ರಾಷ್ಟ್ರೀಯ ನ್ಯೂಸ್

Crime

ಆಸ್ಪತ್ರೆಯಲ್ಲಿ ವೈದ್ಯನ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ..!! ➤ ರೋಗಿಯ ವಿರುದ್ದ ಎಫ್ಐಆರ್ ದಾಖಲು..!    

(ನ್ಯೂಸ್ ಕಡಬ)newskadaba.com  ಮಹಾರಾಷ್ಟ್ರ, ಜ.07. ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬರು ವೈದ್ಯರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ದಾಖಲಾಗಿದ್ದ ರೋಗಿಯನ್ನು ಪರೀಕ್ಷಿಸಲು ವೈದ್ಯರು ತೆರಳಿದ್ದರು. ಈ ವೇಳೆ ವೈದ್ಯರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ‌. ದಾಳಿಯಿಂದ ತನ್ನ ಸಹೋದ್ಯೋಗಿಯನ್ನು ರಕ್ಷಿಸಲು ಯತ್ನಿಸಿದ ಮತ್ತೊಬ್ಬ ವೈದ್ಯನ ಬೆರಳಿಗೆ ಗಾಯಗಳಾಗಿವೆ. ಆರೋಪಿ ಸೂರಜ್ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. ಆರೋಪಿ ಎರಡು ದಿನಗಳ ಹಿಂದೆ […]

ಆಸ್ಪತ್ರೆಯಲ್ಲಿ ವೈದ್ಯನ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ..!! ➤ ರೋಗಿಯ ವಿರುದ್ದ ಎಫ್ಐಆರ್ ದಾಖಲು..!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು :  ಬೀಡಿ ಕೆಲಸ ಮಾಡುತ್ತಿದ್ದ ಯುವಕ ಅಮೇರಿಕಾದಲ್ಲಿ ಜಡ್ಜ್ ಆಗಿ ಆಯ್ಕೆ..!!!                   

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.07. ಕಾಸರಗೋಡು ಮೂಲದ ಸುರೇಂದ್ರನ್ ಕೆ.ಪಟೇಲ್ ಅಮೆರಿಕಾದ 240ನೇ ಡಿಸ್ಟ್ರಿಕ್ಟ್​​ ಕೋರ್ಟ್​​ ಜಡ್ಜ್​​ ಆಗಿ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಸುರೇಂದ್ರನ್​​ ಅವರು ಅಮೆರಿಕಾದ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾಗಿದ್ದು, ಕಾಸರಗೋಡಿನ ಬಳಾಲ್​​ ಎಂಬಲ್ಲಿ ಜನಸಿದ ಸುರೇಂದ್ರನ್ ವಕೀಲರಾಗುವ ಮುನ್ನ ಬೀಡಿ ಫ್ಯಾಕ್ಟರಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಬಳಿಕ ಎಲ್.ಎಲ್.ಬಿ ಪದವಿ ಮುಗಿಸಿ​ ಕರ್ನಾಟಕದಲ್ಲೇ ಸುಮಾರು 10 ವರ್ಷಗಳ ವಕೀಲರಾಗಿ ಸೇವೆ ಸಲ್ಲಿಸಿದ್ದರು ಎನ್ನಲಾಗಿದೆ. ಕಾಸರಗೋಡು ಮೂಲದ ಮಹಿಳೆಯೊಬ್ಬರು ದೆಹಲಿಯಲ್ಲಿ ನರ್ಸ್​ ಆಗಿ ಕೆಲಸ ಮಾಡುತ್ತಿದ್ದರು.

ಕಾಸರಗೋಡು :  ಬೀಡಿ ಕೆಲಸ ಮಾಡುತ್ತಿದ್ದ ಯುವಕ ಅಮೇರಿಕಾದಲ್ಲಿ ಜಡ್ಜ್ ಆಗಿ ಆಯ್ಕೆ..!!!                    Read More »

ರಾಷ್ಟ್ರೀಯ ನ್ಯೂಸ್

ತರಬೇತಿ ವೇಳೆ ಲಘು ವಿಮಾನ ಗರ್ಭಗುಡಿಗೆ ಢಿಕ್ಕಿ..!!

(ನ್ಯೂಸ್ ಕಡಬ) newskadaba.com  ಭೋಪಾಲ್, ಜ.06. ತರಬೇತಿ ವೇಳೆ ಲಘು ವಿಮಾನವೊಂದು ದೇವಾಸ್ಥಾನದ ಮೇಲಿನ ಗರ್ಭಗುಡಿಗೆ ಢಿಕ್ಕಿ ಹೊಡೆದು ಪತನಗೊಂಡಿದ್ದು, ಈ ಸಂಧರ್ಭದಲ್ಲಿ ಹಿರಿಯ ಪೈಲಟ್ ದುರ್ಮರಣಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ರೇವಾ ಎಂಬಲ್ಲಿ ಸಂಭವಿಸಿರುವುದಾಗಿ ವರದಿಯಾಗಿದೆ. ಮಧ್ಯಪ್ರದೇಶದ ರೇವಾ ಜಿಲ್ಲೆಯ ಡುಮ್ರಿ ಗ್ರಾಮದಲ್ಲಿರುವ ದೇವಸ್ಥಾನದ ಗರ್ಭಗುಡಿಯ ಶಿಖರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.  

ತರಬೇತಿ ವೇಳೆ ಲಘು ವಿಮಾನ ಗರ್ಭಗುಡಿಗೆ ಢಿಕ್ಕಿ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಇಂದೋರ್‌, ಜ. 06. ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದೋರ್ ಎಂಬಲ್ಲಿ ವರದಿಯಾಗಿದೆ. ಈ ಕುರಿತು ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜಿಮ್‌ನಲ್ಲಿ ವೃಂದಾವನದ ಮಾಲೀಕ ಪ್ರದೀಪ್ ರಘುವಂಶಿ ಕಸರತ್ತು ನಡೆಸುತ್ತಿದ್ದಾಗ ಹೃದಯಾಘಾತಗೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ಮೂಲಗಳು ತಿಳಿಸಿವೆ.

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ.ಆರ್.ಎಫ್ ಸಂಘಟನೆ ಒಂದು ಉಗ್ರ ಸಂಘಟನೆ ➤ ಕೇಂದ್ರ ಸರ್ಕಾರ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ಟಿ.ಆರ್.ಎಫ್ ಸಂಘಟನೆಯನ್ನು ಅದು ಒಂದು ಉಗ್ರ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ 1967ರ ಅಡಿಯಲ್ಲಿ ಸಚಿವಾಲಯವು ಅವುಗಳನ್ನು ಭಯೋತ್ಪಾದಕ ಸಂಘಟನೆಗಳೆಂದು ಘೋಷಿಸಿದೆ ಎನ್ನಲಾಗಿದೆ. TRFನ ಚಟುವಟಿಕೆಗಳು ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತೆಗೆ ಹಾನಿಕಾರಕವಾಗಿದೆ ಎಂದು ಗೃಹ ಸಚಿವಾಲಯದ ಅಧಿಸೂಚನೆಯ ಮೂಲಕ ಘೋಷಣೆ ಮಾಡಿದೆ ಎಂದು ವರದಿ ತಿಳಿಸಿದೆ.

ಟಿ.ಆರ್.ಎಫ್ ಸಂಘಟನೆ ಒಂದು ಉಗ್ರ ಸಂಘಟನೆ ➤ ಕೇಂದ್ರ ಸರ್ಕಾರ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com, ಕೋಲ್ಕತ್ತಾ, ಜ. 06. ಕಾರು ಹಾಗೂ ಟ್ರಕ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ವಾಹನ ಸವಾರರು ಟ್ರಕ್ ಗೆ ಸಿಲುಕಿ ಹಲವು ಕಿ.ಮೀ ದೂರದ ವರೆಗೆ ಎಳೆದೊಯ್ಯಲ್ಪಟ್ಟು ಮೃತಪಟ್ಟ ಘಟನೆ ಕೊಲ್ಕತ್ತಾದಿಂದ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಅನಂತ ದಾಸ್ ಎಂದು ಗುರುತಿಸಲಾಗಿದೆ ಈತ ಮನೆಗೆ ತೆರಳುತ್ತಿದ್ದ ವೇಳೆ ಡಂಪರ್ ಟ್ರಕ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಸ್ಕೂಟರ್ ಟ್ರಕ್ ನ ಬದಿಗೆ ಸಿಲುಕಿಕೊಂಡು ವ್ಯಕ್ತಿಯ ಮೃತದೇಹ 1.5 ಕಿ.ಮೀ ವರೆಗೆ ಎಳೆದೊಯ್ಯಲ್ಪಟ್ಟಿದೆ.

ಸ್ಕೂಟರ್ ಗೆ ಟ್ರಕ್ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 06. ದೆಹಲಿಯ ಕಾಂಜಾವಾಲಾ ಮಹಿಳೆಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ್ದ ದೆಹಲಿ ಪೊಲೀಸರು ಪ್ರಕರಣದ 6ನೇ ಆರೋಪಿಯನ್ನು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತನನ್ನು ಕಾರಿನ ಮಾಲೀಕನಾಗಿರುವ ಆಶುತೋಷ್ ಎಂದು ಗುರುತಿಸಲಾಗಿದೆ. ಪ್ರಕರಣದ ಸಂಬಂಧ ಹೇಳಿಕೆ ನೀಡಿದ್ದ ದೆಹಲಿ ಪೊಲೀಸರು, ಕಾರಿನ ಮಾಲೀಕ ಅಶುತೋಷ್ ಮತ್ತು ಆರೋಪಿಗಳಲ್ಲಿ ಒಬ್ಬನ ಸಹೋದರನಾಗಿರುವ ಅಂಕುಶ್ ಎಂಬಾತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದಿದ್ದಾರೆ. “ಬಂಧಿತ ಐವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ನಮ್ಮ

ಕಾಂಜಾವಾಲಾ ಅಪಘಾತ ಪ್ರಕರಣ ➤ 6ನೇ ಆರೋಪಿ ಕಾರಿನ ಮಾಲೀಕ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಸ್ನೇಹಿತರಿಬ್ಬರು ಶವವಾಗಿ ಪತ್ತೆ…!!!           

(ನ್ಯೂಸ್ ಕಡಬ) newskadaba.com ಗಜಿಯಾಬಾದ್, ಜ. 05. ನಾಪತ್ತೆಯಾಗಿದ್ದ ಇಬ್ಬರು ಬಾಲ್ಯ ಸ್ನೇಹಿತರು 800 ಮೀಟರ್ ಅಂತರದ ಎರಡು ಜಮೀನಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಿಲಾ ಮೋರ್ ಎಂಬಲ್ಲಿ ವರದಿಯಾಗಿದೆ. ಮೃತರನದನು ಗೌರವ್ ಮತ್ತು ದುರ್ಗೇಶ್ ಎಂದು ಗುರುತಿಸಲಾಗಿದೆ. ಎರಡೂ ಮೃತದೇಹದ ಮುಖಗಳು ಆ್ಯಸಿಡ್‌ನಿಂದ ಭಾಗಶಃ ಸುಟ್ಟುಹೋಗಿದ್ದವು ಎನ್ನಲಾಗಿದೆ. ಗೌರವ್ ಮತ್ತು ದುರ್ಗೇಶ್ ತಮ್ಮ ಮನೆಯಿಂದ ಭೋಪುರಕ್ಕೆ ಹೋಗಲು ನೆರೆಹೊರೆಯವರ ಬೈಕನ್ನು ಪಡೆದಿದ್ದು, ಬೈಕ್‌ನಲ್ಲಿ ತೆರಳಿದ್ದ ಇಬ್ಬರ ಪೋನ್ ಆ ಬಳಿಕ ಸ್ವಿಚ್ಢ್ ಆಫ್ ಆಗಿತ್ತು. ಬಳಿಕ

ನಾಪತ್ತೆಯಾಗಿದ್ದ ಸ್ನೇಹಿತರಿಬ್ಬರು ಶವವಾಗಿ ಪತ್ತೆ…!!!            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2024ರ ಜ. 01ಕ್ಕೆ ಅಯೋಧ್ಯ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್…! ➤ ಕೇಂದ್ರ ಸಚಿವ ಅಮಿತ್ ಶಾ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. 2024ರ ಜನವರಿ 1ಕ್ಕೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಳ್ಳಲಿದ್ದು, ಅಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.  

2024ರ ಜ. 01ಕ್ಕೆ ಅಯೋಧ್ಯ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್…! ➤ ಕೇಂದ್ರ ಸಚಿವ ಅಮಿತ್ ಶಾ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

➤➤ ಉದ್ಯೋಗ ಮಾಹಿತಿ ಯುಕೆ ನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಯುನೈಟೆಡ್ ಕಿಂಗ್ ಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು. ಹುದ್ದೆಯ ಅರ್ಹತೆಯ ವಿವರ ಇಂತಿವೆ: ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿಎಸ್ಸಿ ನರ್ಸಿಂಗ್‍ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎಲ್‍ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.

➤➤ ಉದ್ಯೋಗ ಮಾಹಿತಿ ಯುಕೆ ನಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ, ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು
Scroll to Top