ರಾಷ್ಟ್ರೀಯ ನ್ಯೂಸ್

ಅತ್ಯಾಚಾರ ಆರೋಪದಡಿ ಮಹಿಳೆಗೆ ಗುಂಡೇಟು ➤ ಬಾಲಕಿ ಅರೆಸ್ಟ್

 (ನ್ಯೂಸ್ ಕಡಬ) newskadaba.com ದೆಹಲಿ , ಜ.08. 50 ವರ್ಷದ ಮಹಿಳೆ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಬಾಲಕಿಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಈಶಾನ್ಯ ದೆಹಲಿಯ ಘೋಂಡಾ ಪ್ರದೇಶದ ಬಳಿ ವರದಿಯಾಗಿದೆ. ಗಾಯಗೊಂಡಿರುವ ಮಹಿಳೆಯನ್ನು ಖುರ್ಷಿದಾ ಎಂದು ಗುರುತಿಸಲಾಗಿದೆ. ಇವರು ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿಗೆ ಒಳಗಾದ ಘೋಂಡಾದ ಸುಬಾಷ್ ಮೊಹಲ್ಲಾದ ನಿವಾಸಿ ಖುರ್ಷಿದಾ ಅವರ ಮಗನ ವಿರುದ್ಧ ಇದೇ ಬಾಲಕಿ 2021ರಲ್ಲಿ ಅತ್ಯಾಚಾರ ಪ್ರಕರಣ […]

ಅತ್ಯಾಚಾರ ಆರೋಪದಡಿ ಮಹಿಳೆಗೆ ಗುಂಡೇಟು ➤ ಬಾಲಕಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಿಷಬ್ ಪಂತ್ ಗೆ ಯಶಸ್ವಿಯಾಗಿ ನಡೆದ ಮೊಣಕಾಲಿನ ಶಸ್ತ್ರಚಿಕಿತ್ಸೆ

 (ನ್ಯೂಸ್ ಕಡಬ) newskadaba.com ಮುಂಬೈ, ಜ.07.  ಇತ್ತೀಚಿಗೆ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಗೆ ಶನಿವಾರ ಮುಂಬೈನಲ್ಲಿ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕಳೆದ ವಾರ ನಡೆದ ಭೀಕರ ಕಾರು ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಮುಂಬೈ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.  ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಸ್ಪೋರ್ಟ್ಸ್ ಮೆಡಿಸಿನ್ ಕೇಂದ್ರದ

ರಿಷಬ್ ಪಂತ್ ಗೆ ಯಶಸ್ವಿಯಾಗಿ ನಡೆದ ಮೊಣಕಾಲಿನ ಶಸ್ತ್ರಚಿಕಿತ್ಸೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿತ್ರೀಕರಣ ವೇಳೆ ಅಪಘಾತ ➤ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ)newskadaba.com ಜ.07. ಬಾಲಿವುಡ್ ಸ್ಟಾರ್ ನಿರ್ದೇಶಕ,  ಕರ್ನಾಟಕ ಮೂಲದ ರೋಹಿತ್ ಶೆಟ್ಟಿ ಶೂಟಿಂಗ್ ವೇಳೆ ತೀವ್ರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ರೋಹಿತ್ ಶೆಟ್ಟಿ ಸದ್ಯ ಇಂಡಿಯನ್ ಪೊಲೀಸ್ ಫೋರ್ಸ್ ವೆಬ್ ಸರಣಿ ನಿರ್ದೇಶನ ಮಾಡುತ್ತಿದ್ದಾರೆ. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇಂಡಿಯನ್ ಪೊಲೀಸ್ ಫೋರ್ಸ್ ವೆಬ್ ಸರಣಿ ಚಿತ್ರೀಕರಣ ನಡೆಯುತ್ತಿದೆ. ಈ ಸರಣಿಯ ಚೇಸಿಂಗ್ ದೃಶ್ಯದ ಚಿತ್ರೀಕರಣ ನಡೆಯುತ್ತಿದ್ದು ಆಗ ರೋಹಿತ್ ಶೆಟ್ಟಿ ಅವರಿಗೆ ತೀವ್ರ ಏಟಾಗಿದೆ ಎನ್ನಲಾಗಿದೆ.

ಚಿತ್ರೀಕರಣ ವೇಳೆ ಅಪಘಾತ ➤ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಆಸ್ಪತ್ರೆಗೆ ದಾಖಲು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೆರೆದ ಬಾವಿಗೆ ಬಿದ್ದು ಎರಡು ಸಿಂಹಗಳು ಮೃತ್ಯು

(ನ್ಯೂಸ್ ಕಡಬ) newskadaba.com ಗುಜರಾತ್, ಜ.07.  ತೆರೆದ ಬಾವಿಗೆ 5 ವರ್ಷ ಗಂಡು ಸಿಂಹ ಮತ್ತು 9 ವರ್ಷದ ಹೆಣ್ಣು ಸಿಂಹ ಬಿದ್ದು ಮೃತಪಟ್ಟ ಘಟನೆ ಗುಜರಾತ್ ನ ಅಮ್ರೇಲಿ ಜಿಲ್ಲೆಯಲ್ಲಿ  ವರದಿಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಖಂಭ  ತಾಲೂಕಿನ ಕೊಟ್ಟಾ ಗ್ರಾಮದ ರೈತರೊಬ್ಬರಿಗೆ ಸೇರಿದ ಬಾವಿಗೆ ಸಿಂಹಗಳೆರಡು ಆಕಸ್ಮಿಕವಾಗಿ ಬಿದ್ದು ಮುಳುಗಿ ಮೃತಪಟ್ಟಿವೆ ಎಂದು ಗಿರ್ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ದೀಪ್ ಸಿಂಗ್ ಜಾಲಾ ಹೇಳಿದರು .

ತೆರೆದ ಬಾವಿಗೆ ಬಿದ್ದು ಎರಡು ಸಿಂಹಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

’ಅಗ್ನಿಪಥ’ ಯೋಜನೆ ಯುವಕರ ವೃತ್ತಿಜೀವನವನ್ನು ಹಾಳುಮಾಡುತ್ತಿದೆ ➤  ರಾಹುಲ್ ಗಾಂಧಿ..!!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.07.  ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಪರಿಚಯಿಸಿದ ಸುಮಾರು ಆರು ತಿಂಗಳ ನಂತರ, ರಾಹುಲ್ ಗಾಂಧಿ ಅವರು ಯೋಜನೆಯ ಬಗ್ಗೆ ಟೀಕೆ ಮುಂದುವರಿಸಿದ್ದು, ಇದಕ್ಕೆ ಬಿಜೆಪಿ ಅವರನ್ನು “ಸೇನಾ ವಿರೋಧಿ” ಎಂದು ಆರೋಪಿಸಿದೆ ಎನ್ನಲಾಗಿದೆ. ತಮ್ಮ ಭವಿಷ್ಯ ಹಾಳಾಗಿದೆ ಎಂದು ಸೇನೆಯ ಯುವ ಅಭ್ಯರ್ಥಿಗಳು ತಮ್ಮ ಬಳಿ ನೋವು ತೋಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.  ಪಾಣಿಪತ್‌ನಲ್ಲಿ ಮಾತನಾಡಿದ ರಾಹುಲ್ ಗಾಂಧಿ “ಮೊದಲು ಅಗ್ನಿಪಥ್ ಯೋಜನೆ ಏನೆಂದು ನನಗೆ ಅರ್ಥ

’ಅಗ್ನಿಪಥ’ ಯೋಜನೆ ಯುವಕರ ವೃತ್ತಿಜೀವನವನ್ನು ಹಾಳುಮಾಡುತ್ತಿದೆ ➤  ರಾಹುಲ್ ಗಾಂಧಿ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ…!!!! ➤  ಆರೋಪಿ ಅರೆಸ್ಟ್..

(ನ್ಯೂಸ್ ಕಡಬ)newskadaba.com  ಉತ್ತರ ಪ್ರದೇಶ, ಜ.07. ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ.  ಸೈಕಲ್​ನಲ್ಲಿ ತೆರಳುತ್ತಿದ್ದ ಅಪ್ರಾಪ್ತೆ ಮೇಲೆ ಕಾರು ಹರಿದಿದೆ. ಕಾರು ಚಾಲಕ ಅಪ್ರಾಪ್ತೆ ಕಾರಿನಡಿ ಸಿಲುಕಿರುವುದು ತಿಳಿದಿದ್ದರೂ ಕೆಲದೂರದವರೆಗೆ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಈ ಪರಿಣಾಮ ಚಕ್ರದಡಿ ಸಿಲುಕಿದ ಅಪ್ರಾಪ್ತೆಯನ್ನ ಕಾರು ಕೆಲದೂರ ಎಳೆದೊಯ್ದಿದೆ. ಅಪ್ರಾಪ್ತ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿದ್ದ ಸ್ಥಳೀಯರು ಕಾರು ಚಾಲಕನಿಗೆ

ಉತ್ತರ ಪ್ರದೇಶದಲ್ಲೂ ದೆಹಲಿ ಮಾದರಿಯಲ್ಲಿ ರಸ್ತೆ ಅಪಘಾತ…!!!! ➤  ಆರೋಪಿ ಅರೆಸ್ಟ್.. Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಪ್ರವಾಸದ ಬಸ್ ಪಲ್ಟಿ ➤ 40 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.07.  ಮೈಸೂರುನಿಂದ ಕೇರಳಕ್ಕೆ ಪ್ರವಾಸಕ್ಕೆಂದು ಹೊರಟಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದ ಪರಿಣಾಮ 40 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಕಾಸರಗೊಂಡಿನಲ್ಲಿ ವರದಿಯಾಗಿದೆ. ಘಟನೆಯಿಂದ ಗಾಯಗೊಂಡವರನ್ನು ಪೂಡಂಕಲ್ಲು ತಾಲೂಕಿನ ಆಸ್ಪತ್ರೆ ಹಾಗೂ ಕಞಂಗಾಡ್ ನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿನ  ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬ್ಬಂದಿಗಳು ಕೇರಳದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಡ ಸಂಭವಿಸಿದೆ ಎನ್ನಲಾಗಿದೆ. ಬಸ್ಸಿನಲ್ಲಿ 49 ಮಂದಿ

ಕಾಸರಗೋಡು: ಪ್ರವಾಸದ ಬಸ್ ಪಲ್ಟಿ ➤ 40 ಕ್ಕೂ ಅಧಿಕ ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಮೃತ್ಯು..! ➤ ತನಿಖೆಗೆ ಸಚಿವರಿಂದ ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.07. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿಯೊಬ್ಬಳು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.   ಮೃತಪಟ್ಟ ಯುವತಿಯನ್ನು ಪೆರುಂಬಳಾದ ಅಂಜು ಶ್ರೀಪಾರ್ವತಿ (20)  ಎಂದು ಗುರುತಿಸಲಾಗಿದೆ. ಆನ್ ಲೈನ್ ಮೂಲಕ ಬಿರಿಯಾನಿ ತರಿಸಿಕೊಂಡು ಅಸ್ವಸ್ತಗೊಂಡ ಯುವತಿಯನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ತದನಂತರ ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತ ಯುವತಿಯ ಪೋಷಕರು ನೀಡಿರುವ ದೂರಿನ

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಮೃತ್ಯು..! ➤ ತನಿಖೆಗೆ ಸಚಿವರಿಂದ ಆದೇಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್‌ಕೋಟ್‌ನಲ್ಲಿರುವ ಚೆಕ್ ಡ್ಯಾಮ್ ಶಿಲಾನ್ಯಾಸ ➤ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಹೆಸರು

ನ್ಯೂಸ್ ಕಡಬ) newskadaba.com. ಗುಜರಾತ್‌, ಜ.7. ರಾಜ್‌ಕೋಟ್ ನಗರದ ಹೊರವಲಯದಲ್ಲಿ ನಿರ್ಮಿಸಲಾಗುತ್ತಿರುವ ಚೆಕ್‌ಡ್ಯಾಮ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ದಿವಂಗತ ಹೀರಾಬೆನ್ ಅವರ ಹೆಸರನ್ನು ಇಡಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಗಿರ್ ಗಂಗಾ ಪರಿವಾರ ಟ್ರಸ್ಟ್‌, ರಾಜ್‌ಕೋಟ್-ಕಲವಾಡ ರಸ್ತೆಯ ವಗುಡಾದ್ ಗ್ರಾಮದ ಬಳಿ ನ್ಯಾರಿ ನದಿಗೆ ಅಡ್ಡವಾಗಿ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಿಸುತ್ತಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ದಿಲೀಪ್ ಸಖಿಯಾ ಹೇಳಿದ್ದಾರೆ. ಸ್ಥಳೀಯ ಶಾಸಕಿ ದರ್ಶಿತಾ ಶಾ ಮತ್ತು ರಾಜ್‌ಕೋಟ್

ರಾಜ್‌ಕೋಟ್‌ನಲ್ಲಿರುವ ಚೆಕ್ ಡ್ಯಾಮ್ ಶಿಲಾನ್ಯಾಸ ➤ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಹೆಸರು Read More »

ರಾಷ್ಟ್ರೀಯ ನ್ಯೂಸ್

ತರಗತಿಯೊಳಗೆ ಶಿಕ್ಷಕಿಗೆ ಗುಂಡು ಹಾರಿಸಿದ ಬಾಲಕ..! ➤ ಶಿಕ್ಷಕಿಗೆ ಗಂಭೀರ ಗಾಯ

 (ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಜ.07.   6 ವರ್ಷದ ವಿದ್ಯಾರ್ಥಿಯೋರ್ವ ತರಗತಿಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕಿಯೋರ್ವಳ ಮೇಲೆ ಗುಂಡು ಹಾರಿಸಿರುವ  ಘಟನೆ ಯುಎಸ್ ನ ವರ್ಜೀನಿಯಾದಲ್ಲಿ ವರದಿಯಾಗಿದೆ. ಕೂಡಲೇ ಘಟನೆಯನ್ನರಿತ ಶಾಲಾ ಸಿಬ್ಬಂದಿಗಳು ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಕೃತ್ಯವೆಸಗಿದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೊಂದು ಆಕಸ್ಮಿಕವಾಗಿ ಗುಂಡು ಹಾರಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಕಳೆದ ವರ್ಷದ ಮೇನಲ್ಲಿ ಟೆಕ್ಸಾಸ್ ನಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ

ತರಗತಿಯೊಳಗೆ ಶಿಕ್ಷಕಿಗೆ ಗುಂಡು ಹಾರಿಸಿದ ಬಾಲಕ..! ➤ ಶಿಕ್ಷಕಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top