ರಾಷ್ಟ್ರೀಯ ನ್ಯೂಸ್

2026ರ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ದಿನಾಂಕ ಪಟ್ಟಿಯನ್ನು ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಅ. 31 ನವದೆಹಲಿ:ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ 2026 ರ 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ದಿನಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗಳು 2026ರ ಫೆಬ್ರವರಿ 17 ರಂದು ಪ್ರಾರಂಭವಾಗಲಿವೆ. 2025ರ ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸುವಾಗ 2026 ರಲ್ಲಿ 10 ಮತ್ತು 12 ನೇ ತರಗತಿಯ ಪರೀಕ್ಷೆಗಳು ಫೆಬ್ರವರಿ 17 ರಿಂದ ಆರಂಭವಾಗಲಿವೆ ಎಂದು CBSE ಮೊದಲು ಘೋಷಿಸಿತ್ತು. 2026 ರ 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು […]

2026ರ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳ ದಿನಾಂಕ ಪಟ್ಟಿಯನ್ನು ಬಿಡುಗಡೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಮೊಂಥಾ’ ಚಂಡಮಾರುತ – ಆಂಧ್ರಪ್ರದೇಶದಲ್ಲಿ ಇಬ್ಬರು ಸಾವು

(ನ್ಯೂಸ್‌ ಕಡಬ) newskadaba.com,  ಅ.30 ಹೈದರಾಬಾದ್:  ಆಂಧ್ರಪ್ರದೇಶವನ್ನು ತೀವ್ರವಾಗಿ ಬಾಧಿಸಿದ ‘ಮೊಂಥಾ’ ಚಂಡಮಾರುತ ನಂತರ ರಾಜ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬುಧವಾರ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಈಗ ಸಂಪೂರ್ಣ ಪ್ರಮಾಣದಲ್ಲಿ ಪರಿಹಾರ ಮತ್ತು ಪುನಃಸ್ಥಾಪನೆ ಕಾರ್ಯಾಚರಣೆಗಳಿಗೆ ತೊಡಗಿಕೊಂಡಿದೆ ಎನ್ನಲಾಗಿದೆ.ಮುಖ್ಯಮಂತ್ರಿ ನಾಯ್ಡು ಅವರು ಬುಧವಾರ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿ, ಸಂತ್ರಸ್ತರಿಗೆ ಗರಿಷ್ಠ ನೆರವು ನೀಡಲು ಪರಿಹಾರ ಕಾರ್ಯಾಚರಣೆ ಮುಂದುವರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕರಾವಳಿ ಜಿಲ್ಲೆಗಳಲ್ಲಿ ಅಗತ್ಯ ಸೇವೆಗಳ ಪುನಃಸ್ಥಾಪನೆ

‘ಮೊಂಥಾ’ ಚಂಡಮಾರುತ – ಆಂಧ್ರಪ್ರದೇಶದಲ್ಲಿ ಇಬ್ಬರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆನಡಾದಲ್ಲಿ ಬಿಷ್ಣೋಯ್ ಗ್ಯಾಂಗ್ನಿಂದ ಉದ್ಯಮಿ ಹತ್ಯೆ; ಗಾಯಕನ ಮನೆ ಮೇಲೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಅ..29: ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೆನಡಾದಲ್ಲಿ ದಾಳಿ ನಡೆಸಿದ್ದು, ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿ ದರ್ಶನ್ ಸಿಂಗ್ ಅವರನ್ನು ಹತ್ಯೆ ಮಾಡಿದೆ. ಜೊತೆಗೆ ಪಂಜಾಬಿ ಗಾಯಕ ಚನ್ನಿ ನಟ್ಟನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜಸ್ಥಾನದ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾನನ್ನು ಅಮೆರಿಕದಲ್ಲಿ ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಎರಡು ದಾಳಿಗಳು ನಡೆದಿವೆ. ಬಿಷ್ಣೋಯ್ ಗ್ಯಾಂಗ್ ಸದಸ್ಯ ಗೋಲ್ಡಿ

ಕೆನಡಾದಲ್ಲಿ ಬಿಷ್ಣೋಯ್ ಗ್ಯಾಂಗ್ನಿಂದ ಉದ್ಯಮಿ ಹತ್ಯೆ; ಗಾಯಕನ ಮನೆ ಮೇಲೆ ಗುಂಡಿನ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಂಧ್ರ ಬಸ್‌ ದುರಂತ ಬೆನ್ನಲ್ಲೇ ಭಾರತದಲ್ಲಿ ಸ್ಲೀಪರ್ ಬಸ್‌ ಬ್ಯಾನ್!

(ನ್ಯೂಸ್‌ ಕಡಬ) newskadaba.com,  ಅ.28 ಕರ್ನೂಲ್ ಬಸ್ ಅಪಘಾತವನ್ನು ಮರೆಯುವ ಮುನ್ನವೇ, ಟ್ರಾವೆಲ್ಸ್‌ನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ರಾಜಸ್ಥಾನದ ಜೈಪುರ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಅಪಘಾತದಲ್ಲಿ ಮೂವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ.. 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಉತ್ತಮ ಚಿಕಿತ್ಸೆಗಾಗಿ ಜೈಪುರಕ್ಕೆ ಕರೆದೊಯ್ಯಲಾಯಿತು. ಉತ್ತರ ಪ್ರದೇಶದಿಂದ ಇಟ್ಟಿಗೆ ಗೂಡು ಕಾರ್ಮಿಕರನ್ನು ಸ್ಥಳಾಂತರಿಸುತ್ತಿದ್ದಾಗ ಜೈಪುರ ಬಳಿ ಅಪಘಾತ ಸಂಭವಿಸಿದೆ. ಬಸ್ ಆಕಸ್ಮಿಕವಾಗಿ ಹೈಟೆನ್ಷನ್ ತಂತಿಗಳಿಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತು..

ಆಂಧ್ರ ಬಸ್‌ ದುರಂತ ಬೆನ್ನಲ್ಲೇ ಭಾರತದಲ್ಲಿ ಸ್ಲೀಪರ್ ಬಸ್‌ ಬ್ಯಾನ್! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾಕಿಸ್ತಾನ ಸೇನೆ ಮೇಲೆ ಬಂಧೂಕುದಾರಿಗಳಿಂದ ದಾಳಿ; 3 ಸೈನಿಕರು ಸಾವು

(ನ್ಯೂಸ್‌ ಕಡಬ) newskadaba.com,  ಅ. 28 ಇಸ್ಲಾಮಾಬಾದ್‌: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ಖೈಬರ್ ಜಿಲ್ಲೆಯ ತಿರಾ ಕಣಿವೆಯಲ್ಲಿ ಭದ್ರತಾ ಪಡೆಯ ಮೇಲೆ ಬಂದೂಕುಧಾರಿಗಳು ಹೊಂಚು ಹಾಕಿ ದಾಳಿ ನಡೆಸಿದಾಗ ಕನಿಷ್ಠ ಮೂವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಭದ್ರತಾ ಮೂಲಗಳ ಪ್ರಕಾರ, ದಾಳಿಯು ಬೆಳಗಿನ ಜಾವ ಪ್ರಾರಂಭವಾಯಿತು ಮತ್ತು ಬಂದೂಕುಧಾರಿಗಳು ಮತ್ತು ಭದ್ರತಾ ಪಡೆಗಳ 30 ನಿಮಿಷಗಳ ಕಾಲ ಭಾರೀ ಗುಂಡಿನ ಚಕಮಕಿ ನಡೆಯಿತು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ದಾಳಿಕೋರರು

ಪಾಕಿಸ್ತಾನ ಸೇನೆ ಮೇಲೆ ಬಂಧೂಕುದಾರಿಗಳಿಂದ ದಾಳಿ; 3 ಸೈನಿಕರು ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಲ್ ಖೈದಾ ಜೊತೆ ನಂಟು: ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಬಂಧನ

(ನ್ಯೂಸ್‌ ಕಡಬ) newskadaba.com,  ಅ. 28 ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಟೆಕ್ಕಿಯೊಬ್ಬನನ್ನು ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಧ್ವಾದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ವಿಶೇಷ ಯುಎಪಿಎ ನ್ಯಾಯಾಲಯ ಆರೋಪಿಯನ್ನು ನ.4 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಆರೋಪಿಯು ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ

ಅಲ್ ಖೈದಾ ಜೊತೆ ನಂಟು: ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಬಂಧನ Read More »

ರಾಷ್ಟ್ರೀಯ ನ್ಯೂಸ್

ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ; ಆರೋಪಿಗಾಗಿ ಶೋಧ

(ನ್ಯೂಸ್‌ ಕಡಬ) newskadaba.com,  ಅ. 28 ಲಂಡನ್ : ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು, ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಕರಣವನ್ನ ಪೊಲೀಸರು ಜನಾಂಗೀಯ ಪ್ರೇರಿತ ಎಂದಿದ್ದಾರೆ. ಬ್ರಿಟನ್‌ನ ವೆಸ್ಟ್ ಮಿಡ್‌ಲ್ಯಾಂಡ್ಸ್ನಲ್ಲಿ ಘಟನೆ ನಡೆದಿದೆ. ಆಕೆಯ ಜನಾಂಗೀನ ಗುರುತಿನ ಕಾರಣದಿಂದ ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದೆ. ಇದು ಯುವತಿ ಮೇಲೆ ನಡೆದ ಅತ್ಯಂತ ಭಯಾನಕ ದಾಳಿಯಾಗಿದೆ. ಕೃತ್ಯ ಎಸಗಿದ ಆರೋಪಿಗಾಗಿ ಶೋಧ ನಡೆಸುತ್ತಿದ್ದೇವೆ. ತನಿಖೆಗೆ ತಂಡಗಳನ್ನು ರಚಿಸಿದ್ದು, ಶೀಘ್ರವೇ

ಬ್ರಿಟನ್‌ನಲ್ಲಿ ಭಾರತೀಯ ಮೂಲದ 20 ವರ್ಷದ ಯುವತಿ ಮೇಲೆ ಅತ್ಯಾಚಾರ; ಆರೋಪಿಗಾಗಿ ಶೋಧ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡಿಜಿಟಲ್ ಬಂಧನ ಪ್ರಕರಣ; ಎಫ್‌ಐಆರ್ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ

(ನ್ಯೂಸ್‌ ಕಡಬ) newskadaba.com,  ಅ. 28 ನವದೆಹಲಿ: ಡಿಜಿಟಲ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಲಾದ ಎಫ್‌ಐಆರ್ ಮಾಹಿತಿಯನ್ನು ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ..ಜಿ.ಪರಮೇಶ್ವರ್‌ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಸಲೀಂ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಎಲ್ಲಾ ಪ್ರಕರಣಗಳ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ ಹಸ್ತಾಂತರಿಸುವ ಬಗ್ಗೆಯೂ ನ್ಯಾಯಾಲಯ ಚಿಂತನೆ ನಡೆಸಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ದೇಶಾದಾದ್ಯಂತ ಎಲ್ಲಾ ಪ್ರಕರಣಗಳನ್ನು ನಿರ್ವಹಿಸಲು ತನ್ನ ಬಳಿ ಸಂಪನ್ಮೂಲಗಳಿವೆಯೇ ಎಂದು ಉತ್ತರಿಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಪ್ರಶ್ನಿಸಿದೆ. ಡಿಜಿಟಲ್ ಅರೆಸ್ಟ್ ಪ್ರಕರಣಗಳು ಮ್ಯಾನ್ಮಾರ್

ಡಿಜಿಟಲ್ ಬಂಧನ ಪ್ರಕರಣ; ಎಫ್‌ಐಆರ್ ಮಾಹಿತಿ ಸಲ್ಲಿಸುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನ.1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ

(ನ್ಯೂಸ್‌ ಕಡಬ) newskadaba.com,  ಅ.25 ನವದೆಹಲಿ:ಬರುವ ನವಂಬರ್‌ ಒಂದರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ.ನವೆಂಬರ್‌ 1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ ಆಗಲಿದ್ದು, ಬ್ಯಾಂಕ್‌ ಅಕೌಂಟ್‌, ಲಾಕರ್‌ಗಳಿಗೆ ಒಂದಕ್ಕಿಂತ ಹೆಚ್ಚು ನಾಮಿನಿಗಳನ್ನು ಮಾಡಬಹುದು ಎಂದು ಕೇಂದ್ರ ಹಣಕಾಸು ಇಲಾಖೆ ಮಾಹಿತಿ ನೀಡಿದೆ. ಇದುವರೆಗೆ ಒಂದು ಬ್ಯಾಂಕ್‌ ಖಾತೆ ಅಥವಾ ಲಾಕರ್‌ಗಳಿಗೆ ಇದ್ದ ಒಬ್ಬರು ನಾಮಿನಿ ಬದಲಿಗೆ ನಾಲ್ವರು ನಾಮಿನಿಗಳಿಗೆ ಅವಕಾಶ ಮಾಡಿಕೊಡಲಾಗಿದೆ.ಈ ಮೂಲಕ ಕ್ಲೈಮ್‌ ಸೆಟಲ್‌ಮೆಂಟ್‌ಗಳು ಸುಲಭವಾಗಲಿದೆ. ಠೇವಣಿ ಸಂದರ್ಭದಲ್ಲೇ ಖಾತೆದಾರರು 4 ನಾಮಿನಿಗಳನ್ನು

ನ.1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ ಬದಲಾವಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತನ ಬರ್ಬರ ಕೊಲೆ

(ನ್ಯೂಸ್‌ ಕಡಬ) newskadaba.com,  ಅ..24 ಲಕ್ನೋ: ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಹತ್ಯೆಗೀಡಾದ ವ್ಯಕ್ತಿಯನ್ನು ಲಕ್ಷ್ಮಿ ನಾರಾಯಣ್ ಸಿಂಗ್ ಅಲಿಯಾಸ್ ಪಪ್ಪು (54) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸ್ವರೂಪ್ ರಾಣಿ ನೆಹರು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ವೈದ್ಯರು ಮೃತಪಟ್ಟಿದ್ದಾಗಿ ಖಚಿತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಕೊಲೆಯಾದ ಪಪ್ಪು ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಮಾಜಿ ​​ಅಧ್ಯಕ್ಷ ಅಶೋಕ್ ಸಿಂಗ್

ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತನ ಬರ್ಬರ ಕೊಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top