ರಾಷ್ಟ್ರೀಯ ನ್ಯೂಸ್

ವಕೀಲರ ಶುಲ್ಕಕ್ಕಾಗಿ ರೂ.25.25 ಕೋಟಿ ವ್ಯಯಿಸಿದ ದೆಹಲಿ ಸರ್ಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.09. ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತನ್ನ ಪರವಾಗಿ ಹೋರಾಡುತ್ತಿರುವ ವಕೀಲರಿಗೆ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು 25.25 ಕೋಟಿ ರೂ.ಗಳನ್ನು ಪಾವತಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕಳೆದ 18 ತಿಂಗಳುಗಳಲ್ಲಿ ವಕೀಲರ ಶುಲ್ಕಕ್ಕಾಗಿ ದೆಹಲಿ ಸರ್ಕಾರದ ಒಟ್ಟು ಖರ್ಚು 28.10 ಕೋಟಿ ರೂ.ಗಳಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜಭವನದ ಮೂಲಗಳ ಪ್ರಕಾರ, ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ ಅವರು 25.25 ಕೋಟಿ ರೂ.ಗಳಲ್ಲಿ 18.97 ಕೋಟಿ ರೂ.ಗಳನ್ನು […]

ವಕೀಲರ ಶುಲ್ಕಕ್ಕಾಗಿ ರೂ.25.25 ಕೋಟಿ ವ್ಯಯಿಸಿದ ದೆಹಲಿ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಗಾಯಗೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳದಿದ್ದರೂ ರಿಷಬ್ ಪಂತ್ ಗೆ 16 ಕೋಟಿ ರೂ

(ನ್ಯೂಸ್ ಕಡಬ) newskadaba.com ಮುಂಬೈ, ಜ.08. ರಸ್ತೆ ಅಪಘಾತದಲ್ಲಿ ಗಾಯಗೊಂಡು ಐಪಿಎಲ್ ಟೂರ್ನಿಯಿಂದಲೇ ರಿಷಬ್ ಪಂತ್ ಹೊರಬಿದ್ದಿದ್ದು, ಆದರೂ ಬಿಸಿಸಿಐನಿಂದ 16 ಕೋಟಿ ರೂ ವೇತನ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಹೌದು… ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರಿಷಭ್​ ಪಂತ್ ಚೇತರಿಕೆಗೆ ಸುಮಾರು 9 ತಿಂಗಳು ಸಮಯ ತೆಗೆದುಕೊಳ್ಳಬಹುದು ಎಂದು ವೈದ್ಯರು ತಿಳಿಸಿದ್ದಾರೆ. ಆದ್ದರಿಂದ ಪಂತ್​ ಈ ವರ್ಷ ನಡೆಯುವ ಎಲ್ಲ ಕ್ರಿಕೆಟ್​ ಸರಣಿಯಿಂದ ದೂರ ಉಳಿಯುವುದು ಬಹುತೇಕ ಖಚಿತವಾಗಿದೆ. ಮುಂಬೈನ ಸದ್ಯ ಪಂತ್​ ಅಂಧೇರಿ

ಗಾಯಗೊಂಡು ಟೂರ್ನಿಯಲ್ಲಿ ಪಾಲ್ಗೊಳ್ಳದಿದ್ದರೂ ರಿಷಬ್ ಪಂತ್ ಗೆ 16 ಕೋಟಿ ರೂ Read More »

ರಾಷ್ಟ್ರೀಯ ನ್ಯೂಸ್

ಅಮೆರಿಕದಲ್ಲಿ ಭಾರತೀಯ ಟೆಕ್ಕಿಗಳಿಗೆ ಸಂಕಷ್ಟ ➤  ಸಾವಿರಾರು ಪದವೀಧರರು ಉದ್ಯೋಗ ಕಡಿತದಿಂದ ತತ್ತರ..!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.08. ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯಿಂದ ಅಮೆರಿಕದ ಐಟಿ ಕಂಪನಿಗಳು ಸೇರಿದಂತೆ ಬೃಹತ್‌ ಉದ್ದಿಮೆಗಳು ಉದ್ಯೋಗ ಕಡಿತ ಮಾಡಿವೆ. ಅಷ್ಟೇ ಅಲ್ಲ, ಬಹುತೇಕ ಕಂಪನಿಗಳು ಹೊಸ ನೇಮಕಾತಿಗಳನ್ನು ಸ್ಥಗಿತಗೊಳಿಸಿದ ಪರಿಣಾಮವಾಗಿ ಭಾರತದ ಸಾವಿರಾರು ಟೆಕ್ಕಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಅಮೆಜಾನ್‌, ಸೇಲ್ಸ್‌ಫೋರ್ಸ್‌, ಮೆಟಾ, ಟ್ವಿಟರ್‌, ಊಬರ್‌ ಸೇರಿದಂತೆ ಹಲವಾರು ಟೆಕ್‌ ಕಂಪನಿಗಳು ಇತ್ತೀಚೆಗೆ ಉದ್ಯೋಗ ಕಡಿತ ಆರಂಭಿಸಿದ್ದು, ಹೊಸ ನೇಮಕಾತಿ ಸ್ಥಗಿತಗೊಳಿಸಿವೆ. ಒಂದೆಡೆ ಮಿತಿಮೀರಿದ ಹಣದುಬ್ಬರ, ಮತ್ತೊಂದೆಡೆ ಆರ್ಥಿಕ ಹಿಂಜರಿತದ

ಅಮೆರಿಕದಲ್ಲಿ ಭಾರತೀಯ ಟೆಕ್ಕಿಗಳಿಗೆ ಸಂಕಷ್ಟ ➤  ಸಾವಿರಾರು ಪದವೀಧರರು ಉದ್ಯೋಗ ಕಡಿತದಿಂದ ತತ್ತರ..!! Read More »

ರಾಷ್ಟ್ರೀಯ ನ್ಯೂಸ್

ಭೂಮಿಗೆ ಬೀಳಲಿದೆ 38 ವರ್ಷ ಹಳೆಯ ನಾಸಾ ಉಪಗ್ರಹ !

(ನ್ಯೂಸ್ ಕಡಬ) newskadaba.com ಅಮೆರಿಕ, ಜ.08. ಬಾಹ್ಯಾಕಾಶದಲ್ಲಿ ಉಪಗ್ರಹಗಳ ದೊಡ್ಡ ದಂಡೇ ಇದ್ದು, ಅವು ನಿಗದಿತ ಕಕ್ಷೆಯಲ್ಲಿ ಗಿರಕಿ ಹೊಡೆಯುತ್ತಿರುತ್ತವೆ. ಇಸ್ರೋ ಹಾಗೂ ನಾಸಾದಂತಹ ಸಂಸ್ಥೆಗಳಿಗೆ ಉಪಗ್ರಹ ಉಡಾವಣೆ ಈಗಂತೂ ‘ರಾಕೆಟ್‌’ ಪಟಾಕಿ ಹಾರಿಸಿದಷ್ಟೇ ಸಲೀಸು. ಹೀಗೆ 38 ವರ್ಷಗಳ ಹಿಂದೆ ನಾಸಾ ಉಡಾವಣೆಗೊಳಿಸಿದ್ದ ‘ಅರ್ಥ್ ರೇಡಿಯೇಷನ್‌ ಬಜೆಟ್‌ ಸ್ಯಾಟಲೈಟ್‌’ ಆಗಸದಿಂದ ಭೂಮಿಗೆ ಬೀಳಲಿದೆ ಎಂದು ನಾಸಾ ಹೇಳಿದೆ ಎನ್ನಲಾಗಿದೆ. ಅಮೆರಿಕದ ರಕ್ಷಣಾ ಇಲಾಖೆಯು, ಉಪಗ್ರಹವು ಭಾನುವಾರ ಸಂಜೆ 6.40ಕ್ಕೆ ಭೂಮಿಗೆ ಅಪ್ಪಳಿಸಲಿದೆ ಎಂದು ಹೇಳಿದ್ದರೆ, ಕ್ಯಾಲಿಫೋರ್ನಿಯಾದ

ಭೂಮಿಗೆ ಬೀಳಲಿದೆ 38 ವರ್ಷ ಹಳೆಯ ನಾಸಾ ಉಪಗ್ರಹ ! Read More »

ರಾಷ್ಟ್ರೀಯ ನ್ಯೂಸ್

ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ➤ ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ಭೂಪ !

(ನ್ಯೂಸ್ ಕಡಬ) newskadaba.com ನವದೆಹಲಿ, ಜ.08.  ಪೇಪರ್‌ ಕಟರ್‌ನಿಂದ ಕೊಂದು ಸ್ನೇಹಿತನ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ದೆಹಲಿಯ ವಜೀರಾಬಾದ್‌ ಪ್ರದೇಶದಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ವಜೀರಾಬಾದ್ ನಿವಾಸಿ ಮುನಿಶಿದ್ಧೀನ್ (27) ಎಂದು ಗುರುತಿಸಲಾಗಿದೆ. ಮುನಿಶಿದ್ಧೀನ್ ತನ್ನ ಸ್ನೇಹಿತನಾದ ರಶೀದ್ ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಜೀರಾಬಾದ್‌ನ ರಾಮ್ ಘಾಟ್‌ನ ಮುಂಭಾಗದಲ್ಲಿ ಸುಟ್ಟ ಶವ ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ದೇಹವು

ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ➤ ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ಭೂಪ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ ದಿಲ್ಲಿ ಪೊಲೀಸರ ಮೇಲೆ ಆಫ್ರಿಕನ್ನರ ಗುಂಪಿನ ದಾಳಿ..!!

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಜ.08. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲಿ ನೆಲೆಸಿರುವ ಆರೋಪದಲ್ಲಿ ಬಂಧಿಸಲಾಗಿದ್ದ ನೈಜೀರಿಯಾ ಪ್ರಜೆಗಳನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬರುವ ವೇಳೆ ಗುಂಪುಗೂಡಿದ ನೂರಾರು ಆಫ್ರಿಕನ್ ಪ್ರಜೆಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ಬಂಧಿತರನ್ನು ಬಿಡುಗಡೆ ಮಾಡಿದ ಘಟನೆ ದಕ್ಷಿಣ ದಿಲ್ಲಿಯ ನೆಬ್ ಸರೈ ಪ್ರದೇಶದಲ್ಲಿ ವರದಿಯಾಗಿದೆ. ದಿಲ್ಲಿನ ಮಾದಕವಸ್ತು ನಿಗ್ರಹ ಘಟಕದ ಪೊಲೀಸರು, ವೀಸಾ ಅವಧಿ ಮುಗಿದ ನಂತರವೂ ಭಾರತದಲ್ಲಿ ಉಳಿದುಕೊಂಡಿರುವ ನೈಜೀರಿಯಾದ ಮೂವರು ಪ್ರಜೆಗಳನ್ನು ನೆಬ್ ಸರೈನ ರಾಜು

ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ ದಿಲ್ಲಿ ಪೊಲೀಸರ ಮೇಲೆ ಆಫ್ರಿಕನ್ನರ ಗುಂಪಿನ ದಾಳಿ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಗ್ರರ ಎನ್ಕೌಂಟರ್ ಮಾಡಿದ ಭಾರತೀಯ ಸೇನೆ ➤ ಇಬ್ಬರು ಶಂಕಿತ ಉಗ್ರರ ಹತ್ಯೆ..!!

(ನ್ಯೂಸ್ ಕಡಬ) newskadaba.com ಶ್ರೀ ನಗರ, ಜ.08. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಇಬ್ಬರು ಶಂಕಿತ ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗಡಿದಾಟಲು ಯತ್ನಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಬಾಲಕೋಟ್ ಸೆಕ್ಟರ್‌ನಲ್ಲಿ ಶಂಕಿತ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಮುಂದಿರುವ ಹಳ್ಳಿಯೊಂದರಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಸೇನಾ ಸಿಬ್ಬಂದಿ

ಉಗ್ರರ ಎನ್ಕೌಂಟರ್ ಮಾಡಿದ ಭಾರತೀಯ ಸೇನೆ ➤ ಇಬ್ಬರು ಶಂಕಿತ ಉಗ್ರರ ಹತ್ಯೆ..!! Read More »

ರಾಷ್ಟ್ರೀಯ ನ್ಯೂಸ್

ನಿಷೇಧದ ಬೆನ್ನಲ್ಲೇ ಕಾಶ್ಮೀರಿ ಪಂಡಿತರಿಗೆ ಟಿಆರ್‌ಎಫ್‌ ಉಗ್ರರ ಬೆದರಿಕೆ…!!!       

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.08. ಗೃಹ ಸಚಿವಾಲಯದಿಂದ ದೇಶವ್ಯಾಪಿ ನಿಷೇಧಕ್ಕೊಳಗಾದ ಬೆನ್ನಲ್ಲೇ ಟಿ.ಆರ್‌.ಎಫ್‌ ಉಗ್ರ ಸಂಘಟನೆಯು, ಕಾಶ್ಮೀರಿ ಪಂಡಿತರ ವಿರುದ್ಧ ಹಿಟ್‌ಲಿಸ್ಟ್‌ ಬಿಡುಗಡೆ ಮಾಡುವ ಮೂಲಕ ಭಯೋತ್ಪಾದಕ ದಾಳಿಯ ಎಚ್ಚರಿಕೆ ನೀಡಿದೆ. ಟಿ.ಆರ್‌.ಎಫ್‌ ಜಮ್ಮು ಕಾಶ್ಮೀರದ ಜನರನ್ನು ಭಾರತ ಸರ್ಕಾರದ ವಿರುದ್ಧ ಭಯೋತ್ಪಾದಕ ಸಂಘಟನೆಗಳಿಗೆ ಸೇರುವಂತೆ ಪ್ರಚೋದನೆ ನೀಡುತ್ತದೆ ಹಾಗೂ ಉಗ್ರರ ಒಳನುಸುಳುವಿಕೆಗೆ ಮತ್ತು ಪಾಕಿಸ್ತಾನದಿಂದ ಜಮ್ಮು ಕಾಶ್ಮೀರಕ್ಕೆ ಶಸ್ತ್ರಾಸ್ತ್ರ, ಮಾದಕ ವಸ್ತುಗಳ ಸಾಗಣೆಗೆ ಪ್ರೇರಣೆ ನೀಡುತ್ತದೆ. ಈ ಹಿಂದೆ ಕೂಡ ಅದು ಕಾಶ್ಮೀರಿ ಪಂಡಿತರಿಗೆ

ನಿಷೇಧದ ಬೆನ್ನಲ್ಲೇ ಕಾಶ್ಮೀರಿ ಪಂಡಿತರಿಗೆ ಟಿಆರ್‌ಎಫ್‌ ಉಗ್ರರ ಬೆದರಿಕೆ…!!!        Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಿರುಮಲದಲ್ಲಿ ವಸತಿ ಕೊಠಡಿಗಳ ಬಾಡಿಗೆ ದರ ಭಾರಿ ಹೆಚ್ಚಳ…!!!

(ನ್ಯೂಸ್ ಕಡಬ) newskadaba.com  ತಿರುಮಲ, ಜ.08. ಶ್ರೀ ವೆಂಕಟೇಶ್ವರನ ದರ್ಶನಕ್ಕೆ ಬರುವ ಭಕ್ತರ ವಸತಿ ಕೊಠಡಿಗಳ ಬಾಡಿಗೆ ದರವನ್ನು ಟಿಟಿಡಿ ಹೆಚ್ಚಳ ಮಾಡಿದೆ ಎಂದು ವರದಿಯಾಗಿದೆ. ನಂದಕಂ, ಪಾಂಚಜನ್ಯಂ, ಕೌಸ್ತುಭಂ ಮತ್ತು ವಕುಳಮಾತಾ ಅತಿಥಿಗೃಹಗಳ ಕೊಠಡಿಗಳ ಬಾಡಿಗೆ ದರವನ್ನು 500-600 ರು.ಗಳಿಂದ 1000 ರು.ಗಳಿಗೆ ಏರಿಕೆ ಮಾಡಿದ್ದು, ನಾರಾಯಣ ಗಿರಿ ವಿಶ್ರಾಂತಿ ಗೃಹದ 1,2,3 ನೇ ಬ್ಲಾಕ್‌ನ ಬಾಡಿಗೆಯನ್ನು 1500 ರು.ಗಳಿಂದ 1700 ರು.ಗೆ ಏರಿಕೆ ಮಾಡಲಾಗಿದೆ. ವಿಶ್ರಾಂತಿ ಗೃಹ-4ರ ಬಾಡಿಗೆ 750 ರಿಂದ 1700 ರು.ಗೆ

ತಿರುಮಲದಲ್ಲಿ ವಸತಿ ಕೊಠಡಿಗಳ ಬಾಡಿಗೆ ದರ ಭಾರಿ ಹೆಚ್ಚಳ…!!! Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿಯ ಹಿರಿಯ ನಾಯಕ, ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿಧಿವಶ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.08. ಬಿಜೆಪಿ ಹಿರಿಯ ನಾಯಕ ಹಾಗೂ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರು ರವಿವಾರ 5 ಗಂಟೆಗೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಿಧರಾದರು ಎಂದು ತಿಳಿದುಬಂದಿದೆ. ಇವರಿಗೆ 88 ವರ್ಷ ವಯಸ್ಸಾಗಿತ್ತು. ಮೂರು ಬಾರಿ ಉತ್ತರಪ್ರದೇಶ ವಿಧಾನಸಭೆಯ ಸ್ಪೀಕರ್ ಆಗಿದ್ದರು. ಡಿಸೆಂಬರ್ ನಲ್ಲಿ ಕೈ ಮುರಿತ ಹಾಗೂ ಉಸಿರಾಟ ಸಮಸ್ಯೆಯಿಂದಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದರು. ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು

ಬಿಜೆಪಿಯ ಹಿರಿಯ ನಾಯಕ, ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top