ರಾಷ್ಟ್ರೀಯ ನ್ಯೂಸ್

ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಕೇರಳ, ಜ. 13.   ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಶುಕ್ರವಾರದಂದು  ವರದಿಯಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಜಿತಿನ್ ನಾಡಮ್ಮಾಲ್ ಎಂದು ಗುರುತಿಸಲಾಗಿದೆ. ಇವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಅವರನ್ನು ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಂಬ್‌ಗಳು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, […]

ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿಯವರು ವಿಶ್ವದ ಅತಿ ಉದ್ದದ ನದಿ ಕ್ರೂಸರ್ ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.13.  ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಕ್ರೂಸರ್ ಎಂವಿ ಗಂಗಾ ವಿಲಾಸ್‌ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು ಎಂದು ತಿಳಿದುಬಂದಿದೆ. 32 ಸ್ವಿಸ್ ಪ್ರವಾಸಿಗರು ಬಾಂಗ್ಲಾದೇಶದ ಮೂಲಕ ಅಸ್ಸಾಂನ ದಿಬ್ರುಗಢವನ್ನು ತಲುಪಲು ಮೊದಲ ಪ್ರಯಾಣವನ್ನು ಇದರ ಮೂಲಕ ಕೈಗೊಂಡಿದ್ದಾರೆ. ವಾರಣಾಸಿಯ ಗಂಗಾನದಿಯ ದಂಡೆಯ ಮೇಲೆ ಗುಜರಾತ್‌ನ ಕಚ್ ಮತ್ತು ರಾಜಸ್ಥಾನದಲ್ಲಿ ಇದೇ ರೀತಿಯ ಕ್ರೂಸರ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾದ ‘ಟೆಂಟ್ ಸಿಟಿ’

ಪ್ರಧಾನಿ ಮೋದಿಯವರು ವಿಶ್ವದ ಅತಿ ಉದ್ದದ ನದಿ ಕ್ರೂಸರ್ ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿಚಾರದಲ್ಲಿ ಸರಕಾರದಿಂದ ತಾರತಮ್ಯ ➤  ಮಾನವಹಕ್ಕುಗಳ ಕಣ್ಗಾವಲು ಸಂಸ್ಥೆ ಕಳವಳ !                                   

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.13. ಸರ್ಕಾರವು ಮುಸ್ಲಿಮರನ್ನು ಸೇರಿ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ನೀತಿಗಳನ್ನು ಬಳಸಿದೆ ಎಂದು ಮಾನವಹಕ್ಕುಗಳ ಕಣ್ಗಾವಲು ಸಂಸ್ಥೆ ತನ್ನ ವರದಿಯಲ್ಲಿ ಹೇಳಿದೆ. ಕೆಲವು ಸಮೂಹಗಳ ಮೇಲೆ ಗುರಿಯಿರಿಸಿ ದಾಳಿ ನಡೆಸುವ ಘಟನೆಗಳು ಹೆಚ್ಚುತ್ತಿವೆ ಎಂದು ಹ್ಯೂಮನ್ ರೈಟ್ಸ್ ವಾಚ್ ಸಂಸ್ಥೆ ತನ್ನ ‘ 2022 ಜಾಗತಿ ವರದಿಯಲ್ಲಿ ಆತಂಕ ವ್ಯಕ್ತಪಡಿಸಿದೆ. ಮುಸ್ಲಿಂ ಸಮುದಾಯದವರ ಕಟ್ಟಡಗಳ ನೆಲಸಮ, ಮುಹಮ್ಮದ್ ಝುಬೈರ್ ಹಾಗೂ ಪತ್ರಕರ್ತ ಸಿದ್ದೀಕಿ ಕಪ್ಪನ್ ಬಂಧನಗಳು, ಜಮ್ಮುಕಾಶ್ಮೀರದಲ್ಲಿ ಭದ್ರತಾಪಡೆಗಳು ನಡೆಸಿದ ಯೋಜಿತ

ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ವಿಚಾರದಲ್ಲಿ ಸರಕಾರದಿಂದ ತಾರತಮ್ಯ ➤  ಮಾನವಹಕ್ಕುಗಳ ಕಣ್ಗಾವಲು ಸಂಸ್ಥೆ ಕಳವಳ !                                    Read More »

ರಾಷ್ಟ್ರೀಯ ನ್ಯೂಸ್

ಹುಬ್ಬಳ್ಳಿ ಮೋದಿ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಯುವತಿ ➤ ಆಸ್ಪತ್ರೆಗೆ ದಾಖಲು

ನ್ಯೂಸ್ ಕಡಬ) newskadaba.com, ಹುಬ್ಬಳ್ಳಿ, ಜ. 13.  ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನಾ ಸಮಾರಂಭದ ವೇಳೆ ನಾಡಗೀತೆ ಹೇಳುತ್ತಿದ್ದ ಯುವತಿಯೊಬ್ಬಳು ಕುಸಿದುಬಿದ್ದ ಘಟನೆ ನಡೆದಿದೆ. ವೇದಿಕೆಯ ಪಕ್ಕದಲ್ಲಿ ನಾಡಗೀತೆ, ಮಲ್ಲಕಂಬ ಹಾಗೂ ಯೋಗಾಸನ ಪ್ರದರ್ಶನಕ್ಕೆ ಪ್ರತ್ಯೇಕ ವೇದಿಕೆ ಹಾಕಲಾಗಿತ್ತು. ನಾಡಗೀತೆಯನ್ನು ಇಲ್ಲಿನ ಮೂರು ಸಾವಿರ ಮಠ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಹಾಡುತ್ತಿದ್ದರು. ಅದಕ್ಕಿಂತ ಮುನ್ನ ಸುಗಮ ಸಂಗೀತ, ಭಾವಗೀತೆ, ಜಾನಪದ ಹೀಗೆ ಸಾಲುಸಾಲು ಐದು ಹಾಡುಗಳನ್ನು ಹಾಡಿದ್ದ ವಿದ್ಯಾರ್ಥಿನಿಯರು ನಾಡಗೀತೆ ಹಾಡುತ್ತಿದ್ದ

ಹುಬ್ಬಳ್ಳಿ ಮೋದಿ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಯುವತಿ ➤ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಟ್ರಕ್ ಗೆ ಬಸ್ ಢಿಕ್ಕಿ ➤ 10 ಮಂದಿ ಮೃತ್ಯು,ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜ. 13.  ಬಸ್ಸೊಂದು ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟ ಹಾಗೂ ಹಲವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರದಂದು ವರದಿಯಾಗಿದೆ. ಪ್ರಾಥಮಿಕ ವರದಿಯ ಪ್ರಕಾರ ಮೃತರನ್ನು 7 ಮಹಿಳೆಯರು, ಇಬ್ಬರು ಸಣ್ಣ ಹುಡುಗರು ಹಾಗೂ ಓರ್ವ ಪುರುಷ ಎಂದು ಗುರುತಿಸಲಾಗಿದೆ. ಗಾಯಳುಗಳನ್ನು ಸಿನ್ನಾರ್ ಗ್ರಾಮಾಂತರ ಆಸ್ಪತ್ರೆಗೆ ಹಾಗೂ ಸಿನ್ನಾರ್ ನಲ್ಲಿರುವ ಯಶವಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ನಾಸಿನ್- ಶಿರಡಿ ಹೆದ್ದಾರಿಯಲ್ಲಿ ಪಥರೆ ಗ್ರಾಮದ

ಟ್ರಕ್ ಗೆ ಬಸ್ ಢಿಕ್ಕಿ ➤ 10 ಮಂದಿ ಮೃತ್ಯು,ಹಲವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ತೀವ್ರ ಚಳಿಗೆ ಹೆಚ್ಚಿದ ಮೆದುಳಿನ ಸ್ಟ್ರೋಕ್‌ ಭೀತಿ !   

(ನ್ಯೂಸ್ ಕಡಬ) newskadaba.com  ಉತ್ತರಪ್ರದೇಶ, ಜ.13. ಭಾರೀ ಚಳಿಯಿಂದ ಕಾನ್ಪುರದಲ್ಲಿ ಮೆದುಳಿನ ಪಾರ್ಶ್ವವಾಯು ಮತ್ತು ಮೆದುಳಿನ ರಕ್ತಸ್ರಾವದ ಪ್ರಕರಣಗಳು ಹೆಚ್ಚುತ್ತಿದೆ ಎಂದು ವರದಿ ತಿಳಿಸಿದೆ. ಡಾ.ಸಿ.ಎಸ್ ಅಗರ್ವಾಲ್ ಈ ಕುರಿತು ಮಾತನಾಡಿ, ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಲ್ಲಿ ಮೆದುಳಿನ ಸ್ಟ್ರೋಕ್ ಅಪಾಯವು ಹೆಚ್ಚಾಗುತ್ತದೆ. ಶೀತ ಹೆಚ್ಚಾಗಿ ಸೂರ್ಯನ ಶಾಖ ಕಡಿಮೆಯಿದ್ದರೆ ಅದು ಮೆದುಳಿನ ಸ್ಟ್ರೋಕ್ ಅಪಾಯವನ್ನು ಉಂಟುಮಾಡಬಹುದು. ಆದ್ದರಿಂದ, ತಾಪಮಾನವು ಅತ್ಯಂತ ಕಡಿಮೆ ಇರುವ ಸ್ಥಳಗಳಲ್ಲಿ ಹೆಚ್ಚುವರಿ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು. ಅಧಿಕ

ತೀವ್ರ ಚಳಿಗೆ ಹೆಚ್ಚಿದ ಮೆದುಳಿನ ಸ್ಟ್ರೋಕ್‌ ಭೀತಿ !    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಬೈಕ್ ಗೆ ಶಾಲಾ ಬಸ್ ಢಿಕ್ಕಿ..! ➤  ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ.13. ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್‌ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೀಯಪದವಿನ ಪ್ರೀತೇಶ್ ಮತ್ತು ಅಭಿ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಶಾಲಾ ಬಸ್, ವಿದ್ಯಾರ್ಥಿಗಳು ಹೋಗುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ವರದಿಯಾಗಿದೆ.  

ಕಾಸರಗೋಡು: ಬೈಕ್ ಗೆ ಶಾಲಾ ಬಸ್ ಢಿಕ್ಕಿ..! ➤  ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಇನ್ನಿಲ್ಲ..!  

(ನ್ಯೂಸ್ ಕಡಬ) newskadaba.com  ನವದೆಹಲಿ,ಜ.13. ಮಾಜಿ ಕೇಂದ್ರ ಸಚಿವ ಮತ್ತು ದೇಶದ ಪ್ರಮುಖ ಸಮಾಜವಾದಿ ನಾಯಕರಲ್ಲಿ ಒಬ್ಬರಾದ ಶರದ್ ಯಾದವ್ ನಿಧನರಾದರು ಎನ್ನಲಾಗಿದೆ. 75 ವರ್ಷದ ಅವರು ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ದೆಹಲಿಯ ತಮ್ಮ ಮನೆಯಲ್ಲಿ ಕುಸಿದುಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗುರುಗ್ರಾಮ್‌ನ ಫೋರ್ಟಿಸ್ ಮೆಮೋರಿಯಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ಗೆ ಅವರನ್ನು ತಕ್ಷಣವೇ ಕರೆದೊಯ್ಯಲಾಯಿತು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಪರೀಕ್ಷೆ ಬಳಿಕ‌ ವೈದ್ಯರು ಮೃತಟ್ಟಿರುವುದನ್ನು ದೃಢಪಡಿಸಿದ್ದಾರೆ‌. ಹಿರಿಯ ರಾಜಕಾರಣಿ ಮತ್ತು ಜೆಡಿಯು ಮಾಜಿ ಮುಖ್ಯಸ್ಥ ಶರದ್

ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಇನ್ನಿಲ್ಲ..!   Read More »

ರಾಷ್ಟ್ರೀಯ ನ್ಯೂಸ್

ನಕಲಿ ಸುದ್ದಿಗಳನ್ನು ಹರಡುವ ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ ಹೇರಿದ ಕೇಂದ್ರ..! 

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 12. ನಕಲಿ ಸುದ್ದಿ ಚಾನಲ್‌ಗಳು ಜನರನ್ನು ತಪ್ಪುದಾರಿಗೆಳೆಯಲು ಟಿವಿ ಚಾನೆಲ್‌ಗಳ, ದೂರದರ್ಶನ ಸುದ್ದಿ ನಿರೂಪಕರ ನಕಲಿ, ಕ್ಲಿಕ್‌ಬೈಟ್ ಮತ್ತು ಸಂವೇದನೆಯ ಥಂಬ್‌ನೇಲ್‌ಗಳು ಮತ್ತು ಚಿತ್ರಗಳನ್ನು ಬಳಸುತ್ತವೆ ಎಂದು ಆರೋಪಿಸಿರುವ ಮಾಹಿತಿ ಸಚಿವಾಲಯವು ನಕಲಿ ಯೂಟ್ಯೂಬ್ ಚಾನಲ್ ಗಳ ಕಡಿವಾಣಕ್ಕೆ ಮುಂದಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಭಾರತದಲ್ಲಿ ಸುಳ್ಳು ಮಾಹಿತಿಯನ್ನು ಹರಡುತ್ತಿರುವ ಆರು ಯೂಟ್ಯೂಬ್ ಚಾನೆಲ್‌ಗಳನ್ನು ಭೇದಿಸಿದ್ದು, ಚಾನೆಲ್‌ಗಳು ಹರಡುವ ನಕಲಿ ಸುದ್ದಿಗಳನ್ನು ಎದುರಿಸಲು 100 ಕ್ಕೂ ಹೆಚ್ಚು ಸತ್ಯ ತಪಾಸಣೆಗಳನ್ನು

ನಕಲಿ ಸುದ್ದಿಗಳನ್ನು ಹರಡುವ ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ ಹೇರಿದ ಕೇಂದ್ರ..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಹಾರ ನಿಗಮದಲ್ಲಿ ಲಂಚ ಹಗರಣ..! ➤  50 ಕಡೆ ಸಿಬಿಐ ದಾಳಿ               

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಜ.12. ಆಹಾರ ಧಾನ್ಯಗಳ ಖರೀದಿ ಮತ್ತು ವಿತರಣೆ ಸಂಬಂಧ ಭಾರತೀಯ ಆಹಾರ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡಗಳು ಪಂಜಾಬ್‌, ಹರಿಯಾಣ ಮತ್ತು ದಿಲ್ಲಿಯ ಒಟ್ಟು 50 ಕಡೆ ದಾಳಿ ನಡೆಸಿವೆ ಎನ್ನಲಾಗಿದೆ. 50 ಸಾವಿರ ರೂ. ಲಂಚ ಪಡೆಯುವ ವೇಳೆ ನಿಗಮದ ಡಿಜಿಎಂ ರಾಜೀವ್‌  ಕುಮಾರ್‌ ಮಿಶ್ರಾ ಅವರು ಸಿಕ್ಕಿಬಿದ್ದ ಪ್ರಕರಣದ ಬೆನ್ನಲ್ಲೇ ಈ ದಾಳಿ ನಡೆದಿದೆ. ಸಿಬಿಐ ಇದುವರೆಗೂ 74 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ

ಆಹಾರ ನಿಗಮದಲ್ಲಿ ಲಂಚ ಹಗರಣ..! ➤  50 ಕಡೆ ಸಿಬಿಐ ದಾಳಿ                Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top