ರಾಷ್ಟ್ರೀಯ ನ್ಯೂಸ್

ವಂದೇ ಭಾರತ್ ರೈಲು ಢಿಕ್ಕಿ ➤ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಾಟಿಯಾಲಾ, ಡಿ. 28. ಮೂರು ವರ್ಷದ ಬಾಲಕಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪಂಜಾಬ್ ನ ರೋಪಾರ್ ಜಿಲ್ಲೆಯ ಕರ್ತಾರ್ ಪುರದ ಸಾಹಿಬ್ ಬಳಿ ನಡೆದಿದೆ. ಮೃತ ಬಾಲಕಿಯನ್ನು ಖುಷಿ (3) ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ ಪಿ) ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಖುಷಿಯ ತಂದೆ ಬೀದಿ ಬದಿ […]

ವಂದೇ ಭಾರತ್ ರೈಲು ಢಿಕ್ಕಿ ➤ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭದ್ರತಾಪಡೆಯ ನಡುವೆ ಗುಂಡಿನ ಚಕಮಕಿ ➤ ಇಬ್ಬರು ಉಗ್ರರು ಹತ

(ನ್ಯೂಸ್ ಕಡಬ) newskadaba.com ಶ್ರೀನಗರ, ಡಿ. 28. ಜಮ್ಮು ಕಾಶ್ಮೀರದ ಸಿದ್ರಾ ಪ್ರದೇಶದಲ್ಲಿ ನಡೆದ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾದ ಬಗ್ಗೆ ಬುಧವಾರದಂದು ವರದಿಯಾಗಿದೆ. ಇಂದು ಮುಂಜಾನೆ ಟ್ರಕ್‌ ವೊಂದು ಸಂಚರಿಸುತ್ತಿದ್ದ ವೇಳೆ ಸಂಶಯ ಬಂದ ಹಿನ್ನೆಲೆ ಪೊಲೀಸರು ಟ್ರಕ್‌ ನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರೊಳಗೆ ಉಗ್ರರು ಅಡಗಿರುವುದು ಪತ್ತೆಯಾಗಿದೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ತತ್‌ ಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಪಡೆ

ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭದ್ರತಾಪಡೆಯ ನಡುವೆ ಗುಂಡಿನ ಚಕಮಕಿ ➤ ಇಬ್ಬರು ಉಗ್ರರು ಹತ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತಿಯನ್ನು ಕೊಲೆಗೈದು ಬಾವಿಗೆಸೆದ ಲೇಡಿ ಎಸ್.ಐ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಕೃಷ್ಣಗಿರಿ, ಡಿ. 28. ನಾಪತ್ತೆಯಾಗಿದ್ದ ಪತಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವಿಶೇಷ ಸಬ್‌ಇನ್‌ಸ್ಪೆಕ್ಟರ್‌ ಸೇರಿ ನಾಲ್ವರನ್ನು ಬಂಧಿಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಎಂಬಲ್ಲಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಸಿಂಗಾರಪೇಟೆ ಪೊಲೀಸ್ ಠಾಣೆಯ ವಿಶೇಷ ಸಬ್ ಇನ್ಸ್‌ಪೆಕ್ಟರ್ ಚಿತ್ರಾ(38), ಸರೋಜಾ, ವಿಜಯ ಕುಮಾರ್ ಮತ್ತು ರಾಜ ಪಾಂಡಿಯನ್ ಎಂದು ಗುರುತಿಸಲಾಗಿದೆ. ಎಸ್ಐ ಚಿತ್ರಾ ಮದುವೆಯಾಗಿ ಕೆಲವು ವರ್ಷಗಳಿಂದ ತನ್ನಿಂದ ದೂರ ಉಳಿದಿದ್ದು, ಬಳಿಕ ತನ್ನ ಕಾರು ಚಾಲಕನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದರು.

ಪತಿಯನ್ನು ಕೊಲೆಗೈದು ಬಾವಿಗೆಸೆದ ಲೇಡಿ ಎಸ್.ಐ ➤ ನಾಲ್ವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಾಯಿಯ ಕೊನೆಯ ಆಸೆ ಪೂರೈಸಿದ ಮಗಳು ➤ ಐಸಿಯುನಲ್ಲಿಯೇ ಮಗಳ ಮದುವೆ

ನ್ಯೂಸ್ ಕಡಬ) newskadaba.com ಬಿಹಾರ, ಡಿ. 27 ಗುರಾರು ಬ್ಲಾಕ್​ನ ಬಾಲಿ ಗ್ರಾಮದ ನಿವಾಸಿ ಪೂನಂ ಕುಮಾರಿ ವರ್ಮಾ ಎಂಬುವವರ ಆರೋಗ್ಯ ತೀರಾ ಬಿಗಡಾಯಿಸಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಯಾದ ಖಾಸಗಿ ಆಸ್ಪತ್ರೆಯ ವೈದ್ಯರು ಇವರ ಆರೋಗ್ಯ ಚಿಂತಾಜನಕವಾಗಿದೆ ಯಾವ ಸಂದರ್ಭದಲ್ಲಿಯೂ ಏನೂ ಆಗಬಹುದು ಎಂದು ಮೊದಲೇ ಹೇಳಿದ್ದರು. ಹಾಗಾಗಿ ಪೂನಂ ತನ್ನ ಮಗಳು ಚಾಂದನಿ (26)ಯ ಮದುವೆ ನೋಡುವುದು ತನ್ನ ಕೊನೆಯ ಆಸೆಯಾಗಿದ್ದು ಅದನ್ನು ನೆರವೇರಿಸಿ ಕೊಡಬೇಕೆಂದು ಕುಟುಂಬಸ್ಥರಲ್ಲಿ ವಿನಂತಿಸಿಕೊಂಡಳು. ಆ ಪ್ರಕಾರ ಗುರುವಾ ಪೊಲೀಸ್​ ಠಾಣೆಯ ವ್ಯಾಪ್ತಿಯ

ತಾಯಿಯ ಕೊನೆಯ ಆಸೆ ಪೂರೈಸಿದ ಮಗಳು ➤ ಐಸಿಯುನಲ್ಲಿಯೇ ಮಗಳ ಮದುವೆ Read More »

ರಾಷ್ಟ್ರೀಯ ನ್ಯೂಸ್

ಮೂಗಿಗೆ ಹಾಕುವ ಕೊರೋನಾ ಲಸಿಕೆಗೆ ದರ ನಿಗದಿ ➤ ಖಾಸಗಿ ಆಸ್ಪತ್ರೆಯಲ್ಲಿ ರೂ. 800 ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ರೂ.325

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 27. ಭಾರತ್ ಬಯೋಟೆಕ್‌ನ ಮೂಗಿನ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ 800 ರೂ.ಗೆ ಲಭ್ಯವಾಗಲಿದೆ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ 325 ರೂ. ನಿಗದಿ ಮಾಡಲಾಗಿದೆ. ಈ ಕೊರೊನಾ ಲಸಿಕೆಯ ವಿಶೇಷವೆಂದರೆ ಅದನ್ನು ಮೂಗಿನ ಮೂಲಕ ನೀಡಬೇಕಾಗುತ್ತದೆ. ಮೂಗಿನ ಲಸಿಕೆಯನ್ನು ನೀಡುವ ಕೆಲಸವನ್ನು ಜನವರಿ ನಾಲ್ಕನೇ ವಾರದಲ್ಲಿ ಪ್ರಾರಂಭಿಸಬಹುದು ಎನ್ನಲಾಗಿದೆ. ಇನ್ನು ಕೇಂದ್ರ ಸರ್ಕಾರವು ಇತ್ತೀಚೆಗೆ ಮೂಗಿನ ಲಸಿಕೆಯನ್ನು ಅನುಮೋದಿಸಿದ್ದು, ಈ ಲಸಿಕೆಯ ಹೆಸರು iNCOVACC. ಈ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ

ಮೂಗಿಗೆ ಹಾಕುವ ಕೊರೋನಾ ಲಸಿಕೆಗೆ ದರ ನಿಗದಿ ➤ ಖಾಸಗಿ ಆಸ್ಪತ್ರೆಯಲ್ಲಿ ರೂ. 800 ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ರೂ.325 Read More »

ರಾಷ್ಟ್ರೀಯ ನ್ಯೂಸ್

8 ತಿಂಗಳ ಕಾಲ ತಿರುಪತಿ ದೇವಸ್ಥಾನದ ಬಾಗಿಲು ಬಂದ್..!

(ನ್ಯೂಸ್ ಕಡಬ) newskadaba.com ತಿರುಪತಿ, ಡಿ. 27. ವಿಶ್ವಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಸ್ಥಾನದ ಬಾಗಿಲು 6ರಿಂದ 8ತಿಂಗಳ ಕಾಲ ಬಂದ್ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.   ತಿರುಪತಿ ತಿಮ್ಮಪ್ಪ ದೇವಸ್ಥಾನದ ಮೇಲೆ 3ನೇ ಮಹಡಿಯ ಆನಂದ ನಿಲಯಂ ಹೆಸರಿನ 37.8 ಅಡಿ ಎತ್ತರದ ಗೋಪುರವಿದ್ದು, ಇದಕ್ಕೆ ಚಿನ್ನದ ಲೇಪನ ಮಾಡುವ ಹಿನ್ನೆಲೆ ಶ್ರೀವೆಂಕಟೇಶ್ವರ ದೇವಸ್ಥಾನದ ಗರ್ಭಗುಡಿಯ ಬಾಗಿಲನ್ನು ಮುಚ್ಚಲಾಗುತ್ತಿದೆ ಎಂದು ಹೇಳಲಾಗಿದೆ. ಹೀಗಾಗಿ ಭಕ್ತರಿಗೆ

8 ತಿಂಗಳ ಕಾಲ ತಿರುಪತಿ ದೇವಸ್ಥಾನದ ಬಾಗಿಲು ಬಂದ್..! Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಸಿಪಿಐಎಂ ಕಾರ್ಯಕರ್ತರಿಂದ ಹಲ್ಲೆ ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬದಿಯಡ್ಕ, ಡಿ. 27. ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಬಿಜೆಪಿ ಕಾರ್ಯಕರ್ತರು ಗಾಯಗೊಂಡ ಘಟನೆ ಎಣ್ಮಕಜೆ ಪಂಚಾಯತ್ ವ್ಯಾಪ್ತಿಯ ಮಣಿಯಂಪಾರೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಣಿಯಂಪಾರೆ ಜಯಂತ ನಾಯ್ಕರ ಮಗ ಸೂರ್ಯೋದಯ ಸಂಟನಡ್ಕ, ಐತಪ್ಪ ನಾಯ್ಕರ ಮಗ ರೂಪೇಶ್ ಎಂದು ಗುರುತಿಸಲಾಗಿದೆ. 6 ಮಂದಿ ಸಿಪಿಐಎಂ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಆಕ್ರಮಿಸಿ ಗಾಯಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಗಾಯಾಳುಗಳನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಸಿಪಿಐಎಂ ಕಾರ್ಯಕರ್ತರಿಂದ ಹಲ್ಲೆ ➤ ಇಬ್ಬರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಐಸಿಯುನಲ್ಲಿ ಮಗಳ ಮದುವೆ ನೋಡುತ್ತಾ ಪ್ರಾಣಬಿಟ್ಟ ತಾಯಿ..!                                   

(ನ್ಯೂಸ್ ಕಡಬ) newskadaba.com ಬಿಹಾರ, ಡಿ. 27. ಖಾಸಗಿ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ತಾಯಿಯೊಬ್ಬರ ಕೊನೆಯ ಆಸೆಯಂತೆ ಮಗಳು ವಿವಾಹವಾಗಿರುವ ಅಪರೂಪದ ಘಟನೆ ಸಂಭವಿಸಿದ್ದು, ಪೂನಂ ಕುಮಾರಿ ವರ್ಮಾ ಎಂಬ ಮಹಿಳೆ ತನ್ನ ಮಗಳ ಮದುವೆ ಐಸಿಯು ವಾರ್ಡ್ ನಲ್ಲಿ ನಡೆದ ಕೆಲವೇ ಕ್ಷಣದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪೂನಂ ಅವರು ತಮ್ಮ ಮಗಳು ಚಾಂದಿನಿ ಕುಮಾರಿಗೆ ಇಂಜಿನಿಯರ್ ಆಗಿರುವ ಸುಮಿತ್ ಗೌರವ್ ಅವರೊಂದಿಗೆ ವಿವಾಹ ನಿಶ್ಚಯ ಮಾಡಿದ್ದು, ಆರೋಗ್ಯ ಹದಗೆಟ್ಟಾಗ, ನಿಶ್ಚಿತಾರ್ಥದ ನಿಗದಿತ ದಿನಾಂಕಕ್ಕಿಂತ ಒಂದು ದಿನ

ಐಸಿಯುನಲ್ಲಿ ಮಗಳ ಮದುವೆ ನೋಡುತ್ತಾ ಪ್ರಾಣಬಿಟ್ಟ ತಾಯಿ..!                                    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಕಲೇಟು ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಡಿ. 27. ಒಂದು ವರ್ಷದ ಹೆಣ್ಣು ಮಗುವಿನ ಗಂಟಲಲ್ಲಿ ಚಾಕಲೇಟ್ ಸಿಲುಕಿ‌ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸತಾರದಲ್ಲಿ ವರದಿಯಾಗಿದೆ. ಮೃತಪಟ್ಟ ಮಗುವನ್ನು ಶಾರ್ವರಿ ಸುಧೀರ್ ಜಾಧವ್ ಎಂದು ಗುರುತಿಸಲಾಗಿದೆ. ಮಗು ಚಾಕೊಲೇಟ್​ ನುಂಗಿ ಒದ್ದಾಡಿ ಬಳಿಕ ಪ್ರಜ್ಞೆ ಕಳೆದುಕೊಂಡಿದ್ದು, ಇದನ್ನು ಕಂಡ ತಾಯಿ ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ದರೂ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ. ಪುಟ್ಟ ಮಗುವನ್ನು ಕಳೆದುಕೊಂಡ ಕುಟುಂಬದ ರೋಧನ ಮುಗಿಲು ಮುಟ್ಟಿದೆ.  

ಚಾಕಲೇಟು ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗಳ ವೀಡಿಯೋ ಪೋಸ್ಟ್ ಮಾಡಿದ ಯುವಕ ➤ ಪ್ರಶ್ನಿಸಿದ ತಂದೆಯನ್ನೇ ಥಳಿಸಿ ಹತ್ಯೆ

(ನ್ಯೂಸ್ ಕಡಬ) newskadaba.com ಗುಜರಾತ್, ಡಿ. 27. ಯುವಕನೋರ್ವ ಮಗಳ ಆಕ್ಷೇಪಾರ್ಹ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ಬಿಎಸ್ ಎಫ್ ಯೋಧನೋರ್ವನ್ನು ಹತ್ಯೆ ಮಾಡಿರುವ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ.   ನದಿಯಾಡ್‌ನ ಚಕ್ಲಾಸಿ ಗ್ರಾಮದಲ್ಲಿ ಬಿಎಸ್‌ಎಫ್‌ ಯೋಧರೊಬ್ಬರ ಅಪ್ರಾಪ್ತ ಮಗಳ ಆಕ್ಷೇಪಾರ್ಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಯೋಧ ಬಾಲಕನ‌ ಮನೆಗೆ ತೆರಳಿ ಪ್ರಶ್ನಿಸಿದ್ದು, ಈ ವೇಳೆ ಬಾಲಕನ ಕುಟುಂಬಸ್ಥರು ಕೊಡಲಿ ಹಾಗೂ ದೊಣ್ಣೆಗಳಿಂದ ಯೋಧ ಮತ್ತು ಅವರ

ಮಗಳ ವೀಡಿಯೋ ಪೋಸ್ಟ್ ಮಾಡಿದ ಯುವಕ ➤ ಪ್ರಶ್ನಿಸಿದ ತಂದೆಯನ್ನೇ ಥಳಿಸಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top