ರಾಷ್ಟ್ರೀಯ ನ್ಯೂಸ್

ಕೋವಿಡ್ ಹೊಸ ಪ್ರಕರಣ ಉಲ್ಬಣ  ➤ ಐವರು ಸೋಂಕಿತರು ಮೃತ್ಯು                                  

(ನ್ಯೂಸ್ ಕಡಬ) newskadaba.com     ಚೀನಾದಲ್ಲಿ ಕೋವಿಡ್-19 ಅನ್ನು ಸಂಪೂರ್ಣವಾಗಿ ನಿಯಂತ್ರಿಸುವ ಉದ್ದೇಶದಿಂದ ಹೇರಲಾಗಿದ್ದ ಕಟ್ಟುನಿಟ್ಟಿನ ಲಾಕ್ ಡೌನ್ ನಿಯಮಗಳನ್ನು ಸಡಿಲಿಸಿದ ಬಳಿಕ ಸೋಂಕು ಪ್ರಕರಣಗಳು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ. ಸೋಂಕಿನಿಂದ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ದೇಶದಾದ್ಯಂತ ಒಟ್ಟು 2,722 ಹೊಸ ಪ್ರಕರಣ ವರದಿಯಾಗಿದೆ. ಇದುವರೆಗೆ 3,83,175 ಹೊಸ ಪ್ರಕರಣಗಳು ವರದಿಯಾಗಿದ್ದು, 5,237 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಕೋವಿಡ್ ಹೊಸ ಪ್ರಕರಣ ಉಲ್ಬಣ  ➤ ಐವರು ಸೋಂಕಿತರು ಮೃತ್ಯು                                   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ. 20. ರಸ್ತೆ ಅಪಘಾತ ಸಂಭವಿಸಿ ಸುಲ್ತಾನ್ ಪುರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ  ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ನೌಶಾದ್ ಖಾನ್ ಎಂದು ಗುರುತಿಸಲಾಗಿದೆ. ಇವರು ಮನೆಗೆ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

20 ತಿಂಗಳು ಜೈಲಲ್ಲಿ ಕಳೆದ ಅಮಾಯಕ ಯುವಕ   ➤ಯುವತಿ ಪ್ರತ್ಯಕ್ಷ…!!!  

(ನ್ಯೂಸ್ ಕಡಬ) newskadaba.com  ಡೆಹ್ರಾಡೂನ್, ಡಿ.19  ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅಪಹರಿಸಿದ ಆರೋಪದಲ್ಲಿ 20 ತಿಂಗಳ ಜೈಲು ವಾಸ ಅನುಭವಿಸಿದ 19 ವರ್ಷದ ಯುವಕನೊಬ್ಬ ಇದೀಗ ಯುವತಿ ಪತ್ತೆಯಾದ ಹಿನ್ನೆಲೆಯಲ್ಲಿ ಜೈಲಿನಿಂದ ಹೊರಬಂದಿದ್ದಾನೆ ಎಂದು ತಿಳಿದುಬಂದಿದೆ. ಯುವಕನ ಮೇಲೆ ಮಾಡಿರುವ ಆರೋಪಗಳು ಸುಳ್ಳು ಹಾಗೂ ಯುವಕ ಅಮಾಯಕ ಎಂದು ನ್ಯಾಯಾಲಯ ತೀರ್ಪು ನೀಡಿದೆ. ತನ್ನ ಪೋಷಕರ ಬಳಿ ಮರಳಿದ ಯುವತಿ, ತಾನು ಯಾರಿಗೂ ಮಾಹಿತಿ ನೀಡದೆ ಚಂಡೀಗಢಕ್ಕೆ ತೆರಳಿದ್ದಾಗಿ ಹೇಳಿಕೆ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ, ಆರೋಪಿ

20 ತಿಂಗಳು ಜೈಲಲ್ಲಿ ಕಳೆದ ಅಮಾಯಕ ಯುವಕ   ➤ಯುವತಿ ಪ್ರತ್ಯಕ್ಷ…!!!   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉದ್ಘಾಟನೆಗೂ ಮೊದಲೇ ಕುಸಿದು ಬಿದ್ದ ಸೇತುವೆ

(ನ್ಯೂಸ್ ಕಡಬ) newskadaba.com ಪಾಟ್ನಾ , ಡಿ 19 :  ಬಿಹಾರದ ಬೇಗುಸರಾಯ್ ಜಿಲ್ಲೆಯ ಸಾಹೇಬ್ ಪುರ್ ಕಮಾಲ್ ನಲ್ಲಿ ಬುರ್ಹಿ ಗಂಡಕ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಯ ಒಂದು ಭಾಗವು ಕುಸಿದು ನದಿಗೆ ಬಿದ್ದಿದೆ ಎಂದು ವರದಿ ತಿಳಿಸಿದೆ. ಸೇತುವೆಯನ್ನು 13 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ  ನಿರ್ಮಿಸಲಾಗಿದೆ. ಹಾಗೂ ಇನ್ನಷ್ಟೇ ಉದ್ಘಾಟನೆಯಾಗಬೇಕಿತ್ತು. ಈ ಘಟನೆಯ ವೇಳೆ ಸೇತುವೆ ಮೇಲೆ ಯಾರೂ ಇರಲಿಲ್ಲ. ಸೇತುವೆ ಕೆಲವು ದಿನಗಳ ಹಿಂದೆ ಬಿರುಕು ಬಿಟ್ಟಿತ್ತು. 2 ಹಾಗೂ 3

ಉದ್ಘಾಟನೆಗೂ ಮೊದಲೇ ಕುಸಿದು ಬಿದ್ದ ಸೇತುವೆ Read More »

ರಾಷ್ಟ್ರೀಯ ನ್ಯೂಸ್

ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ , ಡಿ 19 :  ಮುಂಬೈ ನಗರದ ಘಾಟಕೋಪರ್ ಪ್ರದೇಶದ ವಿಶ್ವಾಸ್ ಕಟ್ಟಡದಲ್ಲಿ ಬೆಂಕಿ ಅಪಘಡದಲ್ಲಿ ಸಂಭವಿಸಿದೆ. ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು,  ನಾಲ್ವರು ಪೊಲೀಸರು ಸೇರಿದಂತೆ 11 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರನ್ನು ಕುರ್ಷಿ ದೇಧಿಯಾ ಎಂದು ಗುರುತಿಸಲಾಗಿದೆ. ಕಟ್ಟಡದಲ್ಲಿಯ ಪಿಝ್ಝಾ ಸೆಂಟರ್ನಲ್ಲಿ ಈ ಬೆಂಕಿ ಹೊತ್ತಿಗೊಂಡಿದೆ. ತೆರವು ಕಾರ್ಯಾಚರಣೆಯಲ್ಲಿ ನೆರವಾಗಿದ್ದ ಪೊಲೀಸ್ ಸಿಬ್ಬಂದಿಗಳನ್ನು ಹಾಗೂ ಹೊಗೆಯಿಂದ ಅಸ್ವಸ್ಥಗೊಂಡವರನ್ನು ಸಮೀಪದ ರಾಜಾವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಮ್ಲಜನಕವನ್ನು ನೀಡಲಾಗಿದೆ. ಹಾಗೂ

ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎರಡೂವರೆ ತಿಂಗಳ ಮಗುವನ್ನು ಎತ್ತಿಕೊಂಡೇ ಅಧಿವೇಶನಕ್ಕೆ ಬಂದ ಶಾಸಕಿ 

(ನ್ಯೂಸ್ ಕಡಬ) newskadaba.com  ಮಹಾರಾಷ್ಟ್ರ, ಡಿ.19  ಶಾಸಕಿ ಸರೋಜ್ ಬಾಬುಲಾಲ್ ಅಹಿಲ್ ಅವರು ವಿಧಾನಮಂಡಳದ ಅಧಿವೇಶನಕ್ಕೆ ಹಾಜರಾದ ಘಟನೆ ನಾಗಪುರದಲ್ಲಿ ನಡೆದಿದೆ ಎನ್ನಲಾಗಿದೆ. ಶಾಸಕಿ ಸರೋಜ್ ಬಾಬುಲಾಲ್ ಅಹಿರ್ ಅವರು ಸೆ.30 ರಂದು ಮಗುವಿಗೆ ಜನ್ಮ ನೀಡಿದ್ದು, ಅಧಿವೇಶನ ಶುರುವಾದ ಹಿನ್ನೆಲೆ, ಪುಟ್ಟ ಮಗುವಿನ ಜತೆ ಆಗಮಿಸುವ ಮೂಲಕ ಗಮನ ಸೆಳೆದರು ಎಂದು ತಿಳಿದುಬಂದಿದೆ.    

ಎರಡೂವರೆ ತಿಂಗಳ ಮಗುವನ್ನು ಎತ್ತಿಕೊಂಡೇ ಅಧಿವೇಶನಕ್ಕೆ ಬಂದ ಶಾಸಕಿ  Read More »

ರಾಷ್ಟ್ರೀಯ ನ್ಯೂಸ್

➤ ಮದುವೆ ದಿಬ್ಬಣದ ಬಸ್ ಕಂಟೈನರ್ ಗೆ ಡಿಕ್ಕಿ ➤ ಬಸ್ ಚಾಲಕ ಮೃತ್ಯು

ನ್ಯೂಸ್ ಕಡಬ) newskadaba.com, ಮುಂಬೈ ಡಿ. 19 ಮದುವೆ ದಿಬ್ಬಣದ ಬಸ್’ಗೆ ಹಿಂಬದಿಯಿಂದ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು,  10 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮದುವೆ ಸಮಾರಂಭ ಮುಗಿಸಿ ಸಿಂಧುದುರ್ಗದಿಂದ ಶಹಪುರಕ್ಕೆ ಖಾಸಗಿ ಬಸ್​ ತೆರಳುತ್ತಿತ್ತು. ಬಸ್ ನಲ್ಲಿ ಸುಮಾರು 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಂಟೈನರ್ ಟ್ರಕ್ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಚಾಲಕ ಬಸ್​ನಿಂದ

➤ ಮದುವೆ ದಿಬ್ಬಣದ ಬಸ್ ಕಂಟೈನರ್ ಗೆ ಡಿಕ್ಕಿ ➤ ಬಸ್ ಚಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ , ಡಿ 19 :  ನಿಯಂತ್ರಣ  ತಪ್ಪಿದ  ಮಾರುತಿ ಬ್ರೆಝಾ ಕಾರೊಂದು ಫುಟ್ ಪಾತಿನಲ್ಲಿದ್ದ  ಮೂರು ಮಕ್ಕಳಿಗೆ ಢಿಕ್ಕಿ ಹೊಡೆದ ಘಟನೆ ಉತ್ತರ ದಿಲ್ಲಿಯ ಗುಲಾಬಿ ಬಾಗ್ ನ ಲೀಲಾವತಿ ಶಾಲೆಯ ಬಳಿ ವರದಿಯಾಗಿದೆ. ಈ ದ್ಯಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಕ್ಕಳಿಗೆ ಢಿಕ್ಕಿ ಹೊಡೆದ ಬಳಿಕ ಕಾರು ಕೆಲ ದೂರ ಚಲಿಸಿ ನಿಲ್ಲುವುದು ಕ್ಯಾಮರದಲ್ಲಿ ಸೆರೆಯಾಗಿದೆ. ಕಾರಿನ ಟೈರ್ ಏಕಾಏಕಿ  ಒಡೆದಿದ್ದರಿಂದ ತನ್ನ ನಿಯಂತ್ರಣ ತಪ್ಪಿದೆ ಎಂದು ಚಾಲಕ ಹೇಳಿದ್ದಾನೆ. ಈ

ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಮದ್ಯ ಸೇವಿಸಿ ದುರಂತ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com  ಬಿಹಾರ , ಡಿ 19 :  ಬಿಹಾರದಲ್ಲಿ ಅಕ್ರಮ ಮದ್ಯ ಸೇವಿಸಿ ಇದುವರೆಗೆ 70 ಮಂದಿ ಮೃತಪಟ್ಟಿದ್ದಾರೆ. ಈ ಸಂಬಂಧ ಎಸ್ ಐಟಿ ಅಧಿಕಾರಿಗಳ ತಂಡ ಮದ್ಯ ಕಳ್ಳಸಾಗಣೆದಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಬಂಧಿತನನ್ನು ಅಖಿಲೇಶ್ ಕುಮಾರ್ ಯಾದವ್ ಅಲಿಯಾಸ್ ಅಖಿಲೇಶ್ ರೈ ಎಂದು ಗುರುತಿಸಲಾಗಿದೆ. ಆರೋಪಿಯಿಂದ 2.17 ಲಕ್ಷ ರೂ.ನಗದನ್ನು ವಶಕ್ಕೆ ಪಡೆಯಲಾಗಿದೆ. ಈ ಹಿಂದೆ ಮದ್ಯ ಸಾಗಾಣಿಕೆದಾರನ  ಅಖಿಲೇಶ್ ಕುಮಾರ್ ಯಾದವ್ ವಿರುದ್ಧ ಅಬಕಾರಿ ಕಾಯ್ದೆಯಡಿ ನಾಲ್ಕು ಪ್ರಕರಣಗಳು ದಾಖಲಾಗಿದ್ದವು

ಅಕ್ರಮ ಮದ್ಯ ಸೇವಿಸಿ ದುರಂತ ➤ ಆರೋಪಿಯ ಬಂಧನ Read More »

ರಾಷ್ಟ್ರೀಯ ನ್ಯೂಸ್

ಹವಾಯಿ ನಿಮಾನದಲ್ಲಿ ಪ್ರಕ್ಷುಬ್ಧತೆ ➤ಹಲವು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ , ಡಿ 19 : ಹವಾಯಿಗೆ ತೆರಳುತ್ತಿದ್ದ  ಮಿಮಾನದಲ್ಲಿ ಹೊನೊಲುಲು ಹೊರವಲಯದಲ್ಲಿ ತೀವ್ರ ಪ್ರಕ್ಷುಬ್ಧತಪರಿಸ್ಥಿತಿಯಿಂದಾಗಿ ಕನಿಷ್ಕ 11 ಮಂದಿ ಗಾಯಗಳಾಗಿವೆ. 13 ಮಂದಿ ಪ್ರಯಾಣಿಕರು ಮತ್ತು ಮೂವರು ತಾಂತ್ರಿಕ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಫಿನಿಕ್ಸ್ನಿಂದ ಹಾವಾಯಿಗೆ ಬುರುತ್ತಿದ್ದ ಮಿಮಾನದಲ್ಲಿ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಸ್ಪಂದಿಸಿದ ತಂಡ 36 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಅವರ ಪೈಕಿ 20 ಮಂದಿಗೆ ಹೆಚ್ಚಿನ ಚಿಕಿತ್ಸೆಗಳಿಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದು ಬಂದಿದೆ. ವಿಮಾನದಲ್ಲಿ

ಹವಾಯಿ ನಿಮಾನದಲ್ಲಿ ಪ್ರಕ್ಷುಬ್ಧತೆ ➤ಹಲವು ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top