ಜನವಸತಿ ಪ್ರದೇಶದಲ್ಲಿ ತಂಡದಿಂದ ಯುವಕನ ಬರ್ಬರ ಹತ್ಯೆ..!
(ನ್ಯೂಸ್ ಕಡಬ) newskadaba.com ನವದೆಹಲಿ , ಡಿ 23 : ಯುವಕಯೋರ್ವನನ್ನು ತಂಡವೊಂದು ಥಳಿಸಿ ಜನರ ಎದುರೇ ಹರಿತವಾದ ಆಯುಧದಿಂದ ಇರಿದು ಕೊಲೆಗೈದ ಭೀಕರ ಘಟನೆ ದೆಹಲಿಯ ಬದರ್ ಪುರದಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಕೇಶವ್ (30) ಎಂದು ಗುರುತಿಸಲಾಗಿದೆ. ಮೂವರು ಯುವಕರ ತಂಡವೊಂದು ಕೇಶವ್ ಬಳಿ ಯಾವುದೋ ವಿಚಾರವಾಗಿ ಮಾತು ಬೆಳೆಸಿದೆ . ಈ ವೇಳೆ ಓರ್ವ ಯುವಕ ಚಾಕುವಿನಿಂದ ಇರಿಯುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಏಮ್ಸ್ ಆಸ್ಪತ್ರೆ ದಾಖಲಿಸುವ ಹೊತ್ತಿಗೆ ಯುವಕ […]
ಜನವಸತಿ ಪ್ರದೇಶದಲ್ಲಿ ತಂಡದಿಂದ ಯುವಕನ ಬರ್ಬರ ಹತ್ಯೆ..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್





