ರಾಷ್ಟ್ರೀಯ ನ್ಯೂಸ್

ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ.09. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕರ್ನಾಟಕ ಗಡಿಭಾಗದ ಕೃಷ್ಣಗಿರಿಯಲ್ಲಿ ಈ ಘಟನೆ ವರದಿಯಾಗಿದೆ. ದ್ವಿಚಕ್ರ ವಾಹನಕ್ಕೆ ಗುದ್ದಿದ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ತಗುಲಿದ್ದು, ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಿರುವಿನಲ್ಲಿ ಬೈಕ್ ಚಲಿಸುತ್ತಿದ್ದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎಂದು ಮೂಲಗಳು ಐಎಎನ್‌ಎಸ್‌ಗೆ […]

ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಇನ್ನೊಂದು ತಿರುವು ➤  ಶ್ರೀಜಾನ್‌ ಡ್ರಗ್ಸ್‌ ವ್ಯಸನಿಯೆಂದು ಆರೋಪಿಸಿದ ತುನಿಷಾ ತಾಯಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜ. 09. ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಚಿತ್ರೀಕರಣ ಮಾಡುತ್ತಿದ್ದ ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕೆಲವು ದಿನಗಳ ಹಿಂದೆ ಶ್ರೀಜಾನ್ ಕುಟುಂಬ ಪ್ರೆಸ್‌ಮೀಟ್‌ ಹಮ್ಮಿಕೊಳ್ಳು ಮೂಲಕ ತುನಿಷಾ ಸಾವಿನ ಬಗ್ಗೆ ಅನೇಕ ವಿಚಾರಗಳನ್ನು ಹಂಚಿಕೊಂಡರು. ಆದರೆ ಅವರ ಹೇಳಿಕೆಗಳಲ್ಲಿ ಹಲವಾರು ಆರೋಪಗಳು ವೈರಲ್ ಅಗುತ್ತಿದೆ. ಕೆಲವೊಂದು ಸತ್ಯ ಕೆಲವೊಂದು ಸುಳ್ಳುಗಳ ಬಗ್ಗೆ ತುನಿಷಾ ತಾಯಿ ವನಿತಾ ಶರ್ಮಾ ಹೇಳಿಕೊಂಡಿದ್ದಾರೆ. ನನ್ನ ಪ್ರಕಾರ ಶ್ರೀಜಾನ್ ಡ್ರಗ್ಸ್‌ ತೆಗೆದುಕೊಳ್ಳುತ್ತಿದ್ದ

ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಇನ್ನೊಂದು ತಿರುವು ➤  ಶ್ರೀಜಾನ್‌ ಡ್ರಗ್ಸ್‌ ವ್ಯಸನಿಯೆಂದು ಆರೋಪಿಸಿದ ತುನಿಷಾ ತಾಯಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್..!!!

(ನ್ಯೂಸ್ ಕಡಬ) newskadaba.com ಕೊಳ್ಳೆಗಾಲ, ಜ.09. ಮಾಂತ್ರಿಕನಿಗೆ ಮಾರಾಟ ಮಾಡಲು ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮಾಲು ಸಮೇತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಳ್ಳೆಗಾಲದ ಜಾಗೇರಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ವರದಿಯಾಗಿದೆ. ಬಂಧಿತರನ್ನು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೊನೇನ್ನಹಳ್ಳಿ ಗ್ರಾಮದ ಪುಟ್ಟರಾಜು ಹಾಗೂ ಯಡಹಳ್ಳಿ ಗ್ರಾಮದ ಹರೀಶ್ ಎಂದು ಗುರುತಿಸಲಾಗಿದೆ. ಇವರನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ ಮಾಂತ್ರಿಕರೊಬ್ಬರಿಗೆ ಮಾರಾಟ ಮಾಡಲು ಕೊಂಡ್ಯೋತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಈ ಸಂಬಂಧ ಎಫ್.ಎಂ.ಎಸ್ ಕಚೇರಿ ಪ್ರಕರಣ ದಾಖಲಿಸಿಕೊಂಡು

ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್..!!! Read More »

ರಾಷ್ಟ್ರೀಯ ನ್ಯೂಸ್

ಮೊದಲ ಬಾರಿಗೆ ಅಮೇರಿಕಾದಲ್ಲಿ ಜಡ್ಜ್ ಆಗಿ ಭಾರತೀಯ ಮಹಿಳೆ ಆಯ್ಕೆ

(ನ್ಯೂಸ್ ಕಡಬ)newskadaba.com  ಅಮೆರಿಕ, ಜ.09.  ಭಾರತೀಯ ಮೂಲದ ಸಿಖ್ ಮಹಿಳೆಯೊಬ್ಬರು ಅಮೆರಿಕದಲ್ಲಿ ನ್ಯಾಯಾಧೀಶರ ಹುದ್ದೆಗೇರಿದ್ದು, ಅಮೆರಿಕದಲ್ಲಿ ನ್ಯಾಯಾಧೀಶ ಹುದ್ದೆಗೇರಿದ ಮೊದಲ ಸಿಖ್ ಮಹಿಳಾ ನ್ಯಾಯಾಧೀಶೆ ಎಂಬ ಹಿರಿಮೆಗೆ ಮನ್‌ಪ್ರೀತ್ ಮೋನಿಕಾ ಸಿಂಗ್ ಅವರು ಪಾತ್ರರಾಗಿದ್ದಾರೆ ಎಂದು ವರದಿಯಾಗಿದೆ. ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮನ್‌ಪ್ರೀತ್ ಅವರ ತಂದೆ 1970 ರ ದಶಕದ ಆರಂಭದಲ್ಲಿ ಯುಎಸ್‌ಗೆ ವಲಸೆ ಬಂದ ಪರಿಣಾಮ ಮನ್‌ಪ್ರೀತ್ ಅಲ್ಲೇ

ಮೊದಲ ಬಾರಿಗೆ ಅಮೇರಿಕಾದಲ್ಲಿ ಜಡ್ಜ್ ಆಗಿ ಭಾರತೀಯ ಮಹಿಳೆ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಲಿಫ್ಟ್ ಕುಸಿದು ಬಿದ್ದು ➤ ಮೂವರು ಮೃತ್ಯು, ಓರ್ವನಿಗೆ ಗಾಯ..!!!

(ನ್ಯೂಸ್ ಕಡಬ) newskadaba.com ದೆಹಲಿ , ಜ.09.  ಗುಟ್ಕಾ ಕಾರ್ಖಾನೆಯಲ್ಲಿ ಲಿಫ್ಟ್ ಕುಸಿದ ಪರಿಣಾಮ ಮೂವರು ಮೃತಪಟ್ಟ ಹಾಗೂ ಓರ್ವ ಗಾಯಗೊಂಡ ಘಟನೆ ಪಶ್ವಿಮ ದೆಹಲಿಯ ನಾರಾಯಣ ಇಂಡಸ್ಟ್ರಿಯ ಪ್ರದೇಶದಲ್ಲಿ ವರದಿಯಾಗಿದೆ. ಮೃತರನ್ನು ಕಾರ್ಖಾನೆಯ ಹೌಸ್ ಕೀಪಿಂಗ್ ಕೆಲಸ ಮಾಡುವ ಕುಲ್ವಾಂತ್ ಸಿಂಗ್ (30), ದೀಪಕ್ ಕುಮಾರ್ (26), ಸನ್ನಿ (33) ಎಂದು ಗುರುತಿಸಲಾಗಿದೆ. ಸುರಾಜ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ ಅವರನ್ನು ದೀನ್ ದಯಾಳ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಫ್ಯಾಕ್ಟರಿಯಲ್ಲಿನ ಲಿಫ್ಟ್ ಈ ಹಿಂದೆ

ಲಿಫ್ಟ್ ಕುಸಿದು ಬಿದ್ದು ➤ ಮೂವರು ಮೃತ್ಯು, ಓರ್ವನಿಗೆ ಗಾಯ..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤  ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಪಟ್ನಾ, ಜ.09. ವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಮುಂದುವರೆದಿದ್ದು, ಇಂಡಿಗೋ ವಿಮಾನ ಹಾರಾಟದ ಮಾರ್ಗ ಮಧ್ಯ ಮಧ್ಯದಲ್ಲಿ ಕುಡಿದು ಗದ್ದಲ ಉಂಟುಮಾಡಿದ ಆರೋಪದ ಮೇರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೆರವಿನಿಂದ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಇಂಡಿಗೋ ಮ್ಯಾನೇಜರ್ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಅನುಚಿತ ವರ್ತನೆ ತೋರಿದ ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಪಾಟ್ನಾ ವಿಮಾನ ನಿಲ್ದಾಣ ಠಾಣಾಧಿಕಾರಿ ತಿಳಿಸಿದ್ದಾರೆ. ರೋಹಿತ್ ಮತ್ತು

ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤  ಇಬ್ಬರು ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿ| ಕೇದಾರ್ ಸಿಂಗ್ ಮಾಜಿ ಶಾಸಕನ ಮೊಮ್ಮಗನ ಥಳಿಸಿ ಕೊಲೆ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಜ.09. ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ದಿವಂಗತ ಮಾಜಿ ಶಾಸಕ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 10 ಗಂಟೆಯ ಸುಮಾರಿಗೆ ಮಹುವಾರ್ ಗ್ರಾಮದಲ್ಲಿ ಏಳು-ಎಂಟು ಜನರ ಗುಂಪು ಹಿಮಾಂಶು ಸಿಂಗ್ ಅವರನ್ನು ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತ್ರಿಭುವನ್ ನಾಥ್ ತ್ರಿಪಾಠಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಮತ್ತು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ

ದಿ| ಕೇದಾರ್ ಸಿಂಗ್ ಮಾಜಿ ಶಾಸಕನ ಮೊಮ್ಮಗನ ಥಳಿಸಿ ಕೊಲೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Theft, crime, Robbery

ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳವು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜ.09.  ದೇವಸ್ಥಾನವೊಂದಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ಸುಮಾರು ರೂ. 70,000 ರೂಪಾಯಿ ನಗದು ಹೊಂದಿದ್ದ ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವರದಿಯಾಗಿದೆ. ದಾಪೋಲಿ ಗ್ರಾಮದ ರೇಣುಕಾ ಮಾತಾ ಮಂದಿರದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ದೇವಸ್ಥಾನದ ಬಾಗಿಲಿನ ಬೀಗ ಒಡೆದಿರುವುದು ಮತ್ತು ಹಣದ ಪೆಟ್ಟಿಗೆ ಹಾಗೂ ದೇವಿಯ ವಿಗ್ರಹದ ಬೆಳ್ಳಿ ಸರ ನಾಪತ್ತೆಯಾಗಿರುವುದು ಪತ್ತೆಯಾಗಿದೆ. ಅರ್ಚಕರು ನೀಡಿರುವ ದೂರಿನ ಆಧಾರದ

ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೀಕರ ರಸ್ತೆ ಅಪಘಾತ ➤ 40 ಮಂದಿ ಮೃತ್ಯು, 85 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ದಕ್ಷಿಣ ಅಫ್ರಿಕಾ, ಜ.09.   ಸಾರ್ವಜನಿಕ ಬಸ್‌ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್‌ಗೆ ಢಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ 40 ಮಂದಿ ಮೃತಪಟ್ಟ ಹಾಗೂ 85 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ದಕ್ಷಿಣ ಅಫ್ರಿಕಾದ ಸೆನೆಗಲ್‌ ದೇಶದ ರಾಜಧಾನಿ ಡಾಕಾರ್‌ನಲ್ಲಿ ವರದಿಯಾಗಿದೆ.   85 ಮಂದಿ ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಮೃತ್ಯುವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಕಾಫ್ರಿನ್

ಭೀಕರ ರಸ್ತೆ ಅಪಘಾತ ➤ 40 ಮಂದಿ ಮೃತ್ಯು, 85 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

13 ವರ್ಷದ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದ 47 ವರ್ಷದ ಶಿಕ್ಷಕ!

(ನ್ಯೂಸ್ ಕಡಬ) newskadaba.com ಕಾನ್ಪುರ, ಜ.09.   47 ವರ್ಷದ ಶಿಕ್ಷಕನೋರ್ವ 13 ವರ್ಷದ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದಿರುವ ಘಟನೆ ಕನೌಜ್ ಬಳಿ ವರದಿಯಾಗಿದೆ. ಶಿಕ್ಷಕ ವಿದ್ಯಾರ್ಥಿನಿಗೆ ಪ್ರೇಮ ಪತ್ರವನ್ನು ಬರೆದು, ಅದನ್ನು ಓದಿದ ಬಳಿಕ ಹರಿದು ಹಾಕು ಎಂದಿದ್ದಾನೆ. ಶಿಕ್ಷಕನ ಈ ಪ್ರೇಮ ಪತ್ರವನ್ನು ಓದಿದ ಬಳಿಕ ಅದನ್ನು ವಿದ್ಯಾರ್ಥಿನಿ ತಮ್ಮ ಪೋಷಕರಿಗೆ ತೋರಿಸಿದ್ದಾಳೆ ಎನ್ನಲಾಗಿದೆ. ವಿದ್ಯಾರ್ಥಿನಿಯ ಪೋಷಕರು ಠಾಣೆಯಲ್ಲಿ ಶಿಕ್ಷಕನ ವಿರುದ್ಧ ದೂರು ದಾಖಲಿಸಿದ್ದಾರೆ. ಠಾಣೆಗೆ ಹೋಗುವ ಮೊದಲು ಪೋಷಕರು ಶಿಕ್ಷಕನ ಬಳಿ ಹೋಗಿ,

13 ವರ್ಷದ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದ 47 ವರ್ಷದ ಶಿಕ್ಷಕ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top