ರಾಷ್ಟ್ರೀಯ ನ್ಯೂಸ್

ಭೀಕರ ರಸ್ತೆ ಅಪಘಾತ ➤ ಭಾರತೀಯ ಕ್ರಿಕಟರ್ ರಿಷಭ್ ಪಂತ್ ಗಂಭೀರ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 30. ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಗಂಭೀರ ಗಾಯಗೊಂಡ ಘಟನೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಶುಕ್ರವಾರದಂದು ಬೆಳಗ್ಗೆ ಸಂಭವಿಸಿದೆ. ಇವರು ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದ್ದು, ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ, ರಿಷಬ್ ಪಂತ್ ಅವರ ಹಣೆ ಮತ್ತು ಕಾಲಿಗೆ ಗಾಯಗಳಾಗಿವೆ. ಸದ್ಯ ರಿಷಬ್ ಪಂತ್ […]

ಭೀಕರ ರಸ್ತೆ ಅಪಘಾತ ➤ ಭಾರತೀಯ ಕ್ರಿಕಟರ್ ರಿಷಭ್ ಪಂತ್ ಗಂಭೀರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶತಮಾನದ ದೀಪ ದೇವರ ಪಾದ ಸೇರಿದೆ’ ➤ ತಾಯಿಯ ಅಗಲಿಕೆಯ ಬಗ್ಗೆ ಪ್ರಧಾನಿ ಮೋದಿ ಟ್ವೀಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.30. ಶತಮಾನದ ದೀಪವು ದೇವರ ಪಾದ ಸೇರಿದೆ ಎಂದಿ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿದ್ದಾರೆ. ತನ್ನ ತಾಯಿ ಹೀರಾಬೆನ್ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಅಹಮದಾಬಾದಿನ ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದಿದ್ದರು. ಈ ಬಗ್ಗೆ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಭವ್ಯವಾದ ಶತಮಾನವು ದೇವರ ಪಾದದ ಮೇಲೆ ನಿಂತಿದೆ. ತಾಯಿಯಲ್ಲಿ ನಾನು ಮೂರು ವಿಚಾರಗಳನ್ನು ಕಂಡಿದ್ದು, ಅದು ತಪಸ್ವಿಯ ಪ್ರಯಾಣ, ನಿಸ್ವಾರ್ಥ ಕರ್ಮಯೋಗಿಯ ಸಂಕೇತ

ಶತಮಾನದ ದೀಪ ದೇವರ ಪಾದ ಸೇರಿದೆ’ ➤ ತಾಯಿಯ ಅಗಲಿಕೆಯ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ Read More »

ರಾಷ್ಟ್ರೀಯ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ವಿಧಿವಶ ➤ ಕೊನೆಯುಸಿರೆಳೆದ ಹೀರಾಬೆನ್ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.30. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿಯವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು. ಹೀರಾ ಬೆನ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅಹಮದಾಬಾದ್‌ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರದಂದು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಪ್ರಧಾನಿ ಮೋದಿಯವರು ಆಸ್ಪತ್ರೆಗೆ ದೌಡಾಯಿಸಿದ್ದರು‌. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌.  

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ವಿಧಿವಶ ➤ ಕೊನೆಯುಸಿರೆಳೆದ ಹೀರಾಬೆನ್ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಪುತ್ತೂರಿನ ವಜೀದಾಬಾನು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 29. ನವದೆಹಲಿಯಲ್ಲಿ ನಡೆ ಯಲಿರುವ ಗಣ ರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು ಪುತ್ತೂರಿನ ಡಾ.ವಜಿದಾಬಾನು ಆಯ್ಕೆಯಾಗಿದ್ದಾರೆ.   ಎನ್ಎಸ್ಎಸ್ ನಡೆಸಿದ ದಕ್ಷಿಣ ಪ್ರಾಂತೀಯ ಪ್ರೀ ಆರ್‌.ಡಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ. ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಜೀದಾಬಾನು, ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಯ ಪುತ್ರಿ. ಎ.ಜೆ ದಂತ ವೈದ್ಯಕೀಯ ಕಾಲೇಜಿನಿಂದ ದಂತ ವೈದ್ಯಕೀಯ ಪದವಿ ಪಡೆದಿದ್ದು ರಾಜೀವ್ ಗಾಂಧಿ

ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಪುತ್ತೂರಿನ ವಜೀದಾಬಾನು Read More »

ರಾಷ್ಟ್ರೀಯ ನ್ಯೂಸ್

ಕಾರು ಸ್ಫೋಟ ಪ್ರಕರಣ ➤ ಮತ್ತಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 29. ಅ. 23ರಂದು ಕೊಯಮತ್ತೂರಿನ ಕೊಟ್ಟೈ ಸಮಿಪ ಕಾರಿನ ಒಳಗೆ ಸಿಲಿಂಡರ್ ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಶೇಖ್‌ ಹಿದಾಯತುಲ್ಲಾ ಮತ್ತು ಸನೋಫ‌ರ್‌ ಅಲಿ ಎಂದು ಗುರುತಿಸಲಾಗಿದೆ. ಇದೀಗ ಇವರಿಬ್ಬರ ಸಹಿತ ಪ್ರಕರಣದಲ್ಲಿ ಇದುವರೆಗೂ ಒಟ್ಟು 11 ಮಂದಿಯನ್ನು ಬಂಧಿಸಲಾಗಿದೆ. 2022ರ ಫೆಬ್ರವರಿಯಲ್ಲಿ ತಮಿಳುನಾಡಿನ ಈರೋಡ್‌ ಜಿಲ್ಲೆಯ ಸತ್ಯಮಂಗಲಂ ಕಾಡಿನ ಅಸನೂರ್‌ ಮತ್ತು ಕದಂಬೂರ್‌ ಪ್ರದೇಶದಲ್ಲಿ ಭಯೋತ್ಪಾದನೆ

ಕಾರು ಸ್ಫೋಟ ಪ್ರಕರಣ ➤ ಮತ್ತಿಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೇಬಿಸ್ ವ್ಯಾಕ್ಸಿನೇಷನ್ ಶಿಬಿರದಲ್ಲೇ ಹುಚ್ಚು ನಾಯಿ ಹುಚ್ಚಾಟ!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 28. ರೇಬಿಸ್​ ಶಿಬಿರದ ವೇಳೆ ಹುಚ್ಚು ನಾಯಿಯೊಂದು ಜನರ ಮೇಲೆ ಹಾಗೂ ಇತರ ನಾಯಿಗಳ ಮೇಲೆ ದಾಳಿ ನಡೆಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿಯ ಪಿಆರ್​ಸಿ ಶಾಲಾ ಆವರಣದಲ್ಲಿ ನಡೆದಿದೆ.   ರೇಬಿಸ್ ಶಿಬಿರಕ್ಕೆ ಸಾಕಷ್ಟು ಸಾಕು ನಾಯಿಗಳನ್ನು ಕರೆತರಲಾಗಿತ್ತು. ಈ ವೇಳೆ ಲಸಿಕೆ ಹಾಕಲು ತಂದಿದ್ದ ನಾಯಿಯೊಂದು ಹುಚ್ಚೆದ್ದು ರಂಪಾಟ ಮಾಡಿ, ಸ್ಥಳದಲ್ಲಿದ್ದ ಇತರೆ ನಾಯಿಗಳಿಗೆ ಕಚ್ಚಿದೆ. ಅಲ್ಲದೇ ಹುಚ್ಚು ಹಿಡಿದಂತೆ ದಾಂಧಲೆ ನಡೆಸಿದ ನಾಯಿಯನ್ನು ಬಿಡಿಸಲು ಮುಂದಾದ ಜನರ ಮೇಲೂ

ರೇಬಿಸ್ ವ್ಯಾಕ್ಸಿನೇಷನ್ ಶಿಬಿರದಲ್ಲೇ ಹುಚ್ಚು ನಾಯಿ ಹುಚ್ಚಾಟ! Read More »

ರಾಷ್ಟ್ರೀಯ ನ್ಯೂಸ್

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಐವರು ಸಜೀವ ದಹನ

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 28. ಗುಡಿಸಲಿಗೆ ಬೆಂಕಿ ಬಿದ್ದ ಪರಿಣಾಮ ಒಂದೇ ಕುಟುಂಬದ 5 ಮಂದಿ ಜೀವಂತವಾಗಿ ಸುಟ್ಟು ಭಸ್ಮವಾದ ದುರ್ಘಟನೆ ಮೌ ಜಿಲ್ಲೆಯ ಶಾಹ್ಪುರ್ ಗ್ರಾಮದಿಂದ ವರದಿಯಾಗಿದೆ. ಶಾಹ್ಪುರ್ ಗ್ರಾಮದ ಗದ್ದಿದೇವಿ ಮತ್ತು ಅವರ ಮೂವರು ಮಕ್ಕಳು ಹಾಗೂ ಮತ್ತೋರ್ವ ವ್ಯಕ್ತಿ ಸೇರಿ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಸ್ಟವ್ ನಿಂದ ಬೆಂಕಿ ಹೊತ್ತುಕೊಂಡು ಇಡೀ ಗುಡಿಸಲಿಗೆ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ್ದವರು ಹೊರಗೆ ಬರಲಾಗದೇ ಜೀವಂತ

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಐವರು ಸಜೀವ ದಹನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಅಹಮದಬಾದ್, ಡಿ. 28. ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಹಮದಬಾದ್‌ ನ ಖಾಸಗಿ ಆಸ್ಪತ್ರೆಯಲ್ಲಿ ಮೋದಿ ಅವರ ತಾಯಿ ಹೀರಾಬೆನ್‌ ಅವರನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯವನ್ನು ವಿಚಾರಿಸಲು ಮೋದಿ ಅವರು ಆಸ್ಪತ್ರೆಗೆ ತೆರಳಲಿದ್ದಾರೆ ಎಂದು ವರದಿ ತಿಳಿಸಿದೆ. ಹಿರಾಬೆನ್‌ ಅವರಿಗೆ 100 ವರ್ಷ ವಯಸ್ಸಾಗಿದ್ದು, ಇದಕ್ಕೂ ಮೊದಲು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ವರದಿ ತಿಳಿಸಿದೆ.

ಪ್ರಧಾನಿ ಮೋದಿ ತಾಯಿ ಆರೋಗ್ಯದಲ್ಲಿ ಏರುಪೇರು ➤ ಆಸ್ಪತ್ರೆಗೆ ದಾಖಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖ್ಯಾತ ಯೂಟ್ಯೂಬರ್ ಲೀನಾ ನಾಗವಂಶಿ ನೇಣಿಗೆ ಶರಣು…?

(ನ್ಯೂಸ್ ಕಡಬ) newskadaba.com ಛತ್ತೀಸ್ ಗಡ, ಡಿ. 28. ಖ್ಯಾತ ಯೂಟ್ಯೂಬರ್ ಓರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಛತ್ತೀಸ್ ಗಡದ ಚಕ್ರಧರ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಬಿ.ಕಾಂ ವಿದ್ಯಾರ್ಥಿನಿ 22 ವರ್ಷದ ಲೀನಾ ನಾಗವಂಶಿ ಎಂದು ಗುರುತಿಸಲಾಗಿದೆ. ಯೂಟ್ಯೂಬ್‌, ಫೇಸ್‌ ಬುಕ್‌ ಹಾಗೂ ಇನ್ಸ್ಟಾಗ್ರಾಮ್‌ ನಲ್ಲಿ ತನ್ನ ರೀಲ್ಸ್‌ ಹಾಗೂ ಶಾರ್ಟ್ಸ್‌ ವಿಡಿಯೋಗಳಿಂದ 10 ಸಾವಿರ ಫೋಲೋವರ್ಸ್ ಗಳನ್ನು ಹೊಂದಿದ್ದ ಈಕೆ ಕ್ರಿಸ್ ಮಸ್ ಬಳಿಕ ತಮ್ಮ ಮನೆಯಲ್ಲೇ ನೇಣಿಗೆ ಶರಣಾಗಿರುವುದಾಗಿ ವರದಿ ತಿಳಿಸಿದೆ.

ಖ್ಯಾತ ಯೂಟ್ಯೂಬರ್ ಲೀನಾ ನಾಗವಂಶಿ ನೇಣಿಗೆ ಶರಣು…? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫಾರ್ಮಾ ಸಂಸ್ಥೆಗಳ ಮೇಲೆ ದಾಳಿಗೆ ಮುಂದಾದ ಕೇಂದ್ರ ಸರಕಾರ…!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 28.  ಟ್ರೇಡ್‌ ಮಾರ್ಕ್ ದುರುಪಯೋಗ ಹಾಗೂ ನಕಲಿ ಔಷಧ ಮಾರಾಟ ಸೇರಿದಂತೆ ವಿವಿಧ ವಿಚಾರಗಳ ಪರಿಶೀಲನೆಗಾಗಿ ಫಾರ್ಮಾ ಸಂಸ್ಥೆಗಳ ಮೇಲೆ ದಾಳಿ ನಡೆಸಲು ಆರೋಗ್ಯ ಸಚಿವಾಲಯವು ಮುಂದಾಗಿದೆ. ಟ್ರೇಡ್‌ ಮಾರ್ಕ್ ಉಲ್ಲಂಘನೆ, ದುರುಪಯೋಗ, ನಕಲಿ ಔಷಧಗಳ ಮಾರಾಟ, ಇನ್ವಾಯ್ಸ್‌ ಗಳಿಲ್ಲದೆ ಕಚ್ಚಾ ವಸ್ತುಗಳ ಖರೀದಿ, ಗುಣಮಟ್ಟದ ಅನುಸರಣೆ ಸಮಸ್ಯೆ, ನಕಲಿ ಔಷಧಿ ತಯಾರಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಪರಿಶೀಲಿಸಲು ಈ ದಾಳಿ ನಡೆಸಲು ಸರ್ಕಾರ ತೀರ್ಮಾನಿಸಿದೆ. ಸದ್ಯ ಸಚಿವಾಲಯವು ದಾಳಿಗಾಗಿ

ಫಾರ್ಮಾ ಸಂಸ್ಥೆಗಳ ಮೇಲೆ ದಾಳಿಗೆ ಮುಂದಾದ ಕೇಂದ್ರ ಸರಕಾರ…! Read More »

ರಾಷ್ಟ್ರೀಯ ನ್ಯೂಸ್
Scroll to Top