ರಾಷ್ಟ್ರೀಯ ನ್ಯೂಸ್

ತಂದೆಯ ಸಾಲ ತೀರಿಸಲು ಕಿಡ್ನಿ ಮಾರಲು ಹೋಗಿ 16 ಲಕ್ಷ ರೂ. ಕಳಕೊಂಡ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ. 14. ತಂದೆಯ ಸಾಲ ತೀರಿಸಲು ತನ್ನ ಕಿಡ್ನಿ ಮಾರಲು ಹೋದ ವಿದ್ಯಾರ್ಥಿನಿಯೋರ್ವಳು ಸೈಬರ್ ವಂಚಕರಿಂದ ವಂಚನೆಗೊಳಗಾಗಿ 16 ಲಕ್ಷ ರೂ. ಕಳೆದುಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಗುಂಟೂರಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿ, ತನ್ನ ತಂದೆ ಮಾಡಿದ್ದ 2 ಲಕ್ಷ ರೂ. ಸಾಲ ತೀರಿಸಲು ಮೂತ್ರಪಿಂಡವನ್ನೇ ಮಾರಾಟ ಮಾಡಲು ಯತ್ನಿಸಿದ್ದಾಳೆ. ಇದಕ್ಕಾಗಿ ಆಕೆ ಆನ್‌ಲೈನ್ ಮೂಲಕ ಅಪರಿಚಿತರನ್ನು ಸಂಪರ್ಕಿಸಿದಾಗ ಪ್ರವೀಣ್‌ರಾಜ್ ಎಂಬಾತ 3 ಕೋಟಿ ರೂ. ಆಫರ್ ನೀಡಿದ್ದ. ಅಲ್ಲದೇ […]

ತಂದೆಯ ಸಾಲ ತೀರಿಸಲು ಕಿಡ್ನಿ ಮಾರಲು ಹೋಗಿ 16 ಲಕ್ಷ ರೂ. ಕಳಕೊಂಡ ವಿದ್ಯಾರ್ಥಿನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2ನೇ ತರಗತಿ ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ ➤ ಏಳರ ಹರೆಯದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ. 14. ಸಹಪಾಠಿಗಳ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಉ.ಪ್ರ. ಫಿರೋಜಾಬಾದ್ ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಏಳರ ಹರೆಯದ ಶಿವಂ ಎಂದು ಗುರುತಿಸಲಾಗಿದೆ. ಶಿವಂ ಮತ್ತು ಇತರ ಕೆಲವು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದ್ದು, ಈ ಸಂದರ್ಭ ಇತರ ವಿದ್ಯಾರ್ಥಿಗಳು ಶಿವಂ ಎದೆಯ ಮೇಲೆ ಹಾರಿದ್ದಾರೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಈ ಕುರಿತು ತನಿಖೆ ಆರಂಭಿಸಲಾಗಿದ್ದು, ಶಾಲಾ

2ನೇ ತರಗತಿ ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ ➤ ಏಳರ ಹರೆಯದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಂಬ್ಯುಲೆನ್ಸ್ ನಲ್ಲಿ 14 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಾಟ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com  ಅಸ್ಸಾಂ , ಡಿ.14: ಅಂಬ್ಯುಲೆನ್ಸ್ ನಲ್ಲಿ 14 ಕೋಟಿ . ರೂ ಮೌಲ್ಯದ ಡ್ರಗ್ಸನ್ನು ಸಾಗಿಸುತ್ತಿದ್ದ ಆರೋಪಿಯನ್ನು ಗುವಾಹಟಿ ಪೊಲೀಸರು ವಶಕ್ಕೆ ಪಡೆದ ಘಟನೆ ಆಸ್ಸಾಂ ನಲ್ಲಿ ನಡೆದಿದೆ. ಬಂಧಿತನನ್ನು ಮಿರಾಜೌಲ್ ಇಸ್ಲಾಂ ಎಂದು ಗುರುತಿಸಲಾಗಿದೆ.ಗುಪ್ತ ಮಾಹಿತಿಯನ್ನು ಆಧಾರಿಸಿದ ಗುವಾಹಟಿ ನಗರ ಪೊಲೀಸರು ಜಂಟಿ ಆಯುಕ್ತ ಪಾರ್ಥ ಸಾರಥಿ ಮಹಾಂತ ಮತ್ತು ಎಡಿಸಿಪಿ ಕಲ್ಯಾಣ್ ಪಾಠಕ್  ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ , 50,000 ನಿಷೇಧಿತ ಮಾತ್ರೆ , 200 ಗ್ರಾಂ ಹೆರಾಯಿನ್

ಅಂಬ್ಯುಲೆನ್ಸ್ ನಲ್ಲಿ 14 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಾಟ ➤ ಆರೋಪಿಯ ಬಂಧನ Read More »

ರಾಷ್ಟ್ರೀಯ ನ್ಯೂಸ್

ದೆಹಲಿಯ ಎಲ್ಲಾ ಸಬ್ –ರಿಜಿಸ್ಟಾರ್ ಹುದ್ದೆಗೆ ಮಹಿಳೆಯರ ಆಯ್ಕೆ ಲೆ. ಗವರ್ನರ್ ಸೂಚನೆ!

(ನ್ಯೂಸ್‌ ಕಡಬ) newskadaba.com ದೆಹಲಿ, ಡಿ. 13. ನವದೆಹಲಿ ಆಸ್ತಿ ನೋಂದಣಿಯಿಂದ  ಆರಂಭವಾಗಿ, ಮದುವೆ ನೋಂದಣಿಯವರೆಗೆ ದೆಹಲಿಯ ಎಲ್ಲಾ ಸಬ್-ರಿಜಿಸ್ಟಾರ್ ಹುದ್ದೆಗಳಿಗೆ ಮಹಿಳೆಯರನ್ನಷ್ಟೇ  ನೇಮಕ  ಮಾಡುವಂತೆ  ಲೆಪ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ  ಸೂಚಿಸಿದ್ದಾರೆ. ಈ ಕ್ರಮದಿಂದ ದೆಹಲಿಯ ಎಲ್ಲಾ ಕಂದಾಯ ಇಲಾಖೆಯಲ್ಲಿರುವ ಎಲ್ಲಾ 22 ಸಬ್- ರಿಜಿಸ್ಟಾರ್ ಸ್ಥಾನಗಳಿಗೂ  ಮಹಿಳಾ ಅಧಿಕಾರಿಗಳು ನೇಮಕವಾಗಲಿದ್ದಾರೆ. ಕಚೇರಿಗಳಲ್ಲಿ ನಡೆಯುವ ಪಕ್ಷಪಾತ ಮತ್ತು ಜನರಿಗೆ ಆಗುವ ಕಿರುಕುಳ ತಪ್ಪಿಸಲು ಮಹಿಳೆಯರನ್ನು ನೇಮಕ ಮಾಡಲಾಗುವುದು ಎಂದು ಲೆಫ್ಟಿನೆಂಟ್ ಗವರ್ನರ್  ತಿಳಿಸಿದ್ದಾರೆ.

ದೆಹಲಿಯ ಎಲ್ಲಾ ಸಬ್ –ರಿಜಿಸ್ಟಾರ್ ಹುದ್ದೆಗೆ ಮಹಿಳೆಯರ ಆಯ್ಕೆ ಲೆ. ಗವರ್ನರ್ ಸೂಚನೆ! Read More »

ರಾಷ್ಟ್ರೀಯ ನ್ಯೂಸ್

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದ ಮಹಿಳೆ  ➤ ವ್ಯಕ್ತಿ ಮೃತ್ಯು              

(ನ್ಯೂಸ್ ಕಡಬ) newskadaba.com ತಿರುವನಂತಪುರ, ಡಿ. 13.  ಜೊತೆಯಾಗಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಮಹಿಳೆಯು ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದು, 31 ವರ್ಷದ ವ್ಯಕ್ತಿಯು ಮೃತಪಟ್ಟಿರುವ ಘಟನೆ ಕೇರಳದ ಪಟ್ಟಣಂತಿಟ್ಟ ಎಂಬಲ್ಲಿ ಸಂಭವಿಸಿದೆ. ಈ ಜೋಡಿಯು ತಾವು ಮೊದಲೇ ಕೈಗೊಂಡಿದ್ದ ನಿರ್ಧಾರದಂತೆ ಆತ್ಮಹತ್ಯೆ ಮಾಡಿಕೊಳ್ಳಲೆಂದು ಹೊಟೇಲ್ ಗೆ ತೆರಳಿದ್ದು, ಈ ವೇಳೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಹಿಳೆ ಭಯದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಮಹಿಳೆಯ ಚೀರಾಟವನ್ನು ಕೇಳಿ ಹೋಟೆಲ್ ಸಿಬ್ಬಂದಿ ಕೊಠಡಿಗೆ ಧಾವಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದ ಮಹಿಳೆ  ➤ ವ್ಯಕ್ತಿ ಮೃತ್ಯು               Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ ದೋಚಿ ಪರಾರಿಯಾದ ಖರ್ತನಾಕ್ ಕಳ್ಳ!

(ನ್ಯೂಸ್‌ ಕಡಬ) newskadaba.com ಗಾಜಿಯಾಬಾದ್, ಡಿ. 13. ಹಾಡುಹಗಲೇ ಗನ್ ಪಾಯಿಂಟ್ ನಲ್ಲಿ ಮಹಿಳೆಯೊಬ್ಬರ ಸರ ದೋಚಿ ದುಷ್ಕರ್ಮಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನ ಗೋಕುಲ್ ದಾಮ್ ನಲ್ಲಿ ನಡೆದಿದೆ. ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಯೋರ್ವ ಗನ್ ಪಾಯಿಂಟ್ ನಲ್ಲಿ ಮಹಿಳೆಯನ್ನು ಬೆದರಿಸಿ ಸರವನ್ನು ಕಿತ್ತುಕೊಂಡಿದ್ದು, ದರೋಡೆಯ ದೃಶ್ಯವು ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸರ ದೋಚಿ ಪರಾರಿಯಾದ ಖರ್ತನಾಕ್ ಕಳ್ಳ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೈದ್ಯರ ಅನುಪಸ್ಥಿತಿಯಲ್ಲಿ ವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿಸಿದ ಸಿಬ್ಬಂದಿಗಳು ➤ ತಾಯಿ- ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಪಂಜಾಬ್, ಡಿ. 13.  ವೈದ್ಯರ ಅನುಪಸ್ಥಿತಿಯಲ್ಲಿ ವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿಸಿದ ಪರಿಣಾಮ ಮಹಿಳೆ ಹಾಗೂ ಮಗು ಮೃತಪಟ್ಟ ಘಟನೆ ಇಲ್ಲಿನ ಜಾಚಾ ಬಚಾ ಆಸ್ಪತ್ರೆಯಲ್ಲಿ ನಡೆದಿದೆ.   ವೈದ್ಯರು ಇಲ್ಲದೇ ಆಸ್ಪತ್ರೆಯ ಸಿಬ್ಬಂದಿಗಳು ವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿಸಿದ್ದು, ಇದರಿಂದಾಗಿ ತಾಯಿ-ಮಗು ಇಬ್ಬರೂ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವವರೆಗೆ ಅಂತ್ಯಸಂಸ್ಕಾರ ಮಾಡಲು ನಿರಾಕರಿಸಿದ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ, ತಪ್ಪಿತಸ್ಥರ

ವೈದ್ಯರ ಅನುಪಸ್ಥಿತಿಯಲ್ಲಿ ವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿಸಿದ ಸಿಬ್ಬಂದಿಗಳು ➤ ತಾಯಿ- ಮಗು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಾರತ ಒಲಿಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ

(ನ್ಯೂಸ್‌ ಕಡಬ) newskadaba.com ದೆಹಲಿ, ಡಿ. 13.  ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.   ಸುಪ್ರೀಂ ಕೋರ್ಟ್ ನಿಂದ ನೇಮಕಗೊಂಡ ನಿವೃತ್ತ ಎಸ್‌ಸಿ ನ್ಯಾಯಾಧೀಶ ಎಲ್. ನಾಗೇಶ್ವರ ರಾವ್ ಅವರ ಮೇಲ್ವಿಚಾರಣೆಯಲ್ಲಿ ನಡೆದ ಚುನಾವಣೆಯಲ್ಲಿ ಪಿ.ಟಿ ಉಷಾ ಅವರನ್ನು ಅವಿರೋಧವಾಗಿ ಅಯ್ಕೆ ಮಾಡಲಾಗಿದೆ.

ಭಾರತ ಒಲಿಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸ್ ಠಾಣೆಗೆ ಬೆಂಕಿ ➤ ಕಾನ್ಸ್ಟೇಬಲ್ ಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ ,ಡಿ,13: ಪೊಲೀಸ್ ಠಾಣೆಯ ರೆಕಾರ್ಡ್ ರೂಮ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸಿಬ್ಬಂದಿಯೊಬ್ಬರು ಗಾಯಗೊಂಡ ಘಟನೆ ಮುಂಬೈನಲ್ಲಿ ನಡೆದಿದೆ. ಗಾಯಾಳುವನ್ನು ಕಾನ್ಸ್ ಸ್ಟೆಬಲ್ ಅರವಿಂದ ಖೋಟ್ ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಪ್ರಮುಖ ದಾಖಲೆಗಳು ಹಾನಿಗೀಡಾಗಿವೆ. ಖೋಟ್ ಅವರ ದೇಹ ಶೇ.95ರಷ್ಟು ಸುಟ್ಟುಹೋಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಪೊಲೀಸ್ ಠಾಣೆಗೆ ಬೆಂಕಿ ➤ ಕಾನ್ಸ್ಟೇಬಲ್ ಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟಿ ಜಾಕ್ಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಷ ಮೊಕದ್ದಮೆ

(ನ್ಯೂಸ್‌ ಕಡಬ) newskadaba.com ದೆಹಲಿ, ಡಿ. 13.  ಸುಖೇಶ್ ಚಂದ್ರಶೇಖರ್ ಒಳಗೊಂಡ ಮನಿ ಲಾಂಡರಿಂಗ್ ನಲ್ಲಿ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತನ್ನ ಹೆಸರನ್ನು ಬಲವಂತವಾಗಿ ಬಳಕೆ ಮಾಡಲಾಗಿದೆ ಎಂದು ಬಾಲಿವುಡ್ ನಟಿ ನೋರಾ ಫತೇಹಿ ಅವರು ನಟಿ ಜಾಕ್ಲಿನ್ ಫರ್ನಾಂಡಿಸ್ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ.   ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ನಟಿ ನೋರಾ ಫತೇಹಿ, ನಟಿ ಜಾಕ್ಲಿನ್ ಫರ್ನಾಂಡಿಸ್ ಸೇರಿದಂತೆ ಹಲವು ಮಾಧ್ಯಮ ಕಂಪೆನಿಗಳ ವಿರುದ್ಧ ಕೂಡಾ

ನಟಿ ಜಾಕ್ಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಷ ಮೊಕದ್ದಮೆ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top