ, ಫೆಬ್ರವರಿ 2022 ರಲ್ಲಿ ಪುರುಷನಿಂದ ಬಂದಿದ್ದ ಸ್ನೇಹದ ವಿನಂತಿಯನ್ನು ಒಪ್ಪಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಇಬ್ಬರೂ ನಿಯಮಿತವಾಗಿ ಆನ್‌ಲೈನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದ್ದರು. ಈ ವೇಳೆ ಆ ವ್ಯಕ್ತಿ ತನ್ನ ತಾಯಿಯ ಚಿಕಿತ್ಸೆಗೆ ತುರ್ತಾಗಿ ಹಣದ ಅಗತ್ಯವಿದೆ ಎಂದು ಹೇಳಿದ್ದಾನೆ.

ಮಹಿಳೆಗೆ 22.67 ಲಕ್ಷ ರೂ. ವಂಚಿಸಿದ ಫೇಸ್ ಬುಕ್ ಫ್ರೆಂಡ್! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top