ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು 1100 ಕಿ.ಮೀ ದೂರ ಸೈಕಲ್ ನಲ್ಲಿ ಪ್ರಯಾಣಿಸಿದ ಅಭಿಮಾನಿ!

(ನ್ಯೂಸ್ ಕಡಬ) newskadaba.com .  ಮುಂಬೈ, ಜ. 03.  ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಮಧ್ಯಪ್ರದೇಶದ ಜಬಲ್‌ಪುರದ ಅಭಿಮಾನಿಯೊಬ್ಬರು ಭೇಟಿ ಮಾಡಿದ್ದು, ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ಸೈಕಲ್‌ ಮೂಲಕ 1100 ಕಿಮೀ ಕ್ರಮಿಸಿ ಮುಂಬೈಗೆ ಆಗಮಿಸಿದ ಅಭಿಮಾನಿಯ ಪ್ರೀತಿಗೆ ನಟ ಫುಲ್ ಫಿದಾ ಆಗಿದ್ದರು. ‘ಜಬಲ್‌ಪುರದ ನಿವಾಸಿ ಸಮೀರ್ ಎಂಬುವವರು ಮೆಗಾಸ್ಟಾರ್ ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಲು ಮುಂಬೈಗೆ 1100 ಕಿಮೀ ಸೈಕಲ್‌ನಲ್ಲಿ ಬಂದಿದ್ದಾರೆ ಎಂದು ತಿಳಿದುಬಂದಿದೆ. ದಬಾಂಗ್‘ […]

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು 1100 ಕಿ.ಮೀ ದೂರ ಸೈಕಲ್ ನಲ್ಲಿ ಪ್ರಯಾಣಿಸಿದ ಅಭಿಮಾನಿ! Read More »

ರಾಷ್ಟ್ರೀಯ ನ್ಯೂಸ್

ಗುಂಪು ಘರ್ಷಣೆ   ➤ ಚರ್ಚ್‌ಗಳಿಗೆ ಹಾನಿ, ಕಲ್ಲು ತೂರಾಟದಲ್ಲಿ ಎಸ್‌ಪಿಗೆ ಗಾಯ..!!!

(ನ್ಯೂಸ್ ಕಡಬ) newskadaba.com  ರಾಯ್‌ಪುರ, ಜ.03. ರಾಯ್ ಪುರ ದಕ್ಷಿಣಕ್ಕೆ 350 ಕಿ.ಮೀ ದೂರದಲ್ಲಿರುವ ಮಾವೋವಾದಿ ಪೀಡಿತ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಪ್ರಮುಖ ಕ್ಯಾಥೋಲಿಕ್ ಚರ್ಚ್  ಅನ್ನು ಧ್ವಂಸಗೊಳಿಸಲಾಯಿತು ಎಂದು ತಿಳಿದುಬಂದಿದೆ. ಪ್ರತಿಭಟನಾಕಾರರ ಗುಂಪನ್ನು ತಡೆಯಲು ಯತ್ನಿಸಿದ ಪೊಲೀಸ್ ವರಿಷ್ಠಾಧಿಕಾರಿ ಸದಾನಂದ್ ಕುಮಾರ್ ಅವರ ತಲೆಗೆ ಗಾಯವಾಗಿದೆ. ಅಲ್ಲದೆ, ಪ್ರತಿಭಟನಾಕಾರರಿಂದ ಎರಡು ಸಣ್ಣ ಚರ್ಚ್‌ಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಎಸ್‌ಪಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಗುಂಪು ಘರ್ಷಣೆ   ➤ ಚರ್ಚ್‌ಗಳಿಗೆ ಹಾನಿ, ಕಲ್ಲು ತೂರಾಟದಲ್ಲಿ ಎಸ್‌ಪಿಗೆ ಗಾಯ..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು       ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ..!!!           

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.03. ದೆಹಲಿಯ ಸುಲ್ತಾನಪುರಿಯಲ್ಲಿ  ಸಂಭವಿಸಿದ ಕಾರು-ಸ್ಕೂಟಿ ಅಪಘಾತ ಪ್ರಕರಣಕ್ಕೆ ಇದೀಗ ಹೊಸ ತಿರುವೊಂದು ಸಿಕ್ಕಿದ್ದು, ಅಪಘಾತ ಸಂದರ್ಭದಲ್ಲಿ ಮೃತಳಾದ ಯುವತಿಯ ಜತೆಯಲ್ಲಿ ಮತ್ತೊಬ್ಬ ಯುವತಿ ಇದ್ದಳು ಎಂಬುದಾಗಿ ಹೇಳಲಾಗುತ್ತಿದೆ. ಮೃತಳಾದ ಯುವತಿ ಹಾಗೂ ಆಕೆಯ ಸ್ನೇಹಿತೆ ಹೋಟೆಲ್ ಒಂದರಲ್ಲಿ ಬರ್ತ್‌ಡೇ ಪಾರ್ಟಿಗೆಂದು ತೆರಳಿದ್ದರು ಎನ್ನಲಾಗಿದೆ. ಅಲ್ಲಿಂದ ಇಬ್ಬರೂ ಒಟ್ಟಿಗೆ ಸ್ಕೂಟಿಯಲ್ಲಿ ಬಂದಿದ್ದು, ಆಗ ಈ ಅಪಘಾತ ಸಂಭವಿಸಿದೆ. ಒಬ್ಬ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಕೆ ಭಯದಿಂದ ಅಲ್ಲಿಂದ ಪರಾರಿಯಾಗಿದ್ದಾಳೆ. ಇನ್ನೊಬ್ಬ

ದೆಹಲಿ ಅಪಘಾತ ಪ್ರಕರಣಕ್ಕೆ ತಿರುವು       ➤ ಸಿಸಿಟಿವಿಯಲ್ಲಿ ದೃಶ್ಯ ಸೆರೆ..!!!            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ್ ಪೇ ಸಿಇಒ ಸುಹೇಲ್ ಸಮೀರ್ ಹುದ್ದೆಗೆ ರಾಜಿನಾಮೆ…!!!         

(ನ್ಯೂಸ್ ಕಡಬ) newskadaba.com ನವದೆಹಲಿ, ಜ.03.  ಮಾಜಿ ಸಹ-ಸಂಸ್ಥಾಪಕ ಅಶ್ನೀರ್ ಗ್ರೋವರ್ ಅವರೊಂದಿಗೆ ಮನಸ್ತಾಪ ಹೊಂದಿದ್ದ ಭಾರತ್‌ಪೇ ಸಿಇಒ ಸುಹೇಲ್ ಸಮೀರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಸುಹೈಲ್ ಸಮೀರ್ ಅವರು ಭಾರತ್ ಪೇ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯಿಂದ ಕಾರ್ಯತಂತ್ರದ ಸಲಹೆಗಾರರಾಗಿ ಜನವರಿ 7, 2023 ರಿಂದ ಜಾರಿಗೆ ಬರುವಂತೆ ಕರ್ತವ್ಯ ನಿರ್ವಹಿಸಲಿದ್ದಾರೆ ಎನ್ನಲಾಗಿದೆ. ಕಂಪನಿಯ ಮಧ್ಯಂತರ ಸಿಇಒ ಆಗಿ ನೇಮಕಗೊಂಡಿರುವ ಪ್ರಸ್ತುತ CFO, ನಳಿನ್ ನೇಗಿಯವರ ಹಾದಿಯನ್ನು ಸುಗಮಗೊಳಿಸುತ್ತದೆ ಎಂದು

ಭಾರತ್ ಪೇ ಸಿಇಒ ಸುಹೇಲ್ ಸಮೀರ್ ಹುದ್ದೆಗೆ ರಾಜಿನಾಮೆ…!!!          Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಗಡಿ ಪ್ರವೇಶಿಸಿದ ಪಾಕ್‌ ನುಸುಳುಕೋರನ ಹತ್ಯೆ..!

ನ್ಯೂಸ್ ಕಡಬ) newskadaba.com. ನವದೆಹಲಿ  ಜ. 03 ಗಡಿ ಪ್ರವೇಶಿಸುತ್ತಿದ್ದ ಪಾಕಿಸ್ತಾನದ ಒಳನುಸುಳುಕೋರನನ್ನು ಇಂದು ಬೆಳಗ್ಗೆ 8.30 ರ ಸುಮಾರಿಗೆ ಬಿಎಸ್‌ಎಫ್ ಪಡೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಗುರುದಾಸ್‌ಪುರ ಸೆಕ್ಟರ್‌ನ ಬಾರ್ಡರ್ ಔಟ್‌ಪೋಸ್ಟ್ ಚನ್ನಾ ಅಡಿಯಲ್ಲಿ ಬಿಎಸ್‌ಎಫ್ ಪಡೆಗಳು ಒಳನುಗ್ಗುವವರ ಶಂಕಿತ ಚಲನವಲನವನ್ನು ಗಮನಿಸಿ ಬೇಲಿ ಕಡೆಗೆ ಚಲಿಸುತ್ತಿದ್ದಾಗ ಬಿಎಸ್‌ಎಫ್ ಪಡೆ ಗುಂಡು ಹಾರಿಸಿದೆ ಎಂದು ತಿಳಿದುಬಂದಿದೆ.

➤ ಗಡಿ ಪ್ರವೇಶಿಸಿದ ಪಾಕ್‌ ನುಸುಳುಕೋರನ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆರು ಸರಣಿ ಅಪಘಾತ ➤ ಒಂದೇ ಕುಟುಂಬದ ಐವರು ಮೃತ್ಯು..!!

(ನ್ಯೂಸ್ ಕಡಬ) newskadaba.com .   ಚೆನ್ನೈ, ಜ. 03:  ಆರು ವಾಹನಗಳ ಸರಣಿ ಅಪಘಾತದಿಂದ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ವರದಿಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ವಾಹನದ ಆರ್‌ಸಿ ಪರಿಶೀಲನೆ ವೇಳೆ ಕಾರು ಚೆನ್ನೈನಲ್ಲಿ ನೋಂದಣಿ ಮಾಡಿರುವುದು ಬೆಳಕಿಗೆ ಬಂದಿದೆ ಎಂದರು. ಎರಡು ಬಸ್‌ಗಳು, ಎರಡು ಟ್ರಕ್‌ಗಳು ಮತ್ತು ಎರಡು

ಆರು ಸರಣಿ ಅಪಘಾತ ➤ ಒಂದೇ ಕುಟುಂಬದ ಐವರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇಂದ್ರ ಬಜೆಟ್ ಅಧಿವೇಶನ ಜ.31 ರಿಂದ ಆರಂಭ                         

(ನ್ಯೂಸ್ ಕಡಬ) newskadaba.com  ನವದೆಹಲಿ, ಜ.03.  ಸಂಸತ್ತಿನ 2023ನೇ ಸಾಲಿನ ಬಜೆಟ್ ಅಧಿವೇಶನವು ಜನವರಿ 31 ರಿಂದ ಪ್ರಾರಂಭವಾಗಿ ಏಪ್ರಿಲ್ 6 ರಂದು ಕೊನೆಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರವರು ಫೆಬ್ರವರಿ 1 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡಿಸಲಿದ್ದು, ಬಜೆಟ್  ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು ಎಂದು ಸರಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಅಧಿವೇಶನದ ಆರಂಭವು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು

ಕೇಂದ್ರ ಬಜೆಟ್ ಅಧಿವೇಶನ ಜ.31 ರಿಂದ ಆರಂಭ                          Read More »

ರಾಷ್ಟ್ರೀಯ ನ್ಯೂಸ್

ಜಾನುವಾರು ಹಾಗೂ ನಗದು ದೋಚಿ ಪರಾರಿಯಾಗಿದ್ದ ಆರು ಆರೋಪಿಗಳು ಅರೆಸ್ಟ್..!!!

 (ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಜ.03.  ದನಕರುಗಳನ್ನು ಖರೀದಿ ಮಾಡಿದ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ವಾಹನವನ್ನು ಅಡ್ಡಗಟ್ಟಿ ದೊಣ್ಣೆ ಹಾಗೂ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ,ರೂ.51 ಸಾವಿರ ಹಾಗೂ ಏಳು ದನಕರುಗಳನ್ನು ದೋಚಿ ಪರಾರಿಯಾಗಿದ್ದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಆಂಧ್ರಪ್ರದೇಶದ ಬಾಗೇಪಲ್ಲಿ ವರದಿಯಾಗಿದೆ. ಬಂಧಿತರನ್ನು ಚಿಂತಮಾಕಲದಿನ್ನೆಯ ನವೀನ್, ಇಂದೋಕೊರೊಳ್ಳಪಲ್ಲಿಯ ಅಭಿ, ಕಲ್ಲಿಪಲ್ಲಿಯ ಮಹೇಶ್, ಸಜ್ಜಲವಾರಿಪಲ್ಲಿಯ ಮಣಿಕಂಠ, ದೇವನಹಳ್ಳಿಯ ಗಣೇಶ್ ಗಾಹೂ ಸುಧಾಕರ್ ಎಂದು ಗುರುತಿಸಲಾಗಿದೆ. ಚಿಂತಾಮಣಿ ತಾಲೂಕಿನ ಭತ್ತಲಪಲ್ಲಿ ಗ್ರಾಮದ ಸುರೇಶ, ಶ್ರೀರಾಮಪ್ಪ, ಶ್ರೀನಿವಾಸ ಎಂಬುವರು

ಜಾನುವಾರು ಹಾಗೂ ನಗದು ದೋಚಿ ಪರಾರಿಯಾಗಿದ್ದ ಆರು ಆರೋಪಿಗಳು ಅರೆಸ್ಟ್..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಸೊತ್ತುಗಳ ಸಹಿತ ಐವರು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 03. ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಸುಮಾರು 54 ಗ್ರಾಂ. ಎಂಡಿಎಂಎ ಮಾದಕ ವಸ್ತುಗಳನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಬಂಟ್ವಾಳದ ಬಶೀರ್(27), ಕನ್ಯಾನ ಮಾಡಕುಂಜದ ಕಲಂದರ್ ಶಾಫಿ(29), ತಲಪಾಡಿಯ ಪ್ರೀತಂ(29), ಕಿರಣ್ ಡಿ ಸೋಜ(30) ಹಾಗೂ ಕೋಟೆಕ್ಕಾರಿನ ಅಕ್ಷಯ್(24) ಎಂದು ಗುರುತಿಸಲಾಗಿದೆ. ಮಂಜೇಶ್ವರ ಕಣ್ವತೀರ್ಥ ತೂಮಿನಾಡಿನಿಂದ ಬಶೀರ್ ಮತ್ತು ಕಲಂದರ್ ಶಾಫಿ ಚಲಿಸುತ್ತಿದ್ದ

ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಸೊತ್ತುಗಳ ಸಹಿತ ಐವರು ಖಾಕಿ ಬಲೆಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೀದಿ ಕಸ ಗುಡಿಸುವ ಮಹಿಳೆ ಗಯಾದ ಹೊಸ ಉಪ ಮೇಯರ್..!!!

(ನ್ಯೂಸ್ ಕಡಬ) newskadaba.com ಪಟ್ನಾ, ಜ. 02. ಗಯಾ ಮುನ್ಸಿಪಲ್ ಕಾರ್ಪೊರೇಷನ್ನಲ್ಲಿ ಬೀದಿ ಕಸ ಗುಡಿಸುವ ಮಹಿಳೆಯೊಬ್ಬರು ಅಪರೂಪದ ಸಾಧನೆ ಮಾಡಿದ್ದು, ಗಯಾದ ಉಪ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ಇತರರಿಗೆ ಸ್ಪೂರ್ತಿಯಾಗಿದ್ದಾರೆ. 60 ವರ್ಷದ ‘ಸ್ವೀಪರ್’ ಚಿಂತಾದೇವಿ ಅವರು ಇದೀಗ ಗಯಾ ಮುನ್ಸಿಪಲ್ ಕಾರ್ಪೊರೇಷನ್ ನ ನೂತನ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇದೇ ಚಿಂತಾದೇವಿ ಅವರು ದಶಕಗಳಿಂದಲೂ ಗಯಾದಲ್ಲಿ ಬೀದಿ ಕಸಗುಡಿಸುತ್ತಾ, ಒಳಚರಂಜಿ ಸ್ವಚ್ಛಗೊಳಿಸುತ್ತ ಜೀವನ ಸಾಗಿಸಿದ್ದಾರೆ. ಜೀವನೋಪಾಯಕ್ಕಾಗಿ ಇದೇ ಚಿಂತಾದೇವಿ ಅವರು ನಿಂಬೆಹಣ್ಣುಗಳನ್ನು ಕೂಡ

ಬೀದಿ ಕಸ ಗುಡಿಸುವ ಮಹಿಳೆ ಗಯಾದ ಹೊಸ ಉಪ ಮೇಯರ್..!!! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top