ರಾಷ್ಟ್ರೀಯ ನ್ಯೂಸ್

ಅನಿಶ್ಚಿತ ಆರ್ಥಿಕತೆ ➤ 18,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೈ ಬಿಡಲು ಮುಂದಾದ ಅಮೇಜಾನ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. ಇಡೀ ಪ್ರಪಂಚದಲ್ಲಿಯೇ ಇ-ಕಾಮರ್ಸ್ ದೈತ್ಯ ಎನಿಸಿಕೊಂಡಿರುವ ಅಮೆಜಾನ್ 18,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಗೇಟ್‍ಪಾಸ್‍ ನೀಡಲು ನಿರ್ಧರಿಸಿದೆ ಎಂದು ವರದಿಯಾಗಿದೆ. ತನ್ನ ಉದ್ಯೋಗಿಗಳಿಗೆ ಇದ್ದಕ್ಕಿದ್ದಂತೆಯೇ ಶಾಕ್ ನೀಡಿರುವ ಅಮೆಜಾನ್, ಮೊದಲು ಯೋಜಿಸಿದ್ದಕ್ಕಿಂತ ಶೇ.70ರಷ್ಟು ಹೆಚ್ಚಿನ ಉದ್ಯೋಗಗಳನ್ನು ಕಡಿತಗೊಳಿಸಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ  

ಅನಿಶ್ಚಿತ ಆರ್ಥಿಕತೆ ➤ 18,000 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೈ ಬಿಡಲು ಮುಂದಾದ ಅಮೇಜಾನ್..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಥಾಣೆ, ಜ. 05.    ಮೆಟ್ರೋ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಹೆವಿ ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆ ನಗರದ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಮಾಲ್ ಬಳಿ ವರದಿಯಾಗಿದೆ. ಮೃತ ಮಹಿಳೆಯನ್ನು ಸುನೀತಾ ಕಾಂಬಳೆ (37) ಎಂದು ಗುರುತಿಸಲಾಗಿದೆ. ಪಿಲ್ಲರ್‌ ನಿರ್ಮಾಣಕ್ಕೆಂದು ಅಗೆದ ಹೊಂಡದ ಸಮೀಪ ಈ ಅವಘಡ ಸಂಭವಿಸಿದ್ದು, ಸ್ಥಳೀಯ ಅಗ್ನಿಶಾಮಕ ಸಿಬ್ಬಂದಿ ಮತ್ತು ಆರ್‌ಡಿಎಂಸಿಯ ತಂಡವು ಸ್ಥಳಕ್ಕೆ ಧಾವಿಸಿ ಮಹಿಳೆಯನ್ನು ಹೊಂಡದಿಂದ ಹೊರತೆಗೆದಿದ್ದಾರೆ.

ಮೆಟಲ್ ಪ್ಲೇಟ್ ಮೈಮೇಲೆ ಬಿದ್ದು ಮಹಿಳೆ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಕೂಟಿಗೆ ಟ್ರಕ್ ಢಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್..!!

(ನ್ಯೂಸ್ ಕಡಬ) newskadaba.com ಲಖನೌ, ಜ. 05.  ದೆಹಲಿಯಲ್ಲಿ ಹೊಸ ವರ್ಷದ ಆಚರಣೆಯ ಆಸುಪಾಸಿನಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದ ಪ್ರಕರಣ ಮಾಸುವ ಮುನ್ನವೇ ಅಂಥಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.  ರಾಷ್ಟ್ರ ರಾಜಧಾನಿಯಲ್ಲಿ ಬಲೇನೋ ಕಾರುವೊಂದು 20 ವರ್ಷದ ಯುವತಿಯ ಸ್ಕೂಟಿಗೆ ಢಿಕ್ಕಿ ಹೊಡೆದು ಆಕೆಯನ್ನು 12 ಕಿ.ಮೀ ಎಳೆದೊಯ್ದಿತ್ತು. ಈಗ ಉತ್ತರ ಪ್ರದೇಶದ ಬಾಂದದಲ್ಲಿ ಟ್ರಕ್ ಒಂದು ಸ್ಕೂಟಿಗೆ ಢಿಕ್ಕಿ ಹೊಡೆದು ಮಹಿಳೆಯನ್ನು 3 ಕಿ.ಮೀ ವರೆಗೂ ಎಳೆದೊಯ್ದಿದೆ ಎನ್ನಲಾಗಿದೆ. ಬಾಂದಾ ಜಿಲ್ಲೆಯ

ಸ್ಕೂಟಿಗೆ ಟ್ರಕ್ ಢಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೆಗಾಸ್ಟಾರ್ ಚಿರಂಜೀವಿ ಪುತ್ರಿಗೆ ಮೂರನೇ ಮದುವೆ..!? ➤ ಸುಳಿವು ಕೊಟ್ಟ ಇನ್ ಸ್ಟಾ

(ನ್ಯೂಸ್ ಕಡಬ) newskadaba.com ನವದೆಹಲಿ,  ಜ.4.  ತೆಲುಗು ಮೆಗಾಸ್ಟಾರ್ ಚಿರಂಜೀವಿ ಪುತ್ರಿ ಶ್ರೀಜಾ 3ನೇ ಮದುವೆ ಆಗಲಿದ್ದಾರೆ ಎನ್ನುವ ಮಾತುಗಳು ಟಾಲಿವುಡ್ ನಲ್ಲಿ ಕೇಳಿಬರುತ್ತಿದೆ.  ಚಿರಂಜೀವಿ ಪುತ್ರಿ ಶ್ರೀಜಾ, 2007 ರಲ್ಲಿ ಸಿರೀಶ್ ಭಾರಧ್ವಾಜ್ ಎಂಬವರನ್ನು ಪ್ರೀತಿಸಿ ವಿಮಾಹವಾಗಿದ್ದರು. ಈ ದಂಪತಿಗೆ ನಿವ್ರತಿ ಎನ್ನುವ ಮಗಳಿದ್ದಳು. ಕೆಲ ಕಾರಣಗಳಿಂದ 2011 ರಲ್ಲಿ ಜೋಡಿ ದೂರವಾಗಿದ್ದರು. 2016 ರಲ್ಲಿ ಉದ್ಯಮಿ ಕಲ್ಯಾಣ್ ದೇವ್ ರನ್ನು ಮದುವೆಯಾಗಿದ್ದರು ಇವರಿಗೆ ನವಿಷ್ಕಾ ಎನ್ನುವ ಮಗಳಿದ್ದಾರೆ. ಸರಿಯಾಗಿಯೇ ಇದ್ದ ಶ್ರೀಜಾ ಮತ್ತು ಕಲ್ಯಾಣ್

ಮೆಗಾಸ್ಟಾರ್ ಚಿರಂಜೀವಿ ಪುತ್ರಿಗೆ ಮೂರನೇ ಮದುವೆ..!? ➤ ಸುಳಿವು ಕೊಟ್ಟ ಇನ್ ಸ್ಟಾ Read More »

ರಾಷ್ಟ್ರೀಯ ನ್ಯೂಸ್

2023 ಬಾಸ್ಮತಿ ಅಕ್ಕಿ , ತಾಳೆಎಣ್ಣೆ ಬೆಲೆಯಲ್ಲಿ ಹೆಚ್ಚಳ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ. 04.  ದೇಶದಲ್ಲಿ ಬಾಸ್ಮತಿ ಅಕ್ಕಿ ಮತ್ತು ತಾಳೆಎಣ್ಣೆ ಬೆಲೆಗಳು ಹೆಚ್ಚಳ ಕಾಣಲಾರಂಭಿಸಿವೆ. ಕಳೆದ ಒಂದು ತಿಂಗಳಿನಲ್ಲಿ ಅಕ್ಕಿಯಲ್ಲಿ ಬೆಲೆ ಶೇ.15ರಷ್ಟು ಏರಿಕೆಯಾಗಿದೆ. ಮುಂಬರುವ ವಾರಗಳಲ್ಲಿ ತಾಳೆ ಎಣ್ಣೆ ಬೆಲೆ ಪ್ರತೀ ಲೀಟರ್ ಗೆ 5 ರಿಂದ 7ರೂ. ಹೆಚ್ಚುವ ಸಾಧ್ಯತೆಗಳಿವೆ. ಬಾಸ್ಮತಿ ಅಕ್ಕಿಗೆ ಪ್ರತೀ ಕೆ.ಜಿ.ಗೆ ತಿಂಗಳ ಹಿಂದೆ 95 ರೂ. ಇದದ್ದು ಈಗ ದಾಖಲೆಯ 110 ರೂ ತಲುಪಿದೆ. ಗಿರಣಿ ಮಾಲಕರು ಮತ್ತು ಮಾರಾಟಗಾರರು ಅಕ್ಕಿ ದಾಸ್ತಾನು ಮಾಡಿಕೊಳ್ಳುತ್ತಿರುವುದರಿಂದ 

2023 ಬಾಸ್ಮತಿ ಅಕ್ಕಿ , ತಾಳೆಎಣ್ಣೆ ಬೆಲೆಯಲ್ಲಿ ಹೆಚ್ಚಳ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯ ಹೊಟ್ಟೆಯೊಳಗೆ ಟವೆಲ್ ಮರೆತು ಬಿಟ್ಟ ವೈದ್ಯ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜ. 04. ಹೆರಿಗೆ ನೋವು ಕಾಣಿಸಿಕೊಂಡು ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನು ಆಪರೇಶನ್ ನಡೆಸಿದ ವೈದ್ಯರೊಬ್ಬರು ಆಕೆಯ ಹೊಟ್ಟೆಯೊಳಗೆ ಟವೆಲ್ ಮರೆತು ಬಿಟ್ಟ ಘಟನೆ ಉತ್ತರ ಪ್ರದೇಶದ ಅಮ್ರೋಹಾ ವರದಿಯಾಗಿದೆ. ಆಪರೇಶನ್ ನಡೆಸಿದ ವೈದ್ಯನನ್ನು ಮತ್ಲೂಬ್ ಎಂದು ಗುರುತಿಸಲಾಗಿದೆ. . ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ರಾಜೀವ್ ಸಿಂಘಾಲ್ ಪ್ರಕರಣದ ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ವೈದ್ಯ ಮತ್ಲೂಬ್ ಅವರು ಅಮ್ರೋಹಾದ ನೌಗಾವಾನಾ ಸಾದತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮತಿಯಿಲ್ಲದೆ ನಡೆಸುತ್ತಿದ್ದ

ಮಹಿಳೆಯ ಹೊಟ್ಟೆಯೊಳಗೆ ಟವೆಲ್ ಮರೆತು ಬಿಟ್ಟ ವೈದ್ಯ Read More »

ರಾಷ್ಟ್ರೀಯ ನ್ಯೂಸ್

ಕಾರು ಢಿಕ್ಕಿ ➤ ಕೋಮಾಗೆ ಜಾರಿದ ಓರ್ವ ವಿದ್ಯಾರ್ಥಿ

 (ನ್ಯೂಸ್ ಕಡಬ) newskadaba.com ನವದೆಹಲಿ, ಜ.04. ಅತಿ ವೇಗವಾಗಿ ಬಂದ ಕಾರು ಮೂವರು ಬಿ.ಟೆಕ್ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನೊರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಗ್ರೇಟರ್ ನೋಯ್ಡಾದ ಏರಡನೇ ಏರಿಯಾದಲ್ಲಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಸ್ವೀಟಿ ಕುಮಾರಿ ಎಂದು ಗುರುತಿಸಲಾಗಿದೆ. ಆಕೆಯ ತಲೆಯ ಮತ್ತು ಕಾಲುಗಳಿಗೆ ಜೋರಾಗಿ  ಪೆಟ್ಟು ಬಿದ್ದಿದ್ದು, ಕೋಮಾಗೆ ಜಾರಿದ್ದಾಳೆ.ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ

ಕಾರು ಢಿಕ್ಕಿ ➤ ಕೋಮಾಗೆ ಜಾರಿದ ಓರ್ವ ವಿದ್ಯಾರ್ಥಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಚಿನ್ನದ ಬೆಲೆ 10 ಗ್ರಾಂಗೆ ರೂ.506ರಷ್ಟು ಹೆಚ್ಚಳ!

(ನ್ಯೂಸ್ ಕಡಬ) newskadaba.com ನವದೆಹಲಿ, ಜ.4. ನವದೆಹಲಿ ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಪ್ರತಿ 10 ಗ್ರಾಂ ಗೆ ರೂ 506ರಷ್ಟು ಹೆಚ್ಚಿದ್ದು, 55940ಕ್ಕೆ ತಲುಪಿದೆ. ಜಾಗತಿಕ ಮಾರುಕಟ್ಟೆಗಳಲ್ಲಿಯೂ ಚಿನ್ನದ  ಧಾರಣೆ ಹೆಚ್ಚಾಗಿದೆ. ಬೆಳ್ಳಿಯ ಬೆಲೆಯು ಕೆ.ಜಿ.ಗೆ ರೂ.1374ರಷ್ಟು ಜಾಸ್ತಿಯಾಗಿದ್ದು, ರೂ 71,224   ತಲುಪಿದೆ ಎಂದು ಮೂಲಗಳು ತಿಳಿಸಿವೆ.

➤ ಚಿನ್ನದ ಬೆಲೆ 10 ಗ್ರಾಂಗೆ ರೂ.506ರಷ್ಟು ಹೆಚ್ಚಳ! Read More »

ರಾಷ್ಟ್ರೀಯ ನ್ಯೂಸ್

18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಗೆ ವಿಷ ಕುಡಿಸಿದ ದುಷ್ಕರ್ಮಿಗಳು

 (ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜ.04. 18 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಬಳಿಕ ಆಕೆಗೆ ಬಲವಂತವಾಗಿ ವಿಷ ಕುಡಿಸಿದ ಆರೋಪದ ಮೇಲೆ ಒಂದೇ ಕುಟುಂಬದ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾದ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ವರದದಿಯಾಗಿದೆ. ಪ್ರಮುಖ ಆರೋಪಿಯನ್ನು ಕಮಲ್ ಕುಮಾರ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ ಎನ್ನಲಾಗಿದೆ. ಸಂತ್ರಸ್ತೆಯ ಕಿರುಚಾಟವನ್ನು ಕೇಳಿದ ಆಕೆಯ ತಾಯಿ, ಕಮಲ್ ಕುಮಾರ್‌ನ

18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಗೆ ವಿಷ ಕುಡಿಸಿದ ದುಷ್ಕರ್ಮಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆಯ ಗುಂಡಿ ತಪ್ಪಿಸಲು ಹೋದ ಯುವತಿಯ ಮೇಲೆ ಟ್ರಕ್ ಹರಿದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com .  ಚೆನ್ನೈ, ಜ. 04.   ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಯುವತಿ ಮೇಲೆ ಟ್ರಕ್ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ  ಚಿನ್ನೈ ಸಮೀಪದ ಮಧುರವಾಯಲ್ ನಲ್ಲಿ ಸಂಭವಿಸಿದೆ. ಸ್ಥಳದಿಂದ ಟ್ರಕ್ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.   ಮೃತಳನ್ನು ಶೋಭನಾ (22) ಎಂದು ಗುರುತಿಸಲಾಗಿದೆ. ಈಕೆ ಜೋಹೋ ಹೆಸರಿನ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡಿತ್ತಿದ್ದಳು ಎನ್ನಲಾಗಿದೆ. ನೀಟ್ ಕೋಚಿಂಗ್ ತರಗತಿಗೆ ತನ್ನ ಸಹೋದರನನ್ನು ಬಿಡಲು ತೆರಳುತ್ತಿದ್ದ

ರಸ್ತೆಯ ಗುಂಡಿ ತಪ್ಪಿಸಲು ಹೋದ ಯುವತಿಯ ಮೇಲೆ ಟ್ರಕ್ ಹರಿದು ಯುವತಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top