ರಾಷ್ಟ್ರೀಯ ನ್ಯೂಸ್

ಯುವತಿಯೋರ್ವಳಿಗೆ ಮರುಜೀವ ಕೊಟ್ಟ ನಟ ಅಕ್ಷಯ್ ಕುಮಾರ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.10. ಬಾಲಿವುಡ್​ ನಟ ಅಕ್ಷಯ್​ ಕುಮಾರ್ ಅವರ ಇತ್ತೀಚಿನ ಸಿನಿಮಾಗಳು ಯಾವುವೂ ಸರಿಯಾಗಿ ಕೈಹಿಡಿಯುತ್ತಿಲ್ಲ. ಆದರೆ ಅವರು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸುದ್ದಿ ಮಾಡುತ್ತಿದ್ದಾರೆ. ಇದಕ್ಕೆ ಕಾರಣ ಸಂಕಷ್ಟದಲ್ಲಿ ಇರುವವರಿಗೆ ಸದಾ ನೆರವಾಗುವ ಅವರ ಗುಣದಿಂದಾಗಿ ಹಲವರ ಬಾಯಲ್ಲಿ ದೇವರು ಎನಿಸಿಕೊಂಡಿದ್ದಾರೆ ಅಕ್ಷಯ್​ ಕುಮಾರ್​.   ಇದೀಗ ಮತ್ತೆ ಹೃದಯವೈಶಾಲ್ಯತೆಯನ್ನು ನಟ ಮೆರೆದಿದ್ದಾರೆ. 25 ವರ್ಷದ ದೆಹಲಿಯ ಯುವತಿಗೆ ಮರುಜನ್ಮ ನೀಡಿದ್ದಾರೆ. ಆಯುಷಿ ಶರ್ಮಾ ಎನ್ನುವ ಯುವತಿಯ ಬಾಳಲ್ಲಿ ಹೊಸ ನಗು ತರಿಸಿದ್ದಾರೆ. […]

ಯುವತಿಯೋರ್ವಳಿಗೆ ಮರುಜೀವ ಕೊಟ್ಟ ನಟ ಅಕ್ಷಯ್ ಕುಮಾರ್ Read More »

ರಾಷ್ಟ್ರೀಯ ನ್ಯೂಸ್

ಹಾವು ಕೊಂದ ವ್ಯಕ್ತಿ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com ಬಾಗಪತ್, ಜ.10.  ಗ್ರಾಮವೊಂದರಲ್ಲಿ ಹಾವನ್ನು ಕೊಂದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಘಟನೆ ಬಾಗಪತ್ ನಲ್ಲಿ ವರದಿಯಾಗಿದೆ. ಆರೋಪಿಯನ್ನು ಸ್ವಾಲಿನ್ ಎಂದು ಗುರುತಿಸಲಾಗಿದೆ. ಆರೋಪಿ ಸ್ವಾಲಿನ್ ಪರಾರಿಯಾಗಿದ್ದು, ಹಾವನ್ನು ಕೊಂದ ಆರೋಪದ ಮೇಲೆ ಸ್ವಾಲಿನ್ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವಿಭಾಗೀಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್  ತಿಳಿಸಿದ್ದಾರೆ. ಗ್ರಾಮದ ರಾಮ್ ಶರಣ್ ಎಂಬುವವರ ಮನೆಯಿಂದ ಹಾವು ಹೊರಬಂದ ನಂತರ ಜನಸಾಗರವೇ ಜಮಾಯಿಸಿತ್ತು. ಗ್ರಾಮಸ್ಥರ ಮಾತಿನಂತೆ ಸ್ವಾಲಿನ್

ಹಾವು ಕೊಂದ ವ್ಯಕ್ತಿ ವಿರುದ್ಧ FIR ದಾಖಲು Read More »

ರಾಷ್ಟ್ರೀಯ ನ್ಯೂಸ್

ಉಗ್ರರ ದಾಳಿ ➤ 50 ಜನರ ಬಂಧನ, ತೀವ್ರ ವಿಚಾರಣೆ..! 

(ನ್ಯೂಸ್ ಕಡಬ)newskadaba.com  ಜಮ್ಮು ಕಾಶ್ಮೀರ, ಜ.09. ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ದಾಂಗ್ರಿ ಹಳ್ಳಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದ ದಾಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 50 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಉಗ್ರರ ದಾಳಿಯಲ್ಲಿ ಏಳು ಮಂದಿ ಮೃತಪಟ್ಟು,  14 ಮಂದಿ ಗಾಯಗೊಂಡಿದ್ದರು. ಈ ದಾಳಿ ನಡೆದ ಸ್ಥಳೀಯ ಸ್ವಯಂ ಸೇವಕರನ್ನೊಳಗೊಂಡ ಹಳ್ಳಿಯ ರಕ್ಷಣಾ ಗಾರ್ಡ್ ನ್ನು ಆಡಳಿತ ಬಲಗೊಳಿಸಿತ್ತು. ಸಂಭಾವ್ಯ  ಒಳನುಸುಳುವಿಕೆ ಮಾರ್ಗಗಳ ಮೇಲೆ ಹದ್ದಿನ ಕಣ್ಣು ಇಡಲಾಗಿತ್ತು ಎಂದು ಅಧಿಕಾರಿಗಳು

ಉಗ್ರರ ದಾಳಿ ➤ 50 ಜನರ ಬಂಧನ, ತೀವ್ರ ವಿಚಾರಣೆ..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶ್ರದ್ಧಾ ಹತ್ಯೆ ಪ್ರಕರಣ ➤ ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ..!    

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.10. ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ  ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ. ನ್ಯಾಯಾಲಯ ಆತನನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅಲ್ಲದೇ, ಆತನಿಗೆ ಬೆಚ್ಚನೆಯ ಬಟ್ಟೆ ನೀಡುವಂತೆ

ಶ್ರದ್ಧಾ ಹತ್ಯೆ ಪ್ರಕರಣ ➤ ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ..!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ)newskadaba.com ತಮಿಳುನಾಡು, ಜ.10. ಚಾಕೊಲೇಟ್ ಪೌಡರ್​ನಲ್ಲಿಟ್ಟು 200 ಗ್ರಾಂ ಚಿನ್ನದ ಸರವನ್ನು ದುಬೈಯಿಂದ ತಿರುಚಿನಾಪಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗಿಸುತ್ತಿದ್ದ ಪ್ರಯಾಣಿಕನಿಗೆ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ. 21 ಲಕ್ಷ ರೂ. ಮೌಲ್ಯದ ಚಿನ್ನವನ್ನು ಚಾಕೊಲೇಟ್ ಪೌಡರ್​ನಲ್ಲಿ‌‌ ಇಟ್ಟಿದ್ದ ಎನ್ನಲಾಗಿದೆ. ಏರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಆಗಮಸಿದ ಪ್ರಯಾಣಿಕರ ಬ್ಯಾಗ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದರು.ಈ ವೇಳೆ ಚಾಕೊಲೇಟ್ ಪೌಡರ್ ನಲ್ಲಿ ಚಿನ್ನ ಪತ್ತೆಯಾಗಿದೆ ಎನ್ನಲಾಗಿದೆ. ಇದೀಗ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.

ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಸಿಯೂದಲ್ಲಿ ಹಾವು; ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ…!!

(ನ್ಯೂಸ್ ಕಡಬ) newskadaba.com ಕೋಲ್ಕತ್ತ, ಜ. 10.  ಹಾವು ಬಿದ್ದ ಬಿಸಿಯೂಟ ಸೇವಿಸಿ 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಕೋಲ್ಕತ್ತದ ಬಿರ್ಭೂಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್ ನ ಪ್ರಾಥಮಿಕ ಶಾಲೆಯಲ್ಲಿ ವರದಿಯಾಗಿದೆ. ಬೇಳೆ ತುಂಬಿದ್ದ ಕಂಟೈನರ್ ವೊಂದರಲ್ಲಿ ಹಾವು ಕಾಣಿಸಿಕೊಂಡಿದೆ ಎಂದು ಬಿಸಿಯೂಟ ತಯಾರಿಸಿದ್ದ ಸಿಬ್ಬಂದಿಯೊಬ್ಬರು ಹೇಳಿಕೊಂಡಿದ್ದಾರೆ. ಬಿಸಿಯೂಟ ಸೇವಿಸಿದ ಬಳಿಕ ಮಕ್ಕಳು ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದರಿಂದ ಮಕ್ಕಳನ್ನು ತಕ್ಷಣವೇ ರಾಂಪುರ್ ಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ

ಬಿಸಿಯೂದಲ್ಲಿ ಹಾವು; ಬಿಸಿಯೂಟ ಸೇವಿಸಿದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ…!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ದಾವುದ್ ಇಬ್ರಾಹಿಂ ಗೆ ಗುಟ್ಕಾ ಉತ್ಪಾದಕ ಘಟಕ ಸ್ಥಾಪಿಸಲು ನೆರವು ➤ ಮೂವರು ಉದ್ಯಮಿಗಳಿಗೆ 10 ವರ್ಷ ಜೈಲು!

ನ್ಯೂಸ್ ಕಡಬ) newskadaba.com, ಮುಂಬೈ ಜ. 9.  ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಸಹಚರರಿಗೆ ಪಾಕಿಸ್ತಾನದ ಕರಾಚಿಯಲ್ಲಿ ಗುಟ್ಕಾ ಉತ್ಪಾದಕ ಘಟಕ ಸ್ಥಾಪಿಸಲು ನೆರವು ನೀಡಿದ ಪ್ರಕರಣದಲ್ಲಿ ಉದ್ಯಮಿ ಜೆ.ಎಂ. ಜೋಶಿ ಮತ್ತು ಇಬ್ಬರಿಗೆ ಇಲ್ಲಿನ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಜೋಶಿ,ಅನ್ಸಾರಿ, ಜಮೀರುದ್ದೀನ್ ಮತ್ತು ಫಾರುಖ್ ಮನ್ಸೂರಿ ಅವರನ್ನು ಅರೋಪಿಗಳು ಎಂದು ಪರಿಗಣಿಸಿದೆ. ಅರೋಪಿಗಳಿಗೆ ಹಣಕಾಸು ವಿಚಾರದಲ್ಲಿ ಈ

➤ ದಾವುದ್ ಇಬ್ರಾಹಿಂ ಗೆ ಗುಟ್ಕಾ ಉತ್ಪಾದಕ ಘಟಕ ಸ್ಥಾಪಿಸಲು ನೆರವು ➤ ಮೂವರು ಉದ್ಯಮಿಗಳಿಗೆ 10 ವರ್ಷ ಜೈಲು! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಆರ್‌ಒಪಿ ಬಾಕಿ ಪಾವತಿಸಲು ಕೇಂದ್ರಕ್ಕೆ ಮಾರ್ಚ್ 15 ರವರೆಗೆ ಸಮಯ ನೀಡಿದ ಸುಪ್ರೀಂ ಕೋರ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ.09.  ಸಶಸ್ತ್ರ ಪಡೆಗಳ ಎಲ್ಲಾ ಅರ್ಹ ಪಿಂಚಣಿದಾರರಿಗೆ ಒಂದು ಶ್ರೇಣಿ ಒಂದು ಪಿಂಚಣಿ(ಒಆರ್‌ಒಪಿ) ಯೋಜನೆಯ ಬಾಕಿ ಪಾವತಿಸಲು ಕೇಂದ್ರ ಸರ್ಕಾರಕ್ಕೆ ಸೋಮವಾರ ಸುಪ್ರೀಂ ಕೋರ್ಟ್ ಮಾರ್ಚ್ 15 ರವರೆಗೆ ಕಾಲಾವಕಾಶ ನೀಡಿದೆ ಎಂದು ವರದಿ ಪ್ರಕಟನೆ ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠ, ಸಶಸ್ತ್ರ ಪಡೆಗಳ ಪಿಂಚಣಿದಾರರಿಗೆ ಎಲ್ಲಾ ಬಾಕಿ ಹಣವನ್ನು ತ್ವರಿತವಾಗಿ ಪಾವತಿಸಲು ಮತ್ತು ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಲು ಕೇಂದ್ರ

ಒಆರ್‌ಒಪಿ ಬಾಕಿ ಪಾವತಿಸಲು ಕೇಂದ್ರಕ್ಕೆ ಮಾರ್ಚ್ 15 ರವರೆಗೆ ಸಮಯ ನೀಡಿದ ಸುಪ್ರೀಂ ಕೋರ್ಟ್ Read More »

ರಾಷ್ಟ್ರೀಯ ನ್ಯೂಸ್

ಕಾಲು ದಾರಿಗೆ ತ್ರಿವರ್ಣದ ಬಣ್ಣ ➤ ನೆಟ್ಟಿಗರಿಂದ ಆಕ್ರೋಶ

(ನ್ಯೂಸ್ ಕಡಬ) newskadaba.com ಇಂದೋರ್, ಜ. 09. 17ನೇ ಪ್ರವಾಸಿ ಭಾರತೀಯ ದಿವಸ್ ನ ಉದ್ಘಾಟನೆಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರ ಸ್ವಾಗತಕ್ಕೆ ಇಂದೋರ್ ನಗರವು ಮಧುವಣಗಿತ್ತಿಯಂತೆ ಸಜ್ಜಾಗಿದೆ. ಹೂಡಿಕೆದಾರರು ಮತ್ತು ಎನ್ಆರ್.ಐ ಶೃಂಗಸಭೆಯ ಪೂರ್ವ ಸಿದ್ದತೆಗಳನ್ನು ವಿವರಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದು, ನೋಡುವವರಿಗೆ ಬಾರೀ ಆಘಾತವನ್ನುಂಟು ಮಾಡಿದೆ. ಇಲ್ಲಿನ ಪಾದಚಾರಿ ಮಾರ್ಗವೊಂದಕ್ಕೆ ತ್ರಿವರ್ಣ ಬಳಿದಿರುವುದು ವಿಡಿಯೋದಲ್ಲಿದ್ದು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಾಲು ದಾರಿಗೆ ತ್ರಿವರ್ಣದ ಬಣ್ಣ ➤ ನೆಟ್ಟಿಗರಿಂದ ಆಕ್ರೋಶ Read More »

ರಾಷ್ಟ್ರೀಯ ನ್ಯೂಸ್

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ➤ ಮೂವರು ಮೃತ್ಯು..!!

(ನ್ಯೂಸ್ ಕಡಬ) newskadaba.com ತೆಲಂಗಾಣ, ಜ.09.  ಗುಮ್ಮಡಿಲ ಕೈಗಾರಿಕಾ ಪ್ರದೇಶದ ಮೈಲನ್ ಕೆಮಿಕಲ್ ಇಂಡಸ್ಟ್ರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ಎಂದು ವರದಿ ತಿಳಿಸಿದೆ. ಮೃತರನ್ನು ಪಶ್ಚಿಮ ಬಂಗಾಳದ ಪರಿತೋಷ್ ಮೆಹ್ತಾ (46), ಬಿಹಾರದ ರಂಜಿತ್ ಕುಮಾರ್ (27) ಮತ್ತು ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸಹಾಯಕ ವ್ಯವಸ್ಥಾಪಕ ಲೋಕೇಶ್ವರ್ ರಾವ್ (38) ಎಂದು ಗುರುತಿಸಲಾಗಿದೆ. ಘಟಕದಲ್ಲಿದ್ದ ಇತರ ಕಾರ್ಮಿಕರು ಬೆಂಕಿಯನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ➤ ಮೂವರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top