ರಾಷ್ಟ್ರೀಯ ನ್ಯೂಸ್

3 ಬೈಕ್‌ನಲ್ಲಿ 14 ಮಂದಿಯ ಸ್ಟಂಟ್‌   ➤  ಯುವಕರು ಅರೆಸ್ಟ್..!!  

(ನ್ಯೂಸ್ ಕಡಬ) newskadaba.com ಲಕ್ನೋ, ಜ.11.  ಬೈಕ್‌ ನಲ್ಲಿ ಸಾಹಸಮಯ ಸ್ಟಂಟ್‌ ಗಳ ಹುಚ್ಚಾಟ ಮೆರೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಯುವಕರನ್ನು ಪೊಲೀಸರ ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ಬಳಿ ವರದಿಯಾಗಿದೆ. ಒಂದು ಬೈಕ್‌ ನಲ್ಲಿ 6 ಜನ, ಇನ್ನೆರೆಡು ಬೈಕ್‌ ನಲ್ಲಿ 4 ಜನ ಕಿರುಚುತ್ತಾ ಜಾಲಿ ಮಾಡುತ್ತಾ ಸಂಚರಿಸುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಬರೇಲಿಯ ಡಿಯೋರಾನಿಯಾ ಪೊಲೀಸ್‌ ಠಾಣಾ ವ್ಯಾಪ್ತಿಯ ಪೊಲೀಸರು ವೈರಲ್‌ ಆದ ವಿಡಿಯೋವನ್ನು […]

3 ಬೈಕ್‌ನಲ್ಲಿ 14 ಮಂದಿಯ ಸ್ಟಂಟ್‌   ➤  ಯುವಕರು ಅರೆಸ್ಟ್..!!   Read More »

ರಾಷ್ಟ್ರೀಯ ನ್ಯೂಸ್

ತುನಿವು ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದ ಯುವಕ ➤ ಲಾರಿ ಮೇಲಿಂದ ಜಾರಿ ಬಿದ್ದು ಮೃತ್ಯು..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ. 11:   ರೋಹಿಣಿ ಥಿಯೇಟರ್‌ಗೆ ‘ತುನಿವು’ ಸಿನಿಮಾ ವೀಕ್ಷಿಸಲು ಬಂದಿದ್ದ ಯುವಕನೋರ್ವ, ಸಿನಿಮಾ ಬಿಡುಗಡೆ ಸಂಭ್ರಮಾಚರಣೆಗೆಂದು ಹತ್ತಿದ್ದ ಟ್ಯಾಂಕರ್ ಲಾರಿಯೊಂದರ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಬುಧವಾರದಂದು ಚೆನ್ನೈ ನಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಭರತ್ ಕುಮಾರ್(19) ಎಂದು ಗುರುತಿಸಲಾಗಿದೆ. ಇತರರೊಂದಿಗೆ ಆತ ಪೂನಮಲ್ಲಿ ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಯೊಂದರ ಮೇಲೆ ಹತ್ತಿದ್ದಾನೆ ಎಂದು ತಿಳಿದುಬಂದಿದೆ. ತುನಿಪು ನಟ ಅಜಿತ್ ಕುಮಾರ್ ಅಭಿನಯದ ಚಿತ್ರವಾಗಿದೆ. ಸಿನಿಮಾ ಬಿಡುಗಡೆ ಸಂಭ್ರಮಾಚರಣೆ ಅಂಗವಾಗಿ,

ತುನಿವು ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದ ಯುವಕ ➤ ಲಾರಿ ಮೇಲಿಂದ ಜಾರಿ ಬಿದ್ದು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೇಕೆದಾಟು ಯೋಜನೆ..!  ➤  ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದ ಕಾವೇರಿ ಪ್ರಾಧಿಕಾರ

(ನ್ಯೂಸ್ ಕಡಬ)newskadaba.com  ಕಾರೈಕಲ್, ಜ.11. ಮೇಕೆದಾಟು ಯೋಜನೆ ಸಂಬಂಧ ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಹೇಳಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತಂಡವು ಪುದುಚೇರಿ ಮತ್ತು ತಮಿಳುನಾಡಿನ ಪಿಡಬ್ಲ್ಯೂಡಿ ಅಧಿಕಾರಿಗಳ ಜೊತೆಯಲ್ಲಿ ಕಾರೈಕಲ್ ಮತ್ತು ತಮಿಳುನಾಡು ನಡುವಿನ ಗಡಿಯಲ್ಲಿರುವ ನದಿಗಳ ಕೇಂದ್ರ ಜಲ ಆಯೋಗದ ಗೇಜಿಂಗ್ ಸ್ಟೇಷನ್‌ ಮತ್ತು ಇತರೆ ಪ್ರದೇಶಗಳನ್ನು ಪರಿಶೀಲನೆ ನಡೆಸಿತು ಎನ್ನಲಾಗಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಸೌಮಿತ್ರ ಕುಮಾರ್ ಹಾಲ್ದಾರ್ ಅವರು,ಕರ್ನಾಟಕ

ಮೇಕೆದಾಟು ಯೋಜನೆ..!  ➤  ಸುಪ್ರೀಂಕೋರ್ಟ್ ಆದೇಶದಂತೆ ನಡೆಯುತ್ತೇವೆಂದ ಕಾವೇರಿ ಪ್ರಾಧಿಕಾರ Read More »

ರಾಷ್ಟ್ರೀಯ ನ್ಯೂಸ್

RRR ಚಿತ್ರದ ‘ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್ 2023ರ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿ

 (ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.11.   ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಕಳೆದ ವರ್ಷ 2022ರಲ್ಲಿ ತೆರೆಕಂಡ ಆರ್ ಆರ್ ಆರ್ ಚಿತ್ರದ ‘ನಾಟು ನಾಟು’ ಹಾಡು 2023ರ ಗೋಲ್ಡನ್ ಗ್ಲೋಬ್ ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆದ್ದಿದೆ ಎಂದು ವರದಿಯಾಗಿದೆ. ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ತೆಲುಗು ಬ್ಲಾಕ್ ಬಸ್ಟರ್ ಆರ್ ಆರ್ ಆರ್ ಚಿತ್ರವು ‘ಅತ್ಯುತ್ತಮ ಇಂಗ್ಲೀಷೇತರ ಚಿತ್ರ’ ಎಂದು ನಾಮನಿರ್ದೇಶನಗೊಂಡಿದೆ. ಚಿತ್ರದಲ್ಲಿ ತೆಲುಗು ಟ್ರ್ಯಾಕ್ “ನಾಟು ನಾಟು”

RRR ಚಿತ್ರದ ‘ನಾಟು ನಾಟು’ ಹಾಡಿಗೆ ಗೋಲ್ಡನ್ ಗ್ಲೋಬ್ 2023ರ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿ Read More »

ರಾಷ್ಟ್ರೀಯ ನ್ಯೂಸ್

ರಾಷ್ಟ್ರಗೀತೆ ವೇಳೆ ಪ್ಯಾಂಟ್ ನಲ್ಲೇ ಮೂತ್ರ ಮಾಡಿದ ಸುಡಾನ್ ಅಧ್ಯಕ್ಷ ➤  ವಿಡಿಯೋ ಮಾಡಿದ್ದ 6 ಪತ್ರಕರ್ತರ ಬಂಧನ            

(ನ್ಯೂಸ್ ಕಡಬ) newskadaba.com  ದಕ್ಷಿಣ ಸುಡಾನ್​, ಜ.11. ಅಧ್ಯಕ್ಷರೋರ್ವರು ತಮ್ಮ ಪ್ಯಾಂಟ್​ನಲ್ಲಿ ಮೂತ್ರ ಮಾಡಿಕೊಂಡ ವಿಡಿಯೋ ವೈರಲ್​ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರು ಜನ ಪತ್ರಕರ್ತರನ್ನು ಬಂಧಿಸಲಾಗಿದೆ. ದಕ್ಷಿಣ ಸುಡಾನ್​ ಅಧ್ಯಕ್ಷ ಸಲ್ವಾ ಕಿರ್​(79) ರಸ್ತೆ ಕಾಮಗಾರಿ ಉದ್ಘಾಟಣೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದಾಗ ರಾಷ್ಟ್ರಗೀತೆ ಹಾಡುತ್ತಿದ್ದಾಗಲೇ ಪ್ಯಾಂಟ್​ನಲ್ಲಿ ಮೂತ್ರ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು ಎನ್ನಲಾಗಿದೆ. ಸಾರ್ವಜನಿಕವಾಗಿ ರಾಷ್ಟ್ರಗೀತೆ ಹಾಡುವ ವೇಳೆಯೇ ಅವರ ಪ್ಯಾಂಟ್​ ಒದ್ದೆಯಾಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಇದು ಕಿರ್​ ಅವರ ಗಮನಕ್ಕೂ ಬಂದಿದೆ.

ರಾಷ್ಟ್ರಗೀತೆ ವೇಳೆ ಪ್ಯಾಂಟ್ ನಲ್ಲೇ ಮೂತ್ರ ಮಾಡಿದ ಸುಡಾನ್ ಅಧ್ಯಕ್ಷ ➤  ವಿಡಿಯೋ ಮಾಡಿದ್ದ 6 ಪತ್ರಕರ್ತರ ಬಂಧನ             Read More »

ರಾಷ್ಟ್ರೀಯ ನ್ಯೂಸ್

ಆಳವಾದ ಕಮರಿಗೆ ಆಕಸ್ಮಿಕವಾಗಿ ಬಿದ್ದು ಮೂವರು ಯೋಧರು ಹುತಾತ್ಮ..!!

(ನ್ಯೂಸ್ ಕಡಬ) newskadaba.com ಜಮ್ಮು-ಕಾಶ್ಮೀರ ದಾವಣಗೆರೆ, ಜ. 11.  ಜಮ್ಮು-ಕಾಶ್ಮೀರದ ಗಡಿ ಜಿಲ್ಲೆಯ ಕುಪ್ವಾರದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಹಿಮದಿಂದ ಆವೃತವಾದ ಮಚಿಲ್ ಸೆಕ್ಟರ್‌ನಲ್ಲಿ ಆಳವಾದ ಕಮರಿಗೆ ಆಕಸ್ಮಿಕವಾಗಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಸೇರಿದಂತೆ ಮೂವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿ ತಿಳಿಸಿದೆ. ಭಾರತೀಯ ಸೇನೆಯ ಜೆಸಿಒ ಮತ್ತು ಇತರ ಇಬ್ಬರು ರ್ಯಾಂಕ್ ದರ್ಜೆಯ ಸೈನಿಕರು ಮಚ್ಚಿಲ್ ಸೆಕ್ಟರ್‌ನಲ್ಲಿ ಬುಧವಾರ ನಸುಕಿನ ಜಾವ ಗಸ್ತು ತಿರುಗುತ್ತಿದ್ದಾಗ ಕಮರಿಗೆ ಆಕಸ್ಮಿಕವಾಗಿ ಬಿದ್ದು ಈ ದುರ್ಘಟನೆ

ಆಳವಾದ ಕಮರಿಗೆ ಆಕಸ್ಮಿಕವಾಗಿ ಬಿದ್ದು ಮೂವರು ಯೋಧರು ಹುತಾತ್ಮ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಹು ನಿರೀಕ್ಷಿತ ಆರ್ ಆರ್ ಆರ್ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ಫಿಕ್ಸ್!

 (ನ್ಯೂಸ್ ಕಡಬ) newskadaba.com ಹೈದರಾಬಾದ್, ಜ.11.  ಟಾಲಿವುಡ್ ಸ್ಟಾರ್ ಗಳಾದ ಜೂನಿಯರ್ ಎನ್ ಟಿ ಆರ್ ಮತ್ತು ರಾಮ್ ಚರಣ್ ಅಭಿನಯದ ಬಹು ನಿರೀಕ್ಷಿತ ಆರ್ ಆರ್ ಆರ್ ಸಿನಿಮಾ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ ಎಂದು ವರದಿಯಾಗಿದೆ. ಈ ಹಿಂದೆ ಕೋವಿಡ್ ಕಾರಣಕ್ಕಾಗಿ ಚಿತ್ರತಂಡ ಜ. 1 ರಂದು ಬಿಡುಗಡೆಯಾಗಬೇಕಿದ್ದ ದಿನಾಂಕವನ್ನು ಮುಂದೂಡಲಾಗಿತ್ತು. ಸದ್ಯದಲ್ಲೇ ಬೇರೆ ದಿನಾಂಕವನ್ನು ಘೋಷಿಸಲಾಗುತ್ತದೆ ಎಂದು ಹೇಳಿದ್ದರು. ಬಳಿಕ ಮಾರ್ಚ್ 18ರಿಂದ ಏಪ್ರಿಲ್ 28ರೊಳಗೆ ಸಿನಿಮಾ ಬಿಡುಗಡೆ

ಬಹು ನಿರೀಕ್ಷಿತ ಆರ್ ಆರ್ ಆರ್ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ಫಿಕ್ಸ್! Read More »

ರಾಷ್ಟ್ರೀಯ ನ್ಯೂಸ್

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಬೈಕ್ ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಪೆರಿಯದಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ಅಬಕಾರಿ ದಳದ ಸಿಬ್ದಂದಿ ಆಲಕ್ಕೋಡ್ ನಿವಾಸಿ ದಿಪಿನ್ ಕುಮಾರ್ (31) ಎಂದು ಗುರುತಿಸಲಾಗಿದೆ. ದಿಪಿನ್ ಕುಮಾರ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಅಪಘಾತ ನಡೆದಿದ್ದು, ಪರಿಣಾಮ ಗಂಭೀರ ಗಾಯಗೊಂಡ ದಿಪಿನ್ ಅವರನ್ನು ತಕ್ಷಣವೇ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಈ

ಬೈಕ್ ಮತ್ತು ಕಾರಿನ ನಡುವೆ ಅಪಘಾತ ➤ ಅಬಕಾರಿ ಸಿಬ್ಬಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ➤ ವ್ಯಕ್ತಿ ಅರೆಸ್ಟ್..!!!

(ನ್ಯೂಸ್ ಕಡಬ) newskadaba.com ಮುಂಬೈ, ಜ. 10.  ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಡಫಲ್ ಬ್ಯಾಗ್‌ನಲ್ಲಿ ಗುಪ್ತವಾಗಿ ಸಾಗಿಸುತ್ತಿದ್ದ ಬರೋಬ್ಬರಿ 28.1 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಮುಂಬೈ ನಲ್ಲಿ ವರದಿಯಾಗಿದೆ. ನೈನಿತಾಲ್ ಮೂಲದ ವ್ಯಕ್ತಿ ಕೊಕೇನ್ ಅನ್ನು “ಡಫಲ್ ಬ್ಯಾಗ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಹ್ಯಾಂಡ್ ಬ್ಯಾಗ್ ನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದಾಗ ಅನುಮಾನಗೊಂಡ ಪೊಲೀಸರು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಡ್ರಗ್ಸ್ ಪತ್ತೆಯಾಗಿದೆ” ಎಂದು ಪ್ರಕಟಣೆ ತಿಳಿಸಿದೆ. ವಿಚಾರಣೆ

ಮುಂಬೈ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ➤ ವ್ಯಕ್ತಿ ಅರೆಸ್ಟ್..!!! Read More »

ರಾಷ್ಟ್ರೀಯ ನ್ಯೂಸ್

ಸಿಸಿಐ ದಂಡ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಗೂಗಲ್

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.10. ಸ್ಪರ್ಧಾ ವಿರೋಧಿ ಅಭ್ಯಾಸಗಳಿಗಾಗಿ ಭಾರಿ ಮೊತ್ತದ ದಂಡ ವಿಧಿಸಿದ್ದ ಭಾರತೀಯ ಸ್ಪರ್ಧಾ ಆಯೋಗದ ತೀರ್ಪನ್ನು ಪ್ರಶ್ನಿಸಿ ಗೂಗಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಇದಕ್ಕೂ ಮುನ್ನ ಗೂಗಲ್, ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಗೆ  ಅರ್ಜಿ ಸಲ್ಲಿಸಿತ್ತು. ಆದರೆ, ಎನ್​​ಸಿಎಲ್​​ಎಟಿ ದಂಡದ ಶೇಕಡಾ 10ರಷ್ಟು ಮೊತ್ತವನ್ನು ಪಾವತಿಸುವಂತೆ ನಿರ್ದೇಶನ ನೀಡಿತ್ತು. ಆ್ಯಂಡ್ರಾಯ್ಡ್ ಮೊಬೈಲ್ ಆ್ಯಪ್​ಗಳಿಗೆ ಸಂಬಂಧಿಸಿದ ಸ್ಪರ್ಧಾ ವಿರೋಧಿ ಅಭ್ಯಾಸಗಳಿಗಾಗಿ ಅಲ್ಫಾಬೆಟ್ ಇಂಕ್‌ನ ಗೂಗಲ್‌ಗೆ ಸ್ಪರ್ಧಾ ಆಯೋಗವು 2022ರ ಅಕ್ಟೋಬರ್​ನಲ್ಲಿ 1,337 ಕೋಟಿ ರೂ. ದಂಡ

ಸಿಸಿಐ ದಂಡ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಗೂಗಲ್ Read More »

ರಾಷ್ಟ್ರೀಯ ನ್ಯೂಸ್
Scroll to Top