ರಾಷ್ಟ್ರೀಯ ನ್ಯೂಸ್

ಜನವಸತಿ ಪ್ರದೇಶದಲ್ಲಿ ತಂಡದಿಂದ ಯುವಕನ ಬರ್ಬರ ಹತ್ಯೆ..!

(ನ್ಯೂಸ್ ಕಡಬ) newskadaba.com  ನವದೆಹಲಿ , ಡಿ 23 : ಯುವಕಯೋರ್ವನನ್ನು ತಂಡವೊಂದು ಥಳಿಸಿ ಜನರ ಎದುರೇ ಹರಿತವಾದ ಆಯುಧದಿಂದ ಇರಿದು ಕೊಲೆಗೈದ ಭೀಕರ ಘಟನೆ ದೆಹಲಿಯ ಬದರ್ ಪುರದಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಕೇಶವ್ (30) ಎಂದು ಗುರುತಿಸಲಾಗಿದೆ. ಮೂವರು ಯುವಕರ ತಂಡವೊಂದು ಕೇಶವ್ ಬಳಿ ಯಾವುದೋ ವಿಚಾರವಾಗಿ ಮಾತು ಬೆಳೆಸಿದೆ . ಈ ವೇಳೆ ಓರ್ವ ಯುವಕ  ಚಾಕುವಿನಿಂದ ಇರಿಯುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಏಮ್ಸ್ ಆಸ್ಪತ್ರೆ ದಾಖಲಿಸುವ ಹೊತ್ತಿಗೆ ಯುವಕ […]

ಜನವಸತಿ ಪ್ರದೇಶದಲ್ಲಿ ತಂಡದಿಂದ ಯುವಕನ ಬರ್ಬರ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಿರಿಯ ತೆಲುಗು ನಟ ಕೈಕಲಾ ಸತ್ಯನಾರಾಯಣ ಇನ್ನಿಲ್ಲ..!

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಡಿ 23  : ಹಿರಿಯ ತೆಲುಗು ನಟ ಕೈಕಲಾ ಸತ್ಯನಾರಾಯಣ ಅವರು ಹೈದರಾಬಾದ್ ನ ಸ್ವಗೃಹದಲ್ಲಿ ನಿಧನರಾದರು ಎನ್ನಲಾಗಿದೆ. ಇವರು ಸುಮಾರು 750ಕ್ಕೂ ಹೆಚ್ಚು ಚಿತ್ರಗಳ ಭಾಗವಾಗಿದ್ದ ಸತ್ಯಸಾರಾಯಣ ಇವರಿಗೆ 87 ವರ್ಷ ವಯಸ್ಸಾಗಿತ್ತು. ಆರಂಭದಲ್ಲಿ ಅವರು ಡ್ಯೂಪ್ ಪಾತ್ರವನ್ನು ನಿರ್ವಹಿಸುತ್ತಿದ್ದರು.ಹಾಗೂ ದಶಕಗಳ ಕಾಲದ ವೃತ್ತಿಜೀವನದಲ್ಲಿ, ಅವರು ಕೌಟುಂಬಿಕ, ಸಾಮಾಜಿಕ ಮತ್ತು ಪೌರಾಣಿಕ ಚಲನಚಿತ್ರಗಳಲ್ಲಿ ನಾಯಕರಾಗಿದ್ದರು, ರಾಜಕೀಯ ಪ್ರವೇಶವನ್ನೂ ಮಾಡಿದ್ದ ಅವರು ತೆಲುಗು ದೇಶಂ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು ಎಂದು ತಿಳಿದು

ಹಿರಿಯ ತೆಲುಗು ನಟ ಕೈಕಲಾ ಸತ್ಯನಾರಾಯಣ ಇನ್ನಿಲ್ಲ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ರಾಜಸ್ಥಾನ, ಡಿ.23.  ಕಾರೊಂದು ಟ್ರೇಲರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದೆ.  ರಾಜಸ್ಥಾನದ ಅಜ್ಮೀರ್‌ನಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದು, ಭಿಲ್ವಾರ-ಅಜ್ಮೀರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರನ್ನು ಹವಾ ಸಿಂಗ್,  ಸಂದೀಪ್ ಸಿಂಗ್,  ಶೇರ್ ಸಿಂಗ್,  ಸತ್ವೀರ್ ಎಂದು ಗುರುತಿಸಲಾಗಿದೆ. ಭಿಲ್ವಾರಾದಿಂದ ಜೈಪುರ ಕಡೆಗೆ ಹೋಗುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ನಿಲ್ಲಿಸಿದ್ದ ಟ್ರೇಲರ್‌ ಲಾರಿಗೆ

ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರ್ತವ್ಯದಲ್ಲಿ ಲೋಪ  ➤ ಹಿರಿಯ ಐಪಿಎಸ್ ಅಧಿಕಾರಿ ಅಮಾನತು

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ಕರ್ತವ್ಯಲೋಪ ಆರೋಪದ ಮೇಲೆ ಹಿರಿಯ ಐಪಿಎಸ್ ಅಧಿಕಾರಿ ಮತ್ತು ಜೈಲಿನ ಮಾಜಿ ಮಹಾನಿರ್ದೇಶಕ ಸಂದೀಪ್ ಗೋಯೆಲ್ ಅವರನ್ನು ಕೇಂದ್ರ ಗೃಹ ಸಚಿವಾಲಯ ಅಮಾನತುಗೊಳಿಸಿದೆ. ಸಂದೀಪ್ ಅವರನ್ನು ಕಳೆದ ತಿಂಗಳು ತಿಹಾರ್ ಜೈಲಿನ ಮಹಾನಿರ್ದೇಶಕ ಸ್ಥಾನದಿಂದ ತೆರವುಗೊಳಿಸಿ ದೆಹಲಿಯ ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾಯಿಸಲಾಗಿತ್ತು. ಕರ್ತವ್ಯದಲ್ಲಿ ಲೋಪ ಎಸಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಗೃಹಸಚಿವರು ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.        

ಕರ್ತವ್ಯದಲ್ಲಿ ಲೋಪ  ➤ ಹಿರಿಯ ಐಪಿಎಸ್ ಅಧಿಕಾರಿ ಅಮಾನತು Read More »

ರಾಷ್ಟ್ರೀಯ ನ್ಯೂಸ್

ಪೆನ್ಸಿಲ್ ಸಿಪ್ಪೆ ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 22. ಬಾಲಕಿಯೊಬ್ಬಳು ಬಾಯಿಯಲ್ಲಿ ಪೆನ್ಸಿಲ್ ಇಟ್ಟು ಸಿಪ್ಪೆ ತೆಗೆಯುವಾಗ ಗಂಟಲಿನಲ್ಲಿ ಸಿಪ್ಪೆ ಅಂಟಿಕೊಂಡು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹಮೀರ್ ಪುರದಲ್ಲಿ ಸಂಭವಿಸಿದೆ. ಈಕೆ ಮನೆಯ ಟೆರೇಸ್ ಮೇಲೆ ತನ್ನ ಸಹೋದರನೊಂದಿಗೆ ಓದುತ್ತಿದ್ದ ಸಮಯ ಪೆನ್ಸಿಲ್ ಸಿಪ್ಪೆ ತೆಗೆಯಲು ಬಾಯಿಯಲ್ಲಿ ಕಟ್ಟರ್ ಇಟ್ಟುಕೊಂಡು ಸಿಪ್ಪೆ ಸುಲಿಯುತ್ತಿದ್ದಳು. ಈ ಸಂದರ್ಭ ದುರಾದೃಷ್ಟವಶಾತ್ ಸಿಪ್ಪೆಯು ಬಾಲಕಿಯ ಗಂಟಲಿನಲ್ಲಿ ಸಿಕ್ಕಿಕೊಂಡು ಉಸಿರುಗಟ್ಟಿಸಲಾರಂಭಿಸಿದೆ. ತಕ್ಷಣವೇ ಮನೆಯವರು ನೋಡಿ, ಆಸ್ಪತ್ರೆಗೆ ಕರೆದೊಯ್ದವಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಪೆನ್ಸಿಲ್ ಸಿಪ್ಪೆ ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಪ್ಯಾರಾಸಿಟಮಲ್ ಹಾಗೂ ಕ್ಯಾನ್ಸರ್ ಸೇರಿದಂತೆ 107 ಔಷಧಿಗಳ ಬೆಲೆ ಇಳಿಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 22. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು 107 ಔಷಧಗಳ ಬೆಲೆಯನ್ನು ಇಳಿಕೆ ಮಾಡಿ, ದೇಶದಾದ್ಯಂತ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ.   ಈ ವರ್ಷ ಎರಡನೇ ಬಾರಿಗೆ ಪ್ಯಾರಸಿಟಮಲ್ ಸೇರಿ ಇತರ ಅಗತ್ಯ ಔಷಧಿಗಳ ಬೆಲೆ ಕಡಿಮೆ ಮಾಡಲಾಗಿದ್ದು, ಮಾಂಟೆಲುಕಾಸ್ಟ್ ಮತ್ತು ಮೆಟ್ಫಾರ್ಮಿನ್ ನಂತಹ ಕೆಲವು ಔಷಧಿಗಳ ಬೆಲೆಗಳನ್ನ ಹೆಚ್ಚಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿದ ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ಸ್ ಅಂಡ್ ಡ್ರಗ್ಗಿಸ್ಟ್ಸ್ ನ ಪ್ರಧಾನ ಕಾರ್ಯದರ್ಶಿ ರಾಜೀವ್ ಸಿಂಘಾಲ್,

ಭಾರತದಲ್ಲಿ ಪ್ಯಾರಾಸಿಟಮಲ್ ಹಾಗೂ ಕ್ಯಾನ್ಸರ್ ಸೇರಿದಂತೆ 107 ಔಷಧಿಗಳ ಬೆಲೆ ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ನಟಿ ಉರ್ಫಿ ಜಾವೇದ್ ಗೆ ಜೀವ ಬೆದರಿಕೆ ➤ ವ್ಯಕ್ತಿ ಬಂಧನ

(ನ್ಯೂಸ್ ಕಡಬ) newskadaba.com  ಮುಂಬೈ , ಡಿ 22 :  ಕಿರುತೆರೆ ನಟಿ ಉರ್ಫಿ ಜಾವೇದ್ ಅವರಿಗೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.   ಬಂಧಿತ ಆರೋಪಿಯನ್ನು ನವೀನ್ ಗಿರಿ ಎಂದು ಗುರುತಿಸಲಾಗಿದೆ.  ಆರೋಪಿಯ ವಿರುದ್ಧ 354 ಎ (ಲೈಂಗಿಕ ಕಿರುಕುಳ), 354 ಡಿ (ಹಿಂಬಾಲಿಸುವಿಕೆ), 509, 506 (ಕ್ರಿಮಿನಲ್ ಬೆದರಿಕೆ) ಸೇರಿದಂತೆ ಐಪಿಸಿ ಮತ್ತು ಐಟಿ  ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ನವೀನ್ ವಾಟ್ಸ್ ಆಪ್

ನಟಿ ಉರ್ಫಿ ಜಾವೇದ್ ಗೆ ಜೀವ ಬೆದರಿಕೆ ➤ ವ್ಯಕ್ತಿ ಬಂಧನ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

2024ರ ಕೊನೆಗೆ ಭಾರತದ ಮೊದಲ ಮಾನವಸಹಿತ ಗಗನಯಾನ ➤ ಇಸ್ರೋ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 22.  ಭಾರತದ ಮಹತ್ವಾಕಾಂಕ್ಷೆಯ ಮೊದಲ ಮಾನವಸಹಿತ ಗಗನಯಾತ್ರೆ “ಗಗನಯಾನ’ ಯೋಜನೆಯನ್ನು ಇಸ್ರೋ ಪುನಃ ಮುಂದೂಡಿದ್ದು, 2024ರ ನಾಲ್ಕನೇ ತ್ತೈಮಾಸಿಕದ ವೇಳೆಗೆ ಗಗನಯಾನ ಯೋಜನೆಯ ಮೂಲಕ ಭಾರತೀಯ ಗಗನಯಾತ್ರಿಗಳು ಬಾಹ್ಯಾಕಾಶ ತಲುಪಲಿದ್ದಾರೆ ಎಂದು ಇಸ್ರೋ ತಿಳಿಸಿದೆ. ಭಾರತೀಯ ವಾಯುಪಡೆಗೆ ಈಗಾಗಲೇ ಆಯ್ಕೆಯಾಗಿರುವ ಗಗನಯಾತ್ರಿಗಳು ಬೆಂಗಳೂರಿನಲ್ಲಿ ಯೋಜನೆ ಕೇಂದ್ರಿತ ತರಬೇತಿಯಲ್ಲಿ ತೊಡಗಿದ್ದು. ಇವರು ಮೊದಲ ಹಂತದ ತರಬೇತಿ ಪೂರೈಸಿದ್ದಾರೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. “ಭಾರತದ ಮೊದಲ ಮಾನವಸಹಿತ ಗಗನ ಯಾತ್ರೆ “ಎಚ್‌1′ ಯೋಜನೆಯು 2024ರ

2024ರ ಕೊನೆಗೆ ಭಾರತದ ಮೊದಲ ಮಾನವಸಹಿತ ಗಗನಯಾನ ➤ ಇಸ್ರೋ Read More »

ರಾಷ್ಟ್ರೀಯ ನ್ಯೂಸ್

ಬ್ರಹ್ಮಪುತ್ರ ನದಿಯಲ್ಲಿ ಸತತ 10 ಗಂಟೆಗಳ ಕಾಲ ಈಜಾಡಿದ ಹುಲಿ ➤ ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಅಸ್ಸಾಂ, ಡಿ. 22. ಬ್ರಹ್ಮಪುತ್ರ ನದಿಯಲ್ಲಿ ಹುಲಿಯೊಂದು ಸತತ ಹತ್ತು ಗಂಟೆಗಳ ಕಾಲ ಈಜಾಡಿ ಸುಮಾರು 120 ಕಿ.ಮೀ. ದೂರದ ದ್ವೀಪ ತಲುಪಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ವಿಡಿಯೋದಲ್ಲಿ ಹುಲಿಯು ವೇಗವಾಗಿ ಬ್ರಹ್ಮಪುತ್ರ ನದಿಯಲ್ಲಿ ಈಜಾಡುತ್ತಿರುವುದು ಕಂಡುಬಂದಿದ್ದು, ಬಳಿಕ ಗುವಾಹಟಿ ಸಮೀಪದ ನವಿಲು ದ್ವೀಪದ ಗುಹೆ ಒಂದರಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ದ್ವೀಪವು ಉಮಾನಂದ ದೇಗುಲದಿಂದ ಪ್ರಖ್ಯಾತವಾಗಿದ್ದು, ಹುಲಿಯನ್ನು ಕಂಡು ದೇಗುಲದ ಸಿಬ್ಬಂದಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಬ್ರಹ್ಮಪುತ್ರ ನದಿಯಲ್ಲಿ ಸತತ 10 ಗಂಟೆಗಳ ಕಾಲ ಈಜಾಡಿದ ಹುಲಿ ➤ ವಿಡಿಯೋ ವೈರಲ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ ಯುವಕ…!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 22. ಯುವಕನೋರ್ವ ತನ್ನ ಕಾರನ್ನೇ ಹೆಲಿಕಾಪ್ಟರ್ ಆಗಿ ಪರಿವರ್ತಿಸಿರುವ ವಿಭಿನ್ನ ಸನ್ನಿವೇಶಕ್ಕೆ ಉತ್ತರ ಪ್ರದೇಶ ಸಾಕ್ಷಿಯಾಗಿದೆ. ಈ ವಿಭಿನ್ನ ಪ್ರಯೋಗ ಮಾಡಿದ ಯುವಕ ಅಜಂಗಢ ಮೂಲದ ಸಲ್ಮಾನ್. ಇವನು ತನ್ನ ಬಳಿ ಇದ್ದ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ಪರಿವರ್ತಿಸಲು, 4 ತಿಂಗಳು ತೆಗೆದುಕೊಂಡ ಹಾಗೂ ಇದಕ್ಕೆ ಅಂದಾಜು 3 ಲಕ್ಷ ಖರ್ಚು ಮಾಡಿದ್ದಾನೆ ಎನ್ನಲಾಗಿದೆ. ಈ ಕಾರನ್ನು ಹೆಲಿಕಾಪ್ಟರ್ ಮಾದರಿ ತಯಾರಿಸಿದ್ದಕ್ಕೆ ಈಗ ಈ ಕಾರಿಗೆ ಹೆಚ್ಚು

ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ ಯುವಕ…! Read More »

ರಾಷ್ಟ್ರೀಯ ನ್ಯೂಸ್
Scroll to Top