ರಾಷ್ಟ್ರೀಯ ನ್ಯೂಸ್

ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ಮಹಿಳೆಯ ಹತ್ಯೆ   ➤ ಆರೋಪಿ ಪೊಲೀಸ್ ಬಲೆಗೆ  

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 15. ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ವ್ಯಕ್ತಿಯೋರ್ವ ನೆರೆಮನೆಯ ಮಹಿಳೆಯನ್ನು ಹತ್ಯೆಗೈದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಮೃತ ಮಹಿಳೆಯನ್ನು ವೈಶಾಲಿ ಮಸೂದ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ವೈಶಾಲಿ ಮಸೂದ್ ಅವರಿಂದ ಆಗಾಗ್ಗೆ ಹಣ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಹಣ ನೀಡಲು ನಿರಾಕರಿಸಿದಾಗ ಆಕ್ರೋಶಗೊಂಡ ವ್ಯಕ್ತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಮದ್ಯ ಸೇವನೆಗೆ ಹಣ ನೀಡಿಲ್ಲವೆಂದು ಮಹಿಳೆಯ ಹತ್ಯೆ   ➤ ಆರೋಪಿ ಪೊಲೀಸ್ ಬಲೆಗೆ   Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

“ಬಾಲಕಿಗೆ ಆಸಿಡ್ ಎರಚಿದವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ” ➤ ಗೌತಮ್ ಗಂಭೀರ್ ಒತ್ತಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 15. ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಆ್ಯಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಸಂಸದ ಗೌತಮ್ ಗಂಭೀರ್ ಒತ್ತಾಯಿಸಿದ್ದಾರೆ. ಬಾಲಕಿಯು ತನ್ನ ಸಹೋದರಿಯೊಂದಿಗೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಾಲಕನೊಬ್ಬ ಆ್ಯಸಿಡ್ ಎರಚಿದ ಪ್ರಕರಣಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ ಅವರು, ಈ ರೀತಿ ಕೃತ್ಯ ಎಸಗುವವರಿಗೆ ಭಯ ಹುಟ್ಟು ಹಾಕಬೇಕಾದ ಅಗತ್ಯವಿದೆ. ಇಂತಹ ಆರೋಪಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿದಲ್ಲಿ ಮಾತ್ರ ಭಯ ಹುಟ್ಟಿಸಲು ಸಾಧ್ಯ

“ಬಾಲಕಿಗೆ ಆಸಿಡ್ ಎರಚಿದವರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿ” ➤ ಗೌತಮ್ ಗಂಭೀರ್ ಒತ್ತಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೇರಳದಲ್ಲಿ ಹೆಚ್ಚುತ್ತಿರುವ ಹಕ್ಕಿಜ್ವರ ➤ 8 ಸಾವಿರ ಪಕ್ಷಿಗಳನ್ನು ಕೊಲ್ಲಲು ಆದೇಶ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಡಿ. 14.  ಕೊಟ್ಟಾಯಂ ಜಿಲ್ಲೆಯ ಎರಡು ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡ ಹಿನ್ನೆಲೆ ಈ ಪ್ರದೇಶದ ಸುಮಾರು ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ 8 ಸಾವಿರ ಬಾತುಕೋಳಿ, ಕೋಳಿ ಮತ್ತು ಇತರ ಪಕ್ಷಿಗಳನ್ನು ಕೊಲ್ಲಲು ಆದೇಶಿಸಲಾಗಿದೆ. ಅರ್ಪೂಕರ ಮತ್ತು ತಾಳಯಾಳಂ ವ್ಯಾಪ್ತಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದ್ದು, ಈ ಕುರಿತು ಜಿಲ್ಲಾಧಿಕಾರಿ ಪಿ.ಕೆ. ಜಯಶ್ರೀ ಅವರು ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ಕರೆದು, ಬಳಿಕ ಈ ನಿರ್ಧಾರ ಕೈಗೊಂಡಿದ್ದು, ಹಕ್ಕಿಜ್ವರ ಪೀಡಿತ ಪ್ರದೇಶಗಳ ಸುಮಾರು

ಕೇರಳದಲ್ಲಿ ಹೆಚ್ಚುತ್ತಿರುವ ಹಕ್ಕಿಜ್ವರ ➤ 8 ಸಾವಿರ ಪಕ್ಷಿಗಳನ್ನು ಕೊಲ್ಲಲು ಆದೇಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪತ್ನಿಯನ್ನು ಕೊಂದು 400 ಕಿಲೋ ಮೀಟರ್ ದೂರದಲ್ಲಿ ಸುಟ್ಟು ಹಾಕಿದ ಪತಿ

(ನ್ಯೂಸ್ ಕಡಬ) newskadaba.com  ಉತ್ತರ ಪ್ರದೇಶ, ಡಿ 14 : ವೈದ್ಯನೋರ್ವ ತನ್ನ ಪತ್ನಿಯನ್ನು ಕೊಂದು ಬಳಿಕ ಅವಳ ಮೃತದೇಹವನ್ನು 400 ಕಿಲೋ ಮೀಟರ್ ದೂರದಲ್ಲಿ ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಮೃತರನ್ನು ವಂದನಾ ಆವಸ್ಥಿ(28) ಎಂದು ಗುರುತಿಸಲಾಗಿದೆ..ಆರೋಪಿ ಪತಿ ಅಭಿಷೇಕ್ ಆನಸ್ಥಿ ಸದ್ಯ ಪೊಲೀಸರ ವಶದಲ್ಲಿದ್ದಾರೆ. ಇಬ್ಬರು ಆಯುರ್ವೇದ ವೈದ್ಯರಾಗಿದ್ದ ಇವರಿಬ್ಬರಿಗೆ ಕೆಲವು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಈ ನಡುವೆ ಅವರಿಬ್ಬರಲ್ಲಿ ಹೊಂದಾಣಿಕೆ ಇಲ್ಲದೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.  ಕುರಿತು

ಪತ್ನಿಯನ್ನು ಕೊಂದು 400 ಕಿಲೋ ಮೀಟರ್ ದೂರದಲ್ಲಿ ಸುಟ್ಟು ಹಾಕಿದ ಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗುಂಡು ಹಾರಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಕರ್ನಾಟಕದ ಯೋಧ ➤ ಐವರು ಮೃತ್ಯು

(ನ್ಯೂಸ್ ಕಡಬ) newskadaba.com ಅಮೃತಸರ, ಡಿ. 14 . ಭದ್ರತಾ ಪಡೆಯ ಸೈನಿಕನೋರ್ವ ತನ್ನ ಕರ್ತವ್ಯದ ಗನ್ ನಿಂದ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ನಂತರ ತನ್ನ ಮೇಲೂ ಗುಂಡು ಹಾರಿಸಿಕೊಂಡಿರುವ ಘಟನೆ ಪಂಜಾಬ್ ನ ಅಮೃತಸರ ಜಿಲ್ಲೆಯ ಖಾಸಾದಲ್ಲಿರುವ ಬಿ ಎಸ್ ಎಫ್ ಪಡೆಯ ಪ್ರಧಾನ ಕಚೇರಿಯೊಳಗೆ ಸಂಭವಿಸಿದೆ. ಮೃತಪಟ್ಟವರನ್ನು ಬಿಹಾರದ ಹೆಡ್ ಕಾನ್ಸ್ಟೇಬಲ್ ಗಳಾದ ರಾಮ್ ಬಿನೋದ್, ಮಹಾರಾಷ್ಟ್ರದ ಡಿಎಸ್ ತೊರಸ್ಕರ್, ಜಮ್ಮುಕಾಶ್ಮೀರದ ರತ್ತನ್ ಸಿಂಗ್ ಮತ್ತು ಹರಿಯಾಣದ ಪಾಣಿಪತ್ ನ ಬಲ್ವಿಂದರ್ ಕುಮಾರ್

ಗುಂಡು ಹಾರಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಕರ್ನಾಟಕದ ಯೋಧ ➤ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ !!!    

(ನ್ಯೂಸ್ ಕಡಬ) newskadaba.com ದೆಹಲಿ, ಡಿ. 14. ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಘಟನೆ ರಾಷ್ಟ್ರ ರಾಜಧಾನಿ ದಿಲ್ಲಿಯ ದ್ವಾರಕಾ ಪ್ರದೇಶದಲ್ಲಿ ಸಂಭವಿಸಿದೆ. 17 ವರ್ಷದ ವಿದ್ಯಾರ್ಥಿನಿ ಮತ್ತು ಆಕೆಯ ತಂಗಿ ಶಾಲೆಗೆ ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆ್ಯಸಿಡ್ ಎಸೆದು ಪರಾರಿಯಾಗಿದ್ದು, ನೋವಿನಿಂದ ನರಳಾಡಿದ ಬಾಲಕಿ ರಸ್ತೆಯಲ್ಲಿ ಅತ್ತಿತ್ತ ಓಡಲಾರಂಭಿಸಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್ನಲಾಗಿದೆ. ಸಂತ್ರಸ್ಥೆಯ ತಂಗಿ ಘಟನೆಯನ್ನು ಹತ್ತಿರದಿಂದ ನೋಡಿದ್ದು, ನಾನು ಹಾಗೂ

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ !!!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2023ರ ಐಪಿಎಲ್ ಆವೃತ್ತಿ ಹರಾಜಿಗೆ ಲಭ್ಯ ಆಟಗಾರರ ಪಟ್ಟಿ ಬಿಡುಗಡೆ ➤ ಡಿ. 23ರಂದು ಕೊಚ್ಚಿಯಲ್ಲಿ ಹರಾಜು ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 14. ಐಪಿಎಲ್‌ 2023ರ ಆವೃತ್ತಿಯ ಹರಾಜಿಗೆ ಲಭ್ಯರಿರುವ 405 ಆಟಗಾರರ ಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಆರಂಭದಲ್ಲಿ 991 ಆಟಗಾರರಿದ್ದ ಪಟ್ಟಿ ಸದ್ಯ 405ಕ್ಕೆ ಇಳಿದಿದೆ. ಇದರ ಪೈಕಿ 273 ಭಾರತೀಯರು ಮತ್ತು 132 ವಿದೇಶಿ ಆಟಗಾರರು ಇದ್ದಾರೆ. ಇದರ ಹರಾಜು ಪ್ರಕ್ರಿಯೆಯು ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ನಡೆಯಲಿದೆ. ಹರಾಜಿಗೆ ಲಭ್ಯರಿರುವ ಆಟಗಾರರಲ್ಲಿ ಅಫ್ಗಾನಿಸ್ತಾನದ ಸ್ಪಿನ್ನರ್‌, 15 ವರ್ಷದ ಅಲ್ಹಾ ಮೊಹಮ್ಮದ್‌ ಘಝನ್ಫರ್‌ ಅತ್ಯಂತ ಕಿರಿಯ ಎನಿಸಿಕೊಂಡಿದ್ದಾರೆ. 2007ರ

2023ರ ಐಪಿಎಲ್ ಆವೃತ್ತಿ ಹರಾಜಿಗೆ ಲಭ್ಯ ಆಟಗಾರರ ಪಟ್ಟಿ ಬಿಡುಗಡೆ ➤ ಡಿ. 23ರಂದು ಕೊಚ್ಚಿಯಲ್ಲಿ ಹರಾಜು ಪ್ರಕ್ರಿಯೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಅಂತ್ಯಕ್ರಿಯೆಗೆ ಹಣವಿಲ್ಲದೇ ತಾಯಿಯ ಮೃತದೇಹವನ್ನು ಮನೆಯಲ್ಲೇ ಬಚ್ಚಿಟ್ಟ ಮಗ..!

(ನ್ಯೂಸ್ ಕಡಬ) newskadaba.com ಗೋರಖ್‌ಪುರ, ಡಿ. 14. ಅಂತ್ಯಕ್ರಿಯೆಗೆ ಹಣವಿಲ್ಲದೇ ವ್ಯಕ್ತಿಯೋರ್ವ ತನ್ನ ತಾಯಿಯ ಮೃತದೇಹವನ್ನು ಮನೆಯಲ್ಲೇ ಬಚ್ಚಿಟ್ಟ ಘಟನೆ ಗುಲ್ರಿಹಾ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ನಿವೃತ್ತ ಸರಕಾರಿ ಶಿಕ್ಷಕಿ ಶಾಂತಿ ದೇವಿ (82) ಎಂದು ಗುರುತಿಸಲಾಗಿದೆ. ಇವರು ನಾಲ್ಕೈದು ದಿನಗಳ ಹಿಂದೆ ಮೃತಪಟ್ಟಿದ್ದು, ಅವರ ಪುತ್ರ ನಿಖಿಲ್ ಮಿಶ್ರಾ ಎಂಬಾತ ತಾಯಿಯ ಶವವನ್ನು ಅಂತ್ಯಕ್ರಿಯೆ ನಡೆಸದೆ ಮನೆಯಲ್ಲೇ ಬಚ್ಚಿಟ್ಟಿದ್ದ. ಈತ ಮದ್ಯವ್ಯಸನಿಯಾಗಿದ್ದು, ಮಾನಸಿಕವಾಗಿಯೂ ಸ್ಥಿರತೆ ಹೊಂದಿರಲಿಲ್ಲ. ಇವರ ಮನೆಯಿಂದ ತೀರಾ ದುರ್ವಾಸನೆ ಬರುತ್ತಿದ್ದ ಹಿನ್ನೆಲೆ ಆಸುಪಾಸಿನ

ಅಂತ್ಯಕ್ರಿಯೆಗೆ ಹಣವಿಲ್ಲದೇ ತಾಯಿಯ ಮೃತದೇಹವನ್ನು ಮನೆಯಲ್ಲೇ ಬಚ್ಚಿಟ್ಟ ಮಗ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಷಕಾರಿ ಮದ್ಯ ಸೇವಿಸಿ 6 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com  ಪಾಟ್ನಾ, ಡಿ.14 : ವಿಷಕಾರಿ ಮದ್ಯ ಸೇವಿಸಿ  ಆರು ಮಂದಿ ಮೃತಪಟ್ಟ ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ಸಂಭವಿಸಿದೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಷಕಾರಿ ಮದ್ಯ ಸೇವಿಸಿ 6 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನವದೆಹಲಿ ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ

(ನ್ಯೂಸ್‌ ಕಡಬ) newskadaba.com , ಡಿ. 14 ನವದೆಹಲಿ: ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ನಡೆದಿರುವ ಘಟನೆ ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ನಡೆದಿದೆ. ಆಸಿಡ್ ದಾಳಿಯಿಂದ ಗಂಭೀರ ಗಾಯಗೊಂಡಿರುವ ಬಾಲಕಿಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ಶಾಲಾ ಬಾಲಕಿ ಮೇಲೆ ಯುವಕನೊಬ್ಬ ಆಸಿಡ್ ದಾಳಿ ನಡೆಸಿದ್ದಾನೆ. ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ಶಾಲೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿ

ನವದೆಹಲಿ ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top