ರಾಷ್ಟ್ರೀಯ ನ್ಯೂಸ್

ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ     

(ನ್ಯೂಸ್ ಕಡಬ) newskadaba.com ಶ್ರೀನಗರ, ಜ. 02. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಓರ್ವ ನುಸುಳುಕೋರರನ್ನು ಭಾರತೀಯ ಸೇನೆ ಮುಂಜಾನೆ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಆರ್‌ಎಸ್ ಪುರ ಸೆಕ್ಟರ್‌ ನ ಅಂತರಾಷ್ಟ್ರೀಯ ಗಡಿಯುದ್ದಕ್ಕೂ ಬಾದರ್‌ ಪುರ ಬಾರ್ಡರ್ ಔಟ್ ಪೋಸ್ಟ್ (ಬಿಒಪಿ) ಬಳಿ ನುಸುಳುಕೋರರ ಚಲನ ವಲನವನ್ನು ಪತ್ತೆಹಚ್ಚಿದ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ. ಈ ವೇಳೆ ಓರ್ವ ಪಾಕಿಸ್ತಾನ ಮೂಲದ ನುಸುಳುಕೋರ ಹತ್ಯೆಯಾಗಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ.    

ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ      Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಕೂಟಿ – ಕಾರು ನಡುವೆ ಡಿಕ್ಕಿ ➤ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಕಾರು ಹಾಗೂ ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವತಿ ಮೃತಪಟ್ಟ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.   ಈ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ಯುವತಿಯೊಬ್ಬಳ ಸ್ಕೂಟಿ ಕಾರಿಗೆ ಡಿಕ್ಕಿ ಹೊಡೆದಿತ್ತು. ಆಕೆಯ ಬಟ್ಟೆ ಕಾರಿಗೆ ಸಿಕ್ಕಿ ಆಕೆಯನ್ನು ಕಾರು 4 ಕಿ.ಮೀ.ವರೆಗೂ ಎಳೆದುಕೊಂಡು ಹೋಗಿತ್ತು. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು  ಆ ಯುವತಿ ಮೃತಪಟ್ಟಿದ್ದಳು.  ಹೊಸ ವರ್ಷದಂದು ನಡೆದ ಈ

ಸ್ಕೂಟಿ – ಕಾರು ನಡುವೆ ಡಿಕ್ಕಿ ➤ ಯುವತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರವೆಸಗಿದ ಮಂತ್ರವಾದಿ…! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಜ. 02. ಮಂತ್ರವಾದಿಯೋರ್ವ ದೆವ್ವ ಬಿಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಂಧಿತನನ್ನು ಅಶೋಕ್ ಕುಮಾರ್ ಎಂಸು ಗುರುತಿಸಲಾಗಿದೆ. ಈ ಬಾಲಕಿಯು ಕಳೆದ 3 ವರ್ಷಗಳಿಂದ ಮೂರ್ಛೆ ರೋಗದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಯಾವುದೇ ಪ್ರಯೋಜನ ಕಂಡುಬಂದಿರಲಿಲ್ಲ. ಇತ್ತ ಮನೆಯಲ್ಲಿ ಬಾಲಕಿಯ ತಂದೆ ಇಲ್ಲದ ವೇಳೆ ಬಂದ ಮಂತ್ರವಾದಿ ಅಶೋಕ್ ಕುಮಾರ್, ದೆವ್ವ ಹಾಗೂ

ದೆವ್ವ ಬಿಡಿಸುವ ನೆಪದಲ್ಲಿ ಅತ್ಯಾಚಾರವೆಸಗಿದ ಮಂತ್ರವಾದಿ…! ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು  ➤ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 02. ರಾಜಸ್ಥಾನದಲ್ಲಿ ರೈಲು ಹಳಿತಪ್ಪಿದ ಪರಿಣಾಮ ಸುಮಾರು 10 ಪ್ರಯಾಣಿಕರು ಗಾಯಗೊಂಡ ಘಟನೆ ಪಾಲಿಯ ರಾಜ್ಕಿವಾಸ್‌ನಲ್ಲಿ ಸಂಭವಿಸಿದೆ ಎನ್ನಲಾಗಿದೆ. ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು ಜೋಧ್‌ಪುರ ವಿಭಾಗದ ರಾಜ್ಕಿವಾಸ್-ಬೊಮದ್ರಾ ವಿಭಾಗದ ನಡುವೆ ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂದ್ರಾ ಟರ್ಮಿನಲ್‌ನಿಂದ ಹೊರಟ ರೈಲು ಜೋಧ್‌ಪುರಕ್ಕೆ ತೆರಳುತ್ತಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಾಯುವ್ಯ ರೈಲ್ವೆಯ ಉನ್ನತ ಅಧಿಕಾರಿಗಳು ಜೈಪುರದ ಪ್ರಧಾನ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು

ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು  ➤ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2024ರ ಮಾರ್ಚ್ ಒಳಗೆ ಜನೌಷಧಿ ಕೇಂದ್ರ 10,000ಕ್ಕೆ ವಿಸ್ತರಣೆ ➤ ಕೇಂದ್ರ ಚಿಂತನೆ!

(ನ್ಯೂಸ್ ಕಡಬ) newskadaba.com ನವದೆಹಲಿ, ಜ.2 ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರಗಳ ಸಂಖ್ಯೆಯನ್ನು 2024ರ ಮಾರ್ಚ್ ಒಳಗಾಗಿ 10,000ಕ್ಕೆ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. ಗುಣಮಟ್ಟದ ಔಷಧ ಕೈಗೆಟಕುವ ದರದಲ್ಲಿ ಎಲ್ಲರಿಗೂ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ಕಳೆದ 8 ವರ್ಷಗಳಲ್ಲಿ 18,000 ಕೋಟಿ ರೂ. ಉಳಿತಾಯವಾಗಿದೆ. ದೇಶದಾದ್ಯಂತ 743 ಜಿಲ್ಲೆಗಳಲ್ಲಿ 9,000 ಜನೌಷಧ ಕೇಂದ್ರಗಳನ್ನು ತೆರೆಯುವ ಮೂಲಕ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಪ್ರಕಟಣೆ

2024ರ ಮಾರ್ಚ್ ಒಳಗೆ ಜನೌಷಧಿ ಕೇಂದ್ರ 10,000ಕ್ಕೆ ವಿಸ್ತರಣೆ ➤ ಕೇಂದ್ರ ಚಿಂತನೆ! Read More »

ರಾಷ್ಟ್ರೀಯ ನ್ಯೂಸ್

2022ರ ಅತ್ಯುತ್ತಮ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಪಂತ್

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಈ ವರ್ಷದ ಅತ್ಯುತ್ತಮ ಆಟಗಾರರ ಹೆಸರನ್ನು ಬಿಸಿಸಿಐ ಪ್ರಕಟಿಸಿದ್ದು, ಕಳೆದ ವಾರ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಬ್ ಪಂತ್ ಅವರೂ ಅತ್ಯುತ್ತಮ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಬಿಸಿಸಿಐ ಆಟಗಾರರ ಪಟ್ಟಿಯನ್ನು ಟ್ವೀಟ್ ಮೂಲಕ ಪ್ರಕಟಿಸಿದೆ. ಜಸ್ಪ್ರೀತ್ ಬುಮ್ರಾ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದರೆ, ರಿಷಬ್ ಪಂತ್ ಅತಿ ಹೆಚ್ಚು ರನ್ ಗಳಿಸಿದ್ದಾರೆ ಎಂದು ಬಿಸಿಸಿಐ ಶ್ಲಾಘಿಸಿದೆ. 7 ಟೆಸ್ಟ್

2022ರ ಅತ್ಯುತ್ತಮ ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದ ರಿಷಬ್ ಪಂತ್ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ ➤ ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಜ. 02. ಬಾಂದ್ರಾದಲ್ಲಿನ ಮೌಂಟ್ ಮೇರಿ ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ವರದಿಯಾಗಿದೆ. ಚರ್ಚ್ ಸ್ಫೋಟಿಸುವುದಾಗಿ ಇ- ಮೇಲ್ ಕಳುಹಿಸಿದ ನಂತರ ಕೊಲ್ಕತ್ತಾದಲ್ಲಿ ಆರೋಪಿಯನ್ನು ಐಪಿ ವಿಳಾಸದ ಮೂಲಕ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇ-ಮೇಲ್ ಯಾರು ಕಳುಹಿಸಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ, ಎಲ್ಲವೂ ವಿಚಾರಣೆ ನಂತರ ತಿಳಿದುಬರಲಿದೆ ಎಂದು ಅವರು ಹೇಳಿದ್ದಾರೆ.

ಚರ್ಚ್ ಸ್ಫೋಟಿಸುವುದಾಗಿ ಬೆದರಿಕೆ ಪ್ರಕರಣ ➤ ವ್ಯಕ್ತಿಯ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಾನುವಾರು ಕಳ್ಳತನ ಆರೋಪದಲ್ಲಿ ಥಳಿಸಿ ಕೊಲೆ..!!                               

(ನ್ಯೂಸ್ ಕಡಬ) newskadaba.com ಜಾರ್ಖಂಡ್, ಜ. 02. ಗುಂಪು ಥಳಿತ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ಹೊಡೆದು ಕೊಲೆ ಮಾಡಿದ ಘಟನೆ ಜಾರ್ಖಂಡ್ ನ ಗಿರಿಧ್ ಜಿಲ್ಲೆಯ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸಿಮಾರಿಯಾ ನಿವಾಸಿ ವಿನೋದ್ ಚೌಧರಿ ಎಂದು ಗುರುತಿಸಲಾಗಿದೆ. ಈತ ಜಾನುವಾರುಗಳನ್ನು ಕದಿಯಲು ಬಿರಾಲಾಲ್ ತುಡು ಎಂಬವರ ಗೋಶಾಲೆಗೆ ಪ್ರವೇಶಿಸಿದ್ದ ಎಂದು ಆರೋಪಿಸಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬಿರಾಲಾಲ್ ಆಡು ಹಾಗೂ ದನಗಳನ್ನು ಮನೆಯ ಒಳಗೆ ಕಟ್ಟಿ ಹಾಕಿದ್ದ. ವಿನೋದ್ ಆಡುಗಳನ್ನು ಬಿಚ್ಚಿದಾಗ

ಜಾನುವಾರು ಕಳ್ಳತನ ಆರೋಪದಲ್ಲಿ ಥಳಿಸಿ ಕೊಲೆ..!!                                Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….!

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಒಂದು ಸಾವಿರ ರೂ. ಮತ್ತು 500 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಅಮಾನ್ಯಗೊಳಿಸಿ 2016ರಲ್ಲಿ ಕೇಂದ್ರ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವು ಅರ್ಜಿಗಳಿಗೆ ಸಂಬಂಧಿಸಿ, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಸ್‌.ಎ. ನಜೀರ್‌ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಸೋಮವಾರದಂದು ತೀರ್ಪು ಪ್ರಕಟಿಸಿದೆ.   ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ

ನೋಟ್ ಬ್ಯಾನ್ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್….! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top